Thursday, June 18, 2026

ರಾಷ್ಟ್ರೀಯ

ದೆಹಲಿರಾಷ್ಟ್ರೀಯಸುದ್ದಿ

ನ.8ರಂದು ಬೆಂಗಳೂರು-ಎರ್ನಾಕುಲಂ ಸೇರಿದಂತೆ 4 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ – ಕಹಳೆ ನ್ಯೂಸ್

ನವದೆಹಲಿ: ನವೆಂಬರ್ 8ರಂದು ಎರ್ನಾಕುಲಂ-ಬೆಂಗಳೂರು ಸೇರಿದಂತೆ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ನವೆಂಬರ್ 8ರಂದು ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ವೇಳೆ ನಾಲ್ಕು ಹೊಸ ವಂದೇ ಭಾರತ್ ರೈಲುಗಳ ಸಂಚಾರವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದ ಅಧಿಕೃತ ಪ್ರಕಟಣೆ ತಿಳಿಸಿದೆ. ನಾಲ್ಕು ಹೊಸ ವಂದೇ ಭಾರತ್ ರೈಲುಗಳ ವಿವರ: ಬನಾರಸ್-ಖಜುರಾಹೊ, ಲಖನೌ-ಸಹಾರನ್‌ಪುರ, ಫಿರೋಜ್‌ಪುರ-ದೆಹಲಿ, ಎರ್ನಾಕುಲಂ-ಬೆಂಗಳೂರು ಎರ್ನಾಕುಲಂ-ಬೆಂಗಳೂರು ಮಾರ್ಗದಲ್ಲಿ ಹೊಸ...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ರಾಷ್ಟ್ರಪತಿ ಮುರ್ಮುರನ್ನು ಭೇಟಿಯಾದ ಮಹಿಳಾ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡ – ಕಹಳೆ ನ್ಯೂಸ್

ನವದೆಹಲಿ: ಮಹಿಳಾ ಏಕದಿನ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ರಾಷ್ಟ್ರಪತಿ ಭವನದಲ್ಲಿ ಭೇಟಿ ಮಾಡಿದರು. ತಂಡದ ಸದಸ್ಯರ ಸಹಿ ಇರುವ ಜೆರ್ಸಿಯನ್ನು ನಾಯಕಿ ಹಮ್ರನ್‌ಪ್ರೀತ್ ಕೌರ್ ಅವರು ರಾಷ್ಟ್ರಪತಿಗೆ ನೀಡಿದರು. ಐತಿಹಾಸಿಕ ಸಾಧನೆ ಮಾಡಿದ್ದಕ್ಕೆ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಅವರು, ಆಟಗಾರರು ಇತಿಹಾಸ ರಚಿಸಿದ್ದು ಮಾತ್ರವಲ್ಲದೆ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ ಎಂದು ಹೇಳಿದ್ದಾರೆ. 'ಇಡೀ ತಂಡ ಭಾರತವನ್ನು ಪ್ರತಿನಿಧಿಸುತ್ತದೆ. ಅವರು ದೇಶದ ವಿವಿದ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

KGF ಚಾಚಾ ಖ್ಯಾತಿಯ ಹರೀಶ್ ರಾಯ್ ಇನ್ನಿಲ್ಲ – ಕಹಳೆ ನ್ಯೂಸ್

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಇಂದು ನಿಧನ ಹೊಂದಿದ್ದಾರೆ. ಹಲವು ವರ್ಷಗಳಿಂದ ಕ್ಯಾನ್ಸರ್‌ನೊಂದಿಗೆ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ‘ಓಂ, ನಲ್ಲ, ಕೆಜಿಎಫ್, ಕೆಜಿಎಫ್ 2’ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಹರೀಶ್ ರಾಯ್ ಅವರಿಗೆ ಥೈರಾಯ್ಡ್ ಕ್ಯಾನ್ಸರ್ ಇತ್ತು. ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯ ಹದಗೆಟ್ಟಿತ್ತು. ಕಳೆದ ಕೆಲ ದಿನಗಳ...
ಬೆಂಗಳೂರುಸಿನಿಮಾಸುದ್ದಿ

ಆ್ಯಕ್ಷನ್, ಡ್ರಾಮಾ ‘ಉಗ್ರ ತಾಂಡವ’ ಟೀಸರ್ ಬಿಡುಗಡೆ ; ಮಲೆನಾಡ ಸೊಗಡಿನ ಚಿತ್ರ ನಿರ್ಮಿಸುತ್ತಿದ್ದಾರೆ ಸಮಾಜ ಸೇವಕ, ಡಾ||ಎನ್. ನರಸಿಂಹಮೂರ್ತಿ – ಕಹಳೆ ನ್ಯೂಸ್

ಸಮಾಜ ಸೇವಕ, ರಿಯಲ್ ಎಸ್ಟೇಟ್ ಉದ್ಯಮಿ ಡಾ|| ಎನ್. ನರಸಿಂಹಮೂರ್ತಿ ಸುರಭಿ ಫಿಲಂಸ್ ಬ್ಯಾನರ್ ನಲ್ಲಿ 'ಉಗ್ರ ತಾಂಡವ' ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆ ಆಗಿದೆ. ಗೌತಮ ಸೂರ್ಯ ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕನಾಗಿ ಚಿರಂತ ನಟಿಸುತ್ತಿದ್ದಾರೆ. ಮಲೆನಾಡ ಸೊಗಡಿನಲ್ಲಿ ತಯಾರಾಗುತ್ತಿರುವ ಈ ಸಿನಿಮಾದ ಶೂಟಿಂಗ್ ಇನ್ನಷ್ಟೇ ಶುರುವಾಗಬೇಕಾಗಿದೆ. ಕರಾವಳಿಯಲ್ಲಿ ನಡೆಯುವ ರಾಜಕೀಯ, ಮಾಫಿಯಾ ಹಾಗೂ ಜಮೀನ್ದಾರ-ಕಾರ್ಮಿಕರ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ. ಟೀಸರ್...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ : ಮಹಿಳಾ ಟೆಕ್ಕಿ ಅರೆಸ್ಟ್.. – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ಸೇರಿದಂತೆ ದೇಶದ ಹಲವು ಕಡೆ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಮಹಿಳಾ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಗುಜರಾತ್ ಮೂಲದ ರೆನೆ ಜೋಶಿಲ್ದಾ ಎಂದು ಗುರುತಿಸಲಾಗಿದೆ. ಈಕೆ ಗುಜರಾತ್ ಮೂಲದ ಟೆಕ್ಕಿ ಆಗಿದ್ದು, ಬೆಂಗಳೂರಿನ 7 ಶಾಲೆ ಸೇರಿ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಳು. ಬೆಂಗಳೂರು ಮಾತ್ರವಲ್ಲದೇ ಚೆನ್ನೈ, ಗುಜರಾತ್, ಹೈದರಾಬಾದ್ ಸೇರಿದಂತೆ ಹಲವು ಕಡೆ ಶಾಲೆಗಳಿಗೆ ಈಕೆ ಬೆದರಿಕೆ...
ಅಂಕಣದೆಹಲಿಸುದ್ದಿ

ಪೂರ್ಣ ಉತ್ಸಾಹದೊಂದಿಗೆ ಮತ ಚಲಾಯಿಸಿ ; ಬಿಹಾರ ಜನತೆಗೆ ಮೋದಿ ಮನವಿ-ಕಹಳೆ ನ್ಯೂಸ್

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರನ್ನು ಕೋರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು ಬಿಹಾರದಲ್ಲಿ ಪ್ರಜಾಪ್ರಭುತ್ವದ ಆಚರಣೆಯ ಮೊದಲ ಹಂತವಾಗಿದೆ. ಈ ಸುತ್ತಿನ ವಿಧಾನಸಭಾ ಚುನಾವಣೆಯ ಎಲ್ಲಾ ಮತದಾರರು ಪೂರ್ಣ ಉತ್ಸಾಹದಿಂದ ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ. ಇದೇ ಸಂದರ್ಭದಲ್ಲಿ ಪ್ರಥಮ ಬಾರಿಗೆ ಮತ ಚಲಾಯಿಸಲಿರುವ ರಾಜ್ಯದ ನನ್ನ ಎಲ್ಲಾ ಯುವ...
ಬೆಂಗಳೂರುರಾಜ್ಯಸುದ್ದಿ

ಕುಡಿದು ಬರುತ್ತಿದ್ದ ಡ್ರೈವರ್‌ಗಳ ಬಳಿ ಲಂಚ ಪಡೆದು ಡ್ಯೂಟಿ : ‘BMTC’ ಡಿಪೋ ಮ್ಯಾನೇಜರ್ ಸೇರಿ 9 ಮಂದಿ ಸಸ್ಪೆಂಡ್ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡ್ರೈವರ್ ಗಳು ಕುಡಿದು ಬಂದು ಕರ್ತವ್ಯಕ್ಕೆ ಹಾಜರಾಗುತ್ತಿದ್ದರು. ಕುಡಿದು ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಡ್ರೈವರ್‌ಗಳ ಬಳಿ ಲಂಚ ಪಡೆದು ಡ್ಯೂಟಿ ನೀಡಿದ್ದಕ್ಕೆ ಬಿಎಂಟಿಸಿ ಅಧಿಕಾರಿ ಸೇರಿ 9 ಮಂದಿಯನ್ನು ಅಮಾನತು ಮಾಡಲಾಗಿದೆ. ಹೌದು ಬಿಎಂಟಿಸಿ ಚಾಲಕರು ಕುಡಿದು ಡ್ರೈವ್‌ ಮಾಡುತ್ತಿರುವ ವೀಡಿಯೋ ವೈರಲ್ ಆಗಿತ್ತು. ಕುಡಿದು ಬರುತ್ತಿದ್ದ ಬಸ್ ಡ್ರೈವರ್‌ಗಳಿಗೆ ಲಂಚ ಪಡೆದು ಅಧಿಕಾರಿಗಳು ಡ್ಯೂಟಿ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಡಿಪೋ ಮ್ಯಾನೇಜರ್...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯನ್ನು ಕೊಂದು ಮಾಂಗಲ್ಯ ಸರ ದೋಚಿದ ದುಷ್ಕರ್ಮಿಗಳು – ಕಹಳೆ ನ್ಯೂಸ್

ಬೆಂಗಳೂರು,ನ - ಹಾಡಹಗಲೇ ಮನೆಗೆ ನುಗ್ಗಿದ ಹಂತಕರು ಕುತ್ತಿಗೆ ಹಿಸುಕಿ ವೃದ್ಧೆಯನ್ನು ಕೊಲೆ ಮಾಡಿ 45 ಗ್ರಾಂ ಮಾಂಗಲ್ಯ ಸರ ದೋಚಿರುವ ಘಟನೆ ಸುಬ್ರಮಣ್ಯಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಉತ್ತರಹಳ್ಳಿಯ ನ್ಯೂಮಿಲಿನಿಯಂ ಶಾಲೆ ರಸ್ತೆಯ ನಿವಾಸಿ ಲಕ್ಷ್ಮೀ (65) ಕೊಲೆಯಾದ ವೃದ್ಧೆ. ಉತ್ತರಹಳ್ಳಿಯಲ್ಲಿ ಅಶ್ವತ್‌ನಾರಾಯಣ ಹಾಗೂ ಲಕ್ಷ್ಮೀ ದಂಪತಿ ವಾಸವಾಗಿದ್ದು ಅಗರಬತ್ತಿ ಕಾರ್ಖಾನೆಯಲ್ಲಿ ಪತಿ ಕೆಲಸ ಮಾಡುತ್ತಿದ್ದಾರೆ. ಎಂದಿನಂತೆ ಅಶ್ವತ್‌ನಾರಾಯಣ ಅವರು ನಿನ್ನೆ ಬೆಳಗ್ಗೆ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿ ಲಕ್ಷ್ಮೀ ಒಬ್ಬರೇ...
1 71 72 73 74 75 346
Page 73 of 346