Friday, April 24, 2026

ರಾಷ್ಟ್ರೀಯ

ಕ್ರೀಡೆಗೋವಾರಾಜ್ಯಸುದ್ದಿ

ಗೋವಾದಲ್ಲಿ ನಡೆದ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಗೌತಮ್ ಶೆಟ್ಟಿ &  ಶಾಲಿನಿ ಶೆಟ್ಟಿ ಜೋಡಿಗೆ ಕಂಚಿನ ಪದಕ – ಕಹಳೆ ನ್ಯೂಸ್

ಗೋವಾ: ಮಾರ್ಚ್ 18 ರಿಂದ 25, 2020ರವರೆಗೆ ಗೋವಾದಲ್ಲಿ ನಡೆದ *“ಆಲ್ ಇಂಡಿಯಾ ಯೋನೆಕ್ಸ್ ಸನ್‌ರೈಸ್ 48ನೇ ಮಾಸ್ಟರ್ಸ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್”* ನಲ್ಲಿ ಮಿಶ್ರ ಡಬಲ್ಸ್ ವಿಭಾಗದಲ್ಲಿ ಕರ್ನಾಟಕದ ಗೌತಮ್ ಶೆಟ್ಟಿ ಮತ್ತು ಶಾಲಿನಿ ಶೆಟ್ಟಿ ಜೋಡಿ ಅತ್ಯುತ್ತಮ ಪ್ರದರ್ಶನ ನೀಡಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ದೇಶದ ವಿವಿಧ ರಾಜ್ಯಗಳಿಂದ ಬಂದ ಶ್ರೇಷ್ಠ ಆಟಗಾರರ ನಡುವೆ ನಡೆದ ಕಠಿಣ ಸ್ಪರ್ಧೆಯಲ್ಲಿ ಈ ಜೋಡಿ ಶಿಸ್ತಿನ ಆಟ, ಸಮನ್ವಯ ಮತ್ತು...
ದೆಹಲಿರಾಜ್ಯಸುದ್ದಿ

14 ಕೆಜಿ ಬದಲಿಗೆ 10 ಕೆಜಿ ಎಲ್‌ಪಿಜಿ ಪೂರೈಕೆಗೆ ಕೇಂದ್ರ ಚಿಂತನೆ – ಕಹಳೆ ನ್ಯೂಸ್

ನವದೆಹಲಿ: ಹಾರ್ಮುಜ್ ಜಲಸಂಧಿ ಬಿಕ್ಕಟ್ಟು ಆಮದುಗಳ ಮೇಲೆ ಪರಿಣಾಮ ಬೀರಿರುವುದರಿಂದ ಭಾರತ 10 ಕೆಜಿ ಎಲ್‌ಪಿಜಿ ಪೂರೈಕೆ ಯೋಜನೆ ಜಾರಿಗೆ ಮುಂದಾಗಿದೆ. ಭಾರತದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು, ಮನೆಗಳಿಗೆ ಎಲ್‌ಪಿಜಿ ಮರುಪೂರಣ ಪ್ರಮಾಣವನ್ನು ಕಡಿಮೆ ಮಾಡುವ ಯೋಜನೆಯನ್ನು ಅನ್ವೇಷಿಸುತ್ತಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬಂದಿರೋದು 500 ಸಿಲಿಂಡರ್, 3 ಸಾವಿರ ಜನ ಬುಕ್ ಮಾಡಿದ್ರೆ ಕೊಡೋದು ಹೇಗೆ?: ಗ್ಯಾಸ್ ಏಜೆನ್ಸಿ ಮಾಲೀಕರು ಸೀಮಿತ ಸ್ಟಾಕ್‌ಗಳನ್ನು ವಿಸ್ತರಿಸಲು...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ಗಂಡನಿಲ್ಲದಾಗ ಸೊಸೆ, ಬಾಡಿಗೆದಾರನ ಲವ್ವಿಡವ್ವಿ :ವಿರೋಧಿಸಿದ ಅತ್ತೆಯನ್ನೇ ಚಟ್ಟಕ್ಕೇರಿಸಿದ ಖರ್ತನಾಕ್ ಪ್ರೇಮಿಗಳು -ಕಹಳೆ ನ್ಯೂಸ್

ಲಕ್ನೋ: ಮನೇಲಿ ಗಂಡನಿಲ್ಲದಾಗ ಸೊಸೆ ಹಾಗೂ ಬಾಡಿಗೆದಾರನ ನಡುವೆ ನಡೆಯುತ್ತಿದ್ದ ಲವ್ವಿಡವ್ವಿಯನ್ನು ವಿರೋಧಿಸಿದ ಅತ್ತೆಯನ್ನು ಚಟ್ಟಕ್ಕೇರಿಸಿದ ಘಟನೆ ಲಕ್ನೋದ ನಿಶಾತ್‌ಗಂಜ್‌ನಲ್ಲಿ ನಡೆದಿದೆ. ಹಂತಕ ಪ್ರೇಮಿಗಳನ್ನು ಸೊಸೆ ರಂಜನಾ ಮತ್ತು ಬಾಡಿಗೆದಾರ ರಾಜನ್ ಎಂದು ಗುರುತಿಸಲಾಗಿದ್ದು, ಇಬ್ಬರು ಸೇರಿಕೊಂಡು ಅತ್ತೆ ನಿರ್ಮಲಾ ದೇವಿ (69) ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ನಿರ್ಮಲಾ ದೇವಿ ಅವರು ತಮ್ಮ ಮಗ ತ್ರಿದೇಶ್, ಸೊಸೆ ರಂಜನಾ ಹಾಗೂ ಮೂವರು...
ಬೆಂಗಳೂರುರಾಜ್ಯಸುದ್ದಿ

ಕೆಲಸ ಕೊಡಿಸೋದಾಗಿ 25 ಕೋಟಿ ವಂಚನೆ : ಜಡ್ಜ್ ಸಹಿಯನ್ನೇ ನಕಲು ಮಾಡಿದ ಖತರ್ನಾಕ್ ದಂಪತಿ ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು: ಕೋರ್ಟ್‍ನಲ್ಲಿ  ಕೆಲಸ ಕೊಡಿಸೋದಾಗಿ ಸುಮಾರು 500ಕ್ಕೂ ಹೆಚ್ಚು ಜನರಿಗೆ ವಂಚಿಸಿದ ದಂಪತಿಯನ್ನು ಸಿಸಿಬಿ  ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ. ಈ ಜೋಡಿ ನಿರೋದ್ಯೋಗಿಗಳು ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಅಮಾಯಕರನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಕೋರ್ಟ್‍ನಲ್ಲಿ `ಡಿ’ ಗ್ರೂಪ್ ಕೆಲಸ ಕೊಡಿಸೋದಾಗಿ ಒಬ್ಬೊಬ್ಬರಿಂದ 10 ರಿಂದ 25 ಲಕ್ಷ ರೂ. ವರೆಗೆ ಹಣ ಪಡೆದು ವಂಚಿಸಿದ್ದಾರೆ. ಹೀಗೆ ಸುಮಾರು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ -ಕಹಳೆ ನ್ಯೂಸ್

ಬೆಂಗಳೂರು: ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರ ಮಾದನಾಯಕನಹಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ನಡೆದಿದೆ. ನಿಶಿಕಾ (4) ಮೃತ ಬಾಲಕಿ. ಯುಗಾದಿ ಹಬ್ಬ ಮುಗಿಸಿ ತಾಯಿ-ಮಗಳು ದೇವರ ದರ್ಶನಕ್ಕೆಂದು ದೇವಸ್ಥಾನಕ್ಕೆ ತೆರಳುತ್ತಿದ್ದರು. ಎರಡನೇ ಮಗು ಕಂಕುಳಲ್ಲಿ ಹಾಗೂ ಮೊದಲ ಮಗುವಿನ ಕೈ ಹಿಡಿದು ತೆರಳುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಲಾರಿ ಏಕಾಏಕಿ ಮಗುವಿನ ಮೇಲೆ ಹರಿದಿದೆ. ಅಪಘಾತದ...
ಬೆಂಗಳೂರುರಾಜ್ಯಸುದ್ದಿ

ಐಪಿಎಲ್ ಟಿಕೆಟ್ ಮಾರಾಟಕ್ಕೆ ಆರ್‌ಸಿಬಿ ಸಜ್ಜು :ಇನ್ನೆರೆಡು ದಿನದಲ್ಲಿ ಮಾರಾಟ ಪ್ರಕ್ರಿಯೆ ಶುರು -ಕಹಳೆ ನ್ಯೂಸ್

ಬೆಂಗಳೂರು: 2026ರ ಐಪಿಎಲ್ ಟೂರ್ನಿಗೆ (IPL 2026) ಕೌಂಟ್ ಡೌನ್ ಶುರುವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೊದಲ ಹಂತದ ಪಂದ್ಯಗಳ ಟಿಕೆಟ್ ಮಾರಾಟ ಸದ್ಯದಲ್ಲೇ ಅಧಿಕೃತವಾಗಿ ಆರಂಭವಾಗಲಿದೆ. ಈ ಬಾರಿ ಆರ್‌ಸಿಬಿ ತನ್ನ ತವರಿನ ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲು ಕರ್ನಾಟಕ ಸರ್ಕಾರದಿಂದ ಅನುಮತಿ ಪಡೆದಿದೆ. ಇದರಿಂದ ಹೋಂ ಗ್ರೌಂಡ್ ಮ್ಯಾಚ್ ವೀಕ್ಷಣೆಗೆ ಟಿಕೆಟ್  ಖರೀದಿಗೆ ಭಾರೀ ಡಿಮ್ಯಾಂಡ್ ಶುರುವಾಗಲಿದೆ. ಐಪಿಎಲ್ ಟೂರ್ನಿ ಹಿನ್ನೆಲೆ...
ಜಿಲ್ಲೆಬೆಂಗಳೂರುಸುದ್ದಿ

ತುಮಕೂರಿನಲ್ಲಿ ಲಾಕಪ್‌ ಡೆತ್‌ ಪ್ರಕರಣ ಸಿಐಡಿ ತನಿಖೆಗೆ: ಪರಮೇಶ್ವರ್‌ -ಕಹಳೆ ನ್ಯೂಸ್

ಬೆಂಗಳೂರು: ತುಮಕೂರಿನಲ್ಲಿ ಲಾಕಪ್ ಡೆತ್ ಪ್ರಕರಣವನ್ನ ಸಿಐಡಿ ತನಿಖೆಗೆ ಆದೇಶಿಸಿದ್ದು, ವರದಿ ಕೊಡ್ತಾರೆ ಅಂತಾ ಗೃಹ ಸಚಿವ ಪರಮೇಶ್ವರ್  ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ನಿನ್ನೆ ವಿಚಾರಣೆ ಮಾಡುವಾಗಲೇ ಸಾವಾಗಿದೆ. ಯಾವ ಕಾರಣದಿಂದ ಸಾವಾಗಿದೆ ಎಂಬ ಮಾಹಿತಿ ಇಲ್ಲ. ಅದಕ್ಕಾಗಿ ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ ಎಂದು ತಿಳಿಸಿದರು. ಹಲ್ಲೆ ಮಾಡಿದ್ದಕ್ಕೆ ಸಾವಾಗಿದೆ ಎಂಬ ಕುಟುಬಂಸ್ಥರ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿಐಡಿ ತನಿಖೆಯಲ್ಲಿ ಹೊಡೆದಿದ್ರೂ ಗೊತ್ತಾಗಲಿದೆ. ಮರಣೋತ್ತರ ಪರೀಕ್ಷೆಯಲ್ಲಿ...
ಜಿಲ್ಲೆದೆಹಲಿರಾಜ್ಯಸುದ್ದಿ

ನವೀಕರಿಸಬಹುದಾದ ಇಂಧನದಲ್ಲಿ ಭಾರತ 3ನೇ ಅತಿದೊಡ್ಡ ರಾಷ್ಟ್ರ: ಪ್ರಹ್ಲಾದ್ ಜೋಶಿ -ಕಹಳೆ ನ್ಯೂಸ್

ನವದೆಹಲಿ: ಸೌರಶಕ್ತಿ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿ ನಿಂತಿದ್ದು, ಊಹಿಸಲು ಅಸಾಧ್ಯ ಎನ್ನುವಂತೆ ಅಗಾಧ ಸಾಧನೆಗೈದಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. WION ವರ್ಲ್ಡ್ ಪಲ್ಸ್ ಕಾರ್ಯಕ್ರಮದಲ್ಲಿ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿ, 2030ರ ವೇಳೆಗೆ 500 GW ನವೀಕರಿಸಬಹುದಾದ ಇಂಧನ ಗುರಿಯತ್ತ ಸಾಗಿರುವ ಭಾರತದ ಶುದ್ಧ ಇಂಧನ ಪ್ರಯಾಣ ಅಭೂತಪೂರ್ವ ವೇಗ ಪಡೆಯುತ್ತಿದೆ ಎಂದರು. ಭಾರತದ ಮಾಡ್ಯೂಲ್ ಮತ್ತು ಉತ್ಪಾದನಾ...
1 6 7 8 9 10 329
Page 8 of 329