Wednesday, March 18, 2026

ರಾಷ್ಟ್ರೀಯ

ಕ್ರೀಡೆಬೆಂಗಳೂರುಸುದ್ದಿ

ಚಿನ್ನಸ್ವಾಮಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ-ಕಹಳೆ ನ್ಯೂಸ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ ತಲಾ 25 ಲಕ್ಷ ರೂ. ಪರಿಹಾರಘೋಷಿಸಿದೆ. ಫ್ರಾಂಚೈಸಿ ತನ್ನ ಹೊಸ ಉಪಕ್ರಮ `ಆರ್‌ಸಿಬಿ ಕೇರ್ಸ್’ ಅಡಿಯಲ್ಲಿ ಆರ್ಥಿಕ ಸಹಾಯವನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದೆ. ಈ ಸಂಬಂಧ ಆರ್‌ಸಿಬಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಜೂ.4 2025ರ ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ, ಅವರು ನಮ್ಮ...
ಅಂಕಣಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಹೆಸರು; ಡಿಕೆಶಿ ಭರವಸೆ-ಕಹಳೆ ನ್ಯೂಸ್

ಬೆಂಗಳೂರು:ನಗರದ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ ನೀಡಿದರು. ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ 99ನೇ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮಕೃಷ್ಣ ಹೆಗಡೆ ಅವರ ಹೆಸರು ಶಾಶ್ವತವಾಗಿ ಉಳಿದುಕೊಳ್ಳಬೇಕು. ಹೀಗಾಗಿ ನಿಮ್ಮೆಲ್ಲರ ಜೊತೆ ಒಂದು ದಿನ ಚರ್ಚೆ ಮಾಡಿ, ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಅವರ ಹೆಸರು ಇಡಲಾಗುವುದು....
ಅಂಕಣಬೆಂಗಳೂರುಸಿನಿಮಾಸುದ್ದಿ

ನಟಿ ರಮ್ಯಾ ವಿರುದ್ಧ ಅಶ್ಲೀಲ ಸಂದೇಶ; ಬಂಧಿತರ ಸಂಖ್ಯೆ 12 ಕ್ಕೆ ಏರಿಕೆ-ಕಹಳೆ ನ್ಯೂಸ್

ಬೆಂಗಳೂರು: ನಟಿ ರಮ್ಯಾಗೆ ಸಾಮಾಜಿಕ ಜಾಲಾತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದ ಮತ್ತಷ್ಟು ಮಂದಿಯನ್ನ ಸಿಸಿಬಿ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿಕೊಟ್ಟಿದ್ದಾರೆ‌. ನಟಿಗೆ ಅಶ್ಲೀಲ ಸಂದೇಶ ಮಾಡಿ ಸಿಕ್ಕಿ ಬಿದ್ದವರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ. ಬಿಜಾಪುರ, ಚಿತ್ರದುರ್ಗ, ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಿಂದ 9 ಮಂದಿ ಆರೋಪಿಗಳನ್ನ ಬಂಧಿಸಿದ್ದ ಸಿಸಿಬಿ ಪೊಲೀಸರು ಮತ್ತೆ ಇಬ್ಬರು ಉತ್ತರ ಕರ್ನಾಟಕದ ಮೂಲದ ಯುವಕರನ್ನ ಬಂಧನ ಮಾಡಿದ್ದಾರೆ. ಬಂಧಿತ ಇಬ್ಬರು ಕೂಡ...
ಅಂಕಣಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ 50% ಟ್ರಾಫಿಕ್ ಫೈನ್ ಡಿಸ್ಕೌಂಟ್ ;ಒಂದೇ ವಾರದಲ್ಲಿ 21 ಕೋಟಿ ದಂಡ ಸಂಗ್ರಹ-ಕಹಳೆ ನ್ಯೂಸ್

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟದೇ ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಸರ್ಕಾರ 50% ಡಿಸ್ಕೌಂಡ್ ನೀಡಿತ್ತು. ಇದೀಗ ಒಂದೇ ವಾರದಲ್ಲಿ 21 ಕೋಟಿ 86 ಸಾವಿರ ರೂ. ದಂಡ ಸಂಗ್ರಹವಾಗಿದೆ. ಆ.21ರಂದು ಟ್ರಾಫಿಕ್ ಫೈನ್‌ಗೆ 50% ಡಿಸ್ಕೌಂಟ್ ಆದೇಶ ನೀಡಲಾಗಿತ್ತು. ಆ.23 ರಿಂದ ಸೆ.12 ರ ವರೆಗೆ ರಿಯಾಯಿತಿ ದರದಲ್ಲಿ ದಂಡ ಕಟ್ಟಲು ವಾಹನ ಸವಾರರಿಗೆ ಅವಕಾಶ ನೀಡಲಾಗಿದೆ. ಅದರಂತೆ ಕಳೆದ ಆರು ದಿನದಲ್ಲಿ 7,43,160...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಧರ್ಮಸ್ಥಳ ಬುರುಡೆ ಕೇಸ್ ಬೆಂಗಳೂರಿಗೆ ಲಿಂಕ್; ಬೆಂಗಳೂರಿನತ್ತ ಮಾಸ್ಕ್ ಮ್ಯಾನ್ ಚಿನ್ನಯ್ಯ-ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳ  ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬೆಳ್ತಂಗಡಿಯಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮನೆಯೊಂದರಲ್ಲಿ ಸ್ಥಳ ಮಹಜರಿಗಾಗಿ ಆರೋಪಿಯನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಭದ್ರತೆಗೆ ಮನವಿ ಮಾಡಲಾಗಿದೆ. ಬೆಳ್ಳಂಬೆಳಗ್ಗೆ ಚಿನ್ನಯ್ಯನನ್ನು ಮಹಜರು ಟ್ರಾವೆಲ್‌ಗೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ. ಬಿಗಿಭದ್ರತೆಯಲ್ಲಿ ಚಿನ್ನಯ್ಯನನ್ನು ಕರೆದುಕೊಂಡು ಹೋಗಲಾಗಿದೆ. ಚಿನ್ನಯ್ಯ ನೀಡಿರುವ ಹೇಳಿಕೆಯಲ್ಲಿ ತಿಳಿಸಿರುವ ಕೆಲವು ಸ್ಥಳಗಳ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

48 ನೇ ಹುಟ್ಟುಹಬ್ಬದ ದಿನವೇ ನಟಿ ‘ಸಾಯಿ ಧನ್ಶಿಕಾ’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ನಟ ವಿಶಾಲ್.! -ಕಹಳೆ ನ್ಯೂಸ್

ತಮಿಳು ನಟ ವಿಶಾಲ್ ಆಗಸ್ಟ್ 29 ರ ಶುಕ್ರವಾರದಂದು ನಟಿ ಸಾಯಿ ಧನ್ಶಿಕಾ ಅವರೊಂದಿಗೆ ನಿಶ್ಚಿತಾರ್ಥವನ್ನು ಮಾಡಿಕೊಂಡರು. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್ ಆಗಿದೆ.48 ನೇ ಹುಟ್ಟುಹಬ್ಬದ ದಿನವೇ ನಟಿ 'ಸಾಯಿ ಧನ್ಶಿಕಾ' ಜೊತೆ ವಿಶಾ‍ಲ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಮಿಳು ನಟ ವಿಶಾಲ್ ಸಾಯಿ ಧನ್ಶಿಕಾ ಅವರೊಂದಿಗೆ ನಿಶ್ಚಿತಾರ್ಥವನ್ನು ಘೋಷಿಸಿದ್ದಾರೆ. ಜಂಟಿ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ತಮ್ಮ ಆತ್ಮೀಯ ನಿಶ್ಚಿತಾರ್ಥ ಸಮಾರಂಭದ ಫೋಟೋಗಳನ್ನು ಹಂಚಿಕೊಂಡ ವಿಶಾಲ್, "ನನ್ನ ವಿಶೇಷ ಹುಟ್ಟುಹಬ್ಬದಂದು ನನಗೆ...
ಜಿಲ್ಲೆದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಪ್ರಧಾನಿ ವಿರುದ್ಧ ನಿಂದನೆ; ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು: ಅಮಿತ್ ಶಾ ಆಗ್ರಹ -ಕಹಳೆ ನ್ಯೂಸ್

ಗುವಾಹಟಿ: ಬಿಹಾರದಲ್ಲಿ ನಡೆಯುತ್ತಿರುವ 'ಮತದಾರರ ಅಧಿಕಾರ ಯಾತ್ರೆ'ಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ದಿವಂಗತ ತಾಯಿಯ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಶುಕ್ರವಾರ) ಆಗ್ರಹಿಸಿದ್ದಾರೆ. ರಾಹುಲ್ ಅವರ ಯಾತ್ರೆಯು ಅತ್ಯಂತ ಕೀಳುಮಟ್ಟದ್ದಾಗಿದ್ದು, 'ನುಸುಳುಕೋರರನ್ನು ರಕ್ಷಿಸಿ ಯಾತ್ರೆ'ಯಾಗಿ ಬದಲಾಗಿದೆ ಎಂದು ಶಾ ಆರೋಪಿಸಿದ್ದಾರೆ. 'ರಾಹುಲ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಗಣೇಶೋತ್ಸವ ಆಚರಣೆ ; ಧರ್ಮ ಹಾಗೂ ಆಧ್ಯಾತ್ಮ ಭಾರತದ ಆತ್ಮ-ರಾಧಾಕೃಷ್ಣ ಹೊಳ್ಳ -ಕಹಳೆ ನ್ಯೂಸ್

ಪುತ್ತೂರು : ಧರ್ಮ ಮತ್ತು ಆಧ್ಯಾತ್ಮ ಭಾರತದ ವಿಶೇಷ. ಅದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಭಾರತದ ಚಿಂತನೆ ಇಂದು ವಿಶ್ವಕ್ಕೆ ಬೇಕಾಗಿದೆ. ನಮ್ಮ ಧರ್ಮ ಸಂಸ್ಕೃತಿಯನ್ನು ತಿಳಿದು ಆಚರಿಸಬೇಕು. ಭಾರತದ ಸಂಸ್ಕೃತಿಯ ಪ್ರಭಾವ ಜಗತ್ತಿನ ಮೇಲಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಹೊಳ್ಳ ಬೆಂಗಳೂರು ನುಡಿದರು. ಇವರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಶ್ರಯದಲ್ಲಿ ವಿಶ್ವದ ಸವಾಲುಗಳಿಗೆ ಭಾರತವೇ ಬೆಳಕು ಎಂಬ ಧ್ಯೇಯದಲ್ಲಿ...
1 82 83 84 85 86 320
Page 84 of 320