Monday, September 14, 2026

ರಾಷ್ಟ್ರೀಯ

ಜಿಲ್ಲೆದೆಹಲಿಸುದ್ದಿ

ದಿಢೀರ್ 300 ಅಡಿ ಕುಸಿದ ಏರ್ ಇಂಡಿಯಾ ವಿಮಾನ : 12 ಮಂದಿಗೆ ಗಾಯ – ಕಹಳೆ ನ್ಯೂಸ್

ನವದೆಹಲಿ: ಫುಕೆಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಮಂಗಳವಾರ ಮಧ್ಯಾಕಾಶದಲ್ಲಿ ತೀವ್ರ ಟರ್ಬುಲೆನ್ಸ್‌ಗೆ (ಪ್ರಕ್ಷುಬ್ಧತೆ) ಸಿಲುಕಿದ ಪರಿಣಾಮ ದಿಢೀರ್ 300 ಅಡಿ ಕುಸಿದು ಇಬ್ಬರು ಸಿಬ್ಬಂದಿ ಸೇರಿ ಒಟ್ಟು 12 ಮಂದಿ ಗಾಯಗೊಂಡಿದ್ದು, ವಿಮಾನಕ್ಕೂ ಸಣ್ಣ ಪ್ರಮಾಣದ ಹಾನಿಯಾಗಿದೆ. AI2379 ವಿಮಾನವು ಬೆಳಿಗ್ಗೆ 8:25ಕ್ಕೆ ಫುಕೆಟ್‌ನಿಂದ ಹೊರಟಿದ್ದು, ಮಧ್ಯಾಹ್ನ 11:50ಕ್ಕೆ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ. ಹಾರಾಟದ ವೇಳೆ ವಿಮಾನವು ಏಕಾಏಕಿ ಸುಮಾರು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ರಾತ್ರೋರಾತ್ರಿ ಲೇಡಿಸ್‌ ಪಿಜಿಗೆ ನುಗ್ಗಿದ ಕಳ್ಳ; ಲ್ಯಾಪ್‌ಟಾಪ್‌, ಸ್ಮಾರ್ಟ್‌ವಾಚ್ ಕದ್ದು ಪರಾರಿ – ಕಹಳೆ ನ್ಯೂಸ್

ಬೆಂಗಳೂರು: ಕೋರಮಂಗಲದಲ್ಲಿ ರಾತ್ರಿ ವೇಳೆ ಮಹಿಳೆಯರ ಪಿಜಿಗೆ  ನುಗ್ಗಿದ ಅಪರಿಚಿತ ವ್ಯಕ್ತಿ, ಯಾರಿಗೂ ಗೊತ್ತಾಗದಂತೆ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿದ್ದಾನೆ. ಈ ಘಟನೆ ಜುಲೈ 30ರಂದು ಕೋರಮಂಗಲದ ನೆಕ್ಸಸ್ ಮಾಲ್ ಸಮೀಪದ ಮಹಿಳೆಯರ ಪಿಜಿಯಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಮುಖ್ಯ ದ್ವಾರದ ಮೂಲಕ ಪಿಜಿಯೊಳಗೆ ಪ್ರವೇಶಿಸಿದ್ದಾನೆ. ಪಿಜಿಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಕಳ್ಳ, ಅಲ್ಲಿದ್ದ ಲ್ಯಾಪ್‌ಟಾಪ್‌, ಸ್ಮಾರ್ಟ್‌ವಾಚ್ ಸೇರಿದಂತೆ ಹಲವು ಬೆಲೆಬಾಳುವ ವಸ್ತುಗಳನ್ನು ಕದ್ದು ಸ್ಥಳದಿಂದ ಪರಾರಿಯಾಗಿದ್ದಾನೆ. ಕಳ್ಳತನದ ವಿಷಯ ತಿಳಿಯುತ್ತಿದ್ದಂತೆ...
ಬೆಂಗಳೂರುರಾಜ್ಯಸುದ್ದಿ

ಬುದ್ಧಿಗೆ ಸವಾಲ್ ಎಸೆಯಲು ಬರ್ತಿದ್ದಾಳೆ ‘ಡಿಟೆಕ್ಟಿವ್ ತೀಕ್ಷ್ಣ’ :  ಆಗಸ್ಟ್ 7ಕ್ಕೆ ಗ್ರ್ಯಾಂಡ್ ರಿಲೀಸ್! – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಬಹುಚರ್ಚೆಗೆ ಗ್ರಾಸವಾಗಿರುವ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’. ನಟಿ ಅಭಿನಯದ 50ನೇ ಮೈಲಿಗಲ್ಲಿನ ಚಿತ್ರವಾಗಿರುವ ಈ ಸಿನಿಮಾ, ಬಿಡುಗಡೆಯ ಮುನ್ನವೇ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್ ಪ್ರೇಕ್ಷಕರಿಂದ ಉತ್ತಮ ಮೆಚ್ಚುಗೆ ಪಡೆದುಕೊಂಡಿದ್ದು, ಚಿತ್ರದ ಮೇಲಿನ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದೆ. ರಹಸ್ಯ, ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿರುವ ಈ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ಅವರು ಚಾಣಾಕ್ಷ ಡಿಟೆಕ್ಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಬುದ್ಧಿವಂತಿಕೆಯಿಂದ ಸಂಕೀರ್ಣ ಪ್ರಕರಣಗಳನ್ನು...
ಬೆಂಗಳೂರುರಾಜ್ಯಸುದ್ದಿ

ಸಂಪಿಗೆ ಚಿತ್ರಕ್ಕೆ ಕ್ಲ್ಯಾಪ್ ಮಾಡಿದ ನಟಿ ಸಾನಿಯಾ ಅಯ್ಯರ್ – ಕಹಳೆ ನ್ಯೂಸ್

ಬೆಂಗಳೂರು ನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀ ಕಾಲಭೈರೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಯುವ ಪ್ರತಿಭೆಗಳು ಆರಂಭಿಸಿರುವಂತಹ ಸಂಪಿಗೆ ಸಿನಿಮಾ. ಈ ಚಿತ್ರದ ಮಹೂರ್ತ ಸಮಾರಂಭಕ್ಕೆ ಬಿಗ್ ಬಾಸ್ ಖ್ಯಾತಿಯ ಸಾನಿಯಾ ಅಯ್ಯರ್ ಹಾಗೂ ಅವರ ತಾಯಿ ದೀಪಾ ಅಯ್ಯರ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಗ್ ಬಾಸ್ ಪ್ರತಿಭೆ ಇಶಾನಿ ಹಾಗೂ ಸಾಮಾಜಿಕ ಕಾರ್ಯಕರ್ತ ಆಂಜನಪ್ಪ ಸೇರಿದಂತೆ ಹಲವು...
ದೆಹಲಿಸುದ್ದಿ

ಹಾಕಿ ಇಂಡಿಯಾದ ಹೊಸ ಜೆರ್ಸಿಗೆ ಟೀಕೆ – ನೀಲಿ ಬದಲು ಕೇಸರಿ ಬಣ್ಣಕ್ಕೆ ಹೋಗಿದ್ದು ಯಾಕೆ? – ಕಹಳೆ ನ್ಯೂಸ್

ನವದೆಹಲಿ: ಮುಂಬರುವ ಹಾಕಿ ವಿಶ್ವಕಪ್‌ಗಾಗಿ ಹಾಕಿ ಇಂಡಿಯಾ  ರಾಷ್ಟ್ರೀಯ ಪುರುಷ ಮತ್ತು ಮಹಿಳಾ ತಂಡಗಳ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಬಾರಿ ತಂಡದ ಸಾಂಪ್ರದಾಯಿಕ ನೀಲಿ ಬಣ್ಣವನ್ನು ಬದಲಾಯಿಸಿ ಕೇಸರಿ ಬಣ್ಣದ ಜೆರ್ಸಿಯನ್ನು ಪರಿಚಯಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ಕೇಸರಿ ಬಣ್ಣದ ಜೊತೆಗೆ ಭಾರತೀಯ ತಂಡಗಳು ಇದೇ ಹೊಸ ವಿನ್ಯಾಸವನ್ನು ಹೊಂದಿರುವ ಬಿಳಿ ಬಣ್ಣದ ಜೆರ್ಸಿಗಳನ್ನು ಸಹ ತಮ್ಮ ಕಿಟ್‌ನಲ್ಲಿ ಹೊಂದಿರಲಿವೆ. ಪುರುಷರ ವಿಶ್ವಕಪ್ ಪಂದ್ಯಾವಳಿಯು ಆಗಸ್ಟ್ 14 ರಿಂದ...
ಬೆಂಗಳೂರುರಾಜ್ಯಸುದ್ದಿ

ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ : ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿತ – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಗಂಗಮ್ಮನ ಗುಡಿ ಸರ್ಕಲ್ ಬಳಿ ನಡೆದಿದೆ. ಸಂಜಯ್ ನಗರ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆದಿದೆ. ಜಾಲಹಳ್ಳಿಗೆ ತೆರಳಲು ಅವರು ಬಸ್‌ ಹತ್ತಿದ್ದರು. ಬಸ್‌ನಲ್ಲಿ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಾತಿಗೆ ಮಾತು ಬೆಳೆದು ದೊಡ್ಡ ಗಲಾಟೆಯಾಗಿದೆ. ಮಹಿಳೆ ಸಂಬಂಧಿಕರಿಗೆ ಕರೆ ಮಾಡಿ, ಗಂಗಮ್ಮನ ಗುಡಿ ಸರ್ಕಲ್ ಬಳಿಗೆ...
ಬೆಂಗಳೂರುರಾಜ್ಯಸುದ್ದಿ

ಕ್ಯಾಬ್‌ಗೆ ಕಾಯ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು?’ ಅಂತ ಕೇಳಿದ ಕಾಮುಕ ಅರೆಸ್ಟ್‌ -ಕಹಳೆ ನ್ಯೂಸ್

ಬೆಂಗಳೂರು: ರಸ್ತೆ ಬದಿಯಲ್ಲಿ ಕ್ಯಾಬ್‌ಗಾಗಿ  ಕಾಯುತ್ತಿದ್ದ ಯುವತಿಯೊಬ್ಬಳಿಗೆ ʻನಿನ್ ರೇಟ್ ಎಷ್ಟು?ʼ ಅಂತ ಕೇಳಿ ಕಿರುಕುಳ ನೀಡಿದ ಕಾಮುಕನನ್ನ ಬೆಂಗಳೂರಿನ ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ. ವಿಜಯ್ ರಾಘವ್ ( 42 ) ಬಂಧಿತ ಆರೋಪಿ. ಈತ ಹಣ್ಣಿನ ವ್ಯಾಪಾರಿಯಾಗಿದ್ದು, ಎನ್ಆರ್‌ಐ ಲೇಔಟ್ ನಿವಾಸಿ ಎಂದು ತಿಳಿದುಬಂದಿದೆ. ಏನಿದು ಕೇಸ್‌? ರಸ್ತೆ ಬದಿಯಲ್ಲಿ ಕ್ಯಾಬ್‌ಗಾಗಿ (Cab) ಕಾಯುತ್ತಿದ್ದ ಯುವತಿಯೊಬ್ಬಳಿಗೆ ʻನಿನ್ ರೇಟ್ ಎಷ್ಟು?ʼ ಅಂತ ಕಿರುಕುಳ ನೀಡಿದ ಶೋಚನೀಯ ಘಟನೆ ಬೆಂಗಳೂರಿನಲ್ಲಿ...
ಬೆಂಗಳೂರುರಾಜ್ಯಸುದ್ದಿ

ಕುಡಿಯುವ ನೀರಿಗಾಗಿ 224 ಕೋಟಿ ಅನುದಾನ ಬಿಡುಗಡೆ : ಈಶ್ವರ್ ಖಂಡ್ರೆ -ಕಹಳೆ ನ್ಯೂಸ್

ಬೆಂಗಳೂರು: ಕುಡಿಯುವ ನೀರಿಗಾಗಿ 224 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ್ ಖಂಡ್ರೆ  ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲವಿದೆ. ಸಿಎಂ ಅಧ್ಯಕ್ಷತೆಯಲ್ಲಿ, ವಿಭಾಗೀಯ ಮಟ್ಟದ ಪ್ರಕೃತಿ ವಿಕೋಪದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ಈ ಹಿಂದೆ ಕುಡಿಯುವ ನೀರಿಗಾಗಿ 117 ಕೋಟಿ ರೂ. ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಈ ಬಾರಿ 224 ಕ್ಷೇತ್ರಕ್ಕೆ...
1 7 8 9 10 11 364
Page 9 of 364