ರಾಜ್ಯದಲ್ಲಿ ಮುಂದುವರೆದ ಹೃದಯಾಘಾತ ಸರಣಿ: ಹಾವೇರಿಯಲ್ಲಿ ಶಾಲಾ ಬಸ್ ಚಾಲಕ ಸಾವು.! -ಕಹಳೆ ನ್ಯೂಸ್
ಹಾವೇರಿ : ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದ್ದು, ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಳಲಗೊಂಡ ಗ್ರಾಮದ ಬಳಿ ನಡೆದಿದೆ. ಮೃತರನ್ನು ಪಕ್ಕಿರೇಶ ಮಲ್ಲೇಶಣ್ಣನವರ್ (25) ಎಂದು ಗುರುತಿಸಲಾಗಿದೆ. ಶಾಲೆಯ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಪಕ್ಕಿರೇಶ ಸಂಜೆ ಶಾಲೆಯಿಂದ ಮಕ್ಕಳನ್ನ ಮನೆಗೆ ಬಿಡುವ ವೇಳೆ ಧಿಡೀರ್ ಆಗಿ ಹೃದಯಾಘಾತ ಕಾಣಿಸಿಕೊಂಡಿದೆ. ನಂತರ ಮಕ್ಕಳ ಚೀರಾಟ ಕೇಳಿ ಸ್ಥಳೀಯರು...







