Wednesday, March 18, 2026

ರಾಷ್ಟ್ರೀಯ

ದೆಹಲಿಸುದ್ದಿ

ದೆಹಲಿಯಿಂದ ಪುಣೆಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ : ಪ್ರಯಾಣ ರದ್ದು -ಕಹಳೆ ನ್ಯೂಸ್

ಮುಂಬೈ: ದೆಹಲಿಯಿಂದ ಪುಣೆಗೆ ಶುಕ್ರವಾರ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನಯಾನ ಸಂಸ್ಥೆಯು ಪುಣೆಯಿಂದ ದೆಹಲಿಗೆ ನಿಗದಿತ ಪ್ರಯಾಣವನ್ನು ರದ್ದುಗೊಳಿಸಿದೆ. ವಿಮಾನವು ಸುರಕ್ಷಿತವಾಗಿ ಪುಣೆಯಲ್ಲಿ ಇಳಿಯಿತು. ಇಳಿದ ನಂತರ ಹಕ್ಕಿ ಡಿಕ್ಕಿ ಹೊಡೆದಿರುವುದು ಪತ್ತೆಯಾಗಿದೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 'ಜೂನ್ 20ರಂದು ಪುಣೆಯಿಂದ ದೆಹಲಿಗೆ ತೆರಳಲು ನಿಗದಿಯಾಗಿದ್ದ AI2470 ವಿಮಾನವು ಪಕ್ಷಿ ಡಿಕ್ಕಿ ಹೊಡೆದ ಕಾರಣ ರದ್ದುಗೊಂಡಿದೆ. ವಿಮಾನವು ಪುಣೆಯಲ್ಲಿ ಸುರಕ್ಷಿತವಾಗಿ ಇಳಿದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಜೂನ್​ 27 ರಂದು ಬಿಬಿಎಂಪಿಯಿಂದ ಕೆಂಪೇಗೌಡ ಜಯಂತಿ -ಕಹಳೆ ನ್ಯೂಸ್

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಈ ತಿಂಗಳ 27ರಂದು ಬಿಬಿಎಂಪಿ ವತಿಯಿಂದ ಆಚರಿಸಲಿದ್ದು, ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಸ್ಥೆಯ ಮುಖ್ಯ ಆಯುಕ್ತ ಎಂ.ಮಹೇಶ್ವರ್ ರಾವ್ ತಿಳಿಸಿದ್ದಾರೆ. ಪಾಲಿಕೆ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಕೆಂಪೇಗೌಡ ಜಯಂತಿಯನ್ನು ದೊಡ್ಡ ಪ್ರಮಾಣದಲ್ಲಿ ನಡೆಸಲು ಚರ್ಚೆ ನಡೆಸಿ ಸಿಧತೆ ಆರಂಭಿಸಿದ್ದೇವೆ. ಎಲ್ಲರೂ ಪಾಲ್ಗೊಳ್ಳುವಂತೆ ವಿನಂತಿಸಲಾಗಿದೆ. ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ವಿತರಿಸುವ ಸಂಬಂಧ ಡಿಸಿಎಂ ಪಟ್ಟಿ ಕಳುಹಿಸಿದ ಬಳಿಕ...
ದೆಹಲಿಸುದ್ದಿ

ದೆಹಲಿಯಿಂದ ಲೇಹ್‌ಗೆ ಹೋಗುತ್ತಿದ್ದ 180 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ!

ನವದೆಹಲಿ : ಗುರುವಾರ ಬೆಳಿಗ್ಗೆ 6:30ಕ್ಕೆ ದೆಹಲಿಯಿಂದ ಲೇಹ್‌ಗೆ ಹೊರಟಿದ್ದ ಇಂಡಿಗೋ ವಿಮಾನ (6E 2006) ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ದೆಹಲಿಗೆ ಹಿಂತಿರುಗಿ ತುರ್ತು ಭೂ ಸ್ಪರ್ಶ ಮಾಡಿತು. ವಿಮಾನವು ದೆಹಲಿಯಿಂದ ಲೇಹ್‌ಗೆ ಹಾರುತ್ತಿತ್ತು. ವಿಮಾನವು ಟೇಕ್ ಆಫ್ ಆದ ನಂತರ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ವಿಮಾನವು ದೆಹಲಿಯಲ್ಲಿ ಸುರಕ್ಷಿತವಾಗಿ ಇಳಿಯಿತು. ಸಿಬ್ಬಂದಿ ಸೇರಿದಂತೆ ವಿಮಾನದಲ್ಲಿ ಸುಮಾರು 180 ಜನರಿದ್ದರು. ಇಂಡಿಗೋದ ಆರಂಭಿಕ ಮಾಹಿತಿಯ ಪ್ರಕಾರ, ಹಾರಾಟದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಇಂದು ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್‌ ಶಾ ಆಗಮನ -ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇಂದು ಗುರುವಾರ ಬೆಂಗಳೂರಿಗೆ ಆಗಮಿಸಲಿದ್ದು, ಶುಕ್ರವಾರ ನೆಲ ಮಂಗಲದ ಸಮೀಪ ನಡೆಯುವ ಬಿಜಿಎಸ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಗುರುವಾರ ರಾತ್ರಿ 9 ಗಂಟೆಗೆ ಅವರು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅವರು ಆಗಮಿಸಲಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸ್ವಾಗತಿಸಲಿದ್ದಾರೆ. ಶುಕ್ರವಾರ ಬೆಳಗ್ಗೆ 10.30ಕ್ಕೆ ನೆಲಮಂಗಲಕ್ಕೆ ತೆರಳಿ ಅದೇ ದಿನ ಮಧ್ಯಾಹ್ನ ದಿಲ್ಲಿಗೆ ಮರಳಲಿದ್ದಾರೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ ರದ್ದು – ಕಹಳೆ ನ್ಯೂಸ್

ಬೆಂಗಳೂರು - ನಂದಿಬೆಟ್ಟ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಿದ್ದ ಸಚಿವ ಸಂಪುಟ ಸಭೆ ರದ್ದುಗೊಳಿಸಲಾಗಿದ್ದು, ಬೆಂಗಳೂರಿನ ವಿಧಾನಸೌಧದಲ್ಲೇ 13ನೇ ಸಭೆ ನಡೆಯಲಿದೆ. ಕಳೆದ ತಿಂಗಳು ನಂದಿ ಬೆಟ್ಟದ ಸಚಿವ ಸಂಪುಟದಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದಕ್ಕಾಗಿ ಸಾಕಷ್ಟು ತಯಾರಿಗಳು ನಡೆದಿದ್ದವು. ನಂದಿಬೆಟ್ಟಕ್ಕೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿತ್ತು. ಎತ್ತಿನಹೊಳೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿಯ ಬಗ್ಗೆ ಪ್ರತ್ಯೇಕ ಸಭೆಗಳಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯನ್ನು ಮಹತ್ವದ ಘೋಷಣೆಗಳಾಗಬೇಕು ಎಂಬ ಪೂರ್ವ ತಯಾರಿಗಳಾಗಿದ್ದವು....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬಿಬಿಎಂಪಿ ಕಾರ್ಯಪಾಲಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ -ಕಹಳೆ ನ್ಯೂಸ್

ಬೆಂಗಳೂರು: 10 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಬಿಬಿಎಂಪಿ ಕಾರ್ಯಪಾಲಕ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಸಿ.ವಿ.ರಾಮನ್ ನಗರ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ವಿ.ಯರಪ್ಪ ರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದವರು. ಗುತ್ತಿಗೆದಾರರ ಕಡತ ಫಾರ್ವವರ್ಡ್ ಗೆ ಲಂಚಕ್ಕೆ ಬೇಡಿಕೆ ಇಟ್ತಿದ್ದರು. 10 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಣದ ಸಹಿತ ಯರಪ್ಪ ರೆಡ್ಡಿ ಲೋಕಾಯುಕ್ತ ಅಧಿಅಕರಿಗಳಿಗೆ ಸಿಕ್ಕಿಬಿದ್ದಿದ್ದು, ಸದ್ಯ...
ದೆಹಲಿಸುದ್ದಿ

ಇನ್ಮುಂದೆ 4:30ರ ನಂತರ ಉದ್ಯೋಗಿಗಳು ಕಚೇರಿ ಕೆಲಸ ಮಾಡುವಂತಿಲ್ಲ – ಸುಪ್ರೀಂ ಕೋರ್ಟ್ ನಿಂದ ಹೊಸ ನಿಯಮ –ಕಹಳೆ ನ್ಯೂಸ್

ನವದೆಹಲಿ : ದೇಶದ ಸರ್ವೋಚ್ಚ ನ್ಯಾಯಾಲಯ ಸುಪ್ರೀಂ ಕೋರ್ಟ್ ತನ್ನ ಕಚೇರಿ ಕೆಲಸದ ಅವಧಿಯಲ್ಲಿ ಹೊಸ ಬದಲಾವಣೆ ತಂದಿದೆ. ಈ ಹೊಸ ಬದಲಾವಣೆಗಳು ಜುಲೈ 14 ರಿಂದ ಜಾರಿಗೆ ಬರಲಿದೆ.ಈ ನಿಯಮಗಳನ್ನು ಸುಪ್ರೀಂ ಕೋರ್ಟ್ (ತಿದ್ದುಪಡಿ) ನಿಯಮಗಳು-2025 ಎಂಬ ಹೆಸರಿನಲ್ಲಿ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.   ಇನ್ಮುಂದೆ ಸುಪ್ರೀಂ ಕೋರ್ಟ್ ಕಚೇರಿಯಲ್ಲಿ ಸಂಜೆ 4.30 ನಂತರ ಯಾವುದೇ ಉದ್ಯೋಗಿ ಕೆಲಸ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೊಸ ನಿಯಮ ಹೇಳುತ್ತದೆ.ಆದ್ರೆ...
ಬೆಂಗಳೂರುಸುದ್ದಿ

ಹೊಸ ಕಾರು ಖರೀದಿಸಿದ ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅನುಶ್ರೀ

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅನುಶ್ರೀ. ಇವರ ಮಾತಿಗೆ ಮರುಳಾಗದವರೇ ಇಲ್ಲ. ಕನ್ನಡಿಗರು ಪ್ರೀತಿಯಿಂದ ಮಾತಿನ ಮಲ್ಲಿ ಅಂತಲೇ ಬಿರುದು ಕೊಟ್ಟಿರುವ ಅನುಶ್ರೀಗೆ ಅವರ ವೃತ್ತಿ ಬದುಕಿನಲ್ಲಿ ಸಿಕ್ಕಾಪಟ್ಟೆ ಯಶಸ್ಸು ಸಿಕ್ಕಿದೆ. ಸದ್ಯ ಕನ್ನಡದಲ್ಲಿರುವ ಅತ್ಯಂತ ದುಬಾರಿ ನಾಯಕಿ ಎಂದೇ ಹೇಳಲಾಗುತ್ತಿದೆ. ಅನುಶ್ರೀ ಕೇವಲ ನಿರೂಪಣೆ ಅಷ್ಟೇ ಸಿನಿಮಾಗಳಲ್ಲಿ ನಟಿಸಿರೋದು ಗೊತ್ತೇ ಇದೆ. ಜೀ ಕನ್ನಡದ ಬಹುತೇಕ ರಿಯಾಲಿಟಿ ಶೋಗಳಿಗೆ ಅನುಶ್ರೀಯವರೇ ನಿರೂಪಕಿ. ಸರಿಗಮಪದಿಂದ ಹಿಡಿದು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್‌ನಂತಹ...
1 97 98 99 100 101 320
Page 99 of 320