Recent Posts

Wednesday, May 1, 2024

ಸಿನಿಮಾ

ಬೆಂಗಳೂರುಸಂತಾಪಸಿನಿಮಾಸುದ್ದಿ

📛💥 BREAKING NEWS : ಸ್ಯಾಂಡಲ್‌ವುಡ್‌ ಹಿರಿಯ ನಟ,ನಿರ್ಮಾಪಕ ದ್ವಾರಕೀಶ್‌ ವಿಧಿವಶ–ಕಹಳೆ ನ್ಯೂಸ್

ಬೆಂಗಳೂರು: ಚಂದನವನದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌(81) ಅವರು ಮಂಗಳವಾರ(ಏ.16 ರಂದು) ವಿಧಿವಶರಾಗಿದ್ದಾರೆ. ಕಳೆದ ಕೆಲ ವಯೋಸಹಜದಿಂದ ಬಳಲುತ್ತಿದ್ದ ಅವರು ಹೃದಯಘಾತದಿಂದ ಅವರು ವಿಧಿವಶರಾದರು.ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು ಇವರು1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ್ದರು. 1964ರಲ್ಲಿ ʼವೀರ ಸಂಕಲ್ಪʼ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನೂರಾರು ಸಿನಿಮಾಗಳಲ್ಲಿ...
ಕೇರಳಸಿನಿಮಾಸುದ್ದಿ

ದೇಶದಾದ್ಯಂತ ಸಂಚಲನ ಮೂಡಿಸಿದ್ದ ದಿ ಕೇರಳ ಸ್ಟೋರಿ ಸಿನಿಮಾ ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಸಿಎಂ ಪಿಣರಾಯಿ ಸೂಚನೆ– ಕಹಳೆ ನ್ಯೂಸ್

ತಿರುವನಂತಪುರ : ದೇಶದಾದ್ಯಂತ ಸಂಚಲನ ಮೂಡಿಸಿದ್ದ ಮಲಯಾಳಂನ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸೂಚಿಸಿದ್ದಾರೆ. ‘ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವ ಕಾರಣ ಈ ಸಿನಿಮಾ ಪ್ರಸಾರದಿಂದ ಜನರಲ್ಲಿ ಕೋಮು ಉದ್ವಿಗ್ನತೆ ಉಲ್ಬಣಗೊಳ್ಳಬಹುದು, ಅಲ್ಲದೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಪ್ರಚಾರ ಯಂತ್ರ ಆಗಬೇಡಿ, ಈ ಸಿನಿಮಾ ಪ್ರಸಾರ ಮಾಡುವ ನಿರ್ಧಾರವನ್ನು ಹಿಂತೆಗೆದುಕೊಳ್ಳಿ’ ಎಂದು ಡಿಡಿ ನ್ಯಾಷನಲ್‌ ಬಳಿ ಕೇಳಿದ್ದಾರೆ. ‘ಜನರ ಮನಸ್ಸಿನಲ್ಲಿ ದ್ವೇಷ...
ಬೆಂಗಳೂರುಸಂತಾಪಸಿನಿಮಾಸುದ್ದಿ

ಇಹಲೋಕ ತ್ಯಜಿಸಿದ ಖ್ಯಾತ ರಂಗಭೂಮಿ ಕಲಾವಿದ, ಚಿತ್ರನಟ ಪ್ರಕಾಶ್ ಹೆಗ್ಗೋಡು–ಕಹಳೆ ನ್ಯೂಸ್

ಮಂಗಳೂರು: ಖ್ಯಾತ ರಂಗಭೂಮಿ ಕಲಾವಿದ, ಚಿತ್ರನಟ ಪ್ರಕಾಶ್ ಹೆಗ್ಗೋಡು ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಪ್ರಕಾಶ್ ಹೆಗ್ಗೋಡು ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಂಗಭೂಮಿ ಕಲಾವಿದರಾಗಿ, ಚಿತ್ರನಟರಾಗಿ, ಸಂಘಟಕರಾಗಿ, ಸಾಮಾಜಿಕ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ಏಸು ಪ್ರಕಾಶ್ ಕಲ್ಲುಕೊಪ್ಪ (ಪ್ರಕಾಶ್ ಹೆಗ್ಗೋಡು) ಕ್ಯಾನ್ಸ‌ರ್ ಕಾಯಿಲೆಯಿಂದ ಬಳಲುತ್ತಿದ್ದರು. ಆದರೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು...
ಸಂತಾಪಸಿನಿಮಾಸುದ್ದಿ

ಹೃದಯಾಘಾತದಿಂದ ತಮಿಳಿನ ಖ್ಯಾತ ಖಳನಟ ಡೇನಿಯಲ್ ಬಾಲಾಜಿ ನಿಧನ – ಕಹಳೆ ನ್ಯೂಸ್

ಚೆನ್ನೈ: ಕಾಲಿವುಡ್ ನಟ ಡೇನಿಯಲ್ ಬಾಲಾಜಿ ತಮ್ಮ 48 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಶುಕ್ರವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು. ಎದೆನೋವು ಕಾಣಿಸಿಕೊಂಡ ನಂತರ ಡೇನಿಯಲ್ ಬಾಲಾಜಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಲಾಯಿತು. ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಡೇನಿಯಲ್ ಬಾಲಾಜಿ ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲಿ ಅನೇಕ ಚಲನಚಿತ್ರಗಳನ್ನು ಮಾಡಿದ್ದು, ಹೆಚ್ಚಾಗಿ ಖಳನಾಯಕ ಪಾತ್ರಗಳಲ್ಲಿ ಕಾಣಿಸಿಕೊಂಡರು. ಡೇನಿಯಲ್ ಬಾಲಾಜಿ...
ದಕ್ಷಿಣ ಕನ್ನಡಪುತ್ತೂರುಸಿನಿಮಾಸುದ್ದಿ

ಪುತ್ತೂರಿಗೆ ಲಗ್ಗೆ ಇಟ್ಟ ಸ್ವಾತಂತ್ರ್ಯವೀರ ಸಾವರ್ಕರ್ ಚಲನಚಿತ್ರ ; Bookmyshow ನಲ್ಲಿ 90% ಟಿಕೆಟ್ ಸೋಲ್ಡ್ ಔಟ್..!! ಇಂದು ಕಲ್ಲಡ್ಕ ಡಾ. ಪ್ರಭಾಕರ್ ಭಟ್ ರಿಂದ ಚಲನಚಿತ್ರ ಪ್ರದರ್ಶನಕ್ಕೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು : ಸ್ವಾತಂತ್ರ್ಯ ವೀರ ವಿನಾಯಕ ದಾಮೋದರ ಸಾವರ್ಕರ್ ಕುರಿತ ಚಲನಚಿತ್ರ ಪುತ್ತೂರಿಗೆ ಲಗ್ಗೆ ಇಟ್ಟಿದ್ದು, ವ್ಯಾಪಕ ಟ್ರೆಂಡಿಂಗ್ ನಲ್ಲಿದೆ. ಇಂದಿನಿಂದ ಚಲನಚಿತ್ರ ಪ್ರದರ್ಶನ ನಡೆಯಲಿದ್ದು, ಮೊದಲ ಪ್ರದರ್ಶನವನ್ನು ಆರ್.ಎಸ್.ಎಸ್. ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಉದ್ಘಾಟನೆ ಮಾಡಲಿದ್ದಾರೆ. ಈಗಾಗಲೇ book my show ನಲ್ಲಿ Bookings ಆರಂಭವಾಗಿದ್ದು, 90% ಟಿಕೇಟ್ ಸೋಲ್ಡ್ ಔಟ್ ಆಗಿದೆ. ಸಾವರ್ಕರ್ ಯಾರು ? ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರ ಪ್ರಾಮುಖ್ಯತೆ ಏನು? ಅವರು...
ಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

‘ಕರ್ನಾಟಕ ಫಿಲ್ಮ್ ಚೇಂಬರ್’ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಸಂಬಂಧಿ ತೊಂದರೆಯಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅವರ ಕುಟುಂಬದ ಮೂಲಗಳು ಮಾಹಿತಿ ನೀಡಿದೆ. ಅವರಿಗೆ ನಿನ್ನೆ (ಮಾ.27) ಸಡನ್ ಆಗಿ ಹೃದಯ ಬಡಿತದಲ್ಲಿ ಏರುಪೇರು ಆಗಿತ್ತು. ಈ ಹಿನ್ನೆಲೆ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ವೈದ್ಯರು ಅಂಜಿಯೋಗ್ರಾಮ್ ಮಾಡಲಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿ...
ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಪಾರು’ ಧಾರಾವಾಹಿ ನಟ ಶರತ್ ಪದ್ಮನಾಭ್ ನಟನೆಯ ‘ಅನಿಮಾ’ ಚಿತ್ರದ ಪೋಸ್ಟರ್ ರಿಲೀಸ್ – ಕಹಳೆ ನ್ಯೂಸ್

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪಾರು’ ಧಾರಾವಾಹಿ ಇತ್ತೀಚೆಗೆ ಮುಕ್ತಾಯವಾಗಿದ್ದು, ಈ ಧಾರಾವಾಹಿಯಲ್ಲಿ ಆದಿತ್ಯ ಪಾತ್ರದ ಮೂಲಕ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿದ್ದ ನಟ ಶರತ್ ಪದ್ಮನಾಭ್ ಇದೀಗ ‘ಅನಿಮಾ’ ಸಿನಿಮಾಕ್ಕೆ ನಟನಾಗುತ್ತಿದ್ದಾರೆ. ಶರತ್ ನಾಯಕನಾಗಿ ಬಣ್ಣ ಹಚ್ಚಿರುವ ಚೊಚ್ಚಲ ಸಿನಿಮಾಗೆ ‘ಅನಿಮಾ’ ಎಂಬ ಶೀರ್ಷಿಕೆ ಇಡಲಾಗಿದೆ. ಅನಿಮಾ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ ಎಂದು ಚಿತ್ರತಂಡ ತಿಳಿಸಿದೆ. ಈ ಹಿಂದೆ ರೈತರ ಕುರಿತ ಹೊನ್ನು...
ಮುಂಬೈಸಿನಿಮಾಸುದ್ದಿ

ವೀರ ಸಾವರ್ಕರ್ ಸಿನಿಮಾಗಾಗಿ ಸಾವರ್ಕರ್ ಪತ್ನಿ ಪಾತ್ರಕ್ಕೆ ನಯಾಪೈಸ್ ಸಂಭಾವನೆ ಪಡೆಯದ ಬಿಗ್ ಬಾಸ್ ಸ್ಪರ್ಧಿ, ಹೆಸರಾಂತ ನಟಿ ಅಂಕಿತಾ ಲೋಖಂಡೆ – ಕಹಳೆ ನ್ಯೂಸ್

ಬಿಗ್ ಬಾಸ್ ಸ್ಪರ್ಧಿ ಹಾಗೂ ಹೆಸರಾಂತ ನಟಿ ಅಂಕಿತಾ ಲೋಖಂಡೆ ದುಡ್ಡು ತಗೆದುಕೊಳ್ಳದೇ ಯಾವುದೇ ಕೆಲಸ ಮಾಡುವುದಿಲ್ಲ ಎನ್ನುವ ಮಾತಿತ್ತು. ಆದರೆ, ಅವರು ಅದನ್ನು ಸುಳ್ಳು ಮಾಡಿದ್ದಾರೆ. ವೀರ ಸಾವರ್ಕರ್ ಸಿನಿಮಾಗಾಗಿ ಅವರು ಸಂಭಾವನೆಯಾಗಿ ನಯಾಪೈಸೆ ಕೂಡ ಪಡೆದಿಲ್ಲವೆಂದು ನಿರ್ಮಾಪಕರು ತಿಳಿಸಿದ್ದಾರೆ. ಸಾವರ್ಕರ್ ಪತ್ನಿ ಪಾತ್ರ ಅಂದಾಗ, ನನ್ನದೊಂದು ಬೇಡಿಕೆ ಇದೆ ಅದಕ್ಕೆ ಒಪ್ಪಿದರೆ ಮಾತ್ರ ಪಾತ್ರ ಮಾಡುತ್ತೇನೆ ಎಂದರಂತೆ ಅಂಕಿತಾ. ನಟಿ ಇಟ್ಟ ಬೇಡಿಕೆ ಏನಿರಬಹುದು ಎನ್ನುವ ಗೊಂದಲ...
1 2 3 71
Page 1 of 71