Saturday, March 7, 2026

ಸಿನಿಮಾ

ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಅಂದು ಬೀಡಿ ಕಟ್ಟಿ ಜೀವನ ಸಾಗಿಸುತ್ತಿದ್ದ ಯುವತಿ, ಇಂದು ಕರ್ನಾಟಕವೇ ಹೆಮ್ಮೆ ಪಡುವ ಅದ್ಭುತ ನಟಿ ದಿವ್ಯಾ ಅಂಚನ್..!! – ಕಹಳೆ ನ್ಯೂಸ್

ಆಕೆ ಬೀಡಿ ಕಟ್ಟುತ್ತಾ, ಮನೆ ಕೆಲಸ, ತೋಟದ ಕೆಲಸ ಜೊತೆಗೆ ಮನೆಯಲ್ಲೇ ಕ್ರಾಫ್ಟ್ ವರ್ಕ್ ಹಾಗೂ ಹೂ ಕಟ್ಟಿ ಬಡತನದಲ್ಲೇ ಜೀವನ ಸಾಗಿಸ್ತಾ ಇದ್ದ ಕರಾವಳಿಯ ಯುವತಿ. ಆದ್ರೆ ಇಂದು ಇಡೀ ಕರ್ನಾಟಕವೇ ಕೊಂಡಾಡುವ ಮನೆಮಗಳು. ಅವರೇ ಕಾಮಿಡಿ ಕಿಲಾಡಿಗಳು ಖ್ಯಾತಿಯ ದಿವ್ಯಾ ಅಂಚನ್.   ಹೌದು. ಬಡತನದಲ್ಲೇ ಜೀವನ ಸಾಗಿಸುತ್ತಿದ್ದ ದಿವ್ಯಾ ಈಗ ಇಡೀ ಕರ್ನಾಟಕವೇ ಹೆಮ್ಮೆ ಪಡುವಂತಹ ನಟಿಯಾಗಿ ಬೆಳೆದಿದ್ದಾರೆ. ಅಂದಹಾಗೆ ದಿವ್ಯಾ ಅಂಚನ್ ಅವರು ವೇಣೂರಿನ...
ಅಂಕಣದಕ್ಷಿಣ ಕನ್ನಡಪುತ್ತೂರುಮಂಗಳೂರುಸಿನಿಮಾಸುದ್ದಿ

ರವಿ ರಾಮಕುಂಜ ಅವರು ನಟನಾ ಕಲೆಗೆ ಬರಲು ದೊಡ್ಡ ತಿರುವು ಯಾವುದು ಗೊತ್ತಾ..? ಅದ್ಭುತ ಕಲಾವಿದ ರವಿ ರಾಮಕುಂಜ..!! – ಕಹಳೆ ನ್ಯೂಸ್

ಇವರು ಸ್ಟೇಜ್ ಮೇಲೆ ಬಂದ್ರು ಅಂದ್ರೆ ಹಾಸ್ಯದ ರಸದೌತಣ, ಸಿನಿಮಾದಲ್ಲಿ ಇವರಿದ್ದಾರೆ ಅಂದ್ರೆ ನಗುವೇ ಕಾರಣ. ಅಂತಹ ಒಬ್ಬ ಅದ್ಭುತ ಕಲಾವಿದರೇ ರವಿ ರಾಮಕುಂಜ. ಹೌದು ಸಿನಿಮಾ ಸೀರಿಯಲ್, ರಿಯಾಲಿಟಿ ಶೋಗಳ ಮೂಲಕ ತನ್ನದೇ ಆದ ನಟನೆಯ ಮೂಲಕ ಪ್ರಖ್ಯಾತಿಯನ್ನು ಪಡೆದ ರವಿರಾಮಕುಂಜ ಅವರು ಹುಟ್ಟಿದ್ದು ರಾಮಕುಂಜ ಗ್ರಾಮದಲ್ಲಿ. ಪಿಯುಸಿ ಶಿಕ್ಷಣವನ್ನು ಪಡೆದಿರುವ ಇವರು ಬಡತನದಲ್ಲೇ ಹುಟ್ಟಿ ಬೆಳದವರು. ಇವರಿಗೆ ಜೀವನದ ದಾರಿ ತೋರಿಸಿದ್ದು ತುಳು ರಂಗಭೂಮಿ. ಐದನೇ ತರಗತಿ...
ಜಿಲ್ಲೆಬೆಂಗಳೂರುಸಿನಿಮಾಸುದ್ದಿ

ಲಾಂಗ್‌ ಹಿಡಿದು ರೀಲ್ಸ್,  ಕಿರುತೆರೆಯ ರಜತ್‌, ವಿನಯ್‌ ಪೊಲೀಸರ ವಶಕ್ಕೆ

ಬೆಂಗಳೂರು: ಲಾಂಗ್ ಹಿಡಿರುಮಾಡಿ ವಿವಾದ ಮೈಮೇಲೆ ಎಳೆದುಕೊಂಡಿರುವ ಬಿಗ್‌ ಬಾಸ್‌ ಕನ್ನಡ (Bigg Boss Kannada) ಖ್ಯಾತಿಯ ರಜತ್‌ ಕಿಶನ್‌ ಹಾಗೂ ವಿನಯ್‌ ಗೌಡ ಅವರನ್ನು ಸೋಮವಾರ ಬಸವೇಶ್ವರ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಫ್‌ಐಆರ್‌ ದಾಖಲಿಸಿಕೊಂಡಿದ್ದ ಪೊಲೀಸರು ವಿಚಾರಣೆಗೆ ಹಾಜರಾಗುವಂತೆಯೂ ಇಬ್ಬರಿಗೆ ನೋಟಿಸ್ ನೀಡಿದ್ದರು. ಇಬ್ಬರು ನಟರು ಕಿರುತೆರೆಯಲ್ಲಿ ಸದ್ದು ಮಾಡಿ, ರಿಯಾಟಲಿ ಶೋವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬುಜ್ಜಿ ಅನ್ನುವ ಹೆಸರಿನ ರಜತ್ ಅವರ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ‍18 ಸೆಕೆಂಡ್...
ಅಂಕಣದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುರಾಜ್ಯಸಿನಿಮಾಸುದ್ದಿ

ಹಾವ, ಭಾವ, ನಟನೆ ಮೂಲಕ ಮನೆ ಮಾತಾದ ಬೆಳ್ಳಿಪ್ಪಾಡಿ ಮನೆತನದ ಕುವರಿ ವೆನ್ಯಾ ರೈ – ಕಹಳೆ ನ್ಯೂಸ್

ಕಲೆ ಅನ್ನೋದು ಎಲ್ಲರಿಗೂ ಒಲಿಯುವುದಿಲ್ಲ. ಒಂದು ವೇಳೆ ಕಲೆ ಒಲಿದರೆ ಅವರಷ್ಟು ಅದೃಷ್ಟಶಾಲಿ ಬೇರೆ ಯಾರೂ ಇಲ್ಲ. ಹೌದು ಕಲೆ ಅನ್ನೋದೇ ಹಾಗೆ ಒಂದು ಬಾರಿ ಕಲಾ ಮಾತೆ ಶಾರದೆ ಕೈ ಹಿಡಿದರೆ ಅವರ ಅದೃಷ್ಟವೇ ಖುಲಾಯಿಸಿದಂತೆ. ಅಂತಹ ಒಬ್ಬ ಕಲಾವಿದೆ ನಮ್ಮ ನಡುವೆಯೇ ಇದ್ದು ಸದ್ದಿಲ್ಲದೇ ಸುದ್ದಿಯಾಗುತ್ತಿದ್ದಾರೆ. ಅವರೇ ತುಳುನಾಡಿನ ಅನಂತಾಡಿಯ ಬೆಳ್ಳಿಪ್ಪಾಡಿ ಮನೆತನದ ವೆನ್ಯಾ ರೈ. ಮುದ್ದು ಮುಖದ ಚಂದುಳ್ಳಿ ಚೆಲುವೆ ವೆನ್ಯಾ ತನ್ನ ಹಾವ ಭಾವ,...
ಅಂಕಣದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುಸಿನಿಮಾಸುದ್ದಿ

ನಟನೆ, ನಿರೂಪಣೆ ಎಲ್ಲದಕ್ಕೂ ಸೈ ಪ್ಯಾಕು ಪ್ಯಾಕು…!! ಹಿತೇಶ್ ಕಾಪಿನಡ್ಕ ಎಂಬ ಸಕಲಕಲಾ ವಲ್ಲಭ..!! – ಕಹಳೆ ನ್ಯೂಸ್

ಅಕ್ಕಾ ಮೀನ್ ಬೋಡೆ.. ಪ್ಯಾಕು ಪ್ಯಾಕು ಪ್ಯಾಕು ಈ ಡೈಲಾಗ್ ಕೇಳಿದ್ರೇನೆ ತಕ್ಷಣ ನೆನಪಾಗೋದೆ ಪ್ಯಾಕು ಪ್ಯಾಕು ಹಿತೇಶ್ ಕಾಪಿನಡ್ಕ ಅವರ ನಟನೆ. ಹೌದು ಝೀ ಕನ್ನಡ ಕಾಮಿಡಿ ಕಿಲಾಡಿ ಮೂಲಕ ಜನ ಮನೆ ಸೆಳೆದ ಹಿತೇಶ್ ಎರಡನೇ ರನ್ನರ್ ಅಪ್ ಆಗಿ ಈಗ ಕರ್ನಾಟಕಕ್ಕೆ ಚಿರಪರಿಚತ ವ್ಯಕ್ತಿ. ಕಾಮಿಡಿ ಕಿಲಾಡಿಗಳು ವೇದಿಕೆ ಮೇಲೆ ಲೇಡಿ ಗೆಟಪ್ ಹಾಕಿ ನುಲಿಯುತ್ತಾ ನಮ್ಮನ್ನೆಲ್ಲಾ ತಮ್ಮ ಹಾಸ್ಯ ಮೂಲಕನೇ ನಗೆಗಡಲಲ್ಲಿ ತೇಲಿಸುತ್ತಿದ್ದ ಹಿತೇಶ್...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಪೊಲೀಸ್ ಆಗಬೇಕೆಂಬ ಕನಸು ಹೊತ್ತಿದ್ದ ಭವ್ಯಾ ಪೂಜಾರಿ ಆಗಿದ್ದು ನಟಿ..! – ಕಹಳೆ ನ್ಯೂಸ್

ಬಣ್ಣದ ಲೋಕವೇ ಹಾಗೆ. ಇದಕ್ಕೆ ಆಕರ್ಷಿತರಾಗವರಿಲ್ಲ. ಈ ಬಣ್ಣದ ಲೋಕದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಮುಖಗಳನ್ನ ಕಾಣುತ್ತೇವೆ. ಆದರೆ ನಟನೆ ಮೂಲಕ ಪ್ರೇಕ್ಷಕನ ಮನದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಆದ್ರೆ ಇಲ್ಲೊಬ್ಬರು ಪಟ ಪಟ ಅಂತಾನೇ ಮಾತಾಡ್ತಾ ತನ್ನ ವಿಭಿನ್ನ ನಟನೆಯ ಮೂಲಕವೇ ಪ್ರೇಕ್ಷಕರ ಮನಸ್ಸಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅವರೇ ಬೆಳ್ಳಾರೆಯ ಬೆಡಗಿ ಭವ್ಯಾ ಪೂಜಾರಿ. ಮೂಲತಃ ಸುಳ್ಯ ತಾಲೂಕಿನ ಬೆಳ್ಳಾರೆಯವರಾದ ಭವ್ಯಾ ರಂಗಭೂಮಿ ಕಲಾವಿದೆ ಹಾಗೂ...
ಜಿಲ್ಲೆದಕ್ಷಿಣ ಕನ್ನಡಸಿನಿಮಾಸುದ್ದಿಸುಬ್ರಹ್ಮಣ್ಯ

ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಬಾಲಿವುಡ್ ನಟಿ ಕತ್ರಿನಾ ಕೈಫ್ ಮಾ.11ರ ಮಂಗಳವಾರ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇಂದು (ಮಾ.11ರ ಮಂಗಳವಾರ) ಮತ್ತು ನಾಳೆ (ಮಾ.12ರ ಬುಧವಾರ) ಕ್ಷೇತ್ರದಲ್ಲಿ ಇದ್ದುಕೊಂಡು ಸೇವೆಯಲ್ಲಿ ಭಾಗಿಯಾಗಲಿದ್ದಾರೆ. ಸ್ನೇಹಿತರೊಂದಿಗೆ ಕುಕ್ಕೆಗೆ ಆಗಮಿಸಿರುವ ಬಾಲಿವುಡ್ ನ ಖ್ಯಾತ ನಟಿ ಕತ್ರೀನಾ ಕೈಫ್ ಅವರು ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆ ನೆರವೇರಿಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಮಾಸ್ಕ್ ಹಾಕಿ, ತಲೆಗೆ...
ಅಂಕಣದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸಿನಿಮಾಸುದ್ದಿ

ನಟನೆ, ನಿರ್ದೇಶನ, ಕಥೆ ಸಂಭಾಷಣೆ ಎಲ್ಲದಕ್ಕೂ ಸೈ ನಮ್ಮ ತುಳುನಾಡ ಕುವರ ಅನೀಶ್ ಪೂಜಾರಿ ವೇಣೂರು..!! – ಕಹಳೆ ನ್ಯೂಸ್

ನಟನೆಯಲ್ಲೂ ಸೈ, ಕಥೆ, ಸಂಭಾಷಣೆ, ನಿರ್ದೇಶನದಲ್ಲಂತೂ ಎತ್ತಿದ ಕೈ. ಅವರೇ ನಮ್ಮ ತುಳುನಾಡಿನ ಕುವರ ಸಕಲಕಲಾವಲ್ಲಭ ಅನೀಶ್ ಪೂಜಾರಿ ವೇಣೂರು.    ಬಹುಶಃ ತುಳುನಾಡಿನಲ್ಲಿ ಇವರ ಹೆಸರು ಕೇಳದವರಿಲ್ಲ. ತುಳುನಾಡು ಮಾತ್ರವಲ್ಲದೇ ಕರ್ನಾಟಕದಾದ್ಯಂತ ಕಾಮಿಡಿ ಕಿಲಾಡಿ ಶೋ ಮೂಲಕ ಹೆಸರುವಾಸಿಯಾದ ಪ್ರತಿಭಾನ್ವಿತ ನಟ, ನಿರ್ದೇಶಕರೂ ಹೌದು. ಕಾಮಿಡಿ ಕಿಲಾಡಿಗಳು ಶೋನಲ್ಲಿ ಭಾಗವಹಿಸಿ ತನ್ನ ವಿಭಿನ್ನ ಶೈಲಿಯ ನಟನಾ ಕೌಶಲ್ಯದ ಮೂಲಕ ಕರುಣಾಡ ಮನೆ ಮನ ಗೆದ್ದ ಅನೀಶ್ ಅವರು ಬೆಳ್ತಂಗಡಿಯ...
1 8 9 10 11 12 92
Page 10 of 92