Tuesday, March 10, 2026

ಸಿನಿಮಾ

ಬೆಂಗಳೂರುಸಿನಿಮಾಸುದ್ದಿ

‘ಕೋರ್ಟ್‌, ಕೇಸ್‌ ನನ್ನನ್ನ ಕುಗ್ಗಿಸಿಲ್ಲ’ ಅಂತ್ಹೇಳಿ ‘ಬಿಗ್ ಬಾಸ್’ ಮನೆಗೆ ಕಾಲಿಟ್ಟ ಫೈರ್ ಬ್ರ್ಯಾಂಡ್ ಭಾಷಣಕಾರ್ತಿ ಚೈತ್ರಾ ಕುಂದಾಪುರ! – ಕಹಳೆ ನ್ಯೂಸ್

ಬೆಂಗಳೂರು: ಆಕ್ರಮಣಕಾರಿ ವಿವಾದಾತ್ಮಕ ಹೇಳಿಕೆಗಳಿಂದಲೇ ಸಂಚಲನ ಸೃಷ್ಟಿಸುತ್ತಿದ್ದ ಹಿಂದೂ ಸಂಘಟನೆ ನಾಯಕಿ ಚೈತ್ರಾ ಕುಂದಾಪುರ ಕೇಸ್‌ನಲ್ಲಿ ಜೈಲು ಸೇರಿ ಹೊರ ಬಂದ ನಂತರ ಸೈಲೆಂಟ್ ಆಗಿದ್ದರು. ಇದೀಗ ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ ಮನೆಯ ಸ್ಪರ್ಧಿಯಾಗುತ್ತಿರೋದನ್ನು ಖಾಸಗಿ ವಾಹಿನಿ ದೃಢಪಡಿಸಿದ್ದು, ಪ್ರೋಮೋ ಸಹ ಬಿಡುಗಡೆಗೊಳಿಸಿದೆ. ಇದೀಗ ಚೈತ್ರಾ ಕುಂದಾಪುರ ಬಿಗ್‌ಬಾಸ್ ಗೆ ಹೋಗುತ್ತಿರುವ ವಿಷಯ ಕೇಳಿ ಜನರು ಥ್ರಿಲ್ ಆಗಿದ್ದಾರೆ. ಈ ಹಿಂದೆ ಇದೇ ರೀತಿ ನೆಗೆಟಿವ್ ಇಮೇಜ್‌...
ಕ್ರೈಮ್ಬಳ್ಳಾರಿಬೆಂಗಳೂರುಸಿನಿಮಾಸುದ್ದಿ

ಸೋಮವಾರ ಬಳ್ಳಾರಿಯಿಂದ ನಟ ದರ್ಶನ್‌ ಕರೆತರಲು ಹೆಲಿಕಾಪ್ಟರ್‌ ಕಾಯ್ದಿರಿಸಿದ ಆಪ್ತರು.! – ಕಹಳೆ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 17 ಆರೋಪಿಗಳು ಜೈಲು ಸೇರಿದ್ದರು. ಈ ಪೈಕಿ ಈಗಾಗಲೇ ಮೂವರಿಗೆ ಜಾಮೀನು ಮಂಜೂರಾಗಿದೆ. ನಿನ್ನೆ (ಸೆಪ್ಟೆಂಬರ್‌ 27) ಕೋರ್ಟ್‌ ನಟ ದರ್ಶನ್‌, ಪವಿತ್ರಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೇ ದರ್ಶನ್‌ ಕರೆತರುವ ಹೆಲಿಕಾಪ್ಟರ್‌ ಬಗ್ಗೆ ಮತ್ತೊಂದು ಅಪ್ಡೇಟ್‌ ನಡೆದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ನನ್ನು ಹೊತರಲು ಪತ್ನಿ ವಿಜಯಲಕ್ಷ್ಮಿ ಹಾಗೂ...
ಅಂತಾರಾಷ್ಟ್ರೀಯಸಿನಿಮಾಸುದ್ದಿ

ಮಿಸ್ ಯೂನಿವರ್ಸ್ ಇಂಡಿಯಾ-2024 ಕಿರೀಟ ಗೆದ್ದ ಗುಜರಾತಿ ಸುಂದರಿ ರಿಯಾ ಸಿಂಘಾ – ಕಹಳೆ ನ್ಯೂಸ್

ಜೈಪುರ: ಗುಜರಾತಿ ಯುವತಿ ರಿಯಾ ಸಿಂಘಾ  ‘ಮಿಸ್ ಯೂನಿವರ್ಸ್ ಇಂಡಿಯಾ 2024’ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ವಿಶ್ವ ಸುಂದರಿ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆ ಭಾನುವಾರ ರಾಜಸ್ಥಾನದ ಜೈಪುರದಲ್ಲಿ ನಡೆಯಿತು. ಮಿಸ್‌ ಯೂನಿವರ್ಸ್‌ ಇಂಡಿಯಾ ಗೆಲುವಿನ ಬಗ್ಗೆ ರಿಯಾ ಖುಷಿ ಹಂಚಿಕೊಂಡಿದ್ದಾರೆ. ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಪ್ರಶಸ್ತಿಯನ್ನು ಗೆದ್ದಿದ್ದೇನೆ. ನಾನು ತುಂಬಾ ಕೃತಜ್ಞಳಾಗಿದ್ದೇನೆ. ಈ...
ಉಡುಪಿಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸಿನಿಮಾಸುದ್ದಿ

ಕಲ್ಜಿಗ ಸಿನೆಮಾ ತಂಡಕ್ಕೆ ಮತ್ತೊಂದು ಶಾಕ್..!! ದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ಹಾಗೂ ಅಶ್ಲೀಲವಾಗಿ ನಿಂದಿಸಿದವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು – ಕಹಳೆ ನ್ಯೂಸ್

ಮಂಗಳೂರು/ ಬೆಳ್ತಂಗಡಿ : ಕಲ್ಜಿಗ ಎಂಬ ಸಿನೇಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು ಕಮೆಂಟ್ ಮೂಲಕ ಅಶ್ಲೀಲವಾಗಿ ನಿಂದಿಸಿದ ವ್ಯಕ್ತಿಯ ವಿರುದ್ಧ ದಲಿತ ದೌರ್ಜನ್ಯ‌ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ನಲಿಕೆ ಸಮಾಜ ಬಾಂಧವರು ಇಂದು ದಿನಾಂಕ 22.09.2024 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ...
ಮುಂಬೈಸಿನಿಮಾಸುದ್ದಿ

ಹರಿದ ಪ್ಯಾಂಟ್ ಧರಿಸಿ ಸ್ಟೈಲೀಶ್ ಆಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ‌ ಫ್ಯಾಷನ್‌ವೊಂದರಲ್ಲಿ ಭಾಗಿಯಾಗಿದ್ದಾರೆ. ಹರಿದ ಪ್ಯಾಂಟ್ ಧರಿಸಿ ಕ್ಯಾಮೆರಾಗೆ ಸಖತ್ ಆಗಿ ಪೋಸ್ ನೀಡಿದ್ದಾರೆ. ನಟಿಯು ಸುಂದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ದುಬಾರಿ ಮೌಲ್ಯದ ಬ್ಯಾಗ್ ಹಿಡಿದು ಹರಿದ ಪ್ಯಾಂಟ್‌ಗೆ ಕಪ್ಪು ಬಣ್ಣದ ಟಾಪ್ ಧರಿಸಿ ಮಿಂಚಿದ್ದಾರೆ. ನಟಿಯ ಲುಕ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ರೆ, ಇನ್ನೂ ಕೆಲ ನೆಟ್ಟಿಗರು ನಿಮಗೆ ಹಾಕಿಕೊಳ್ಳಲು ಬಟ್ಟೆ ಇಲ್ವಾ? ಎಂದು ರಶ್ಮಿಕಾಗೆ ಟಾಂಗ್‌ ಕೊಟ್ಟಿದ್ದಾರೆ. ‘ಪುಷ್ಪ 2’...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಮಂಗಳೂರಿನಲ್ಲಿ ಮಿಸ್ಟರ್, ಮಿಸ್ , ಟೀನ್, ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ – ಕಹಳೆ ನ್ಯೂಸ್

ಮಂಗಳೂರು, 20:ಅಪ್ಸ್ ಮಾಡೆಲ್ ಮ್ಯಾನೇಜ್ಮೆಂಟ್ ಮತ್ತು ಅಸ್ತ್ರ ಗ್ರೂಪ್ ವತಿಯಿಂದ ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ಸೆಪ್ಟೆಂಬರ್ 15 ರಂದು ಮಂಗಳೂರಿನ ಎ.ಜೆ. ಗ್ರ್ಯಾಂಡ್ ಹೋಟೆಲ್ ನಲ್ಲಿ ಆಯೋಜಿಸಲಾಯಿತು. ಈ ಇವೆಂಟ್‌ನಲ್ಲಿ ವಿವಿಧ ವಿಭಾಗಗಳ ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು. ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ವಿಜೇತರ ವಿವರಗಳು ಇಲ್ಲಿದೆ ಮಿಸ್ಟರ್. ಕರಾವಳಿ ಪ್ರಶಸ್ತಿ ವಿಜೇತ:ರಂಜಿತ್ ಗಾಣಿಗ ಮೊದಲನೇ ರನ್ನರ್-ಅಪ್,  ಕೌಸ್ತುಭ ಶೆಟ್ಟಿ ಎರಡನೇ ರನ್ನರ್-ಅಪ್, ಕಾರ್ತಿಕ್ ವೈ.ಬಿ...
ಬೆಂಗಳೂರುಸಿನಿಮಾಸುದ್ದಿ

“ಮೂವರು ಇದ್ದೀವಿ, ನಮ್ಮ ಜೊತೆ ಟ್ರಿಪ್‌ಗೆ ಬಾ ಹೀರೋಯಿನ್ ಮಾಡುತ್ತೇವೆ”; ಚೈತ್ರಾ ಆಚಾರ್ ಯಾರ ಬಗ್ಗೆ ಹೇಳಿದ್ದು? – ಕಹಳೆ ನ್ಯೂಸ್

ಹೇಮಾ ಕಮಿಟಿ ವರದಿ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಅಲ್ಲೋಲ ಕಲ್ಲೋಲ ಆಗುತ್ತಿದೆ. ನಟಿಯರು ಮುಂದೆ ಬಂದು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. ತಮಗಾದ ಕಹಿ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಮಲಯಾಳಂ ಚಿತ್ರರಂಗದಂತೆಯೇ ಕನ್ನಡ, ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲೂ ಇಂತಹದ್ದೇ ಕಮಿಟಿ ಬೇಕು ಅನ್ನುವ ಒತ್ತಾಯ ಹೆಚ್ಚಾಗಿದೆ. ಅದರಲ್ಲೂ ಕನ್ನಡ ಚಿತ್ರರಂಗದಲ್ಲೂ ಇಂತಹದ್ದೊಂದು ಹೇಮಾ ಕಮಿಟಿಯಂತಹದ್ದೇ ಸಮಿತಿ ಇಲ್ಲೂ ರಚನೆ ಆಗಬೇಕು ಅಂತ ಪಟ್ಟು ಹಿಡಿದು ಕೂತಿದ್ದಾರೆ. ಈ ಸಂಬಂಧ ಸಿಎಂ ಸಿದ್ಧರಾಮಯ್ಯ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ನಿನ್ನ ಗರ್ಭಿಣಿ ಮಾಡ್ತೀನಿ, ಈಗಲೇ ನಾನು ಬರ್ತೀನಿ: ವರುಣ್ ಆರಾಧ್ಯ, ಮಾಜಿ ಪ್ರೇಯಸಿಯ ಚಾಟಿಂಗ್ ರಹಸ್ಯ ಬಯಲು – ಕಹಳೆ ನ್ಯೂಸ್

ಕಳೆದ ಕೆಲ ದಿನಗಳಿಂದ ನಟ ವರುಣ್ ಆರಾಧ್ಯ ಹಾಗೂ ಆತನ ಮಾಜಿ ಪ್ರೇಯಸಿ ಸಖತ್ ಸುದ್ದಿಯಾಗ್ತಿದ್ದಾರೆ. ವರುಣ್ ತನ್ನ ಖಾಸಗಿ ವಿಡಿಯೋಗಳನ್ನ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಪ್ರೇಯಸಿ ದೂರು ನೀಡಿದ್ದರು. ಬಳಿಕ ಇಬ್ಬರೂ ರಾಜಿ ಆಗಿ ಹೊರ ಬಂದ್ಮೇಲೆ, ಈಗ ಮತ್ತೆ ಆರೋಪಗಳ ವರಸೆ ಶುರು ಮಾಡಿದ್ದಾರೆ. ಮತ್ತೊಂದೆಡೆ ವರುಣ್ ಆರಾಧ್ಯನ ಚಾಟಿಂಗ್ ರಹಸ್ಯ ಲೀಕ್ ಆಗಿದೆ. ಸೆಪ್ಟೆಂಬರ್​​ 07.. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಯೂಟ್ಯುಬರ್...
1 13 14 15 16 17 92
Page 15 of 92