Sunday, September 6, 2026

ಸಿನಿಮಾ

ಬೆಂಗಳೂರುರಾಜ್ಯಸಿನಿಮಾಸುದ್ದಿ

ಕಡಲ ಅಲೆಯಲ್ಲಿ ಗುಲಾಬಿ ಬಣ್ಣದ ಸ್ವಿಮ್‌ ಸೂಟ್‌ ಧರಿಸಿ, ಗುಲಾಬಿ ದಳದಂತೆ ತೇಲಿದ ನಿವೇದಿತಾ ಗೌಡ..!- ಕಹಳೆ ನ್ಯೂಸ್

ಕಿರುತೆರೆ ಹಾಗೂ ರಿಯಾಲಿಟಿ ಶೋ ಮೂಲಕ ಖ್ಯಾತಿ ಪಡೆದಿರುವ ನಿವೇದಿತಾ ಗೌಡ  ಸದಾ ರೀಲ್ಸ್ ಮಾಡುತ್ತಾ ಫುಲ್ ಆ್ಯಕ್ಟಿವ್ ಆಗಿರ್ತಾರೆ. ಅದೇ ರೀತಿ ಈಗ ಫ್ಲೋರಿಡಾದ ಪಾಮ್‌ ಬೀಚ್‌ನಲ್ಲಿ ನಿವೇದಿತಾ ಸಕತ್‌ ಹಾಟ್‌ ಆಗಿ ಕಾಣಿಸಿಕೊಂಡಿದ್ದಾರೆ. ಗುಲಾಬಿ ಬಣ್ಣದ ಸ್ವಿಮ್‌ ಸೂಟ್‌ನಲ್ಲಿ ನಿವೇದಿತಾ ಕಡಲ ಅಲೆಗಳಲ್ಲಿ ತೇಲಾಡಿದ್ದಾರೆ. ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಟಿ, Sea Level Calm ಎಂದು ಬರೆದುಕೊಂಡಿದ್ದಾರೆ. ಕಡಲ ಅಲೆಯಲ್ಲಿ ನಿವಿಯ ಕ್ಯೂಟ್‌ ಕ್ಯೂಟ್...
ಸಿನಿಮಾಸುದ್ದಿ

ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್- ಕಹಳೆ ನ್ಯೂಸ್

ಯಶ್ ನಟನೆಯ ಕೆಜಿಎಫ್ ಸಿನಿಮಾಗೆ ಸಂಭಾಷಣೆ ಬರೆದಿದ್ದ ಚಂದ್ರಮೌಳಿ ಇದೀಗ ನಿರ್ದೇಶನಕ್ಕೆ ಇಳಿದಿದ್ದು, ಚಂದ್ರಮೌಳಿ ನಿರ್ದೇಶನದಲ್ಲಿ ವೈಲ್ಡ್ ಟೈಗರ್ ಸಫಾರಿ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾದ ಟೀಸರ್ ದುಬೈನ ಸುಪ್ರಸಿದ್ಧ ಗ್ಲೋಬಲ್ ವಿಲೇಜ್ ನಲ್ಲಿ ಅದ್ಧೂರಿಯಾಗಿ ಬಿಡುಗಡೆ ಆಗಿದೆ. ಶೀಥಲ್ ಪೂಜಾರಿ ಸಿನಿಮಾದ ನಾಯಕನಾಗಿದ್ದು, ನಿಮಿಕಾ ರತ್ನಾಕರ್ ನಾಯಕಿಯಾಗಿ ನಟಿಸಿದ್ದಾರೆ. ಶೀಥಲ್ ಪೂಜಾರಿಗೆ ಇದು ಚೊಚ್ಚಲ ಸಿನಿಮಾ. ಶೇಕ್ ಇಟ್ ಪುಷ್ಪವತಿ ಹಾಡಿನ ಮೂಲಕ ಫೇಮಸ್ ಆಗಿರುವ ನಿಮಿಕಾ,...
ಬೆಂಗಳೂರುಸಿನಿಮಾಸುದ್ದಿ

ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ : ಯಶ್‍ಗೆ ಕಿಚ್ಚನ ಹಾರೈಕೆ

ಟಾಕ್ಸಿಕ್  ಚಿತ್ರ ಟೀಸರ್ ರಿಲೀಸ್ ಆಗಿದ್ದು, ಭಾರತೀಯ ಸಿನಿಮಾ ಮಡಿವಂತಿಕೆ ಕೊಂಡಿಯನ್ನೇ ಬ್ರೇಕ್ ಮಾಡಿದೆ. ಟೀಸರ್‌ನಲ್ಲಿ ಇಣುಕಿದ ಹಸಿಬಿಸಿ ದೃಶ್ಯಗಳು ಸಿನಿಮೋದ್ಯಮದಲ್ಲಿ ಭಾರೀ ಸಂಚಲನ ಮೂಡಿಸಿದೆ. ಜೊತೆಗೆ ಚರ್ಚೆಗೀಡು ಮಾಡಿದೆ. ಕೆಲವರು ಚಿಯರ್ಸ್ ಎಂದಿದ್ದಾರೆ. ಇನ್ನ ಕೆಲವರು ಛೀ ಛೀ ಎಂದಿದ್ದಾರೆ. ಯಶ್ ಸಿದ್ಧಸೂತ್ರವನ್ನಂತೂ ಬ್ರೇಕ್ ಮಾಡಿದ್ದಾರೆ. ಹೀಗೆ ಟಾಕ್ಸಿಕ್ ವಿಚಾರವಾಗಿ ಈಗಾಗ್ಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಸಿನಿಮಾ ಕ್ಷೇತ್ರದ ಗಣ್ಯರು ಯಶ್ ಕೆಲಸವನ್ನ ಮೆಚ್ಚಿದ್ದಾರೆ. ನಟ ಕಿಚ್ಚ ಸುದೀಪ್ ...
ಸಂತಾಪಸಿನಿಮಾಸುದ್ದಿ

ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ಯುವ ನಟ ಅಖಿಲ್ ವಿಶ್ವನಾಥ್ : ಆತ್ಮಹತ್ಯೆ ಶಂಕೆ

ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಅಖಿಲ್ ವಿಶ್ವನಾಥ್  ಅವರು ತ್ರಿಶೂರ್‌ನ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ವಿಶ್ವನಾಥ್‌ (30) ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವರ ಸಾವು ಮಲಯಾಳಂ ಚಲನಚಿತ್ರೋದ್ಯಮ ಮತ್ತು ಅಭಿಮಾನಿಗಳನ್ನು ಬೆಚ್ಚಿಬೀಳಿಸಿದೆ. ಅಖಿಲ್ ಮನೆಯಲ್ಲಿ ಬಿದ್ದಿದ್ದರು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರನ್ನು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಸಾವಿಗೆ ಕಾರಣವೇನೆಂದು ಇನ್ನೂ ಅಧಿಕೃತ ಮಾಹಿತಿ ಇಲ್ಲ. ಆದರೂ, ಆರಂಭಿಕ...
ದೆಹಲಿಬೆಳಗಾವಿರಾಜಕೀಯಸಂತಾಪಸಿನಿಮಾಸುದ್ದಿ

ಇತ್ತೀಚಿಗೆ ಅಗಲಿದ ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಶ್ರದ್ದಾಂಜಲಿ- ಕಹಳೆ ನ್ಯೂಸ್

ಬೆಳಗಾವಿ : ಇತ್ತೀಚೆಗೆ ಅಗಲಿದ ಶಾಸಕ ಎಚ್‌.ವೈ.ಮೇಟಿ, ಖ್ಯಾತ ಪರಿಸರ ಪ್ರೇಮಿ ಸಾಲುಮರದ ತಿಮಕ್ಕ, ಚಿತ್ರನಟರಾದ ಧರ್ಮೇಂದ್ರ, ಉಮೇಶ್‌, ವಿಧಾನಪರಿಷತ್‌ನ ಮಾಜಿ ಸದಸ್ಯ ಕೆ.ನರಹರಿ ಸೇರಿದಂತೆ ಹಲವು ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ದಿನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿಯವರು ಅಗಲಿದ ಗಣ್ಯರಿಗೆ ಗೌರವ ಸೂಚಿಸುವ ಸಂತಾಪ ನಿರ್ಣಯವನ್ನು ಮಂಡಿಸಿದರು. ಸಂತಾಪ ನಿರ್ಣಯದ ಮೇಲೆ ಆಡಳಿತ ಪಕ್ಷದ ನಾಯಕ ಎನ್‌.ಎಸ್‌‍.ಬೋಸರಾಜ್‌, ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಡಿ.12 ರಂದು ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ತುಳು ಚಿತ್ರ ‘ಪಿಲಿ ಪಂಜ’- ಕಹಳೆ ನ್ಯೂಸ್

ಮಂಗಳೂರು : ಶಿಯಾನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಭರತ್ ಶೆಟ್ಟಿ ನಿರ್ದೇಶನ ಮತ್ತು ಚಿತ್ರಕಥೆ ಬರೆದು ಯುವ ನಿರ್ಮಾಪಕ ಪ್ರತೀಕ್ ಯು ಪೂಜಾರಿ ನಿರ್ಮಿಸಿರುವ ಬಹು ನಿರೀಕ್ಷಿತ ತುಳು ಚಿತ್ರ 'ಪಿಲಿ ಪಂಜ' ಡಿ.12 ರಂದು ಬಿಡುಗಡೆಯಾಗಲಿದೆ. ನ.14 ರಂದು ಬಿಡುಗಡೆಯಾಗಲಿರುವ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ ಮತ್ತೊಂದು ತುಳು ಚಿತ್ರ 'ಜೈ' ಜೊತೆ ಘರ್ಷಣೆಯನ್ನು ತಪ್ಪಿಸಲು ಬಿಡುಗಡೆಯನ್ನು ಮುಂದೂಡಲಾಗಿದೆ. ತುಳು ಚಲನಚಿತ್ರೋದ್ಯಮದಲ್ಲಿನ ಸಹಯೋಗದ ಆರೋಗ್ಯಕರ ಮನೋಭಾವವನ್ನು ಪರಿಗಣಿಸಿ,...
ಬೆಂಗಳೂರುರಾಜ್ಯಸಿನಿಮಾಸುದ್ದಿ

ನ. 28ಕ್ಕೆ ಅಪರೇಷನ್ ಲಂಡನ್ ಕೆಫೆ ಬೆಳ್ಳಿತೆರೆಗೆ ಬರಲಿದೆ – ಕಹಳೆ ನ್ಯೂಸ್

ಬೆಂಗಳೂರು: ಸಿನಿಪ್ರಿಯರ ಬಹು ನಿರೀಕ್ಷೆಯ ʼಆಪರೇಷನ್ ಲಂಡನ್ ಕೆಫೆʼ ಚಿತ್ರದ ಬಿಡುಗಡೆಯ ದಿನಾಂಕದ ಕೌಂಟ್‌ಡೌನ್ ಈಗಾಗಲೇ ಶುರುವಾಗಿದೆ. ಇದೇ ನವೆಂಬರ್ 28ಕ್ಕೆ ಚಿತ್ರ ಬಿಡುಗಡೆಯಾಗುವ ಸಿಹಿ ಸುದ್ಧಿಯನ್ನು ಚಿತ್ರತಂಡ ಪೋಸ್ಟರ್ ಬಿಡುಗಡೆಯ ಮೂಲಕ ಹಂಚಿಕೊಂಡಿದೆ. ಉಡುಪಿ ಮೂಲದ ಇಂಡಿಯನ್ ಫಿಲಂ ಫ್ಯಾಕ್ಟರಿ, ಮರಾಠಿಯ ದೀಪಕ್ ರಾಣೆ ಫಿಲಂಸ್ ಲಾಂಛನದ ಅಡಿಯಲ್ಲಿ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ್ ಪ್ರಕಾಶ್ ನಿರ್ಮಾಣ ಮಾಡಿರುವ ಈ...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ನಟ ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಕೇಸ್ : ಆರೋಪಿಯ ಬಂಧನಕ್ಕೆ ತೆರಳಿದ ಪೊಲೀಸರಿಗೆ ಶಾಕ್!- ಕಹಳೆ ನ್ಯೂಸ್

ಬೆಂಗಳೂರು : ನಟ ಉಪೇಂದ್ರ ಮತ್ತು ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಬಿಹಾರ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ್ ಮೂಲದ ವಿಕಾಸ್ ಕುಮಾರ್ ಎಂದು ತಿಳಿದುಬಂದಿದೆ. ಆನ್‌ಲೈನ್ ಲಿಂಕ್ ಮೂಲಕ ಪ್ರಿಯಾಂಕಾ ಅವರ ವಾಟ್ಸಾಪ್ ಹ್ಯಾಕ್ ಮಾಡಿ, ಹಣ ವರ್ಗಾಯಿಸಲು ವಂಚಕರು ಸಂದೇಶ ಕಳುಹಿಸಿದ್ದರು. ಇನ್ನು, ಪೊಲೀಸರ ತನಿಖೆ ವೇಳೆ ಬಿಹಾರದಲ್ಲಿ ಒಂದೇ ಊರಿನ 150ಕ್ಕೂ ಹೆಚ್ಚು ಯುವಕರು ಸೈಬರ್ ಅಪರಾಧದಲ್ಲಿ ತೊಡಗಿರುವ...
1 2 3 4 92
Page 2 of 92