Tuesday, March 17, 2026

ಸಿನಿಮಾ

ಯಕ್ಷಗಾನ / ಕಲೆಸಿನಿಮಾಸುದ್ದಿ

ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ಶೆಟ್ಟಿ ಆಸೆ; ಮಂಗಳೂರಿನ ಪಿಲಿನಲಿಕೆ ಪ್ರದರ್ಶಿಸಿದ ಪುತ್ತೂರಿನ “ಟೀಮ್ ಕಲ್ಲೇಗ ಟೈಗರ್ಸ್”- ಕಹಳೆ ನ್ಯೂಸ್

ಪುತ್ತೂರಿನಲ್ಲಿ ಎಲ್ಲರ ಮನಗೆದ್ದು ಹತ್ತೂರಿಗೆ ಹೆಸರುವಾಸಿಯಾಗಿರುವ ಕಲ್ಲೇಗ ಟೈಗರ್ಸ್ ಇದೀಗ ಬಿಗ್‌ಬಾಸ್ ವೇದಿಕೆಯಲ್ಲಿ ಕಮಾಲ್ ಎಬ್ಬಿಸಿದೆ. ಹೌದು ಕನ್ನಡದ ಒಟಿಟಿಯಲ್ಲಿ ನಡೆದ ಬಿಗ್‌ಬಾಸ್‌ನಲ್ಲಿ ಗೆದ್ದು, ಬಿಗ್‌ಬಾಸ್ ಸೀಸನ್9ರ ಸ್ಪರ್ಥಿಯಾಗಿ ಬಿಗ್ ಮನೆಗೆ ಕಾಲಿಟ್ಟ ನಟ ರೂಪೇಶ್ ಶೆಟ್ಟಿ ಒಂದಿಲ್ಲೊಂದು ವಿಚಾರಗಳ ಮೂಲಕ ಸುದ್ದಿಯಾಗಿ ಪ್ರೇಕ್ಷಕರಿಗೆ ನೂರಕ್ಕೆ ನೂರರಷ್ಟು ಮನರಂಜನೆಯನ್ನ ನೀಡುತ್ತಾ ಬಂದಿದ್ದಾರೆ. ಇದೀಗ ಬಿಗ್‌ಬಾಸ್ ಸೀಸನ್9 ಪೈನಲ್ ಹಂತಕ್ಕೆ ತಲುಪಿದ್ದು, ಕೊನೆಯ ವಾರದ ಅಖಾಡಕ್ಕೆ ಸ್ಫರ್ಥಿಗಳು ಎಂಟ್ರಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ...
ಅಂತಾರಾಷ್ಟ್ರೀಯಕ್ರೈಮ್ಸಿನಿಮಾಸುದ್ದಿ

ಮೈಮಾಟ ಪ್ರದರ್ಶಿಸಲು ಹೋಗಿ ಎಡವಟ್ಟು: ದುಬೈನಲ್ಲಿ ಅರೆಬೆತ್ತಲೆ ಬಟ್ಟೆ ತೊಟ್ಟ ಬೋಲ್ಡ್​ ಬ್ಯೂಟಿ ಉರ್ಫಿ ಜಾವೇದ್​ ಬಂಧನ – ಕಹಳೆ ನ್ಯೂಸ್

ಮುಂಬೈ: ಉರ್ಫಿ ಜಾವೇದ್​ ಹೆಸರು ಕೇಳಿದರೆ ಸಾಕು ಅವರ ಬಗ್ಗೆ ತುಂಬಾ ಗೊತ್ತಿರುವವರಿಗೆ ಆಕೆಯ ಅರೆಬರೆ ಮೈಮಾಟ ಪ್ರದರ್ಶನವೇ ಕಣ್ಮುಂದೆ ಬರುತ್ತದೆ. ಸದಾ ಕನಿಷ್ಠ ಬಟ್ಟೆ ತೊಟ್ಟು ಸಖತ್​ ಹಾಟ್​ ಆಗಿ ಕಾಣಿಸಿಕೊಳ್ಳುವ ಈ ಬಾಲಿವುಡ್​ ನಟಿ, ಜಾಲತಾಣದಲ್ಲಿ ತಮ್ಮ ಅರೆಬರೆ ಬಟ್ಟೆಯಿಂದಲೇ ಫೇಮಸ್​ ಆಗಿದ್ದಾಳೆ. ಅರೆಬೆತ್ತಲೆ ದೇಹ ಕಾಣುವಂತೆ ಪ್ರತಿನಿತ್ಯ ವಿಭಿನ್ನ ಉಡುಗೆ ತೊಟ್ಟು ಮುಂಬೈ ಬೀದಿಯಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಆಕೆಯ ಇನ್​ಸ್ಟಾಗ್ರಾಂ ಇಣುಕಿ ನೋಡಿದರೆ ಅಲ್ಲಿ ಅರೆಬೆತ್ತಲೆ ಫೋಟೋಗಳ ರಾಶಿಯೇ...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ವೇಶ್ಯಾವಾಟಿಕೆಗೆ ನನ್ನನ್ನ ತಳ್ಳುತ್ತಿದ್ರು, ಆದ್ರೆ ನಾನು ಒಪ್ಪಲಿಲ್ಲ ; ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು : ಖ್ಯಾತ ನಟಿ ಅಭಿನಯ ಅತ್ತಿಗೆ ಕಣ್ಣೀರು – ಕಹಳೆ ನ್ಯೂಸ್

ತಮ್ಮ ಕುಟುಂಬದ ಜೊತೆ ಭಾಗಿಯಾಗಿ ಸಹೋದರನ ಪತ್ನಿಗೆ ಕಿರುಕುಳ ನೀಡಿದರು ಮತ್ತು ವರದಕ್ಷಿಣಿ ತರುವಂತೆ ಪೀಡಿಸಿದರು ಎನ್ನುವ ಕಾರಣಕ್ಕಾಗಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿರುವ ಖ್ಯಾತನಟಿ ಅಭಿನಯ ಅವರ ಕುಟುಂಬದ ಕುರಿತು ಹಲವು ಅಚ್ಚರಿ ಹೇಳಿಕೆಗಳನ್ನು ನೀಡಿದ್ದಾರೆ. ಅಭಿನಯ ಸಹೋದರನ ಪತ್ನಿ ಲಕ್ಷ್ಮಿದೇವಿ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಅದೊಂದು ನರಕದ ಮನೆಯಾಗಿತ್ತು’ ಎಂದು ಹೇಳಿಕೊಂಡಿದ್ದಾರೆ. ನಾನು ಗಂಡನ ಮನೆಯಲ್ಲಿ ಇದ್ದದ್ದು ಒಂದೇ ವರ್ಷ ಮಾತ್ರ. ಎಲ್ಲ ರೀತಿಯ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸಿನಿಮಾಸುದ್ದಿ

ಟ್ವಿಟ್ಟರ್ ನಲ್ಲಿ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಪರ ‘ ಬಿಗ್ ಟ್ವೀಟ್ ‘ ಅಭಿಯಾನ ; ಟ್ರೆಂಡ್ ಆದ ತುಳುನಾಡಿನ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು : ಟ್ವಿಟ್ಟರ್ ನಲ್ಲಿ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಪರ ' ಬಿಗ್ ಟ್ವೀಟ್ ' ಅಭಿಯಾನ ಆರಂಭವಾಗಿದ್ದು, ಟ್ರೆಂಡ್ ಆಗಿ ಅದು ಮಾರ್ಪಾಡಾಗಿದೆ. ತುಳುನಾಡಿನ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಪರ ಟ್ವೀಟ್ ಗಳ‌ ಮಹಾಪೂರವೇ ಹರಿದು ಬರುತ್ತಿದ್ದು, Ropesh shetty trending in India 150k+ tweets Done and dustedBBK9 SENSATION ROOPESH SHETTY #RoopeshShetty BBK9 ದೇಶದಲ್ಲಿ ಬಹುದೊಡ್ಡ ಟ್ರೆಂಡ್ ಆಗಿ...
ದಕ್ಷಿಣ ಕನ್ನಡಸಿನಿಮಾಸುದ್ದಿ

ಕೊರಗಜ್ಜನ ಕುತ್ತಾರು ದೆಕ್ಕಾಡು ಆದಿತಲಕ್ಕೆ ಹ್ಯಾಟ್ರಿಕ್‌ ಹೀರೊ ಶಿವರಾಜ್ ಕುಮಾರ್ ಭೇಟಿ – ಕಹಳೆ ನ್ಯೂಸ್

ಉಳ್ಳಾಲ: ಕೊರಗಜ್ಜನವರ ಆರಾಧನೆಯು ಸರಳವಾಗಿದ್ದು, ಮನಸ್ಸಿಗೆ ನೆಮ್ಮದಿ ನೀಡುತ್ತದೆ ಎಂದು ನಟ, ಹ್ಯಾಟ್ರಿಕ್‌ ಹೀರೊ ಶಿವರಾಜ್ ಕುಮಾರ್ ಹೇಳಿದರು. ಕೊರಗತನಿಯ ದೈವದ ಕುತ್ತಾರಿನ ಏಳು ತಲಗಳಲ್ಲಿ ಒಂದಾದ ಕುತ್ತಾರು ದೆಕ್ಕಾಡು ಆದಿತಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾಧ್ಯಮದ ಜತೆಗೆ ಮಾತನಾಡಿದರು. ನಂಬಿಕೆ, ಶ್ರದ್ಧೆಯ ಜೊತೆಗೆ ಬದ್ಧತೆಯೊಂದಿಗೆ ಸರಳವಾಗಿ ಆರಾಧಿಸುವ ವೈಶಿಷ್ಟತೆಯು ಮನಸ್ಸಿಗೆ ನೆಮ್ಮದಿಯನ್ನು ನೀಡುತ್ತದೆ ಎಂದರು. '‌ನಟಿ ರಕ್ಷಿತಾ `ಹೋಗಿಯಣ್ಣಾ ಒಳ್ಳೆದಾಗುತ್ತದೆ' ಅಂದಿದ್ದರು. ಮಂಗಳೂರಿನಲ್ಲಿ ವೇದ ಚಿತ್ರದ...
ದಕ್ಷಿಣ ಕನ್ನಡಬೆಂಗಳೂರುಸಿನಿಮಾಸುದ್ದಿ

ಬಿಗ್ ಬಾಸ್ ಮನೆಯಲ್ಲಿ ಕೊನೆಗೂ ರೂಪೇಶ್ ಶೆಟ್ಟಿಯ ಕನಸು ಈಡೇರಿತು.. ಈ ವಾರದ ಕ್ಯಾಪ್ಟನ್ ಅವರೇ..! – ಕಹಳೆ ನ್ಯೂಸ್

ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಆಗಬೇಕೆಂಬುದು ಎಲ್ಲರ ಆಸೆಯಾಗಿರುತ್ತದೆ. ಕ್ಯಾಪ್ಟನ್ ಆದರೆ ಎರಡು ಅನುಕೂಲವಿರುತ್ತದೆ. ಒಂದು ಎರಡು ವಾರಗಳ ಕಾಲ ಬಚಾವ್ ಆಗುವುದು ಮತ್ತೊಂದು ವಿಶೇಷ ಸವಲತ್ತುಗಳನ್ನು ಪಡೆಯುವುದು. ಈ ವಾರ ಆ ವಿಶೇಷ ಸಾಲಿನಲ್ಲಿ ರೂಪೇಶ್ ಶೆಟ್ಟಿ ನಿಲ್ಲುತ್ತಾರೆ. ಕಳೆದ ವಾರ ರೂಪೇಶ್ ರಾಜಣ್ಣ ಕ್ಯಾಪ್ಟನ್ ಆಗಿ ಒಂದಷ್ಟು ಗರಂ ಆದರೂ, ಕೆಲವೊಮ್ಮೆ ಸಾಫ್ಟ್ ಆಗಿ ನಡೆದುಕೊಂಡರು. ಆದರೆ ಇಂದಿಗೆ ಅವರ ಕ್ಯಾಪ್ಟೆನ್ಸಿ ಆಟ ಮುಗಿದಿದೆ, ಹಲವು ದಿನಗಳಿಂದ...
ದಕ್ಷಿಣ ಕನ್ನಡರಾಜ್ಯಸಿನಿಮಾಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತ ಭೇಟಿ ನೀಡಿ ವಿದ್ಯಾಪ್ರಸನ್ನತೀರ್ಥ ಶ್ರೀಪಾದರ ಆಶೀರ್ವಾದ ಪಡೆದ ನಟ, ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕನ್ನಡ ಚಿತ್ರರಂಗದ ನಾಯಕ ನಟ, ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ಭೇಟಿ ನೀಡಿದರು. ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವತಿಯಿಂದ ಶಿವರಾಜ್ ಕುಮಾರ್ ಅವರನ್ನು ಬರಮಾಡಿಕೊಳ್ಳಲಾಯಿತು. ದೇವಳದ ಸಮಿತಿಯವರು, ಅಧಿಕಾರಿಗಳು, ಸಿಬಂದಿಗಳು ಉಪಸ್ಥಿತರಿದ್ದರು. ಬಳಿಕ ನಟ ಶಿವರಾಜ್ ಕುಮಾರ್ ಸಂಪುಟ ಶ್ರೀ ನರಸಿಂಹ...
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸಿನಿಮಾಸುದ್ದಿ

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟಿ ತಾರಾ ಅನುರಾಧ ಭೇಟಿ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ನ (Sandalwood) ಹಿರಿಯ ನಟಿ ತಾರಾ ಅನುರಾಧ (Tara Anuradha) ಇದೀಗ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ(Kateel Durgaparameshwari) ಭೇಟಿ ನೀಡಿದ್ದಾರೆ. ತಮ್ಮ ಎಲ್ಲಾ ಕೆಲಸಕ್ಕೆ ಬ್ರೇಕ್ ಹಾಕಿ, ದೇವರ ಸನ್ನಿಧಾನಕ್ಕೆ ನಟಿ ತೆರಳಿದ್ದಾರೆ. ಸಿನಿಮಾ ಮತ್ತು ರಾಜಕೀಯ ಎರಡು ಕ್ಷೇತ್ರಗಳಲ್ಲಿ ನಟಿ ತಾರಾ ಅನುರಾಧ ಆಕ್ಟೀವ್ ಆಗಿದ್ದಾರೆ. ಈ ಮಧ್ಯೆ ಡಿಸೆಂಬರ್ 2ರಂದು ತಾರಾ ಕಟೀಲಿನ ಪುಣ್ಯ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ...
1 31 32 33 34 35 92
Page 33 of 92