Tuesday, March 17, 2026

ಸಿನಿಮಾ

ಬೆಂಗಳೂರುಸಿನಿಮಾಸುದ್ದಿ

ಶೀಘ್ರದಲ್ಲೇ ಕೆಜಿಎಫ್ 2 ದಾಖಲೆ ಮುರಿಯಲಿದೆ ಕಾಂತಾರ ಸಿನಿಮಾ….!-ಕಹಳೆ ನ್ಯೂಸ್

ಬೆಂಗಳೂರು: ಈಗ ಬಾಕ್ಸ್ ಆಫೀಸ್‌ನಲ್ಲಿ ಕಾಂತರ ಚಿತ್ರ ನಡೆದದ್ದೇ ಹಾದಿ ಎನ್ನುವಂತೆ ಹೊಸ ದಾಖಲೆಗಳ ಮೇಲೆ ದಾಖಲೆಯನ್ನು ನಿರ್ಮಿಸುತ್ತಿದೆ. ನಿನ್ನೆಯಷ್ಟೇ, ಈ ಚಿತ್ರ ಕರ್ನಾಟಕದಲ್ಲಿ 1 ಕೋಟಿಗೂ ಟಿಕೆಟ್‌ಗಳು ಮಾರಾಟವಾಗಿ ಈಗ ಹೊಸ ದಾಖಲೆಯನ್ನು ನಿರ್ಮಿಸಿದೆ. ಅಷ್ಟೇ ಅಲ್ಲದೆ ಕರ್ನಾಟಕದಲ್ಲಿ ಶೀರ್ಘ್ರದಲ್ಲೇ ಅತಿ ಹೆಚ್ಚು ಬಾಕ್ಸ್ ಕಲೆಕ್ಷನ್ ಮಾಡಿದ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಸದ್ಯಕ್ಕೆ, ಕಾಂತಾರ ಕರ್ನಾಟಕದಲ್ಲಿ ಒಟ್ಟು 152.90 ಕೋಟಿ ಗಳಿಸುವ ಮೂಲಕ ರಾಜ್ಯದಲ್ಲಿ ಎರಡನೇ ಅತಿ...
ದಕ್ಷಿಣ ಕನ್ನಡಸಿನಿಮಾಸುದ್ದಿ

ಕನ್ನಡ, ತಮಿಳು, ಮಲಯಾಳಂ, ಕೊಂಕಣಿ, ತುಳು ಸೇರಿದಂತೆ ಬಹುಭಾಷೆಗಳಲ್ಲಿ ನಟಿಯಾಗಿ ಮಿಂಚುತ್ತಿರುವ ಕುಡ್ಲದ ಕುವರಿ ಆದ್ಯಾ ನಾಯಕ್ – ಕಹಳೆ ನ್ಯೂಸ್

Cini Kahale : ಸಿನಿ ಲೋಕದಲ್ಲಿ ಮಿಂಚುತ್ತಿರುವವರ ಪೈಕಿ ಮಂಗಳೂರಿನ ಪ್ರತಿಭೆಗಳು ಅನೇಕರಿದ್ದಾರೆ. ಆ ಸಾಲಿನಲ್ಲಿ ಕುಡ್ಲದ ಕುವರಿ ಆದ್ಯಾ ನಾಯಕ್ ಹೆಸರು ಕೂಡಾ ಮುಂಚೂಣಿಯಲ್ಲಿದೆ. ಕನ್ನಡ, ತಮಿಳು, ಮಲಯಾಳಂ, ಕೊಂಕಣಿ, ತುಳು ಸೇರಿದಂತೆ ಬಹುಭಾಷೆಗಳಲ್ಲಿ ನಟಿಸುತ್ತಿರುವ ತುಳುನಾಡಿನ ಅಪ್ಪಟ ಪ್ರತಿಭೆ ಆದ್ಯಾ ನಾಯಕ್ ಕೋಸ್ಟಲ್‌ವುಡ್‌ನಲ್ಲಿಯೂ ಹೆಸರು ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ವಾಸಿಸುತ್ತಿರುವ ಆದ್ಯಾ ಈಗಾಗಲೇ ಸಾಕಷ್ಟು ಸಿನಿಮಾ, ಟಿವಿ ಧಾರವಾಹಿಗಳು, ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪತ್ರಕರ್ತ ಇಸ್ಮಾಯಿಲ್ ಮೂಡುಶೆಡ್ಡೆಯವರ ಮುಂದಿನ ತುಳು ಚಿತ್ರದಲ್ಲಿ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಕಾಂತಾರಾ ಸಿನಿಮಾಕ್ಕೆ ಕರಾವಳಿಯ ಬೆಡಗಿ ಟಾಲಿವುಡ್​ ನಟಿ ಅನುಷ್ಕಾ ಶೆಟ್ಟಿ ಮೆಚ್ಚುಗೆ – ಕಹಳೆ ನ್ಯೂಸ್

ಬೆಂಗಳೂರು, ಅ 16: ಕನ್ನಡದ ಕಾಂತಾರ ಸಿನಿಮಾ ದೇಶದಾದ್ಯಂತ ಅದ್ದೂರಿಯಾಗಿ ಯಶಸ್ಸು ಕಂಡಿದ್ದು, ಈ ಚಿತ್ರ ನೋಡಿದವರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರಾವಳಿಯ ಬೆಡಗಿ ಟಾಲಿವುಡ್​ ನಟಿ ಅನುಷ್ಕಾ ಶೆಟ್ಟಿ ಅವರಿಗೂ ಈ ಸಿನಿಮಾ ಇಷ್ಟ ಆಗಿದ್ದು, ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಮೊದಲು ಕನ್ನಡದಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ ಬಳಿಕ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿಯೂ ತೆರೆಕಂಡಿದ್ದು, ಪರಭಾಷೆಯ ನಟರು ಕೂಡ ಕಾಂತಾರ’ ನೋಡಿ ಮೆಚ್ಚಿಕೊಂಡಿದ್ದಾರೆ. https://www.facebook.com/plugins/post.php?href=https%3A%2F%2Fwww.facebook.com%2FAnushkaShetty%2Fposts%2Fpfbid034C9C6uTxhYfCBWoDZKVrDxsaWeeZ2CUyS6r2Jv9PkzutU7vzrF5Him5rJguLuNz9l&show_text=true&width=500...
ದಕ್ಷಿಣ ಕನ್ನಡಸಿನಿಮಾಸುದ್ದಿ

ತುಳುವಿನಲ್ಲೂ ಬರ್ತಿದೆ ಕನ್ನಡದ ಸೂಪರ್ ಹಿಟ್ ರಿಷಬ್ ಶೆಟ್ಟಿಯವರ ‘ ಕಾಂತಾರ ‘ ; ಸಪ್ತಮಿ ಗೌಡ ಲೀಲಾ ಪಾತ್ರಕ್ಕೆ ಕರಾವಳಿಯ ಕ್ಯೂಟ್ ಬೆಡಗಿ ಪ್ರಾರ್ಥನಾ ಡಬ್ – ಕಹಳೆ ನ್ಯೂಸ್

ಕನ್ನಡದಲ್ಲಿ ಸೂಪರ್ ಹಿಟ್ ಆಗಿ, ಸದ್ಯ ಹಿಂದಿಯಲ್ಲಿ (Hindi) ಬಿಡುಗಡೆ ಆಗಿರುವ, ನಾಳೆ ತಮಿಳು ಮತ್ತು ತೆಲುಗಿನಲ್ಲೂ ಅಬ್ಬರಿಸಲಿರುವ ಕಾಂತಾರ (Kantara) ಸಿನಿಮಾ ತುಳು ಭಾಷೆಗೂ ಡಬ್ ಆಗಲಿದೆ. ಇಂಥದ್ದೊಂದು ಖುಷಿ ಸಂಗತಿಯನ್ನು ಕೊಡಲು ಚಿತ್ರತಂಡ ನಿರ್ಧರಿಸಿದೆ. ಕರಾವಳಿಯ ಭಾಷೆ, ಆಚಾರ ವಿಚಾರ, ಅಲ್ಲಿನ ಸಂಸ್ಕೃತಿಯನ್ನು ಈ ಸಿನಿಮಾದ ಮೂಲಕ ಎಳೆ ಎಳೆಯಾಗಿ ಬಿಚ್ಚಿಡಲಾಗಿದೆ. ಅಲ್ಲದೇ ಕೆಲ ಕಡೆ ತುಳು (Tulu) ಭಾಷೆಯನ್ನೂ ಬಳಸಲಾಗಿದೆ. ಹೀಗಾಗಿ ಕಾಂತಾರ ಮುಂದಿನ ದಿನಗಳಲ್ಲಿ...
ಸಿನಿಮಾಸುದ್ದಿ

ನಗ್ನತೆ ಪ್ರಚಾರವಲ್ಲ, ಆಯ್ಕೆ ಸ್ವಾತ್ರಂತ್ರ್ಯ; ಬುರ್ಕಾ ಬಿಚ್ಚೆಸೆದು ‘ಸೇಕ್ರೆಡ್ ಗೇಮ್’ ಮುಸ್ಲಿಂ ನಟಿಯ ಬೆತ್ತಲೆ ಪ್ರತಿಭಟನೆ – ಕಹಳೆ ನ್ಯೂಸ್

ನೆಟ್‌ಫ್ಲಿಕ್ಸ್ ಸರಣಿಯ ಸೂಪರ್ ಹಿಟ್ ಸೇಕ್ರೆಡ್ ಗೇಮ್ಸ್‌‌ನಲ್ಲಿ ನಟಿಸಿದ್ದ ಇರಾನ್ ಮೂಲದ ನಟಿ ಎಲ್ನಾಜ್ ನೊರೌಜಿ ಕ್ಯಾಮರಾ ಮುಂದೆಯೇ ಬಟ್ಟೆ ಬಿಚ್ಚೆಸೆದು ಅರೆ ಬೆತ್ತಲಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.  ಇರಾನ್‌ನಲ್ಲಿ 'ನೈತಿಕ ಪೋಲೀಸ್' ವಿರುದ್ಧ ಮಹಿಳೆಯರು ಪ್ರತಿಭಟನೆಗಿಳಿದಿದ್ದಾರೆ. ತಮಗೆ ಬೇಕಾದ ಬಟ್ಟೆ ಧರಿಸುವ ಹಕ್ಕನ್ನು ಪ್ರತಿಪಾದಿಸುವ ಮೂಲಕ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಕೈ ಜೋಡಿಸಿರುವ ನಟಿ ಎಲ್ನಾಜ್ ಬೆತ್ತಲಾಗುವ ಮೂಲಕ ತಮಗೆ ಬೇಕಾದ ಬಟ್ಟೆ ಧರಿಸುವ ಆಯ್ಕೆ ಇದೆ...
ಬೆಂಗಳೂರುಸಿನಿಮಾಸುದ್ದಿ

ಬಹುನಿರೀಕ್ಷಿತ ಗಂಧದ ಗುಡಿ ಟ್ರೈಲರ್​ಗೆ ಮೋದಿ ಮೆಚ್ಚುಗೆ : ಅಪ್ಪುವಿನ ಕೊನೆಯ ಪ್ರಯತ್ನಕ್ಕೆ ಶುಭಕೋರಿದ ಪ್ರಧಾನಿ – ಕಹಳೆ ನ್ಯೂಸ್

ಬೆಂಗಳೂರು: ಇಂದು ಬಿಡುಗಡೆಯಾಗಿರುವ ದಿವಂಗತ ನಟ ಪುನೀತ್​ ರಾಜ್​ಕುಮಾರ್​ ಅವರು ಕೊನೆಯದಾಗಿ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ಗಂಧದ ಗುಡಿ ಟ್ರೈಲರ್​ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚಿಕೊಂಡಿದ್ದಾರೆ. ಟ್ರೈಲರ್​ ಬಿಡುಗಡೆ ಬೆನ್ನಲ್ಲೇ ಯೂಟ್ಯೂಬ್​ ಲಿಂಕ್​ ಅನ್ನು ಶೇರ್​ ಮಾಡಿ ಟ್ವೀಟ್​ ಮಾಡಿರುವ ಅಶ್ವಿನಿ ಪುನೀತ್​ ರಾಜ್​ಕುಮಾರ್​, ನಮಸ್ತೆ ನರೇಂದ್ರ ಮೋದಿ ಅವರೇ ಇಂದು ನಮಗೆ ಭಾವನಾತ್ಮಕ ದಿನವಾಗಿದೆ. ಅಪ್ಪು ಹೃದಯಕ್ಕೆ ತುಂಬಾ ಹತ್ತಿರವಾದ ಗಂಧದ ಗುಡಿಯ ಟ್ರೈಲರ್​ ಅನ್ನು ನಾವು ಬಿಡುಗಡೆ...
ದಕ್ಷಿಣ ಕನ್ನಡರಾಜ್ಯಸಿನಿಮಾಸುದ್ದಿ

ಆಸ್ಕರ್‌ ಅವಾರ್ಡ್‌ಗೆ ಎಂಟ್ರಿಕೊಟ್ಟ ಉಪ್ಪಿನಂಗಡಿಯ ಹುಡುಗ ಪವನ್ ಭಟ್ ಎಡಿಟಿಂಗ್ ಮಾಡಿದ ಭಾರತದ ‘ಛೆಲ್ಲೋ ಶೋʼ ಸಿನಿಮಾ..! – ಕಹಳೆ ನ್ಯೂಸ್

ಉಪ್ಪಿನಂಗಡಿಯ ಹುಡುಗ ಪವನ್ ಭಟ್ ಎಡಿಟಿಂಗ್ ಮಾಡಿದ ಗುಜರಾತಿ ಸಿನಿಮಾ..! ನವದೆಹಲಿ: ಗುಜರಾತ್‌ನ “ಛೆಲ್ಲೋ ಶೋ’ ಸಿನಿಮಾವು ಭಾರತದಿಂದ ಆಸ್ಕರ್‌ ಪ್ರಶಸ್ತಿಗೆ ಅಧಿಕೃತ ಎಂಟ್ರಿ ಪಡೆದಿದೆ. ಮಂಗಳವಾರ ಈ ಚಿತ್ರವನ್ನು ಆಯ್ಕೆ ಮಾಡಿ ಭಾರತದ ಫಿಲಂ ಫೆಡರೇಷನ್‌ ಮಂಗಳವಾರ ಈ ಪ್ರಕಟಣೆ ಹೊರಡಿಸಿದೆ. ಅಕಾಡೆಮಿ ಅವಾರ್ಡ್‌ನಲ್ಲಿ 'ಅತ್ಯುತ್ತಮ ವಿದೇಶಿ ಫೀಚರ್ ಸಿನಿಮಾ' ವಿಭಾಗ ಅಡಿಯಲ್ಲಿ 'ಚೆಲ್ಲೋ ಶೋʼ ಸಿನಿಮಾ ಆಯ್ಕೆಯಾಗಿದೆ. 'ಚೆಲ್ಲೋ ಶೋʼ ಎಂದರೆ 'ಕೊನೆಯ ಶೋ' ಎಂಬ ಅರ್ಥವನ್ನು ಇದು...
ಬೆಂಗಳೂರುಸಿನಿಮಾಸುದ್ದಿ

ನನ್ನ ಸಿನಿಮಾಗೆ ಕಿಚ್ಚ ಸುದೀಪ್ ಹೀರೋ ಆಗಬೇಕು ಎಂದ ಸೋನು ಶ್ರೀನಿವಾಸ್ ಗೌಡ ; ಯಾವ ಸಿನೆಮಾ..!?? ಎಂದು ಕುಹಕ Comments ಹಾಕಿದ ಪಡ್ಡೆಗಳು – ಕಹಳೆ ನ್ಯೂಸ್

ಬಿಗ್ ಬಾಸ್ (Bigg Boss OTT) ಮನೆಯಿಂದ ಆಚೆ ಬರುವ ನಟ- ನಟಿಯರಿಗೆ ಅನೇಕ ನಿರ್ದೇಶಕರು ಗಾಳ ಹಾಕಿಕೊಂಡು ಕೂತಿರುತ್ತಾರೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಹಾಗಾಗಿಯೇ ಬಿಗ್ ಬಾಸ್ ಮನೆಯಿಂದ ಬಂದ ಪ್ರಥಮ್, ಶಶಿ ಸೇರಿದಂತೆ ಹಲವರು ನಾಯಕ ನಟರಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದರು. ಇನ್ನೂ ಕೆಲವು ನಟಿಯರು ಕೂಡ ಅವಕಾಶ ಪಡೆದರು. ಇಂಥದ್ದೊಂದು ಅವಕಾಶ ಸೋನುಗೂ ಬಂದಿದೆ. ಹೌದು, ಸೋನು ಶ್ರೀನಿವಾಸ್ ಗೌಡ (Sonu Srinivas...
1 33 34 35 36 37 92
Page 35 of 92