Thursday, July 23, 2026

ಸಿನಿಮಾ

ಅಂಕಣಸಿನಿಮಾಸುದ್ದಿ

ZEE Kutumba Awards 2025 ; ಕಲರ್‌ಫುಲ್‌ ವೇದಿಕೆಯಲ್ಲಿ ತಾರಾ ಕಲರವ-ಕಹಳೆ ನ್ಯೂಸ್

ಕನ್ನಡ ಕಿರುತೆರೆಯ ಮನರಂಜನಾ ವಾಹಿನಿ ಜೀ ಕನ್ನಡ ಸಂಬಂಧಗಳನ್ನು ಸಂಭ್ರಮಿಸುವ ಅತೀದೊಡ್ಡ ಹಬ್ಬ `ಜೀ ಕುಟುಂಬ ಅವಾರ್ಡ್ಸ್-2025′ ಕ್ಷಣಗಣನೆ ಶುರುವಾಗಿದೆ. ಕೋಟಿ ಕಣ್ಣುಗಳು ಕಾತುರತೆಯಿಂದ ಕಾಯುತ್ತಿದ್ದ ಎಂಟರ್ಟೈನ್ಮೆಂಟ್ ನ ಮಹಾಪರ್ವ ಇದೇ ತಿಂಗಳ 17, 18 ಮತ್ತು 19 ರಂದು ಜೀ ಕನ್ನಡ ವಾಹಿನಿಯಲ್ಲಿ ಸಂಜೆ 6:30 ರಿಂದ ಪ್ರಸಾರ ಆಗಲಿದೆ. ಇನ್ನು ಈ ಕಾರ್ಯಕ್ರಮವನ್ನು ಕರ್ನಾಟಕದ ಹೆಸರಾಂತ ನಿರೂಪಕ ಅಕುಲ್ ಬಾಲಾಜಿ ಮತ್ತು ನಿರೂಪಕಿ ಅನುಶ್ರೀ ಅವರು ನಡೆಸಿಕೊಡಲಿದ್ದಾರೆ. ಈ...
ಮುಂಬೈಸಿನಿಮಾಸುದ್ದಿ

ಮುಂಬೈನಲ್ಲಿ ರಿಷಬ್ ಶೆಟ್ಟಿಗೆ ಅದ್ಧೂರಿ ಸ್ವಾಗತ – ಹೂಮಳೆ ಸುರಿಸಿದ ಅಭಿಮಾನಿಗಳು-ಕಹಳೆ ನ್ಯೂಸ್

ಕಾಂತಾರ  ಸಿನಿಮಾ ಬಾಕ್ಸಾಪೀಸ್‍ನಲ್ಲಿ ಅದ್ಧೂರಿಯಾಗಿ ಗಳಿಕೆ ಮಾಡುತ್ತಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಚಿತ್ರ ತೆರೆಕಂಡ ಕಡೆಗೆಲ್ಲ ಭಾಷೆ ಮೀರಿ ಯಶಸ್ಸಿನ ನಾಗಾಲೋಟ ಮುಂದುವರೆಸಿದೆ. ಇದರ ಬೆನ್ನಲ್ಲೇ ರಿಷಬ್ ಮುಂಬೈನ ಥಿಯೇಟರ್‌ಗೆ ಗೈಟಿ ಗ್ಯಾಲಕ್ಸಿ ಥಿಯೇಟರ್‌ಗೆ ಭೇಟಿ ನೀಡಿದ್ದಾರೆ. ಈ ವೇಳೆ ಅಭಿಮಾನಿಗಳು ಅವರ ಮೇಲೆ ಹೂಚೆಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ರಿಷಬ್ ಶೆಟ್ಟಿ ಕಾರ್‌ನ ಸನ್‍ ರೂಪ್‍ನಲ್ಲಿ ನಿಂತು ಅಭಿಮಾನಿಗಳತ್ತ ಕೈಬೀಸಿದ್ದಾರೆ. ಥಿಯೇಟರ್ ಮುಂದೆ ಜಮಾಯಿಸಿದ್ದ ಅಭಿಮಾನಿಗಳು...
ಆರೋಗ್ಯಬೆಂಗಳೂರುರಾಜ್ಯಸಿನಿಮಾಸುದ್ದಿ

ನಟ ಉಮೇಶ್ ಆರೋಗ್ಯ ವಿಚಾರಿಸಿದ ಹಿರಿಯ ಕಲಾವಿದರು-ಕಹಳೆ ನ್ಯೂಸ್

ಹಿರಿಯ ನಟ ಎಂಎಸ್ ಉಮೇಶ್  ಮನೆಯಲ್ಲಿ ಕಾಲುಜಾರಿ ಬಿದ್ದು ಸೊಂಟ ಹಾಗೂ ಬಲಗೈ ಭುಜಕ್ಕೆ ಪೆಟ್ಟು ಮಾಡಿಕೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಹಿರಿಯ ನಟ ಉಮೇಶ್ ಅವರಿಗೆ ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನಿಂಗ್ ಮಾಡಿದ ಬಳಿಕ ಲಿವರ್‌ನಲ್ಲಿ ಘನಗಾತ್ರದ ಗೆಡ್ಡೆ ಪತ್ತೆಯಾಗಿದೆ. ಲಿವರ್ ಕ್ಯಾನ್ಸರ್ ಆಗಿ ಅದು ಬೇರೆ ಬೇರೆ ಅಂಗಗಳಿಗೆ ಹರಡಿದೆ ಎಂದು ಶಾಂತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ...
ಬೆಂಗಳೂರುಸಿನಿಮಾಸುದ್ದಿ

1 ಕೋಟಿ ಟಿಕೆಟ್‌ ಮಾರಾಟ – ಹಿಂದಿಯಲ್ಲಿ ಕಾಂತಾರ 130+ ಕೋಟಿ ಗಳಿಕೆ

ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ: ಚಾಪ್ಟರ್ 1  ಟಿಕೆಟ್‌ ಬುಕ್ಕಿಂಗ್‌ ಮಾಡುವ ಬುಕ್‌ಮೈಶೋ ದಲ್ಲಿ 1 ಕೋಟಿ ಟಿಕೆಟ್‌ ಮಾರಾಟವಾಗಿದೆ. ಅಕ್ಟೋಬರ್‌ 2 ರಂದು ಕಾಂತಾರ ಬಿಡುಗಡೆಯಾಗಿದ್ದು ಈಗಲೂ ಪ್ರೇಕ್ಷಕರಿಂದ ಬೇಡಿಕೆ ವ್ಯಕ್ತವಾಗುತ್ತಿದೆ. ಶನಿವಾರ ಭಾನುವಾರ ಬಹುತೇಕ ಥಿಯೇಟರ್‌ಗಳು ಭರ್ತಿಯಾಗುತ್ತಿವೆ. ಟಯರ್‌ 2 ಮತ್ತು ಟಯರ್‌ 3 ನಗರಗಳಲ್ಲಿ ಥಿಯೇಟರ್‌ ಈಗಲೂ ಭರ್ತಿಯಾಗುತ್ತಿರುವುದು ಚಿತ್ರ ಉತ್ತಮ ಕಲೆಕ್ಷನ್‌ ಮಾಡುವ ಸಾಧ್ಯತೆಯಿದೆ. ಆರಂಭದಲ್ಲಿ ಹಿಂದಿ ಕಲೆಕ್ಷನ್‌ ಕಡಿಮೆ ಇತ್ತು. ಆದರೆ...
ಅಂಕಣಮಂಗಳೂರುಸಿನಿಮಾಸುದ್ದಿ

ಕಾಂತಾರ ಚಾಪ್ಟರ್‌ 1 ; ಸಕ್ಸಸ್‌ ಬೆನ್ನಲ್ಲೇ ಕಟೀಲು ಅಮ್ಮನ ದರ್ಶನ ಪಡೆದ ವಿಜಯ್‌ ಕಿರಗಂದೂರು-ಕಹಳೆ ನ್ಯೂಸ್

ಮಂಗಳೂರು: ಕಾಂತಾರ ಚಾಪ್ಟರ್‌ 1  ಯಶಸ್ವಿ ಹಿನ್ನೆಲೆಯಲ್ಲಿ ನಿರ್ಮಾಪಕ ವಿಜಯ್‌ ಕಿರಗಂದೂರು , ಕರಾವಳಿ ದೇವಿಯ ಮೊರೆ ಹೋಗಿದ್ದಾರೆ. ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದ ‘ಕಾಂತಾರ’ ನಿರ್ಮಾಪಕ ವಿಜಯ್‌ ಕಿರಗಂದೂರು ಅವರು ಶ್ರೀ ದುರ್ಗಾಪರಮೇಶ್ವರಿ ದೇವಿ ದರ್ಶನ ಪಡೆದಿದ್ದಾರೆ. ಕಟೀಲಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನಕ್ಕೆ ಸ್ನೇಹಿತರೊಂದಿಗೆ ವಿಜಯ್ ಕಿರಗಂದೂರು ಭೇಟಿ ನೀಡಿದರು. ಕ್ಷೇತ್ರದಲ್ಲೇ ಅನ್ನ ಪ್ರಸಾದ ಸ್ವೀಕರಿಸಿದರು. ಇತ್ತ ಕಾಂತಾರ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಮುಂಬೈನ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಕನ್ನಡದ ಖ್ಯಾತ ನಟ ಉಮೇಶ್‌ ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ..!- ಕಹಳೆ ನ್ಯೂಸ್

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟರಾದ ಎಂ.ಎಸ್‌.ಉಮೇಶ್‌ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 80 ವರ್ಷ ವಯಸ್ಸಿನವರಾದ ಉಮೇಶ್‌ ಕನ್ನಡದ ಬಹುತೇಕ ನಟರೊಂದಿಗೆ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದಾರೆ. ತಮ್ಮ ಹಾಸ್ಯಪಾತ್ರದ ಮೂಲಕ ಅವರು ರಾಜ್ಯದಾದ್ಯಂತ ಜನಪ್ರಿಯತೆ ಪಡೆದಿದ್ದರು. ಉಮೇಶ್‌ ಅವರು ಇತ್ತೀಚೆಗೆ ತಮ್ಮ ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದರು ಎನ್ನಲಾಗಿದೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ...
ಅಂಕಣಸಿನಿಮಾಸುದ್ದಿ

ಬಾಕ್ಸಾಫೀಸ್‌ನಲ್ಲಿ ಕಾಂತಾರ ಚಾಪ್ಟರ್‌ 1 ಮಿಂಚಿನ ಓಟ ; ಸಿದ್ಧಿವಿನಾಯಕನ ದರ್ಶನ ಪಡೆದ ರಿಷಬ್‌-ಕಹಳೆ ನ್ಯೂಸ್

ಕಾಂತಾರ ಅಧ್ಯಾಯ 1 ರ  ಯಶಸ್ಸಿನಲ್ಲಿ ರಿಷಬ್ ಶೆಟ್ಟಿ ಮಿಂಚುತ್ತಿದ್ದಾರೆ. ಈ ಚಿತ್ರವು ದೇಶ-ವಿದೇಶಗಳಲ್ಲಿ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳನ್ನು ಮುರಿಯುತ್ತಲೇ ಇದೆ. ಈಗಾಗಲೇ ಸಿನಿಮಾ 500 ಕೋಟಿ ರೂ. ಕ್ಲಬ್‌ ಸೇರಿದೆ. ಈ ಬೆನ್ನಲ್ಲೇ ನಟ ರಿಷಬ್‌ ಮತ್ತು ನಿರ್ಮಾಪಕರು, ಸಿದ್ಧಿವಿನಾಯಕ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಿಷಬ್‌ ಶೆಟ್ಟಿ ಬಿಳಿ   ಶರ್ಟ್ ಮತ್ತು ಬಿಳಿ ಮುಂಡು ಧರಿಸಿ ದೇವಾಲಯದಲ್ಲಿ ಕಾಣಿಸಿಕೊಂಡರು. ಅನೇಕ ಅಭಿಮಾನಿಗಳು ಅವರತ್ತ ಕೈ ಬೀಸಿದರು....
ಅಂಕಣಸಿನಿಮಾಸುದ್ದಿ

ಕಾಂತಾರ ಬ್ಲಾಕ್‌ಬಸ್ಟರ್ ಹಿಟ್ ; 1 ವಾರಕ್ಕೆ 509 ಕೋಟಿ ಕಲೆಕ್ಷನ್-ಕಹಳೆ ನ್ಯೂಸ್

ನಿರೀಕ್ಷೆಯಂತೆ ಕಾಂತಾರ ಅಧ್ಯಾಯ 1  ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ. ಕಲೆಕ್ಷನ್ ವಿಚಾರಕ್ಕೆ ಇದುವರೆಗೂ ಮೌನವಾಗಿದ್ದ ಕಾಂತಾರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್  ಈಗ ಚಿತ್ರದ ಗಳಿಕೆ ಕುರಿತು ಅಧಿಕೃತ ಘೋಷಣೆ ಮಾಡಿದೆ. ಮೊದಲ ವಾರಕ್ಕೆ ಕಾಂತಾರ ಚಿತ್ರ ವರ್ಲ್ಡ್ವೈಡ್ 509.25 ಕೋಟಿ ಕಲೆಕ್ಷನ್ ಮಾಡಿದೆ. `ಕಾಂತಾರ’ ಚಿತ್ರ ತೆರೆಕಂಡ ಬಳಿಕ ಬರುತ್ತಿದ್ದ ಅದ್ಭುತ ರೆಸ್ಪಾನ್ಸ್ ಗಮನಿಸಿದಾಗ ಮೊದಲ ವಾರದೊಳಗೆ ಕಾಂತಾರ ಚಿತ್ರ 500 ಕೋಟಿ ಗಡಿ ದಾಟುವ ಸುಳಿವು...
1 2 3 4 5 6 92
Page 4 of 92