Tuesday, March 17, 2026

ಸಿನಿಮಾ

ಸಿನಿಮಾ

ಕೋಟಿಗೊಬ್ಬ -3 , ಸಲಗ ಸಿನೆಮಾಕ್ಕೆ ಪೈರಸಿ ಹೊಡೆತ- ತನಿಖೆ ಮುಂದುವರಿಸಿದ ಸಿಐಡಿ ತಂಡ – ಕಹಳೆ ನ್ಯೂಸ್

ಕೊರೊನಾ ಹೊಡೆತಕ್ಕೆ ಸಂಪೂರ್ಣ ನೆಲ ಕಚ್ಚಿದ್ದ ಸ್ಯಾಂಡಲ್ ವುಡ್‍ನಲ್ಲಿ ಸ್ಟಾರ್ ನಟರ ಎರಡು ಸಿನಿಮಾಗಳು ಅದ್ದೂರಿಯಾಗಿ ತೆರೆಕಂಡಿದೆ. ದುನಿಯಾ ವಿಜಯ್ ನಿರ್ದೇಶನದ ಸಲಗ ಸಿನಿಮಾ ಅ. 14 ರಂದು ಬಿಡುಗಡೆಯಾಗಿತ್ತು. ಅ. 15 ರಂದು ನಟ ಸುದೀಪ್ ನಟನೆಯ ಬಹು ನಿರೀಕ್ಷಿತ ಚಿತ್ರ ಕೋಟಿಗೊಬ್ಬ-3 ಬಿಡುಗಡೆಯಾಗಿತ್ತು. ಆದರೆ ಬಿಡುಗಡೆಯಾದ ಕ್ಷಣದಲ್ಲಿಯೇ ಎರಡು ಸಿನಿಮಾಗಳಿಗೂ ಪೈರಸಿ ಹೊಡೆತ ಬಿದ್ದಿದೆ. ಕೋಟಿಗೊಬ್ಬ -3 ಸಿನಿಮಾ ಬಿಡುಗಡೆಗೂ ಮುನ್ನವೇ ಕನ್ನಡ ರಾಕರ್ಸ್ ಟೆಲಿಗ್ರಾಮ್ ಚಾನೆಲ್‍ನಲ್ಲಿ...
ದಕ್ಷಿಣ ಕನ್ನಡಪುತ್ತೂರುಸಿನಿಮಾ

ಅಜ್ಜನ ಮಾಯೆ’ ತುಳು ಕಿರುಚಿತ್ರಕ್ಕೆ ಲಕ್ಷಕ್ಕೂ ಅಧಿಕ ವೀಕ್ಷಣೆ, ಪ್ರಜ್ಞಾ ಆಶ್ರಮದಲ್ಲಿ ಕಿರುಚಿತ್ರ ತಂಡದ ಸಂಭ್ರಮ- ಕಹಳೆ ನ್ಯೂಸ್

ಪುತ್ತೂರು :  ಕರಾವಳಿಯಾದ್ಯಂತ ಭಾರಿ ಸದ್ದು ಮಾಡಿದ ಅಜ್ಜನ ಮಾಯೆ ತುಳು ಕಿರುಚಿತ್ರ 1 ಲಕ್ಷ ವೀಕ್ಷಣೆಯನ್ನು ಪಡೆದಿದ್ದು, ಈ ಸಂಭ್ರಮವನ್ನು ಪ್ರಜ್ಞಾ ಆಶ್ರಮದಲ್ಲಿ ಕಿರುಚಿತ್ರದ ತಂಡ ಕೇಕ್ ಕತ್ತರಿಸಿ ಸಂಭ್ರಮಿಸಿದೆ. ಯು ಟ್ಯೂಬಿನಲ್ಲಿ ಭರ್ಜರಿ ಯಶಸ್ವಿ ಪಡೆದ ಅಜ್ಜನ ಮಾಯೆ ಕಿರುಚಿತ್ರ, ನಾಡಿನಾದ್ಯಂತ ಸಂಚಲನ ಮೂಡಿಸಿ ಜನಮನ್ನಣೆಯನ್ನು ಗಳಿಸಿದೆ. ಈ ಗೆಲುವನ್ನು ಕಿರುಚಿತ್ರ ತಂಡ ಪ್ರಜ್ಞಾ ಆಶ್ರಮದ ದೇವರ ಮಕ್ಕಳ ಜೊತೆ ಸೇರಿ ವಿಶಿಷ್ಟ ರೀತಿಯಲ್ಲಿ ಸಂಭ್ರಮಿಸಿದೆ. ಈ...
ಸಿನಿಮಾ

ಸದ್ದು ಮಾಡಿ, ಸುದ್ದಿಯಾಗುತ್ತಿದೆ ‘ ಎಲ್ಲಾರೂ ಮಾಡುವುದು ಹೊಟ್ಟೆಗಾಗಿ ‘ ಕಿರುಚಿತ್ರದ ಫೋಸ್ಟರ್..! – ಕಹಳೆ ನ್ಯೂಸ್

ಮಂಗಳೂರು: ವೇಗವಾಗಿ ಮುನ್ನುಗ್ಗುತ್ತಿರುವ ಈ ಜಗತ್ತಿನಲ್ಲಿ ಅತ್ತಿತ್ತ ಕಡೆಯ ಸುಖ ದುಃಖಗಳ ಬಗ್ಗೆ ಯೋಚಿಸದೇ ಹಗಲು ರಾತ್ರಿ ಕಷ್ಟ ಪಟ್ಟು ಒಬ್ಬ ವ್ಯಕ್ತಿ ದುಡೀತಾನೆ ಅಂತ ಆದ್ರೆ ಅದು ಹೊಟ್ಟೆಗಾಗಿ. ಅದೇ ರೀತಿ ಹೊಟ್ಟೆ ಪಾಡಿಗಾಗಿ ಹಾಗೂ ಕನಸಿನ ಪಾಡಿಗಾಗಿ ಸಿನಿಮಾದ ಬೆನ್ನು ಬಿದ್ದ ಕೆಲವರು ‘ಎಲ್ಲಾರೂ ಮಾಡುವುದು ಹೊಟ್ಟೆಗಾಗಿ’ ಎಂದು ಹೇಳೋಕೆ ಹೊರಟಿದ್ದಾರೆ.  ಮಂಗಳೂರಿನ ಸಿನಿ ತಂಡವೊಂದು ‘ಎಲ್ಲಾರು ಮಾಡುವುದು ಹೊಟ್ಟೆಗಾಗಿ’ ಎಂಬ ಶೀರ್ಷಿಕೆಯ ಹೊಚ್ಚ ಹೊಸ ಕಿರು...
ಕ್ರೈಮ್ಸಿನಿಮಾಸುದ್ದಿ

ರಾಜ್ ಕುಂದ್ರಾ ಅಶ್ಲೀಲ ಸಿನಿಮಾ ಕೇಸ್ ; ಕನ್ನಡ ಸಿನಿಮಾ ನಟಿಗೂ ಇದ್ಯಾ ಲಿಂಕ್..? – ​ಕಹಳೆ ನ್ಯೂಸ್

ಮುಂಬೈ: ಉದ್ಯಮಿ ರಾಜ್ ಕುಂದ್ರಾ ಅವರು ಅಶ್ಲೀಲ ಸಿನಿಮಾ ಪ್ರಕರಣದಲ್ಲಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆದರೆ  ಈ ಪ್ರಕರಣದಲ್ಲಿ ಕನ್ನಡ ಸಿನಿಮಾ ನಟಿಯ ಹೆಸರು ಕೇಳಿ ಬರುತ್ತಿದೆ. ನಟಿ ಫ್ಲೋರಾ ಸೈನಿ (ಆಶಾ ಸೈನಿ) ಅವರ ಹೆಸರು ಕೇಳಿಬರುತ್ತಿದೆ. ಹಲವು ನಟಿಯರನ್ನು ಮತ್ತು ಮಾಡೆಲ್‍ಗಳನ್ನು ಬಳಸಿಕೊಂಡು ರಾಜ್‍ಕುಂದ್ರಾ ನೀಲಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಆದರೆ ಇದೀಗ  ಕನ್ನಡದ ಕೆಲವು ಚಿತ್ರಗಳಲ್ಲಿ ನಟಿಸಿರುವ ಫ್ಲೋರಾ ಸೈನಿ ಹೆಸರನ್ನು...
ಕ್ರೈಮ್ರಾಷ್ಟ್ರೀಯಸಿನಿಮಾಸುದ್ದಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯವರ ಪತಿ ರಾಜ್ ಕುಂದ್ರಾ ‘ ಹಾಟ್‌ಶಾಟ್ಸ್ ‘ ಸೆಕ್ಸ್ ವಿಡಿಯೋ ಆಯಪ್ ನ ಮಾಲಕ..! ; ಹಾಟ್ ನಟಿಯ ಪತಿ ಸೆಕ್ಸ್ ವಿಡಿಯೋ ಪ್ರೋಡ್ಯೂಸರ್..!? ನ್ಯಾಯಾಲಯದ ಮುಂದೆ ಕರಾವಳಿ ಮೂಲದ ನಟಿಯ ಗಂಡನ ಹಣೆಬರಹ ಬಿಚ್ಚಿಟ್ಟ ಮುಂಬೈ ಪೋಲೀಸರು – ಕಹಳೆ ನ್ಯೂಸ್

ಮುಂಬೈ: ಅಶ್ಲೀಲ ಚಿತ್ರಗಳ ರಚನೆ, ಬಿತ್ತರಿಸಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಉದ್ಯಮಿ ರಾಜ್ ಕುಂದ್ರಾ ಬ್ರಿಟನ್ ಬ್ಲೂ ಫಿಲ್ಮ್ ಕಂಪೆನಿಯೊಂದಿಗೆ ನಂಟು ಹೊಂದಿದ್ದಾರೆ. ಕುಂದ್ರಾ ಸಂಬಂಧಿಯ ಮಾಲಕತ್ವದ ಲಂಡನ್ ಮೂಲದ ಸಂಸ್ಥೆಯು ಭಾರತಕ್ಕೆ ಅಶ್ಲೀಲ ವಿಷಯವನ್ನು ಉತ್ಪಾದಿಸುತ್ತಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯವರ ಪತಿ ರಾಜ್ ಕುಂದ್ರಾ (45) ಅವರನ್ನು ಸೋಮವಾರ ರಾತ್ರಿ ಅಪರಾಧ ವಿಭಾಗವು ಬಂಧಿಸಿದೆ. ಅಶ್ಲೀಲ ಚಿತ್ರಗಳ ರಚನೆ ಹಾಗೂ ಅವುಗಳನ್ನು ಕೆಲವು...
ಸಿನಿಮಾಸುದ್ದಿ

ಬಿಡುಗಡೆಗೆ ಸಿದ್ಧವಾಗಿದೆ ಮಲೆನಾಡಿನ ಹೆಣ್ಣು ಫೀಮೇಲ್ ಹಾಡು; ಇಂದು ಕಮಿಷನರ್ ಶಶಿಕುಮಾರ್ ಇವರಿಂದ ಬಿಡುಗಡೆ-ಕಹಳೆ ನ್ಯೂಸ್

ಮಲೆನಾಡಿನ ಹೆಣ್ಣು ಎಂಬ ಹಾಡು ಕರ್ನಾಟಕದಲ್ಲಿ ಸದ್ದು ಮಾಡಿದ್ದು ಈಗಾಗಲೇ ಕೇಳಿ ನೋಡಿದ್ದೀರಿ. ಈಗ ಅದೇ ಸಿ.ಆರ್ ಕ್ರೀಯೆಷನ್ ತಂಡದಿಂದ ಚರಣ್ ಉಪ್ಪಳಿಗೆ ನಿರ್ಮಿಸಿ ನಿರ್ದೇಶಿಸಿ, ಗಗನ ಕಾರಂತ್ ಅವರ ಸುಮಧುರ ಕಂಠದಿಂದ ಮೂಡಿ ಬಂದು ಶುಭ್ರ ಪುತ್ರಕಳ ಅವರ ಸಾಹಿತ್ಯ ಹಾಗೂ ವಿಕ್ರಮ್ ನಾಯಕ್(ಶ್ರೀ ವಿ ಕ್ರಿಯೇಷನ್) ರವರ ಸಂಕಲನದಿಂದ ಮೂಡಿ ಬಂದಿರುವ ಮಲೆನಾಡಿನ ಹೆಣ್ಣು ಇದರ ಫೀಮೆಲ್ ಹಾಡು ಇಂದು ಮಂಗಳೂರು ನಗರ ಪೋಲಿಸ್ ಆಯುಕ್ತರಾದ ಶಶಿ...
ರಾಜಕೀಯರಾಷ್ಟ್ರೀಯಸಿನಿಮಾಸುದ್ದಿ

ಮುಸ್ಲಿಮರನ್ನು ಮದುವೆಯಾದ ಮಹಿಳೆ, ಮಕ್ಕಳು ಧರ್ಮ ಯಾಕೆ ಬದಲಿಸಿಕೊಳ್ಳಬೇಕು: ಅಮೀರ್​​ಗೆ ಕಂಗನಾ ಪ್ರಶ್ನೆ – ಕಹಳೆ ನ್ಯೂಸ್

ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಕಿರಣ್ ರಾವ್ ವಿಚ್ಛೇದನಾ ವಿಚಾರವಾಗಿ ನಟಿ ಕಂಗನಾ ರಣಾವತ್ ಪ್ರತಿಕ್ರಿಯೆ ನೀಡಿದ್ದಾರೆ. ಸದಾ ಒಂದಲ್ಲ ಒಂದು ವಿವಾದ ಸೃಷ್ಟಿಸಿಕೊಳ್ಳುವ ಕಂಗನಾರವರು ಇದೀಗ ಅಮೀರ್ ಖಾನ್ ಮುಸ್ಲಿಂ, ಕಿರಣ್ ರಾವ್ ಹಿಂದೂ, ಇವರಿಬ್ಬರಿಗೆ ಹುಟ್ಟಿದ ಮಗ ಆಜಾದ್ ರಾವ್ ಖಾನ್ ಮಾತ್ರ ಏಕೆ ಮುಸ್ಲಿಂ ಆಗಿಯೇ ಮುಂದುವರೆಯುತ್ತಿದ್ದಾನೆ. ಮುಸ್ಲಿಮರನ್ನು ಮದುವೆಯಾದವರು ಧರ್ಮವನ್ನು ಯಾಕೆ ಬದಲಾಯಿಸಿಕೊಳ್ಳಬೇಕು ಎಂದು ಪ್ರಶ್ನಿಸಿದ್ದಾರೆ. ಈ ಕುರಿತಂತೆ ಕಂಗನಾ ರಣಾವತ್‍ರವರು ತಮ್ಮ...
ರಾಷ್ಟ್ರೀಯಸಿನಿಮಾಸುದ್ದಿ

ಭಾರತೀಯ ಸೇನೆಯಿಂದ ಖ್ಯಾತ ನಟಿ ವಿದ್ಯಾ ಬಾಲನ್‍ಗೆ ಅತ್ಯುನ್ನತ ಗೌರವ ; ಯಾಕೆ ಗೊತ್ತಾ…!? ಈ ವರದಿ ನೋಡಿ – ಕಹಳೆ ನ್ಯೂಸ್

ಮುಂಬೈ: ಬಾಲಿವುಡ್ ನಟಿ ವಿದ್ಯಾ ಬಾಲನ್‍ಗೆ ಭಾರತೀಯ ಸೇನೆ ಅತ್ಯುನ್ನತ ಗೌರವವನ್ನು ಸಲ್ಲಿಸಿದೆ. ವಿದ್ಯಾ ಬಾಲನ್ ಭಾರತೀಯ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಗೌರವಿಸಿ ಭಾರತೀಯ ಸೇನೆಯು ನಟಿಗೆ ವಿಭಿನ್ನವಾಗಿ ಗೌರವ ಸಮರ್ಪಿಸಿದೆ. ಸೈನಿಕರು ಫೈರಿಂಗ್ ತರಬೇತಿ ಪಡೆಯುವ ಸ್ಥಳ ಕಾಶ್ಮೀರದ ಗುಲ್ಬಾರ್ಗ್‍ನಲ್ಲಿರುವ ಮಿಲಿಟರಿ ಫೈರಿಂಗ್ ರೇಂಜ್‍ಗೆ ವಿದ್ಯಾ ಬಾಲನ್ ಹೆಸರನ್ನು ನಾಮಕರಣ ಮಾಡಲಾಗಿದೆ. ಮಿಲಿಟರಿ ಫೈರಿಂಗ್ ರೇಂಜ್‍ಗೆ ವಿದ್ಯಾ ಬಾಲನ್ ಹೆಸರು ನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...
1 41 42 43 44 45 92
Page 43 of 92