Sunday, September 6, 2026

ಸುದ್ದಿ

ದೆಹಲಿರಾಜ್ಯಸುದ್ದಿ

ಜೆಎನ್‌ಯು ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ – 10 ವಿದ್ಯಾರ್ಥಿಗಳಿಂದ ದೂರು -ಕಹಳೆ ನ್ಯೂಸ್

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಪ್ರಾಧ್ಯಾಪಕರ ಮೇಲೆ ಕನಿಷ್ಟ 10 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ವಿಶ್ವವಿದ್ಯಾಲಯದ ಆಂತರಿಕ ದೂರು ಸಮಿತಿಗೆ (ICC) ವಿದ್ಯಾರ್ಥಿಗಳಿಂದ ದೂರು ಸಲ್ಲಿಕೆಯಾಗಿದೆ. ವಿದ್ಯಾರ್ಥಿಗಳು ನೀಡಿದ ದೂರಿನಲ್ಲಿ, ಪ್ರೊಫೆಸರ್‌ ಮೀಟಿಂಗ್‌ ನೆಪದಲ್ಲಿ ತನ್ನ ಮನೆಗೆ ಕರೆಸಿಕೊಂಡು ಅನುಚಿತವಾಗಿ ವರ್ತಸಿದ್ದಾರೆ. ತರಗತಿ ವೇಳೆ ವಿದ್ಯಾರ್ಥಿನಿಯರಿಗೆ ಆಕ್ಷೇಪಾರ್ಹ ಕಾಮೆಂಟ್‌ಗಳನ್ನ ಸಹ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಐಸಿಸಿ ಒಂದು ತಿಂಗಳ ಹಿಂದೆ ದೂರು ಸ್ವೀಕರಿಸಿದ್ದು, ಅಂದಿನಿಂದ ಆರೋಪಗಳ ಕುರಿತು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರುದ ಪಿಲಿಗೊಬ್ಬು 2026ಕ್ಕೆ ಭರ್ಜರಿ ಸಿದ್ಧತೆ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಕರಾವಳಿಯ ಸಾಂಪ್ರದಾಯಿಕ ಹುಲಿವೇಷದ ಸೊಬಗನ್ನು ಅನಾವರಣಗೊಳಿಸುವ ‘ಪುತ್ತೂರುದ ಪಿಲಿಗೊಬ್ಬು 2026’ ಸೀಸನ್–4ಕ್ಕೆ ಪುತ್ತೂರು ಸಜ್ಜಾಗುತ್ತಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ವಿಜಯ ಸಾಮ್ರಾಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಹಾಗೂ ಸಹಜ್ ರೈ ಬಳಜ್ಜ ಅವರ ಮುಂದಾಳತ್ವದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು 2026 ನಡೆಯಲಿದೆ. ಆಮಂತ್ರಣ ಪತ್ರಿಕೆ ಬಿಡುಗಡೆಗೂ ಮುನ್ನ ಶ್ರೀ ಮಹಾಲಿಂಗೇಶ್ವರ...
ಸುದ್ದಿ

ಮಣಿಪಾಲ ಜ್ಞಾನಸುಧಾದಲ್ಲಿ ಶಿಕ್ಷಕರ ದಿನಾಚರಣೆ: ನಿವೃತ್ತ ಶಿಕ್ಷಕರಿಗೆ ಸನ್ಮಾನ – ಕಹಳೆ ನ್ಯೂಸ್

ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಿಕ್ಷಕ ವೃತ್ತಿಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಬಾಳು ಬೆಳಗಿಸಿ ನಿವೃತ್ತರಾದ ಕೆ.ಪಿ.ಎಸ್.ಪ್ರಾ. ಶಾಲೆ ಕೋಟೆಶ್ವರದ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಚಂದ್ರ ನಾಯ್ಕ್‌ ಎಚ್, ಮಣಿಪಾಲ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲರಾದ ಶ್ರೀಮತಿ ಇಂದಿರಾ ರಾವ್‌, ಸರಕಾರಿ ಪ್ರೌಢಶಾಲೆ ಒಳಕಾಡು ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಿರ್ಮಲ ಬಿ. ಮತ್ತು ಪರ್ಕಳ...
ಸುದ್ದಿ

ಕಡಬದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ – ಕಹಳೆ ನ್ಯೂಸ್

ಕಡಬದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕಿ ಶ್ರೀಮತಿ ಸವಿತಾ ಶಿವಸುಬ್ರಮಣ್ಯ ಭಟ್ ವಹಿಸಿ ಶಿಕ್ಷಕ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳಾದ ಎನ್ ಕೆ ಯಶ್ವಿತ್ ಹಾಗೂ ನಿರೀಕ್ಷಾ ಎಸ್ ಮತ್ತು ಮುಖ್ಯ ಶಿಕ್ಷಕಿ ಶ್ರೀಮತಿ ಶೈಲಶ್ರೀ ರೈ ಎಸ್ ಅನಿಸಿಕೆಯನ್ನು ವ್ಯಕ್ತಪಡಿಸಿದರು. ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಮನರಂಜನೆಯ ಆಟಗಳನ್ನು ಏರ್ಪಡಿಸಿದ್ದರು. ಕಾರ್ಯಕ್ರಮದಲ್ಲಿ ಇದರ ಬಹುಮಾನ ವಿತರಣೆಯನ್ನು...
ಸುದ್ದಿ

ತಂತ್ರಜ್ಞಾನ ಕ್ಷೇತ್ರದ ಪ್ರಗತಿಯಲ್ಲಿ ರಸಾಯನಶಾಸ್ತ್ರದ ಪಾತ್ರ ಪ್ರಮುಖವಾಗಿದೆ : ಡಾ. ದಿವ್ಯಾ ಎನ್ ಶೆಟ್ಟಿ – ಕಹಳೆ ನ್ಯೂಸ್

ಪುತ್ತೂರು  : ರಸಾಯನಶಾಸ್ತ್ರವು ಕೇವಲ ಪುಸ್ತಕಗಳಲ್ಲಿರುವ ಸೂತ್ರಗಳು, ರಾಸಾಯನಿಕ ಸಮೀಕರಣಗಳು ಮತ್ತು ಪರೀಕ್ಷೆಗಳ ಅಂಕಗಳಿಗೆ ಮಾತ್ರ ಸೀಮಿತವಾದ ವಿಷಯವಲ್ಲ. ನಮ್ಮ ದಿನನಿತ್ಯದ ಪ್ರತಿಯೊಂದು ಚಟುವಟಿಕೆಯ ಹಂತದಲ್ಲೂ ರಸಾಯನಶಾಸ್ತ್ರವು ಅತ್ಯಂತ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ನಾವು ಉಸಿರಾಡುವ ಗಾಳಿಯಿಂದ ಹಿಡಿದು, ಸೇವಿಸುವ ಆಹಾರ, ಬಳಸುವ ಔಷಧಗಳು ಹಾಗೂ ಧರಿಸುವ ಉಡುಪುಗಳವರೆಗೆ ಪ್ರತಿಯೊಂದರಲ್ಲೂ ಇದರ ಪ್ರಭಾವವಿದೆ. ಇದು ಎಲ್ಲಾ ಕ್ಷೇತ್ರಗಳೊಂದಿಗೂ ಪರಸ್ಪರ ಸಂಬಂಧ ಹೊಂದಿದೆ. ಜೀವಜಗತ್ತಿನ ರಹಸ್ಯಗಳನ್ನು ಮತ್ತು ಸುತ್ತಮುತ್ತಲಿನ ಬದಲಾವಣೆಗಳನ್ನು ವೈಜ್ಞಾನಿಕವಾಗಿ...
ಸುದ್ದಿ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯದಲ್ಲಿ ಒಂದು ವಾರದ ಉದ್ಯೋಗ ಕೌಶಲ್ಯ ತರಬೇತಿ ಸಂಪನ್ನ – ಕಹಳೆ ನ್ಯೂಸ್

ಸುಳ್ಯ : ನೆಹರು ಮೆಮೋರಿಯಲ್ ಕಾಲೇಜು ಸುಳ್ಯದಲ್ಲಿ ವಿದ್ಯಾರ್ಥಿನಿಯರಿಗಾಗಿ ಮಹೀಂದ್ರಾ & ಮಹೀಂದ್ರಾ ಸಂಸ್ಥೆಯ ಉಪಕ್ರಮವಾದ ನಾಂದಿ ಫೌಂಡೇಶನ್‌ನ ಮಹೀಂದ್ರಾ ಪ್ರೈಡ್ ಕ್ಲಾಸ್‌ರೂಮ್ (MPC) ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಒಂದು ವಾರದ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ ಇಂದು ಯಶಸ್ವಿಯಾಗಿ ಸಂಪನ್ನಗೊಂಡಿತು. ಆಗಸ್ಟ್ 31 ರಿಂದ ಸೆಪ್ಟೆಂಬರ್ 5 ರವರೆಗೆ ಎರಡು ಬ್ಯಾಚ್‌ಗಳಲ್ಲಿ ನಡೆದ ಈ ತರಬೇತಿಯ ಪ್ರಯೋಜನವನ್ನು ಬಿಸಿಎ, ಬಿಎಸ್ಸಿ, ಬಿಕಾಂ, ಬಿಬಿಎ ಮತ್ತು ಬಿಎ ವಿಭಾಗಗಳ 95 ವಿದ್ಯಾರ್ಥಿನಿಯರು...
ಸುದ್ದಿ

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ 2026-27ನೇ ಸಾಲಿನ ‘ಜಾಗೃತಿ’ ವಾರ್ಷಿಕ ಸಂಚಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು.ಸೆ,3: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, (ಸ್ವಾಯತ್ತ) ಇದರ ಜಾಗೃತಿ ಸಮಿತಿ, ಸೌರಭ ಪ್ರಸಾರಾಂಗ ಹಾಗೂ ಐಕ್ಯೂಎಸಿ ಘಟಕದ ಜಂಟಿ ಆಶ್ರಯದಲ್ಲಿ 2026-27ನೇ ಸಾಲಿನ ‘ಜಾಗೃತಿ’ ವಾರ್ಷಿಕ ಸಂಚಿಕೆಯ ಬಿಡುಗಡೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಆಡಳಿತ ಮಂಡಳಿ ಸಂಚಾಲಕ ಮುರಳಿ ಕೃಷ್ಣ .ಕೆ. ಎನ್ ಮಾತನಾಡಿ, ಕಥೆ, ಕವನ, ಲೇಖನ ಮುಂತಾದ ವಿವಿಧ ಬರಹ ಪ್ರಕಾರಗಳನ್ನು ದಾಖಲಿಸಲು ಈ ವಾರ್ಷಿಕ ಸಂಚಿಕೆಯು ಬಹುದೊಡ್ಡ...
ಸುದ್ದಿ

ಅಕ್ಷಯ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಆಹ್ವಾನಂ 2026 ಫ್ರೆಶರ್ಸ್ ಡೇ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಆಹ್ವಾನಂ 2026 ಫ್ರೆಶರ್ಸ್ ಡೇ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಜಯಂತ್ ನಡುಬೈಲು ರವರು, ವಿದ್ಯಾಭ್ಯಾಸದೊಂದಿಗೆ ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದಲ್ಲದೇ, ಸಮಯ ಪಾಲನೆ, ಶಿಸ್ತು ಹಾಗೂ ನಿರಂತರ ಪ್ರಯತ್ನಗಳೇ ಯಶಸ್ಸಿನ ಮೆಟ್ಟಿಲುಗಳು ಮತ್ತು ವಿದ್ಯಾರ್ಥಿ ಜೀವನವು ಭವಿಷ್ಯ ರೂಪಿಸುವ ಉತ್ತಮ ಹಂತವಾಗಿದ್ದು, ಈ ಅವಧಿಯನ್ನು ಕೌಶಲ್ಯಾಧರಿತ ಶಿಕ್ಷಣದೊಂದಿಗೆ,...
1 2 3 3,531
Page 1 of 3531