Recent Posts

Sunday, June 7, 2026

ಸುದ್ದಿ

ಸುದ್ದಿ

ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ) ಮತ್ತು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು ಇವರ ಜಂಟಿ ಆಯೋಜಕತ್ವದಲ್ಲಿ,ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಕೇಂದ್ರಗಳ ಸಹಯೋಗದೊಂದಿಗೆ ಈ ವಿಶಿಷ್ಟ “ಸಾಮೂಹಿಕ ಸರಸ್ವತೀ ವಂದನೆ” ಮತ್ತು “ವಿದ್ಯಾ ಸಂಕಲ್ಪ” ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ​ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ) ಮತ್ತು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು ಇವರ ಜಂಟಿ ಆಯೋಜಕತ್ವದಲ್ಲಿ,ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಕೇಂದ್ರಗಳ ಸಹಯೋಗದೊಂದಿಗೆ ಈ ವಿಶಿಷ್ಟ "ಸಾಮೂಹಿಕ ಸರಸ್ವತೀ ವಂದನೆ" ಮತ್ತು "ವಿದ್ಯಾ ಸಂಕಲ್ಪ" ಕಾರ್ಯಕ್ರಮವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಅತ್ಯಂತ ಭಕ್ತಿಭಾವದಿಂದ ಜರುಗಿತು. ಬೆಳಗ್ಗೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀ ಈಶ್ವರ...
ಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ವಾರ್ಷಿಕ ಮಹಾಸಭೆ – ಕಹಳೆ ನ್ಯೂಸ್

ಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಜೂನ್ 7ರಂದು ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು. ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯದರ್ಶಿ ಮಧುಸೂದನ್ ಮದ್ವ ವಾರ್ಷಿಕ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿ ನವೀನ್ ಪೂಜಾರಿ ವಾರ್ಷಿಕ ಲೆಕ್ಕಪತ್ರವನ್ನು ಸಭೆಯ ಮುಂದಿರಿಸಿದರು. ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅವರು 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯನ್ನು ಘೋಷಿಸಿದರು. ನೂತನ...
ಸುದ್ದಿ

ಖ್ಯಾತ ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ – ಕಹಳೆ ನ್ಯೂಸ್

ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಹಿರಿಯ ನಟ ಮತ್ತು ಹಾಸ್ಯ ಕಲಾವಿದ ಸಲೀಂ ಕುಮಾರ್ (56) ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಅಮೃತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾಗಿದ್ದಾರೆ. ಸಲೀಂ ಕುಮಾರ್ ಅವರು ದೀರ್ಘಕಾಲದಿಂದ ಲಿವರ್ ಸಿರೋಸಿಸ್ (ಯಕೃತ್ತಿನ ಕಾಯಿಲೆ) ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಅವರನ್ನು...
ಸುದ್ದಿ

ಬಳ್ಳಾರಿಯಲ್ಲಿ ಮಳೆ ಅವಾಂತರ : KEB ಘಟಕಕ್ಕೆ ನುಗ್ಗಿದ ನೀರು, ಇಡೀ ನಗರಕ್ಕೆ ಕರೆಂಟ್‌ ಕಟ್‌ – ಕಹಳೆ ನ್ಯೂಸ್

ಬಳ್ಳಾರಿ: ನಗರದಲ್ಲಿ ಶನಿವಾರ ರಾತ್ರಿ ಸುರಿದ ಮಳೆಗೆ ಹತ್ತಾರು ಅವಾಂತರ ಸೃಷ್ಟಿಯಾಗಿದೆ. ಬಳ್ಳಾರಿ ನಗರದ ತಗ್ಗು ಪ್ರದೇಶದ ಕೆಲ ಮನೆಗಳಿಗೆ ನೀರು ನುಗ್ಗಿ ಇಡೀ ರಾತ್ರಿ ಜನ ಜಾಗರಣೆ ಮಾಡಿದ್ರೆ, ಹಲವು ಸರ್ಕಾರಿ ಕಚೇರಿಗಳ ಆವರಣ ಕೆರೆಯಂತಾಗಿ, ಪೊಲೀಸ್ ಸಿಬ್ಬಂದಿ ಪರದಾಡಿದ್ದಾರೆ. ಕೆಇಬಿಗೂ (KEB) ನೀರು ನುಗ್ಗಿದ್ದು, ಇಡೀ ಬಳ್ಳಾರಿ ನಗರದ ಜನ ಕತ್ತಲೆಯಲ್ಲಿ ರಾತ್ರಿ ಕಳೆಯುವಂತಾಯಿತು. ಇನ್ನೂ ಮಳೆಯ ಮತ್ತೊಂದು ದೊಡ್ಡ ಪರಿಣಾಮ ನಗರದ ವಿದ್ಯುತ್ ವ್ಯವಸ್ಥೆಯ ಮೇಲೆ...
ಸುದ್ದಿ

ವೈಭವ್‌ ಸೂರ್ಯವಂಶಿಯನ್ನ ಹಾಡಿ ಹೊಗಳಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ – ಕಹಳೆ ನ್ಯೂಸ್

ನವದೆಹಲಿ: ಭಾರತದ ಯುವ ಚೆಸ್ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ ನಾರ್ವೆ ಚೆಸ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ವಿಶ್ವದ ಪ್ರತಿಷ್ಠಿತ ಚೆಸ್ ಟೂರ್ನಿಗಳಲ್ಲಿ ಒಂದಾದ ಈ ಸ್ಪರ್ಧೆಯಲ್ಲಿ 18 ಅಂಕಗಳೊಂದಿಗೆ ಪ್ರಶಸ್ತಿ ಗೆದ್ದಿರುವ ಪ್ರಜ್ಞಾನಂದ, ವಿಶ್ವ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಎರಡು ಬಾರಿ ಮಣಿಸಿ ಗಮನ ಸೆಳೆದಿದ್ದಾರೆ. ತಮ್ಮ ಸಾಧನೆ ಕುರಿತು ಮಾತನಾಡಿರುವ ಪ್ರಜ್ಞಾನಂದ, ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಸೋಲಿಸುವುದು ಯಾವಾಗಲೂ ವಿಶೇಷ. ಅವರು ಆಡುತ್ತಿರುವ ಟೂರ್ನಿಯನ್ನೇ...
ಸುದ್ದಿ

ಗ್ರಾಹಕರಿಗೆ ಶಾಕ್‌ – ಗೃಹಬಳಕೆ ಸಿಲಿಂಡರ್ ಬೆಲೆ 29 ರೂ. ಏರಿಕೆ – ಕಹಳೆ ನ್ಯೂಸ್

ನವದೆಹಲಿ: ದೇಶದ ಜನಸಾಮಾನ್ಯರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಗೃಹಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು  ಪ್ರತಿ ಸಿಲಿಂಡರ್‌ಗೆ 29 ರೂ. ಏರಿಕೆಯಾಗಿದೆ. ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ಈ ನಿರ್ಧಾರ ಕೈಗೊಂಡಿದ್ದು ಇಂದಿನಿಂದಲೇ ಹೊಸ ದರಗಳು ಜಾರಿಗೆ ಬಂದಿವೆ. ಕಳೆದ ಮೂರು ತಿಂಗಳಲ್ಲಿ ಅಡುಗೆ ಅನಿಲ ದರ ಹೆಚ್ಚಳವಾಗಿರುವುದು ಇದು ಎರಡನೇ ಬಾರಿಯಾಗಿದೆ. ಇದಕ್ಕೂ ಮುನ್ನ...
ಸುದ್ದಿ

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ : ಆರೆಂಜ್ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ ಸಹಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ‌ಯೆಲ್ಲೋ ಅಲರ್ಟ್ ಘೋಷಿಸಿದೆ. ಉಳಿದ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಬೆಳಗಾವಿ, ಬಾಗಲಕೋಟೆ, ರಾಯಚೂರು ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ...
ಸುದ್ದಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕುಂದಾಪುರ ತಾಲೂಕು ಶ್ರೀ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ನಿಲಯ ಕುಂದಾಪುರ ವಿಭಜನೆ BCDW -2461 ಖಾರ್ವಿಕೇರಿ ಇಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕುಂದಾಪುರ ತಾಲೂಕು ಶ್ರೀ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ನಿಲಯ ಕುಂದಾಪುರ ವಿಭಜನೆ bcwd 2461 ಖಾರ್ವಿಕೇರಿ ಇಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ನಡೆಯಿತು ಮತ್ತು ಈ ವಿದ್ಯಾರ್ಥಿ ನಿಲಯದಲ್ಲಿ ಓದಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಹತ್ತನೇ RANK ಪಡೆದ ಕುಮಾರಿ ಪ್ರಜ್ಞಾ ಮತ್ತು ರಾಜ್ಯಕ್ಕೆ15ನೇ RANK ಪಡೆದ ಧನ್ಯ ಮತ್ತು ಡಿಸ್ಟಿಂಕ್ಷನ್ ಪಡೆದ 10 ವಿದ್ಯಾರ್ಥಿಗಳನ್ನು...
1 2 3 3,384
Page 1 of 3384