Thursday, June 18, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಈಜಲು ತೆರಳಿದ್ದ ಪಿಯುಸಿ ವಿದ್ಯಾರ್ಥಿ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು -ಕಹಳೆ ನ್ಯೂಸ್

ಬೆಳ್ತಂಗಡಿ : ಮುಂಡಾಜೆ ಗ್ರಾಮದ ಬಳಿಯ ಅರಸಮಜಲು ಎಂಬಲ್ಲಿ ಬುಧವಾರ ನೇತ್ರಾವತಿ ನದಿಯಲ್ಲಿ ಪಿಯು ವಿದ್ಯಾರ್ಥಿಯೊಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ನಿಶಾಂತ್ (16) ಎಂದು ಗುರುತಿಸಲಾಗಿದೆ.ನಿಶಾಂತ್ ಈಜಲು ನದಿಗೆ ಹೋದಾಗ ಈ ಘಟನೆ ಸಂಭವಿಸಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನೂ ತಿಳಿಯಬೇಕಾಗಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 7 ಮರಿಗಳ ತಾಯಿಯಾದ ಭಾರತೀಯ ತೋಳ “ಗೀತಾ” : ಭಾರತೀಯ ತೋಳಗಳ ಸಂತಾನೋತ್ಪತ್ತಿಯಲ್ಲಿ ಹೊಸ ಮೈಲಿಗಲ್ಲು! -ಕಹಳೆ ನ್ಯೂಸ್

ಮಂಗಳೂರು : ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಸಂತಸದ ವಾತಾವರಣ ಮನೆಮಾಡಿದೆ. ಇಲ್ಲಿನ 'ಗೀತಾ' ಎಂಬ ಹೆಸರಿನ ಭಾರತೀಯ ತೋಳ (Indian Wolf) ಒಂದೇ ಬಾರಿಗೆ ಏಳು ಮರಿಗಳಿಗೆ ಜನ್ಮ ನೀಡುವ ಮೂಲಕ ಗಮನ ಸೆಳೆದಿದೆ. ಜನಿಸಿದ ಏಳು ಮರಿಗಳಲ್ಲಿ ನಾಲ್ಕು ಗಂಡು ಮತ್ತು ಮೂರು ಹೆಣ್ಣು ಮರಿಗಳಿವೆ. ಕಳೆದ 3 ವರ್ಷಗಳಿಂದ ಪಿಲಿಕುಳದಲ್ಲಿ ಭಾರತೀಯ ತೋಳಗಳನ್ನು ಪೋಷಿಸಲಾಗುತ್ತಿದೆ. ಇದು ಇಲ್ಲಿ ನಡೆದ ತೋಳಗಳ ಮೊದಲ ಯಶಸ್ವಿ ಸಂತಾನೋತ್ಪತ್ತಿಯಾಗಿದೆ....
ರಾಜ್ಯರಾಷ್ಟ್ರೀಯಸುದ್ದಿ

ಕತಾರ್‌ನ ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಸ್ಥಾವರದ ಮೇಲೆ ಇರಾನ್‌ ಕ್ಷಿಪಣಿ ದಾಳಿ -ಕಹಳೆ ನ್ಯೂಸ್

ಟೆಹ್ರಾನ್: ಕತಾರ್‌ನಲ್ಲಿರುವ ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಸ್ಥಾವರದ ಮೇಲೆ ಇರಾನಿನ ಕ್ಷಿಪಣಿ ದಾಳಿ ನಡೆಸಿದೆ. ಪರ್ಷಿಯನ್ ಕೊಲ್ಲಿಯಾದ್ಯಂತ ಇಂಧನ ಸೌಲಭ್ಯಗಳ ಮೇಲಿನ ದಾಳಿಗಳು ತೀವ್ರವಾಗಿ ಹೆಚ್ಚುತ್ತಿರುವ ನಡುವೆ, ವಿಶ್ವದ ಅತಿದೊಡ್ಡ ದ್ರವೀಕೃತ ನೈಸರ್ಗಿಕ ಅನಿಲ ರಫ್ತು ಸ್ಥಾವರವನ್ನು ಹೊಂದಿರುವ ಕತಾರಿ ಸಂಕೀರ್ಣವು ವ್ಯಾಪಕ ಹಾನಿಗೊಳಗಾಗಿದೆ. ಈ ತಿಂಗಳ ಆರಂಭದಲ್ಲಿ ಉತ್ಪಾದನೆಯನ್ನು ಸ್ಥಗಿತಗೊಳಿಸುವ ಮೊದಲು ಜಾಗತಿಕ ಪೂರೈಕೆಯ ಐದನೇ ಒಂದು ಭಾಗದಷ್ಟು ಪಾಲನ್ನು ಹೊಂದಿದ್ದ ಎಲ್‌ಎನ್‌ಜಿ ಸ್ಥಾವರವು ರಾಸ್ ಲಫಾನ್ ಕೈಗಾರಿಕಾ...
ರಾಜ್ಯರಾಷ್ಟ್ರೀಯಸುದ್ದಿ

ಇರಾನ್‌ನ ಸೌತ್‌ ಪಾರ್ಸ್‌ ಮೇಲೆ ಇನ್ಮುಂದೆ ದಾಳಿ ನಡೆಯಲ್ಲ, ಇಸ್ರೇಲ್‌ ದಾಳಿ ಬಗ್ಗೆ ಗೊತ್ತಿಲ್ಲ: ಟ್ರಂಪ್‌ -ಕಹಳೆ ನ್ಯೂಸ್

ವಾಷಿಂಗ್ಟನ್: ಇರಾನ್‌ನ ಸೌತ್ ಪಾರ್ಸ್ ಅನಿಲ ಕ್ಷೇತ್ರದ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿರುವ ಬಗ್ಗೆ ಅಮೆರಿಕಕ್ಕೆ ಯಾವುದೇ ಸುಳಿವು ಇರಲಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಎರಡೂ ರಾಷ್ಟ್ರಗಳನ್ನು ಒಳಗೊಂಡ ಇರಾನ್ ವಿರುದ್ಧದ ಜಂಟಿ ಕಾರ್ಯಾಚರಣೆಯಲ್ಲಿ ಇಸ್ರೇಲ್ ತನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ವರ್ತಿಸಿದೆ ಎಂದು ಅಮೆರಿಕ ಹೇಳಿರುವುದು ಇದೇ ಮೊದಲು. ಕತಾರ್‌ನ ಎಲ್‌ಎನ್‌ಜಿ ಸೌಲಭ್ಯದ ಮೇಲೆ ಇರಾನ್ ಅನ್ಯಾಯವಾಗಿ ದಾಳಿ ಮಾಡಿದೆ‌ ಎಂದು ಟ್ರಂಪ್‌ ಇದೇ ವೇಳೆ...
ಬೆಂಗಳೂರುಸುದ್ದಿ

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ – ಕಹಳೆ ನ್ಯೂಸ್

ಬೆಂಗಳೂರು: ಒಂದು ವಾರ ಹೋಟೆಲ್‌ಗಳು ಗ್ಯಾಸ್ ಸಿಲಿಂಡರ್‌ಗಾಗಿ ಸಹಕಾರ ಕೊಡಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ ಹೋಟೆಲ್ ಅಸೋಸಿಯೇಷನ್‌ಗೆ ಮನವಿ ಮಾಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗ್ಯಾಸ್ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಮಗೆ ಡೊಮೆಸ್ಟಿಕ್ ಸಿಲಿಂಡರ್ ಸಮಸ್ಯೆ ಇಲ್ಲ. ಎಷ್ಟು ಸಪ್ಲೈ ಆಗಬೇಕೋ ಅಷ್ಟು ಆಗಿದೆ. ಗೃಹ ಬಳಕೆ ನಿಲ್ಲಿಸೋದಿಲ್ಲ. 3 ಲಕ್ಷಕ್ಕೂ ಹೆಚ್ಚು ಸಿಲಿಂಡರ್ ಬಳಕೆ ಆಗುತ್ತಿದೆ. ಅದನ್ನ ಕೊಡುತ್ತಿದ್ದೇವೆ. ಕಮರ್ಷಿಯಲ್ ಗ್ಯಾಸ್...
ರಾಜ್ಯಸುದ್ದಿ

ತಿರುವನಂತಪುರಂ ನಾರ್ತ್ : ಮಂಗಳೂರು ಜಂಕ್ಷನ್‌ ರೈಲು ಖಾಯಂ -ಕಹಳೆ ನ್ಯೂಸ್

ತಿರುವನಂತಪುಂ ನಾರ್ತ್-ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ವೀಕ್ಲಿ ಸ್ಪೆಷಲ್ ಅಂತ್ಯೋದಯ ಎಕ್ಸ್‌ಪ್ರೆಸ್‌ ರೈಲಿನ ಸೇವೆಯನ್ನು ಖಾಯಂಗೊಳಿಸಲಾಗಿದೆ. ತಿರುವನಂತಪುರಂ ನಾರ್ತ್-ಮಂಗಳೂರು ಜಂಕ್ಷನ್ ವೀಕ್ಲಿ ಸ್ಪೆಷಲ್ ಅಂತ್ಯೋದಯ ಎಕ್ಸ್‌ಪ್ರೆಸ್ ರೈಲು (06313) ಮಾ. 16ರಿಂದ ಖಾಯಂ ರೈಲು (16313) ಆಗಿ ಸಂಚರಿಸುತ್ತಿದೆ. ಮಂಗಳೂರು ಜಂಕ್ಷನ್-ತಿರುವನಂತಪುರಂ ನಾರ್ತ್ ವೀಕ್ಲಿ ಸ್ಪೆಷಲ್ ಅಂತ್ಯೋದಯ ಎಕ್ಸ್‌ಪ್ರೆಸ್‌ (06314) ಮಾ. 17ರಿಂದ ಖಾಯಂ ರೈಲು (16314) ಆಗಿ ಸಂಚರಿಸಲಿದೆ. ಈ ರೈಲು ತಿರುವನಂತಪುರಂ ನಾರ್ತ್ ನಿಲ್ದಾಣದಿಂದ ಪ್ರತಿ ಸೋಮವಾರ...
ಸುದ್ದಿ

ಅಂಗನವಾಡಿ ಕಾರ್ಯಕರ್ತೆಯರ ಕಡೆ ಕೇಂದ್ರ ಸರ್ಕಾರವೂ ಕಣ್ತೆರೆಯಲಿ: ಲಕ್ಷ್ಮೀ ಹೆಬ್ಬಾಳಕರ್ ಆಗ್ರಹ : ಅಂಗನವಾಡಿ ಕಾರ್ಯಕರ್ತೆಯರಿಗೆ ಅತಿಹೆಚ್ಚು ಸಂಭಾವನೆ ಕೊಡುವ ರಾಜ್ಯ ಕರ್ನಾಟಕ : ದರ್ಶನ್ ಪುಟ್ಟಣ್ಣಯ್ಯ ಪ್ರಶ್ನೆಗೆ ಸಚಿವರ ಉತ್ತರ-ಕಹಳೆ ನ್ಯೂಸ್

ವಿಧಾನಸಭೆ (ಬೆಂಗಳೂರು):ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ವಿಷಯದಲ್ಲಿ ಕೇವಲ ರಾಜ್ಯ ಸರ್ಕಾರದ ಕಡೆಗೆ ಬೊಟ್ಟು ಮಾಡುವುದು ಸರಿಯಲ್ಲ, ಕೇಂದ್ರ ಸರ್ಕಾರವೂ ಈ ವಿಷಯದಲ್ಲಿ ಕಣ್ತೆರೆಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕ‌ರ್ ಹೇಳಿದರು. ಬಜೆಟ್ ಅಧಿವೇಶನದ ಬುಧವಾರ ಪ್ರಶೋತ್ತರ ವೇಳೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ರಾಜ್ಯ ಅತಿ ಹೆಚ್ಚು ಗೌರವ ಧನವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ...
ಸುದ್ದಿ

ತಿರುವನಂತಪುರಂ ನಾರ್ತ್ : ಮಂಗಳೂರು ಜಂಕ್ಷನ್‌ ರೈಲು ಖಾಯಂ-ಕಹಳೆ ನ್ಯೂಸ್

ಮಂಗಳೂರು: ತಿರುವನಂತಪುಂ ನಾರ್ತ್-ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ವೀಕ್ಲಿ ಸ್ಪೆಷಲ್ ಅಂತ್ಯೋದಯ ಎಕ್ಸ್‌ಪ್ರೆಸ್‌ ರೈಲಿನ ಸೇವೆಯನ್ನು ಖಾಯಂಗೊಳಿಸಲಾಗಿದೆ. ತಿರುವನಂತಪುರಂ ನಾರ್ತ್-ಮಂಗಳೂರು ಜಂಕ್ಷನ್ ವೀಕ್ಲಿ ಸ್ಪೆಷಲ್ ಅಂತ್ಯೋದಯ ಎಕ್ಸ್‌ಪ್ರೆಸ್ ರೈಲು (06313) ಮಾ. 16ರಿಂದ ಖಾಯಂ ರೈಲು (16313) ಆಗಿ ಸಂಚರಿಸುತ್ತಿದೆ. ಮಂಗಳೂರು ಜಂಕ್ಷನ್-ತಿರುವನಂತಪುರಂ ನಾರ್ತ್ ವೀಕ್ಲಿ ಸ್ಪೆಷಲ್ ಅಂತ್ಯೋದಯ ಎಕ್ಸ್‌ಪ್ರೆಸ್‌ (06314) ಮಾ. 17ರಿಂದ ಖಾಯಂ ರೈಲು (16314) ಆಗಿ ಸಂಚರಿಸಲಿದೆ. ಈ ರೈಲು ತಿರುವನಂತಪುರಂ ನಾರ್ತ್ ನಿಲ್ದಾಣದಿಂದ ಪ್ರತಿ...
1 98 99 100 101 102 3,396
Page 100 of 3396