Wednesday, June 17, 2026

ಸುದ್ದಿ

ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 5.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ – ಕಹಳೆ ನ್ಯೂಸ್

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿಯಾಗಿದೆ. ಬೆಳ್ಳಂಬೆಳಿಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಒಟ್ಟು 5.87 ಕೋಟಿ ರೂ. ಮೌಲ್ಯದ 16 ಕೆಜಿ 880 ಗ್ರಾಂ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೋಟ್ಯಂತರ ರೂ. ಮೌಲ್ಯದ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಮುಂಗಾರು ಅಬ್ಬರ : ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಕರ್ನಾಟಕಕ್ಕೆ (Karnataka) ಯೆಲ್ಲೋ ಅಲರ್ಟ್ ಘೋಷಿಸಿದ್ದು, ಇನ್ನೂ ನಾಲ್ಕು ದಿನ ಬೆಂಗಳೂರು (Bengaluru) ಸೇರಿ 19 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ. ಆರಂಭದಲ್ಲೇ ವರುಣ ಅಬ್ಬರಿಸುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. 2018-19ರ ಸಾಲಿನ ಮಳೆಗಾಲದಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಸಂಭವಿಸಿತ್ತು. ಕೊಡಗು (Kodagu) ಜಿಲ್ಲೆ ಬೆಟ್ಟ ಗುಡ್ಡಗಳಿಂದ ಕೂಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆ ವಹಿಸಿದೆ....
ದೆಹಲಿರಾಜ್ಯಸುದ್ದಿ

ಇಂದು INDIA ಕೂಟದ ಹೈವೋಲ್ಟೇಜ್ ಸಭೆ – 23 ರಾಜಕೀಯ ಪಕ್ಷದ ಪ್ರತಿನಿಧಿಗಳು ಭಾಗಿ – ಕಹಳೆ ನ್ಯೂಸ್

ನವದೆಹಲಿ: ಬಿಜೆಪಿ  ನೇತೃತ್ವದ ಸರ್ಕಾರ ಎದುರಿಸಲು ಹಾಗೂ ವಿಪಕ್ಷಗಳ ಏಕತೆ ಬಲಪಡಿಸಿ ಜಂಟಿ ಕಾರ್ಯತಂತ್ರ ರೂಪಿಸಲು ಇಂದು (ಜೂನ್ 08) ಇಂಡಿಯಾ ಮೈತ್ರಿ ಕೂಟ ಮಹತ್ವದ ಸಭೆ  ನಡೆಸಲಿದೆ. ಸಭೆಯಲ್ಲಿ ಒಟ್ಟು 23 ರಾಜಕೀಯ ಪಕ್ಷದ  ಪ್ರತಿನಿಧಿಗಳು ಭಾಗಿಯಾಗಲಿದ್ದು, ತಮಿಳುನಾಡಿನ ಚುನಾವಣೆಯ ಬಳಿಕ ಕಾಂಗ್ರೆಸ್ ಜೊತೆ ಮೈತ್ರಿ ಮುರಿದುಕೊಂಡಿರುವ ಸ್ಟಾಲಿನ್ ನೇತೃತ್ವದ ಡಿಎಂಕೆ ಹಾಗೂ ಆಪ್ ಸಭೆಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಸಭೆಯಲ್ಲಿ ಒಟ್ಟು 23 ಪಕ್ಷಗಳು ಭಾಗವಹಿಸುವುದು ಖಚಿತವಾತವಾಗಿದೆ ಎಂದು...
ಬೆಂಗಳೂರುರಾಜ್ಯಸುದ್ದಿ

ಗ್ರಾಹಕರಿಗೆ ಮತ್ತೊಂದು ಶಾಕ್ – ಪೆಟ್ರೋಲ್, ಗ್ಯಾಸ್ ಬಳಿಕ ಅಕ್ಕಿ ಬೆಲೆ ಗಗನಕ್ಕೆ -ಕಹಳೆ ನ್ಯೂಸ್

ಬೆಂಗಳೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ತರಕಾರಿ ಬೆಲೆ ಏರಿಕೆಯ ನಡುವೆಯೇ ಇದೀಗ ಅಕ್ಕಿ ಬೆಲೆ ಯೂ ಹೆಚ್ಚಳವಾಗಿದೆ. ವಿವಿಧ ತಳಿಯ ಅಕ್ಕಿ ದರದಲ್ಲಿ ಕೆ.ಜಿಗೆ 10 ರಿಂದ 20 ರೂಪಾಯಿವರೆಗೆ ಏರಿಕೆಯಾಗಿದ್ದು, ಇದರಿಂದ ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ ಬಿದ್ದಂತಾಗಿದೆ. ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದ್ದು, ಪೂರೈಕೆ ಕಡಿಮೆಯಾಗಿದೆ. ಇದರ ಜೊತೆಗೆ ವಿವಿಧ ದೇಶಗಳಿಗೆ ಅಕ್ಕಿ ರಫ್ತು ಮಾಡಲು ಕೇಂದ್ರ ಸರ್ಕಾರ ಅವಕಾಶ ನೀಡಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿಯ ಲಭ್ಯತೆ...
ದೆಹಲಿರಾಜ್ಯಸುದ್ದಿ

ಹಠಾತ್ ಬಿರುಗಾಳಿ ಸಹಿತ ಮಳೆ : ದೆಹಲಿ ಏರ್‌ಪೋರ್ಟ್‌ನಲ್ಲಿ 3 ಏರ್ ಇಂಡಿಯಾ ವಿಮಾನಗಳು ಜಖಂ -ಕಹಳೆ ನ್ಯೂಸ್

ನವದೆಹಲಿ: ಹಠಾತ್ ಬಿರುಗಾಳಿ ಸಹಿತ ಭಾರೀ ಮಳೆಗೆ ದೆಹಲಿಯ  ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಮೂರು ಏರ್ ಇಂಡಿಯಾ ವಿಮಾನಗಳು ಜಖಂಗೊಂಡಿವೆ. ಬಿರುಗಾಳಿಗೆ ಸಿಕ್ಕಿ ರನ್‌ವೇನಲ್ಲಿದ್ದ ಏಣಿಗಳು ಮತ್ತು ಇತರ ತಾಂತ್ರಿಕ ಉಪಕರಣಗಳು ವಿಮಾನಗಳಿಗೆ ಡಿಕ್ಕಿಯಾದ ಪರಿಣಾಮ ಏರ್ ಇಂಡಿಯಾ ಸಂಸ್ಥೆಯ ಮೂರು ವಿಮಾನಗಳು ಜಖಂಗೊಂಡಿವೆ. ಭಾನುವಾರ (ಜೂ.7) ಸಂಜೆ 4:40ರ ಸುಮಾರಿಗೆ ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ ಘಟನೆ ನಡೆದಿದೆ. ಏಕಾಏಕಿ ಬೀಸಿದ ಬಿರುಗಾಳಿಯ ರಭಸಕ್ಕೆ...
ರಾಜ್ಯಸುದ್ದಿ

ಕದನ ವಿರಾಮದ ಬಳಿಕ ಫಸ್ಟ್‌ ಟೈಮ್‌ ಇಸ್ರೇಲ್‌ ಮೇಲೆ ಇರಾನ್‌ ಮಿಸೈಲ್‌ ದಾಳಿ – ಕಹಳೆ ನ್ಯೂಸ್

ಟೆಲ್‌ ಅವಿವ್‌/ಜೆರುಸಲೇಂ: ಏಪ್ರಿಲ್‌ನಲ್ಲಿ ಕದನ ವಿರಾಮ ಜಾರಿಗೆ ಬಂದ ನಂತರ ಇರಾನ್ ಮೊದಲ ಬಾರಿಗೆ ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮತ್ತೆ ಉದ್ವಿಗ್ನತೆ ಹೆಚ್ಚಾಗಿದೆ. ಕಳೆದ ಕೆಲ ದಿನಗಳಿಂದ ಅಮೆರಿಕದ (America) ವಿನಂತಿಗಳನ್ನ ಧಿಕ್ಕರಿಸುತ್ತಲೇ ಬಂದ ಇರಾನ್‌ ಯಾವುದೇ ಎಚ್ಚರಿಕೆಯಿಲ್ಲದೇ ಇಸ್ರೇಲ್‌ನ ಬೈರೂತ್‌ನ ದಕ್ಷಿಣ ಉಪನಗರಗಳನ್ನ ಗುರಿಯಾಗಿಸಿ ಇರಾನ್‌ ಮಿಸೈಲ್‌ ದಾಳಿ ನಡೆಸಿದೆ. ಶಾಂತಿ ಒಪ್ಪಂದ ಅಂತಿಮ ಹಂತದಲ್ಲಿರುವಂತೆಯೇ ಪಶ್ಚಿಮ ಏಷ್ಯಾದಲ್ಲಿ (West Asia) ಮತ್ತೆ ಸಂಘರ್ಷ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಪುತ್ತೂರು ಘಟಕದ ಸೇವಾ ಪ್ರಕಲ್ಪವಾದ ವಜ್ರತೇಜಸ್ ತಂಡದಿಂದ ಅನಾರೋಗ್ಯ ಪೀಡಿತ ವಿಘ್ನೇಶ್ ಭಟ್ ಅವರಿಗೆ ಸಹಾಯಧನ ವಿತರಣೆ -ಕಹಳೆ ನ್ಯೂಸ್

ಪುತ್ತೂರು: ವಿಶ್ವ ಹಿಂದೂ ಪರಿಷದ್ ಹಾಗೂ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್‌ಆಪ್ ಗ್ರೂಪ್‌ನಲ್ಲಿ ಸಂಗ್ರಹವಾದ ನಿಧಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಸಂಪ್ಯದ ನಿವಾಸಿ ವಿಘ್ನೇಶ್ ಭಟ್ ಅವರಿಗೆ ಸಹಾಯಧನ ವಿತರಿಸಲಾಯಿತು. ವಜ್ರತೇಜಸ್ ತಂಡದ ಸದಸ್ಯರು ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿ ನೆರವಿನ ಧನವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಜ್ರತೇಜಸ್ ಹಿಂದೂ ಕವಚ್ ಅಧ್ಯಕ್ಷ ಮುರಳೀಕೃಷ್ಣ ಹಸಂತಡ್ಕ, ಜಿಲ್ಲಾ ಪ್ರಚಾರ-ಪ್ರಸಾರ ಪ್ರಮುಖ್ ಕೇಶವಪ್ರಸಾದ್ ಬಜಪ್ಪಳ, ವಿಶ್ವ ಹಿಂದೂ...
ಸುದ್ದಿ

ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ) ಮತ್ತು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು ಇವರ ಜಂಟಿ ಆಯೋಜಕತ್ವದಲ್ಲಿ,ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಕೇಂದ್ರಗಳ ಸಹಯೋಗದೊಂದಿಗೆ ಈ ವಿಶಿಷ್ಟ “ಸಾಮೂಹಿಕ ಸರಸ್ವತೀ ವಂದನೆ” ಮತ್ತು “ವಿದ್ಯಾ ಸಂಕಲ್ಪ” ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ​ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ) ಮತ್ತು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು ಇವರ ಜಂಟಿ ಆಯೋಜಕತ್ವದಲ್ಲಿ,ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಕೇಂದ್ರಗಳ ಸಹಯೋಗದೊಂದಿಗೆ ಈ ವಿಶಿಷ್ಟ "ಸಾಮೂಹಿಕ ಸರಸ್ವತೀ ವಂದನೆ" ಮತ್ತು "ವಿದ್ಯಾ ಸಂಕಲ್ಪ" ಕಾರ್ಯಕ್ರಮವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಅತ್ಯಂತ ಭಕ್ತಿಭಾವದಿಂದ ಜರುಗಿತು. ಬೆಳಗ್ಗೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀ ಈಶ್ವರ...
1 9 10 11 12 13 3,395
Page 11 of 3395