ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ- ಕಹಳೆ ನ್ಯೂಸ್
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ.) ಬಂಟ್ವಾಳ,,ಕೆ. ಏಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಶ್ರೀರಾಮ ಭಜನಾ ಮಂದಿರ ಅಲ್ಲಿಪಾದೆ, ಮಹಿಳಾ ಜ್ಞಾನವಿಕಾಸ ಕೇಂದ್ರ ಅಲ್ಲಿಪಾದೆ, ನಾವೂರು ಇವರ ಸಹಬಾಗಿತ್ವದಡಿಯಲ್ಲಿ ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ ಮಾ. 11 ಬುಧವಾರ ಜರಗಿತು. ಕಾರ್ಯಕ್ರಮವನ್ನು ವಲಯ ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾದ ಮನ್ಮಥರಾಜ್ ಜೈನ್ ಉದ್ಘಾಟಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ...







