Friday, March 20, 2026

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆ – ಕಹಳೆ ನ್ಯೂಸ್

ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆಯು ಡಿ.20ರಂದು ಬಲ್ನಾಡಿನ ಕಲ್ಲಾಜೆಯಲ್ಲಿ ನಡೆಯಿತು. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನದಲ್ಲಿ 9 ಸ್ಥಾನ ಗಳಿಸಿ ಜಯಬೇರಿಯಾಗಿದ್ದಾರೆ. ಅಭ್ಯರ್ಥಿಗಳಾದ ಪೂರ್ಣಿಮ ಕೋಡಿಯಡ್ಕ, ಸುನಂದ , ಭವ್ಯ ದೇವಸ್ಯ, ಸಂದ್ಯಾ ತಿಮ್ಮಪ್ಪ ಗೌಡ ಬ್ರಹರಕೋಡಿ, ಗೀತ ಒಳಗುಡ್ಡೆ, ಕುಸುಮ, ಯಶೋಧ ಕಾಂತಿಲ, ಹೇಮಲತಾ ಓಟೆ, ದುಜೆಪಿನ ಇವರು ಚುನಾವಣೆಯಲ್ಲಿ ಜಯ ಗಳಿಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಲ್ಲಡ್ಕ ವಲಯದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ : ಮಕ್ಕಳಿಗೆ ಧರ್ಮ ಸಂಸ್ಕಾರ ತಿಳಿ ಹೇಳಿ.. ಅನಂತರಾಮ್ ಐತಾಳ್ – ಕಹಳೆ ನ್ಯೂಸ್

ಕಲ್ಲಡ್ಕ : ಹುಟ್ಟಿದ ಮನುಷ್ಯನಿಗೆ ಸಾವು ನಿಶ್ಚಿತ ಆದರೆ ಮಾಡಿದ ಒಳ್ಳೆಯ ಕೆಲಸಗಳು ಎಂದು ಶಾಶ್ವತ, ಮಕ್ಕಳಿಗೆ ಧರ್ಮ ಸಂಸ್ಕಾರ ತಿಳಿ ಹೇಳಿ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗುವಂತೆ ನೋಡಿಕೊಳ್ಳಬೇಕು, ಅತಿಯಾದ ಮೊಬೈಲ್ ಬಳಕೆಯಿಂದಾಗಿ ಪರಸ್ಪರ ಬಾಂಧವ್ಯಗಳು ಕಡಿಮೆಯಾಗಿದೆ ಎಂದು ಜ್ಯೋತಿಷ್ಯ ವಿದ್ವಾನ್ ಅನಂತರಾಮ್ ಐತಾಳ್ ಹೇಳಿದರು. ಅವರು ಡಿಸೆಂಬರ್ 21ನೇ ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟೆಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ...
ಸುದ್ದಿ

ಪುತ್ತೂರು ಸರ್ವೆ ಗ್ರಾಮದ ಜಾತ್ರೋತ್ಸವ ಪ್ರಯುಕ್ತ ಅಳವಡಿಸಲಾಗಿದ್ದ ಭಗವಧ್ವಜ ತೆರವು ಹಾಗೂ ಸುಳ್ಳು ಕೇಸ್ ದಾಖಲು ಪ್ರಕರಣ- ಸರ್ವೆಯಲ್ಲಿ ಖಂಡನಾ ಸಭೆ – ಕಹಳೆ ನ್ಯೂಸ್

ಸರ್ವೆ ಗ್ರಾಮ ದೇವರ ಜಾತ್ರೋತ್ಸವ ಪ್ರಯುಕ್ತ ಭಕ್ತಕೋಡಿ ಜಂಕ್ಷನ್ ಅಲ್ಲಿ ಅಳವಡಿಸಲಾಗಿದ್ದ ಭಗವಧ್ವಜ ಕಿತ್ತು ತೆಗೆದಿರುವ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ವಿರುದ್ಧ ಹಾಗೂ ಭಗವದ್ವಜ ಹಾಕಿರುವವರ ಮೇಲೆ ಕೇಸ್ ದಾಖಲು ಮಾಡಿರುವುದನ್ನು ಖಂಡಿಸಿ ಹಾಗೂ ಭಗವದ್ವಜ ವಿರುದ್ಧ ಮಾನಸಿಕತೆ ಇರುವವರಿಗೆ ಸದ್ಬುದ್ದಿ ಕೊಡಲಿ ಎಂದು ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಸರ್ವೆ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ ಖಂಡನಾ ಸಭೆ ನಡೆಯಿತು. ಖಂಡನಾ ಸಭೆಯಲ್ಲಿ ಸೇರಿದ್ದ ಹಿಂದೂ...
ಸುದ್ದಿ

ಮಂಗಳೂರು| ಕರಾವಳಿ ಉತ್ಸವ- ಹತ್ತಾರು ಆಕರ್ಷಣೆ: ಕಡಲತಡಿಯ ನಗರದಲ್ಲಿ ಸಡಗರವೋ ಸಡಗರ – ಕಹಳೆ ನ್ಯೂಸ್

ಮಂಗಳೂರು: ಪಡುವಣದಲ್ಲಿ ಬಾನು ಮುಸ್ಸಂಜೆ ವೇಳೆ ರಂಗೇರುತ್ತಿದ್ದಂತೆಯೇ ಕಡಲ ತಡಿಯ ನಗರದಲ್ಲಿ ಸಡಗರದ ವಾತಾವರಣ ಮೈದಳೆಯುತ್ತಿದೆ. ಕಡಲ ಕಿನಾರೆಯಲ್ಲಿ ನಡೆಯುವ ಕಬಡ್ಡಿ, ಹಗ್ಗ- ಜಗ್ಗಾಟ, ಫುಟ್‌ಬಾಲ್‌ ಕ್ರೀಡೆಗಳ ಗಮ್ಮತ್ತು, ಸಂಗೀತ ರಸಸಂಜೆಗಳು, ಆಗಸದಲ್ಲಿ ಚಿತ್ತಾರಗಳನ್ನು ಬಿಡಿಸುವ ಗಾಳಿಪಟಗಳ ಗೌಜಿ, ಪಿಲಿಕುಳದಲ್ಲಿ ವಿಜ್ಞಾನದ ಕುತೂಹಲಗಳ ರಸಗವಳ... ಕದ್ರಿಯ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ, ಕಲಾಪರ್ಬ, ಸಂಗೀತ ಸಂಜೆ ... ಮುಂತಾದ ಹತ್ತು ಹಲವು ಆಕರ್ಷಣೆಗಳ ಮೂಟೆ ಹೊತ್ತ ಕರಾವಳಿ ಉತ್ಸವ ಮತ್ತೆ ನಾಡಿನಾದ್ಯಂತ ಜನರನ್ನು...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಮಧ್ಯಾಹ್ನದ ಬಿಸಿಯೂಟ ವಿಸ್ತರಣೆ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ – ಕಹಳೆ ನ್ಯೂಸ್

 ರಾಜ್ಯದಲ್ಲಿ ಶಿಕ್ಷಣ ಇಲಾಖೆಯೂ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲಿರುತ್ತದೆ. ಹಾಗೆಯೇ ಇದೀಗ ಬಿಸಿಯೂಟ ವಿಸ್ತರಣೆ ಕುರಿತು ಬಿಗ್‌ ಅಪ್ಡೇಟ್‌ವೊಂದನ್ನು ನೀಡಿದೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಮಧ್ಯಾಹ್ನದ ಬಿಸಿಯೂಟವನ್ನು ಇಷ್ಟು ದಿನ ಬರೀ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತಿತ್ತು. ಆದರೆ, ಇದೀಗ ಇದನ್ನು ವಿಸ್ತರಣೆ ಮಾಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಮಾಹಿತಿಯೊಂದನ್ನು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

6 ತಿಂಗಳಿಂದ ಸಂಬಳವಿಲ್ಲದೇ ಸಂಕಷ್ಟಕ್ಕೀಡಾದ ಡಾಕ್ಟರ್: ವೈದ್ಯಾಧಿಕಾರಿ ರಾಜೀನಾಮೆ – ಕಹಳೆ ನ್ಯೂಸ್

ಮಂಗಳೂರು: 6 ತಿಂಗಳಿಂದ ಸಂಬಳ ನೀಡದ ಕಾರಣ ಪ್ರಾಥಮಿಕ ಆರೋಗ್ಯ ಕೇಂದ್ರದ ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲಮೊಗ್ರುವಿನಲ್ಲಿ ನಡೆದಿದೆ. ಡಾ.ಕುಲದೀಪ್ ಎಂಡಿ ರಾಜೀನಾಮೆ ನೀಡಿರುವ ವೈದ್ಯಾಧಿಕಾರಿ. ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷಗಳಿಂದ ವೈದ್ಯಾಧಿಕಾರಿಯಾಗಿದ್ದ ಡಾ. ಕುಲದೀಪ್ ಅವರಿಗೆ ಕಳೆದ 6 ತಿಂಗಳಿಂದ ಸಂಬಳವಾಗಿರಲಿಲ್ಲ. ಸಂಬಳವಿಲ್ಲದೇ ಜೀವನ ನಿರ್ವಹಣೆ ಕಷ್ಟವಾಗಿತ್ತು. ಇದರಿಂದ ಬೇಸತ್ತು ವೈದ್ಯಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕುಲದೀಪ್ ತಮಗೆ...
ದೆಹಲಿಸುದ್ದಿ

ದೆಹಲಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ : ತಪ್ಪಿದ ಮತ್ತೊಂದು ಭಾರಿ ಅನಾಹುತ!-ಕಹಳೆ ನ್ಯೂಸ್

 ನವದೆಹಲಿ : ದೆಹಲಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ ಆಗಿದ್ದು, ದೆಹಲಿಯಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಆಗಿದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ AI887 ವಿಮಾನ ತುರ್ತು ಭೂಸ್ಪರ್ಶ ಆಗಿದೆ ವಿಮಾನದಲ್ಲಿ ಇದ್ದಂತಹ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆ ಯಾವುದೇ ಅಪಾಯ ಆಗಿಲ್ಲ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ. ಸ್ವಲ್ಪದರಲ್ಲಿಯೇ ಮತ್ತೊಂದು ಅತಿ ದೊಡ್ಡ ಅನಾಹುತ ತಪ್ಪಿದೆ....
ರಾಜ್ಯರಾಷ್ಟ್ರೀಯಸುದ್ದಿ

ಇಂದು ಭಾರತದಲ್ಲಿ ಚೀನಾದಿಂದ ಆನ್ ಲೈನ್ ವೀಸಾ ಅರ್ಜಿ ವ್ಯವಸ್ಥೆ ಅಧಿಕೃತವಾಗಿ ಪ್ರಾರಂಭ -ಕಹಳೆ ನ್ಯೂಸ್

ಭಾರತದಲ್ಲಿನ ಚೀನಾ ರಾಯಭಾರ ಕಚೇರಿಯು ಸೋಮವಾರದಿಂದ ಭಾರತೀಯ ಪ್ರಯಾಣಿಕರಿಗೆ ವೀಸಾ ಅರ್ಜಿ ಪ್ರಕ್ರಿಯೆಯನ್ನು ಸರಳೀಕರಿಸುವ ಮತ್ತು ಸುವ್ಯವಸ್ಥಿತಗೊಳಿಸುವ ಗುರಿಯನ್ನು ಹೊಂದಿರುವ ಚೀನಾ ಆನ್ಲೈನ್ ವೀಸಾ ಅಪ್ಲಿಕೇಶನ್ ಸಿಸ್ಟಮ್ ಅನ್ನು ಅಧಿಕೃತವಾಗಿ ಪ್ರಾರಂಭಿಸಲಿದೆ. ಡಿಸೆಂಬರ್ 22, 2025 ರಿಂದ, ಅರ್ಜಿದಾರರು ವೀಸಾ ಅರ್ಜಿ ನಮೂನೆಗಳನ್ನು ಪೂರ್ಣಗೊಳಿಸಬಹುದು ಮತ್ತು ಅಗತ್ಯ ದಾಖಲೆಗಳನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಬಹುದು ಎಂದು ದೃಢಪಡಿಸುವ ಪೋಸ್ಟ್ನಲ್ಲಿ ಭಾರತದಲ್ಲಿನ ಚೀನಾದ ರಾಯಭಾರಿ ಈ ಪ್ರಕಟಣೆಯನ್ನು ಹಂಚಿಕೊಂಡಿದ್ದಾರೆ. ಹೊಸ ವ್ಯವಸ್ಥೆಯು ಬಳಕೆದಾರರಿಗೆ...
1 113 114 115 116 117 3,299
Page 115 of 3299