Friday, March 20, 2026

ಸುದ್ದಿ

ಕೃಷಿದೆಹಲಿಬೆಂಗಳೂರುಸುದ್ದಿ

ಹುಣಸೆ, ಹಲಸು, ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರ ಕೃಷಿ ಸಚಿವರನ್ನು ಖುದ್ದು ಭೇಟಿಯಾಗಿ ಮನವಿ ಸಲ್ಲಿಸಿದ ಮಾಜಿ ಪ್ರಧಾನಿ ಹೆಚ್‌ಡಿಡಿ..!! – ಕಹಳೆ ನ್ಯೂಸ್

ನವದೆಹಲಿ: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ ಪ್ರತ್ಯೇಕವಾದ ರಾಷ್ಟ್ರೀಯ ಮಂಡಳಿ ಸ್ಥಾಪಿಸುವ ಪ್ರಸ್ತಾಪ ಮಾಡಿದ್ದಾರೆ. ಸಂಸತ್ ಭವನದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಕೃಷಿ ಸಚಿವರನ್ನು ಭೇಟಿಯಾದ ಮಾಜಿ ಪ್ರಧಾನಿ...
ದೆಹಲಿರಾಜಕೀಯರಾಜ್ಯವಾಣಿಜ್ಯಸುದ್ದಿ

AI ದುರ್ಬಳಕೆ ; ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೂ ತಪ್ಪದ ಡೀಪ್‌ಫೇಕ್‌ ಕಾಟ – ಕಹಳೆ ನ್ಯೂಸ್

ನವದೆಹಲಿ: ನಟ, ನಟಿಯರನ್ನು ಕಾಡುತ್ತಿದ್ದ ಡೀಪ್‌ ಫೇಕ್‌ ಬಿಸಿ ಈಗ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರಿಗೂ ತಟ್ಟಿದೆ. ಹೂಡಿಕೆ ಹಗರಣ ಸಂಬಂಧ ತಮ್ಮ ಡೀಪ್‌ ಫೇಕ್‌ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‌ದೆಹಲಿಯ ಸಂಸತ್‌ ಭವನ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಎಐ ದುರ್ಬಳಕೆ ಮಾಡಿಕೊಂಡು ನಕಲಿ ವಿಡಿಯೋ ಸೃಷ್ಟಿಸಲಾಗಿದೆ. ಎಲ್ಲಾ ಹೂಡಿಕೆದಾರರಿಗೆ ನಾನು ಹೇಳೋದೇನಂದ್ರೆ, ಯಾವುದೇ ಸಮಯದಲ್ಲೂ ನಾನು ಹೂಡಿಕೆ ಬಗ್ಗೆ...
ಸುದ್ದಿ

ಬೋಳಂತೂರು ಗ್ರಾಮದ ಕೊಕ್ಕಪುಣಿ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವಿಟ್ಲ, ಬಾಲವಿಕಾಸ ಸಮಿತಿ ಕೊಕ್ಕಪುಣಿ ಅಂಗನವಾಡಿ ಕೇಂದ್ರ ವತಿಯಿಂದ ಪೋಷಣ್ ಅಭಿಯಾನ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಬಂಟ್ವಾಳ ತಾಲೂಕು ಬೋಳಂತೂರು ಕೊಕ್ಕಪುಣಿ ಅಂಗನವಾಡಿ ಕೇಂದ್ರದಲ್ಲಿ ಡಿಸೆಂಬರ್ 18 ಗುರುವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಉಷಾ ಕುಮಾರಿ ವಹಿಸಿದ್ದರು.  ಬೋಳಂತೂರು ಪಂಚಾಯತ್ ಅಧ್ಯಕ್ಷ ಶ್ರೀಮತಿ ಶಾಲಿನಿ ಗಿಡಕ್ಕೆ ನೀರು ಏರೆದು ಕಾರ್ಯಕ್ರಮ...
ಸುದ್ದಿ

ಜಿ.ಎಲ್. ಮಾಲ್ ಉತ್ಸವ: ನಿಮ್ಮ ಚಳಿಗಾಲದ ಶಾಪಿಂಗ್‌ಗೆ ಪರ್ಫೆಕ್ಟ್ ಡೆಸ್ಟಿನೇಶನ್..!”; ರಿಯಾಯಿತಿಯ ಮಳೆ, ಬಹುಮಾನಗಳ ಸುರಿಮಳೆ..! ಫ್ಯಾಷನ್ ಶೋ, ರೀಲ್ಸ್ ಚಾಲೆಂಜ್, ಚಿತ್ರಕಲಾ ಸ್ಪರ್ಧೆ ಮತ್ತು ಫುಡ್ ಫೆಸ್ಟಿವಲ್-ಕಹಳೆ ನ್ಯೂಸ್

ಪುತ್ತೂರು: ಕರಾವಳಿಯ ಸಾಂಸ್ಕೃತಿಕ ನಗರಿ ಪುತ್ತೂರಿನ ಹೃದಯಭಾಗದಲ್ಲಿರುವ ಜಿ.ಎಲ್. ಮಾಲ್ ಇದೀಗ ಚಳಿಗಾಲದ ಸಂಭ್ರಮಕ್ಕೆ ಸಜ್ಜಾಗಿದೆ. ಶಾಪಿಂಗ್ ಪ್ರಿಯರಿಗಾಗಿ ಹಾಗೂ ಆಹಾರ ಪ್ರೇಮಿಗಳಿಗಾಗಿ ಇದೇ ಡಿಸೆಂಬರ್ 20ರಿಂದ ಜನವರಿ 04ರವರೆಗೆ ಅದ್ಧೂರಿ ‘ಜಿ.ಎಲ್. ಮಾಲ್ ಉತ್ಸವ’ ಹಾಗೂ ‘ಫುಡ್ ಫೆಸ್ಟಿವಲ್’ ಆಯೋಜಿಸಲಾಗಿದೆ. ಹದಿನಾರು ದಿನಗಳ ಕಾಲ ನಡೆಯಲಿರುವ ಈ ಮೇಳವು ರಿಯಾಯಿತಿಗಳ ಮಹಾಪೂರವನ್ನೇ ಹರಿಸಲಿದ್ದು, ಗ್ರಾಹಕರಿಗೆ ಮನರಂಜನೆಯ ಜೊತೆಗೆ ಅದೃಷ್ಟ ಪರೀಕ್ಷೆಗೂ ವೇದಿಕೆ ಕಲ್ಪಿಸಿದೆ. ಏನೆಲ್ಲಾ ವಿಶೇಷತೆಗಳಿವೆ? ಲಕ್ಕಿ ಡ್ರಾ...
ಅಂತಾರಾಷ್ಟ್ರೀಯಜಿಲ್ಲೆರಾಜ್ಯಸುದ್ದಿ

ಲ್ಯಾಂಡಿಂಗ್ ಗೇರ್ ಸಮಸ್ಯೆ, ಟೈರ್‌ ಸ್ಫೋಟ – ಕೊಚ್ಚಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ-ಕಹಳೆ ನ್ಯೂಸ್

ಕೊಚ್ಚಿ: ಜೆಡ್ಡಾದಿಂದ ಕೋಝಿಕ್ಕೋಡ್‌ಗೆ 160 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಲ್ಯಾಂಡಿಂಗ್ ಗೇರ್ ಮತ್ತು ಟೈರ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ IX 398 ಅನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ವಿಮಾನದ ಬಲಭಾಗದ ಮುಖ್ಯ ಲ್ಯಾಂಡಿಂಗ್ ಗೇರ್ ಮತ್ತು ಟೈರ್ ವೈಫಲ್ಯಕ್ಕೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಕೊಚ್ಚಿಗೆ ತಿರುಗಿಸಲಾಯಿತು. ತುರ್ತು ಪರಿಸ್ಥಿತಿಯಲ್ಲಿ...
ಜಿಲ್ಲೆಬೆಳಗಾವಿಸುದ್ದಿ

`ಪಾಕಿಸ್ತಾನ ಜಿಂದಾಬಾದ್’ ಘೋಷಣೆ – 3 ವರ್ಷಗಳಲ್ಲಿ 12 ಕೇಸ್ ದಾಖಲು: ಪರಮೇಶ್ವರ್ -ಕಹಳೆ ನ್ಯೂಸ್

ಬೆ‌ಳಗಾವಿ: ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕುರಿತು 12 ಕೇಸ್ ದಾಖಲು ಮಾಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆ‌ಳಗಾವಿ: ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕುರಿತು 12 ಕೇಸ್ ದಾಖಲು ಮಾಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸಿಟಿ ರವಿ ಪ್ರಶ್ನೆ ಉತ್ತರ ನೀಡಿದ ಸಚಿವರು, 2023 ರಿಂದ...
ರಾಜ್ಯರಾಷ್ಟ್ರೀಯಸುದ್ದಿ

ದೇಶದ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾದ ಸಯೀ ಜಾಧವ್‌ – ಕಹಳೆ ನ್ಯೂಸ್

ಪುಣೆ : (ಪಿಟಿಐ) ಮಹಾರಾಷ್ಟ್ರದ ಕೊಲ್ಹಾಪುರದ ಸಯೀ ಜಾಧವ್‌ ಅವರು ಡೆಹ್ರಾಡೂನ್‌ನ ಭಾರತೀಯ ಮಿಲಿಟರಿ ಅಕಾಡೆಮಿಯಲ್ಲಿ (ಐಎಂಎ) ಪೂರ್ವ-ಕಮಿಷನಿಂಗ್‌ ತರಬೇತಿಯನ್ನು ಪೂರ್ಣಗೊಳಿಸಿದ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿದ್ದಾರೆ. ಈ ಮೂಲಕ ಸಂಸ್ಥೆಯ 93 ವರ್ಷಗಳ ಹಳೆಯ ಪುರುಷ-ಮಾತ್ರ ಅಧಿಕಾರಿ ತರಬೇತಿಯ ಸಂಪ್ರದಾಯವನ್ನು ಅವರು ಮುರಿದಿದ್ದಾರೆ. ಇಂತಹ ಸಾಧನೆ ಮಾಡಿರುವ ಜಾಧವ್‌ ಅವರನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌‍ ಅವರನ್ನು ಅಭಿನಂದಿಸಿದ್ದಾರೆ.ಮತ್ತು ಅವರ ಸಾಧನೆಯು ದೇಶಾದ್ಯಂತ ಅಸಂಖ್ಯಾತ ಯುವತಿಯರ ಕನಸುಗಳಿಗೆ ನಿರ್ದೇಶನ...
ಜಿಲ್ಲೆಸುದ್ದಿಹಾಸನ

ಕಳ್ಳತನ ಪ್ರಕರಣ: ಖ್ಯಾತ ನಿರ್ಮಾಪಕ ಹರ್ಷವರ್ಧನ್ ಅರೆಸ್ಟ್ -ಕಹಳೆ ನ್ಯೂಸ್

ಕಾರವಾರ: ಈ ಹಿಂದೆ ಪತ್ನಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ನಿನ್ನಲ್ಲೇನೋ ಹೇಳಬೇಕು ಎಂಬ ಸಿನಿಮಾ ನಿರ್ಮಿಸಿದ್ದ ಹರ್ಷವರ್ಧನ್ ವಿರುದ್ಧ ಕಳ್ಳತನ ಪ್ರಕರಣ ದಾಖಲಾಗಿತ್ತು. ೨೦೧೭ರಲ್ಲಿ ಸಿದ್ದಾಪುರದ ಹಲಗೇರಿ ಬಳಿಯ ಕುಂಬಾರಕುಳಿ ಎಂಬಲ್ಲಿ ಮನೆ ಬಾಗಿಲುಮುರಿದು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಹರ್ಷವರ್ಧನ್ ಜಾಮೀನು ಮೇಲೆ ಹೊರಬಂದಿದ್ದ. ಕೋರ್ಟ್ ನಿಂದ...
1 116 117 118 119 120 3,299
Page 118 of 3299