Saturday, March 21, 2026

ಸುದ್ದಿ

ಸುದ್ದಿ

ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ನಿಂತಿಲ್ಲ; ದಿನೇಶ್ ಗುಂಡೂರಾವ್-ಕಹಳೆ ನ್ಯೂಸ್

ಬೆಂಗಳೂರು/ಬೆಳಗಾವಿ: ರಾಜ್ಯದಲ್ಲಿ ಹೆಣ್ಣು ಭ್ರೂಣಹತ್ಯೆ ನಿಂತಿಲ್ಲ. ಭ್ರೂಣಹತ್ಯೆ ತಡೆಗೆ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್  ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸಿ.ಟಿ ರವಿ ಪ್ರಶ್ನೆ ಕೇಳಿದರು. ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹೆಚ್ಚಾಗುತ್ತಿದೆ. ಸರ್ಕಾರಿ ವೈದ್ಯರು, ನರ್ಸ್ಗಳು ಇದ್ದಾರೆ. ಭ್ರೂಣ ಹತ್ಯೆ ಮಾಡೋ ಹೈಟೆಕ್ ಜಾಲ ಕೆಲಸ ಮಾಡ್ತಿದೆ. ಈಗ ಇರುವ ಕಾನೂನು ಸರಿಯಾಗಿ ಕೆಲಸ ಮಾಡ್ತಿಲ್ಲ. ಹೆಣ್ಣು ಭ್ರೂಣ ಹತ್ಯೆ ನಿಷೇಧಕ್ಕೆ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಸುದ್ದಿ

ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ-ಕಹಳೆ ನ್ಯೂಸ್

ಬೆಳ್ತಂಗಡಿ: ಯುವಶಕ್ತಿ ಸೇವಾಪಥ ಬಹುಮಹತ್ವದ ಸೇವಾನಿಧಿ ಯೋಜನೆಯಲ್ಲಿ ಪ್ರಮುಖವಾದುದು ಶುಭನಿಧಿ ಯೋಜನೆಯಾಗಿದೆ. ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ ಸಂಸ್ಥೆಯು ಈ ಬಾರಿ ಶುಭನಿಧಿ ಸೇವಾಭಿಯಾನದಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಕಲ್ಮಂಜ ಸರ್ಕಾರಿ ಶಾಲೆಗೆ ಬಣ್ಣ ಬಳಿಯುವ ಮೂಲಕ ಹೊಸ ಮೆರುಗು ನೀಡಿದ್ದಾರೆ. ಯುವಶಕ್ತಿ ತಂಡದ ಸುಮಾರು 25 ಕಾರ್ಯಕರ್ತರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸುಮಾರು 70,000 ಮೌಲ್ಯದ ಪೈಂಟ್ ಬಳಿಯುವ ಮೂಲಕ ಸೇವಾಪಥದ ಪಥಕ್ಕೆ ಹೊಸ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಶ್ವ ಫ್ರೆಂಡ್ಸ್ ಬೀರನಹಿತ್ಲು ನೂತನ ಪದಾಧಿಕಾರಿಗಳ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ಅಶ್ವ ಫ್ರೆಂಡ್ಸ್ ಬೀರನಹಿತ್ಲು(ರಿ) ಚಿಕ್ಕಮಡ್ನೂರು ಸಂಘಟನೆಯು ಕಳೆದ 10 ವರ್ಷಗಳಿಂದ ಕಾರ್ಯ ನಿರ್ವಹಿಸಿಕೊಂಡು ಬರುತ್ತಿದ್ದು ಇತ್ತೀಚೆಗೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಶ್ವ ಫ್ರೆಂಡ್ಸ್ ನ ಗೌರವಾಧ್ಯಕ್ಷರಾಗಿ ರಾಜು ಶೆಟ್ಟಿ, ಅಧ್ಯಕ್ಷರಾಗಿ ವಿಶ್ವನಾಥ್ ಪಿ, ಕಾರ್ಯದರ್ಶಿಯಾಗಿ ವಸಂತ್ ಅನಂತಿಮಾರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಿಘ್ನೇಶ್ ಕೆಮ್ಮಾಯಿ, ಕೋಶಾಧಿಕಾರಿಯಾಗಿ ರಂಜಿತ್ ಹೆಚ್ ಜಿ, ನವೀನ್, ಉಪಕಾರ್ಯದರ್ಶಿಯಾಗಿ ನಾಗೇಶ್ ಕೆಮ್ಮಾಯಿ, ಖಜಾಂಜಿಯಾಗಿ ರೋಹಿತ್ ಪಿ, ಸಂಘಟನಾ ಕಾರ್ಯದರ್ಶಿಯಾಗಿ ಜೀವನ್ ಕೆಮ್ಮಾಯಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ದಶ ಸಂಭ್ರಮ ಸನ್ಮಾನ ಪ್ರಶಸ್ತಿ ಪ್ರಧಾನ;ಜೀವನದಲ್ಲಿ ಹಟ ಮತ್ತು ಛಲ ಇದ್ದರೆ ಏನನ್ನು ಸಾಧಿಸಬಹುದು ಕುಮಾರ್ ಪೆರ್ನಾಜೆ. -ಕಹಳೆ ನ್ಯೂಸ್

ಪೆರ್ನಾಜೆ:ಪ್ರತಿಭೆ ಎಲ್ಲರಲ್ಲೂ ಇದೆ ಆದರೆ ಅದಕ್ಕೆ ಸೂಕ್ತ ಪ್ರೋತ್ಸಾಹ ವೇದಿಕೆ ಅಗತ್ಯ ಹಾಗೆ ಜೀವನದಲ್ಲಿ ಹಟ ಛಲ ಇದ್ದರೆ ಏನನ್ನು ಸಾಧಿಸಬಹುದು ಎಂದು ಸ್ವರ ಸಿಂಚನ ಸಂಗೀತ ಶಾಲೆ, ವಿಟ್ಲ ಪಡಿಬಾಗಿಲು ಶಾಖೆಯ ದಶ ಸoಭ್ರಮದಲ್ಲಿ ಡಿ 14ರಂದು ವಿಟ್ಲದ ಜಿಎಲ್ ಆಡಿಟೋರಿಯಂ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೃಷಿಕರು ಜೇನು ಗಡ್ಡ ಬರಹಗಾರರು,ಕಲಾ ನಿರ್ದೇಶಕರು, ಕಲಾ ಪೋಷಕರು ಆದ ಕುಮಾರ್ ಪೆರ್ನಾಜೆ...
ಉಡುಪಿಜಿಲ್ಲೆಸುದ್ದಿ

ರಂಗಭೂಮಿ ಉಡುಪಿ ಆಶ್ರಯದಲ್ಲಿ ಮರವೇ ರ‍್ಮರವೇ ಬೀದಿ ನಾಟಕ ಪ್ರದರ್ಶನ ; ಬೀದಿ ನಾಟಕಗಳಿಂದ ಸಾಮಾಜಿಕ ಅರಿವು : ಡಾ.ತಲ್ಲೂರು -ಕಹಳೆ ನ್ಯೂಸ್

ಉಡುಪಿ : ನಮ್ಮ ಸಮಾಜ, ಜನ ಸಾಮಾನ್ಯರು ಬದುಕಿನಲ್ಲಿ ಎದುರಿಸುತ್ತಿರುವ ಬವಣೆಗಳು, ಸಾಮಾಜಿಕ ಸಂಘರ್ಷಗಳ ಬಗ್ಗೆ ಬೀದಿ ನಾಟಕಗಳು ಬೆಳಕು ಚೆಲ್ಲಿ ಜಾಗೃತಿಯನ್ನುಂಟು ಮಾಡುವ ಕಾರ್ಯ ಮಾಡುತ್ತಿವೆ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ರಂಗಭೂಮಿ ಉಡುಪಿ ಆಶ್ರಯದಲ್ಲಿ ಕಿನ್ನರ ಮೇಳ ತುಮರಿ ಪ್ರಸ್ತುತಿಯಲ್ಲಿ ರಥಬೀದಿಯ ಪೇಜಾವರ ಮಠದ ಮುಂಭಾಗದಲ್ಲಿ ನಡೆದ ಡಾ.ಚಂದ್ರಶೇಖರ ಕಂಬಾರರು ರಚಿಸಿದ ಮೂರು ಕಥೆಗಳನ್ನು ಆಧಾರಿಸಿದ 'ಮರವೇ ಮರ‍್ಮರವೇ..!...
ರಾಷ್ಟ್ರೀಯಸಂತಾಪಸುದ್ದಿ

ವ್ಯಕ್ತಿಯನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿಟ್ಟು ಬೆಂಕಿ ಹಚ್ಚಿದ ದುಷ್ಕರ್ಮಿಗಳು – ಕಹಳೆ ನ್ಯೂಸ್

ಪುಣೆ: ದುಷ್ಕರ್ಮಿಗಳು ವ್ಯಕ್ತಿಯೋರ್ವನನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿಟ್ಟು ಬೆಂಕಿ ಹಚ್ಚಿರುವ ಘೋರ ಘಟನೆ ಮಾಹಾರಾಷ್ಟ್ರದ ಲಾತೂರ್ ನಲ್ಲಿ ನಡೆದಿದೆ. ಔಷಾ ತಾಂಡಾ ನಿವಾಸಿ ಗಣೇಶ್ ಚೌವ್ಹಾಣ್ ಎಂಬಾತನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಕಾರಿನಲ್ಲಿ ಪತ್ತೆಯಾಗಿದೆ. ಗೋಣಿಚೀಲದಲ್ಲಿ ವ್ಯಕ್ತಿಯನ್ನು ತುಂಬಿ ಹಗ್ಗದಿಂದ ಕಟ್ಟಲಾಗಿದ್ದು ಬಳಿಕ ಕಾರಿನಲ್ಲಿಟ್ಟು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಗಣೇಶ್ ಚೌವ್ಹಾಣ್ ಐಸಿಐಸಿಐ ಬ್ಯಾಂಕ್ ನಲ್ಲಿ ರಿಕವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಪೊಲೀಸರು ಕಾರಿನಲ್ಲಿದ್ದ ಮೃತದೇಹ ತೆಗೆದು ಕುಟುಂಬಕ್ಕೆ ಹಸ್ತಾಂತರಿಸಿದ್ದು,...
ದೆಹಲಿರಾಜ್ಯಸುದ್ದಿ

ದೆಹಲಿಯಲ್ಲಿ ವಾಯುಮಾಲಿನ್ಯ ಬಿಕ್ಕಟ್ಟು : ಡಿ.17 ರಂದು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ವಿಚಾರಣೆ – ಕಹಳೆ ನ್ಯೂಸ್

ನವದೆಹಲಿ: ದೆಹಲಿ-ಎನ್ಸಿಆರ್ನಲ್ಲಿ ವಾಯುಮಾಲಿನ್ಯದ ಮಟ್ಟ ಹದಗೆಡುತ್ತಿದೆ ಎಂದು ಸಂಬಂಧಿಸಿದ ಅರ್ಜಿಯನ್ನು ಡಿಸೆಂಬರ್ 17 ರಂದು ವಿಚಾರಣೆಗೆ ಸೇರಿಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಯ್ಮಾಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಮ್ಚೋಲಿ ಅವರನ್ನೊಳಗೊಂಡ ನ್ಯಾಯಪೀಠವು ಅಮಿಕಸ್ ಕ್ಯೂರಿಯಾಗಿ ಸಹಾಯ ಮಾಡುತ್ತಿರುವ ಹಿರಿಯ ವಕೀಲೆ ಅಪ್ರಜಿತಾ ಸಿಂಗ್ ಅವರ ಸಲ್ಲಿಕೆಗಳನ್ನು ಗಮನಿಸಿದೆ. ಈ ನ್ಯಾಯಾಲಯವು ಏನನ್ನಾದರೂ ನಿರ್ದೇಶನ ನೀಡುವವರೆಗೆ, ಅಧಿಕಾರಿಗಳು ಈಗಾಗಲೇ ಇರುವ ಶಿಷ್ಟಾಚಾರಗಳನ್ನು...
ಬೆಂಗಳೂರುರಾಜ್ಯಸುದ್ದಿ

ಮೆಟ್ರೋ ಸೇವೆಯಲ್ಲಿ ಹೊಸ ಸಂಚಲನ! ಮೊದಲ ಚಾಲಕರಹಿತ ರೈಲಿನ ಆಗಮನ-ಕಹಳೆ ನ್ಯೂಸ್

ಬೆಂಗಳೂರಿನ ನಮ್ಮ ಮೆಟ್ರೋ ಹಲವು ಸಮಸ್ಯೆಗಳಿಗೆ ದೊಡ್ಡ ಪರಿಹಾರವಾಗಿ ಬದಲಾಗಿದೆ. ಅದರಲ್ಲೂ ವೇಗದ ಸೇವೆಯಿಂದಾಗಿ ಭಾರೀ ಬೇಡಿಕೆಯನ್ನು ಹೊಂದಿದೆ. ಈಗಾಗಲೇ ಬೆಂಗಳೂರಿನಾದ್ಯಂತ ನಮ್ಮ ಮೆಟ್ರೋ ಜಾಲವನ್ನು ವಿಸ್ತರಿಸುತ್ತಿದೆ. ಇದೀಗ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸೇವೆಯನ್ನು ಮತ್ತಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿದೆ. BEML ಲಿಮಿಟೆಡ್ ತನ್ನ ಅತ್ಯಾಧುನಿಕ ಚಾಲಕರಹಿತ ಮೆಟ್ರೋ ಟ್ರೈನ್‌ಸೆಟ್  ನ ಮೂಲಮಾದರಿಯನ್ನು ಬಿಡುಗಡೆ ಮಾಡಿದೆ. ಇದನ್ನು ವಿಶೇಷವಾಗಿ ಮುಂಬರುವ ನಮ್ಮ ಮೆಟ್ರೋ ಫೇಸ್-2, 2A, ಮತ್ತು 2B...
1 120 121 122 123 124 3,299
Page 122 of 3299