Monday, March 9, 2026

ಸುದ್ದಿ

ಸುದ್ದಿ

ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ- ಕಹಳೆ ನ್ಯೂಸ್

ಸ್ಟಾರ್‌ ಜೋಡಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್‌ ದೇವರಕೊಂಡ (Vijay Deverakonda) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ ಸುಂದರ ಕ್ಷಣಗಳ ಫೋಟೊಗಳನ್ನು ರಶ್ಮಿಕಾ ಮಂದಣ್ಣ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕ್ಯೂಟ್‌ ಜೋಡಿಗೆ ಅಭಿಮಾನಿಗಳು ಶುಭಹಾರೈಸಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇಂದು ಬೆಳಿಗ್ಗೆ ವಿವಾಹದೊಂದಿಗೆ ತಮ್ಮ ದಶಕದ ಪ್ರೇಮಕಥೆಯನ್ನು ಅಧಿಕೃತಗೊಳಿಸಿದ್ದಾರೆ. ವಿವಾಹಿತೆಯಾಗಿ ರಶ್ಮಿಕಾ ಅವರ ಮೊದಲ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡಿಂಗ್ ಆಗಿದೆ.   ಮದುವೆ...
ಸುದ್ದಿ

ಬೆಂಗ್ಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್- ಕಹಳೆ ನ್ಯೂಸ್

ಬೆಂಗಳೂರು: ಡಿಜಿ & ಐಜಿಪಿ ಸೂಚನೆಯಂತೆ ಸಿಲಿಕಾನ್ ಸಿಟಿಯಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ನಿಯಮ ಜಾರಿಗೆ ತರಲಾಗಿದೆ. ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೊಸ ಮಾರ್ಗಸೂಚಿ ಬಗ್ಗೆ ಮಾಹಿತಿ ನೀಡಿದ್ದು, ಪಾಸ್‌ಪೋರ್ಟ್ ಪರಿಶೀಲನೆಗೆ ವೇಳೆ ಬಾಡಿ ವೋರ್ನ್‌ ಕ್ಯಾಮೆರಾ ಕಡ್ಡಾಯವಾಗಿರಬೇಕು. ಪಾಸ್‌ಪೋರ್ಟ್ ಅರ್ಜಿದಾರರನ್ನು ಪೊಲೀಸ್ ಠಾಣೆಗೆ ಕರೆಸಬಾರದು. ಬದಲಿಗೆ ಅಧಿಕಾರಿಗಳು ಅರ್ಜಿದಾರರು ನೀಡಿರುವ ವಿಳಾಸಕ್ಕೆ ಕಡ್ಡಾಯವಾಗಿ ಭೇಟಿ ನೀಡಿ, ನೆರೆಹೊರೆಯವರಿಂದ ಮಾಹಿತಿ ಸಂಗ್ರಹಿಸಬೇಕು. ಅರ್ಜಿದಾರರ ವಿಳಾಸಕ್ಕೆ ಭೇಟಿ ನೀಡುವ...
ಸುದ್ದಿ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಅಕ್ರಮ ತಡೆಗೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣು

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಈ ವೇಳೆ ಯಾವುದೇ ರೀತಿಯ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ ಮಾ.17ರವರೆಗೆ ಪರೀಕ್ಷೆ ನಡೆಯಲಿದ್ದು, 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೂ ಪರೀಕ್ಷೆ ನಡೆಯಲಿದೆ. ಹೀಗಾಗಿ ಎಕ್ಸಾಂ ಸೆಂಟರ್‌ಗಳಲ್ಲಿ ಕಟ್ಟೆಚ್ಚರ, ಸೋಶಿಯಲ್ ಮೀಡಿಯಾದ ಮೇಲೂ ಬೋರ್ಡ್ ಕಣ್ಣಿಟ್ಟಿದೆ. ಜೊತೆಗೆ ಪೇಪರ್ ಲೀಕ್ ಆಗದಂತೆ ಮುನ್ನೆಚ್ಚರಿಕೆ...
ಸುದ್ದಿ

​ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದರ್ಶನ ಸಮಾನತೆಯ ಸಮಾಜಕ್ಕೆ ಮುನ್ನುಡಿ: ಮಧುಸೂದನ್ ಸುವರ್ಣ- ಕಹಳೆ ನ್ಯೂಸ್ 

ವಿವೇಕಪುರ (ನರಿಕೊಂಬು): "ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ" ಎಂಬ ಮಂತ್ರದೊಂದಿಗೆ ಸಂಸ್ಕಾರಯುತ ಶಿಕ್ಷಣಕ್ಕೆ ಒತ್ತು ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳು, ಮಾನವ ಕುಲದ ಸಂಘಟನೆಯೇ ಬಲಿಷ್ಠ ಸಮಾಜದ ಅಡಿಪಾಯವೆಂದು ಸಾರಿದರು ಎಂದು ಶಿಕ್ಷಕ ಮಧುಸೂದನ್ ಸುವರ್ಣ ತಿಳಿಸಿದರು. ​ಫೆಬ್ರವರಿ 26ರಂದು ನರಿಕೊಂಬು ಮೊಗರ್ನಾಡು ವಿವೇಕಪುರದ ರಂಜಿತ್ ಪೂಜಾರಿ ಅವರ 'ಬೃಂದಾವನ' ನಿವಾಸದಲ್ಲಿ ನಡೆದ 'ಗುರುತತ್ವವಾಹಿನಿ ಭಜನಾ ಸಂಕೀರ್ತನೆ-68' ಕಾರ್ಯಕ್ರಮದಲ್ಲಿ ಅವರು ಗುರುಸಂದೇಶ ನೀಡಿದರು. ಆಧ್ಯಾತ್ಮಿಕ ಚಿಂತನೆ, ಸಾಮಾಜಿಕ ಸಮಾನತೆ ಮತ್ತು...
ಸುದ್ದಿ

ಟೀಮ್ ದಕ್ಷಿಣ ಕಾಶಿ (ರಿ.) ಉಪ್ಪಿನಂಗಡಿ ಇವರ ವತಿಯಿಂದ ಫೆ. 28ರಂದು ಉಬಾರ್ ಉತ್ಸವ 2026 – ಕಹಳೆ ನ್ಯೂಸ್

ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಮುಂಭಾಗದಲ್ಲಿ ಟೀಮ್ ದಕ್ಷಿಣ ಕಾಶಿ (ರಿ.) ಉಪ್ಪಿನಂಗಡಿ ಇವರ ವತಿಯಿಂದ ಫೆ. 28ರಂದು ಉಬಾರ್ ಉತ್ಸವ 2026 ಕಾರ್ಯಕ್ರಮವು ನಡೆಯಲಿದೆ. ಉಬಾರ್ ಉತ್ಸವದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಜನಪ್ರಿಯ ಗಾಯಕರು ಪ್ರಸಿದ್ಧ ನಟ ನಟಿಯರು, ರಾಜಕೀಯ ನಾಯಕರುಗಳು ಹಾಗೂ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.  ...
ಸುದ್ದಿ

ಸತ್ತವರ ಖಾತೆಗೆ 79 ಕೋಟಿ ಗೃಹಲಕ್ಷ್ಮಿ ಹಣ ಜಮೆ : 2.30 ಲಕ್ಷ ಫಲಾನುಭವಿಗಳ ಅಕೌಂಟ್ ಬ್ಲಾಕ್‌ – ಕಹಳೆನ್ಯೂಸ್

ಬೆಂಗಳೂರು: ಪಂಚ ಗ್ಯಾರಂಟಿಗಳ ಮೇಲೆ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಈಗ ಆರ್ಥಿಕವಾಗಿ ಪಂಕ್ಚರ್ ಹಂತಕ್ಕೆ ಬಂದು ನಿಂತಂತಿದೆ. ಈ ಮಧ್ಯೆ ಎಕ್ಸ್‌ಕ್ಲೂಸಿವ್‌ ಮಾಹಿತಿಯನ್ನ ಪಬ್ಲಿಕ್‌ ಟಿವಿ ಬಯಲಿಗೆಳೆದಿದೆ. ಹೌದು. ಸತ್ತವರ ಖಾತೆಗೂ ಗೃಹಲಕ್ಷ್ಮಿ ಹಣ ಹೋಗ್ತಿದೆ. ಅದನ್ನ ತಡೆಯಬೇಕು ಎಂದು ನಿನ್ನೆ ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಹೆಚ್.ಎಂ ರೇವಣ್ಣ ಹೇಳಿದ್ದರು. ಈ ಬೆನ್ನಲ್ಲೇ ʻಪಬ್ಲಿಕ್‌ ಟಿವಿʼಯಲ್ಲಿ ಸ್ಫೋಟಕ ರಹಸ್ಯ ಬಯಲಾಗಿದೆ. ಮೃತಪಟ್ಟವರ ಬ್ಯಾಂಕ್ ಖಾತೆಗಳಿಗೆ 79 ಕೋಟಿ ರೂ....
ಸುದ್ದಿ

ಏ.1 ರಿಂದ ಇ20 ಮಿಶ್ರಿತ RON 95 ಇರೋ ಪೆಟ್ರೋಲ್‌ ಮಾರಾಟ ಕಡ್ಡಾಯ-ಕಹಳೆನ್ಯೂಸ್

ನವದೆಹಲಿ: ಏಪ್ರಿಲ್‌ 1 ರಿಂದ ದೇಶದಲ್ಲಿರುವ ಎಲ್ಲಾ ಪೆಟ್ರೋಲ್‌ ಬಂಕ್‌ಗಳು ಕಡ್ಡಾಯವಾಗಿ 20% ಎಥೆನಾಲ್‌ ಮಿಶ್ರಿತ ಪೆಟ್ರೋಲ್‌  ಮಾರಾಟ ಮಾಡಬೇಕೆಂದು ಕೇಂದ್ರ ಸರ್ಕಾರ ಆದೇಶ ಪ್ರಕಟಿಸಿದೆ. ಫೆಬ್ರವರಿ 17 ರಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಅಧಿಸೂಚನೆ ಪ್ರಕಟಿಸಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ವಿಶೇಷಣಗಳ ಪ್ರಕಾರ ಮತ್ತು ರಿಸರ್ಚ್‌ ಆಕ್ಟೇನ್ ನಂಬರ್‌ (RON) 95 ಅನ್ನು ಹೊಂದಿರುವ 20% ಎಥೆನಾಲ್...
ಸುದ್ದಿ

ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ : ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಸೂಸೈಡ್-ಕಹಳೆನ್ಯೂಸ್

ತುಮಕೂರು: ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ ಎಂದು ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುರುವೇಕೆರೆ ಪಟ್ಟಣದ ಡಿಪ್ಲೋಮಾ  ಕಾಲೇಜಿನ ಹಿಂಭಾಗದಲ್ಲಿರುವ ಕಟ್ಟೆ ಬಳಿ ಘಟನೆ ನಡೆದಿದೆ. ತುರುವೇಕೆರೆ ತಾಲ್ಲೂಕಿನ ಕೊಂಡಜ್ಜಿ ಬಳಿಯ ಗೋಪ್ಪೆನಹಳ್ಳಿ ಗ್ರಾಮದ ಧನುಷ್ (19) ಮೃತ ದುರ್ದೈವಿ. ಎರಡನೇ ವರ್ಷದ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಬುಧವಾರ (ಫೆ.25) ಬೆಳಿಗ್ಗೆ ಕಾಲೇಜಿಗೆ ಹೋಗುತ್ತೇನೆಂದು ಹೇಳಿ ಮನೆಯಿಂದ ಹೊರಟಿದ್ದ....
1 11 12 13 14 15 3,285
Page 13 of 3285