Friday, June 19, 2026

ಸುದ್ದಿ

ಸುದ್ದಿ

ಟೆಕ್ಕಿ ಮಾಜಿ ಪತ್ನಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ – ಕಹಳೆ ನ್ಯೂಸ್

ಹೈದರಾಬಾದ್: ವ್ಯಕ್ತಿಯೊಬ್ಬ ಟೆಕ್ಕಿಯಾಗಿದ್ದ ತನ್ನ ಮಾಜಿ ಪತ್ನಿಯ ಮನೆಗೆ ನುಗ್ಗಿ ಆಕೆಗೆ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ತನ್ನ ತಾಯಿಯ ಸಾವಿಗೆ 29 ವರ್ಷದ ಐಟಿ ಕಂಪನಿ ಉದ್ಯೋಗಿಯಾಗಿದ್ದ ಆ ಮಹಿಳೆಯೇ ಕಾರಣ ಎಂದು ವ್ಯಕ್ತಿ ಆರೋಪಿಸಿದ್ದಾನೆ. ಮಹಿಳೆಯ ಎರಡನೇ ಪತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆಕೆ ಮೂರು ತಿಂಗಳ ಗರ್ಭಿಣಿ ಎಂದು ಪೊಲೀಸರಿಗೆ ತಿಳಿಸಿದ್ದಾರೆ. 30 ರ ಹರೆಯದ ಕೊಲೆ ಆರೋಪಿ 2022 ರಲ್ಲಿ...
ಸುದ್ದಿ

ಪುತ್ತೂರಿನಲ್ಲಿ ರತ್ನಶ್ರೀ ಕ್ಯಾಟರರ್ಸ್ ಹೊಸ ಕಚೇರಿ ಉದ್ಘಾಟನೆ – 25 ವರ್ಷದ ಸಾಧನೆಗೆ ಸಂಭ್ರಮ -ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ತೆಂಕಿಲದಲ್ಲಿ ಪ್ರಸಿದ್ದ ಸಂಸ್ಥೆಯಾಗಿರುವ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್‌ ತನ್ನ 25 ವರ್ಷಗಳ ಯಶಸ್ವಿ ಪಯಣವನ್ನು ಸಂಭ್ರಮಿಸುತ್ತಿದ್ದು, ಹೊಸ ಕಚೇರಿ ಉದ್ಘಾಟನೆಗೆ ಸಜ್ಜಾಗಿದೆ. ಗುಣಮಟ್ಟದ ಸೇವೆ, ನಂಬಿಕೆ ಮತ್ತು ವ್ಯವಸ್ಥಿತ ಕಾರ್ಯಪದ್ಧತಿಯಿಂದ ಗ್ರಾಹಕರ ಮನ ಗೆದ್ದಿರುವ ಈ ಸಂಸ್ಥೆ, ಇದೀಗ ತನ್ನ ವ್ಯವಹಾರವನ್ನು ವಿಸ್ತರಿಸುವ ನಿಟ್ಟಿನಲ್ಲಿ ಹೊಸ ಕಚೇರಿಯನ್ನು ಆರಂಭಿಸುತ್ತಿದೆ. ಹೊಸ ಕಚೇರಿ ಉದ್ಘಾಟನಾ ಕಾರ್ಯಕ್ರಮವು ಫೆ. 20 ರಂದು ಬೆಳಿಗ್ಗೆ 9.00 ಗಂಟೆಗೆ ನಡೆಯಲಿದೆ....
ಸುದ್ದಿ

ರಾಡ್‌ನಿಂದ ಪತ್ನಿಯ ಹತ್ಯೆಗೈದು ಮನೆಯಲ್ಲೇ ಹೂತುಹಾಕಿದ್ದ ಹಂತಕ ಪತಿ : 24 ದಿನಗಳ ಬಳಿಕ ಘಟನೆ ಬೆಳಕಿಗೆ – ಕಹಳೆ ನ್ಯೂಸ್

ವಿಜಯಪುರ: ಸಾಲದ ವಿಷಯಕ್ಕೆ ದಂಪತಿ ಮಧ್ಯೆ ನಡೆದ ಜಗಳ ತಾರಕಕ್ಕೇರಿ ರಾಡ್‌ನಿಂದ ಹೊಡೆದು ಪತ್ನಿಯನ್ನು ಹತ್ಯೆಗೈದು ಮನೆಯಲ್ಲೇ ಶವ ಹೂತುಹಾಕಿದ್ದ ಭಯಾನಕ ಘಟನೆ 24 ದಿನಗಳ ಬಳಿಕ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯಲ್ಲಿ ಬೆಳಕಿಗೆ ಬಂದಿದೆ. ಹಂತಕ ಪತಿಯನ್ನು ಪ್ರಭು ರತ್ನಾಕರ್ (46) ಹಾಗೂ ಮೃತ ಪತ್ನಿಯನ್ನು ಸರೋಜಿನಿ ರತ್ನಾಕರ (45) ಎಂದು ಗುರುತಿಸಲಾಗಿದೆ. ಈ ಸಂಬಂಧ ಸರೋಜಿನಿ ತಾಯಿ ಕಮಲವ್ವ ಅವರು ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ...
ಸುದ್ದಿ

ವ್ಯಾಲೆಂಟೈನ್ಸ್ ಡೇ ಸೆಲಬ್ರೇಟ್‌ ಮಾಡಿ ಗರ್ಭಿಣಿ ಪತ್ನಿ ಕೊಂದ ಪತಿ – ದರೋಡೆಯಂತೆ ನಾಟಕ, ವಿಚಾರಣೆ ವೇಳೆ ಸತ್ಯ ಬಯಲು – ಕಹಳೆ ನ್ಯೂಸ್

ಗುರುಗ್ರಾಮ: ವ್ಯಾಲೆಂಟೈನ್ಸ್ ಡೇ ಆಚರಣೆ ಮಾಡಿದ ಕೆಲವೇ ಗಂಟೆಗಳ ನಂತರ ಗರ್ಭಿಣಿಯಾಗಿದ್ದ ತನ್ನ ಹೆಂಡತಿಯನ್ನು ಕೊಂದು, ದರೋಡೆಯಂತೆ ನಾಟಕ ಮಾಡಿದ ಆರೋಪದ ಮೇಲೆ ಚಾರ್ಟರ್ಡ್ ಅಕೌಂಟೆಂಟ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಹರಿಯಾಣದ ಝಜ್ಜರ್ ಜಿಲ್ಲೆಯ ಬಡ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೀಡಿತೆ ಮೇಹಕ್ (27 ವರ್ಷ), ಗುರುಗ್ರಾಮ್‌ನಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅವರು ಎರಡು ತಿಂಗಳ ಗರ್ಭಿಣಿಯಾಗಿದ್ದರು. ಆರೋಪಿ ಅಂಶುಲ್ ಧವನ್...
ಸುದ್ದಿ

ಭಾರತಕ್ಕೆ ಭೇಟಿ ನೀಡುವಂತೆ ಬಾಂಗ್ಲಾದೇಶ ಪ್ರಧಾನಿಗೆ ಮೋದಿ ಆಹ್ವಾನ – ಕಹಳೆ ನ್ಯೂಸ್

ನವದೆಹಲಿ: ಬಾಂಗ್ಲಾದೇಶದ ಪ್ರಧಾನಿ ತಾರಿಕ್‌ ರೆಹಮಾನ್‌ ಅವರಿಗೆ ಕುಟುಂಬ ಸಮೇತ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. ರೆಹಮಾನ್ ಅವರಿಗೆ ಬರೆದ ಪತ್ರದಲ್ಲಿ, ಪ್ರಧಾನಿ ಮೋದಿ ಅವರು ಎರಡೂ ರಾಷ್ಟ್ರಗಳ ನಡುವಿನ ಬಹುಮುಖಿ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಬಿಎನ್‌ಪಿ ನಾಯಕರೊಂದಿಗೆ ನಿಕಟವಾಗಿ ಕೆಲಸ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಎರಡು ಆಪ್ತ ನೆರೆಹೊರೆಯವರಾದ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸಾಂಸ್ಕೃತಿಕ ಸಂಬಂಧಗಳು, ಶಾಂತಿ ಮತ್ತು ಸಮೃದ್ಧಿಯ...
ಸುದ್ದಿ

ನಾನು ಸತ್ರೆ ಒಂಟಿಯಾಗ್ತಾಳೆ : ನಿವೃತ್ತ ಇಸ್ರೋ ಉದ್ಯೋಗಿಯಿಂದ ಕತ್ತು‌ಹಿಸುಕಿ ಪತ್ನಿಯ ಕೊಲೆ – ಕಹಳೆ ನ್ಯೂಸ್

ಬೆಂಗಳೂರು: ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ಪತ್ನಿಯನ್ನೇ ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯದ ಅವಲಹಳ್ಳಿ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಇಂದು ಬೆಳಗ್ಗೆ ಟವಲ್‌ನಿಂದ ಕತ್ತು ಬಿಗಿದು ನಾಗೇಶ್ವರ್‌ ರಾವ್‌ (75)ಪತ್ನಿ ಸಂಧ್ಯಾ (65) ಅವರನ್ನು ಕೊಲೆ ಮಾಡಿದ್ದಾರೆ. ಮೂರು ವರ್ಷಗಳಿಂದ ಅಪಾರ್ಟ್‌ಮೆಂಟ್‌ನಲ್ಲಿ ದಂಪತಿ ವಾಸವಿದ್ದರು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗೇಶ್ವರ್‌ ರಾವ್‌ ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನ ಮಾಡಿದ್ದರು. ತಾನು ಆತ್ಮಹತ್ಯೆ ಮಾಡಿದರೆ ಪತ್ನಿ ಒಂಟಿಯಾಗುತ್ತಾಳೆ. ಆಕೆಯನ್ನು ನೋಡಿಕೊಳ್ಳಲು ಯಾರು...
ಸುದ್ದಿ

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬೃಹತ್ ಪಾದಯಾತ್ರೆ – ಕಹಳೆ ನ್ಯೂಸ್

ಬಂಟ್ವಾಳ : ನರೇಗಾ ಯೋಜನೆ ಹಲವು ಬಾರಿ ಹೆಸರು ಪರಿವರ್ತನೆ ಆಗಿದೆ. ನರೇಗಾದಲ್ಲಿರುವ ಕುಂದುಕೊರತೆ ನಿವಾರಿಸಿ ಯೋಜನೆ ಪರಿಷ್ಕರಿಸಲಾಗಿದೆ. 100 ದಿನ ಇದ್ದ ಉದ್ಯೋಗ 125 ದಿನ ಆಗಿರುವುದು ಲಾಭವಾ ನಷ್ಟವಾ ಎಂದು ಜನರು ತಿಳಿದುಕೊಳ್ಳಬೇಕು ಎಂದು ಬಂಟ್ವಾಳ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ಬಂಟ್ವಾಳ ಮಂಡಲದ ವತಿಯಿಂದ ಹಮ್ಮಿಕೊಂಡ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರವನ್ನು ತೊಡೆದು ಹಾಕಲು ಹಾಗೂ ಕೇಂದ್ರ ಸರಕಾರದ ಹೊಸ ಕಾಯ್ದೆಯ ಬಗ್ಗೆ...
ಸುದ್ದಿ

ಬಂಟ್ವಾಳ ಮಂಡಲದ ವತಿಯಿಂದ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬೃಹತ್ ಪಾದಯಾತ್ರೆ – ಕಹಳೆ ನ್ಯೂಸ್

ಬಂಟ್ವಾಳ : ನರೇಗಾ ಯೋಜನೆ ಹಲವು ಬಾರಿ ಹೆಸರು ಪರಿವರ್ತನೆ ಆಗಿದೆ. ನರೇಗಾದಲ್ಲಿರುವ ಕುಂದುಕೊರತೆ ನಿವಾರಿಸಿ ಯೋಜನೆ ಪರಿಷ್ಕರಿಸಲಾಗಿದೆ. 100 ದಿನ ಇದ್ದ ಉದ್ಯೋಗ 125 ದಿನ ಆಗಿರುವುದು ಲಾಭವಾ ನಷ್ಟವಾ ಎಂದು ಜನರು ತಿಳಿದುಕೊಳ್ಳಬೇಕು ಎಂದು ಬಂಟ್ವಾಳ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ಬಂಟ್ವಾಳ ಮಂಡಲದ ವತಿಯಿಂದ ಹಮ್ಮಿಕೊಂಡ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರವನ್ನು ತೊಡೆದು ಹಾಕಲು ಹಾಗೂ ಕೇಂದ್ರ ಸರಕಾರದ ಹೊಸ ಕಾಯ್ದೆಯ ಬಗ್ಗೆ...
1 135 136 137 138 139 3,399
Page 137 of 3399