ಗ್ರಾಮದ ದೈವ ಸಾನಿಧ್ಯಗಳು ಗಟ್ಟಿ ಆಗಬೇಕಾದರೆ ಭಕ್ತಿ ಶ್ರದ್ಧೆ ನಿಷ್ಠೆ ಮುಖ್ಯ : ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆನ್ಯೂಸ್
ಕಲ್ಲಡ್ಕ : ಗ್ರಾಮದ ದೈವ ಸಾನಿಧ್ಯಗಳು ಗಟ್ಟಿ ಆಗಬೇಕಾದರೆ ಭಕ್ತಿ ಶ್ರದ್ಧೆ ನಿಷ್ಠೆ ಮುಖ್ಯ ಜೊತೆಗೆ ದೇವತಾ ಕಾರ್ಯಗಳಿಗೆ ಸೀಮಿತವಾಗದೆ ಗ್ರಾಮದಲ್ಲಿರುವ ಅಸಕ್ತ ಹಿಂದೂಗಳ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲೂ ಪ್ರಯತ್ನಿಸಬೇಕು ಎಂದು ಮಂಗಳೂರು ಕ್ಷೇತ್ರ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಅವರು ಫೆಬ್ರವರಿ 25 ಬುಧವಾರ ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಸಂಕೋಡಿ ಶ್ರೀ ನಾಗಬ್ರಹ್ಮ ರಕ್ತೇಶ್ವರಿ ಸಾನಿಧ್ಯ ಪುನರ್ ಪ್ರತಿಷ್ಠೆ ಬ್ರಹ್ಮ ಕಳಶಾಭಿಷೇಕ ಮತ್ತು ಯಕ್ಷಗಾನ ಬಯಲಾಟದ...







