Saturday, June 20, 2026

ಸುದ್ದಿ

ಅಂತಾರಾಷ್ಟ್ರೀಯವಾಣಿಜ್ಯಸುದ್ದಿ

2026ರಲ್ಲಿ ಜಗತ್ತಿಗೆ ಆರ್ಥಿಕ ಗಂಡಾಂತರ? ಚಿನ್ನದ ಮೇಲೆ ಹಣ ಹೂಡುವವರಿಗೆ ಬಾಬಾ ವಂಗಾ ಶಾಕಿಂಗ್ ಎಚ್ಚರಿಕೆ- ಕಹಳೆ ನ್ಯೂಸ್

ಭಾರತದಲ್ಲಿ ಚಿನ್ನದ ಬೆಲೆ ಈಗಾಗಲೇ ಪ್ರತಿ 10 ಗ್ರಾಂಗೆ ಸರಿಸುಮಾರು 1.59 ಲಕ್ಷ ರೂಪಾಯಿ ಆಸುಪಾಸಿನಲ್ಲಿದೆ. ಬೆಲೆ ಏರಿಕೆಯ ಈ ಅನಿಶ್ಚಿತತೆಯ ನಡುವೆಯೇ, ಬಲ್ಗೇರಿಯಾದ ಅತೀಂದ್ರಿಯ ಶಕ್ತಿ ಹೊಂದಿದ್ದ ಬಾಬಾ ವಂಗಾ ಅವರ 2026ರ ಭವಿಷ್ಯವಾಣಿಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಭವಿಷ್ಯವಾಣಿಯ ಪ್ರಕಾರ, 2026ರಲ್ಲಿ ಜಗತ್ತು ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲಿದ್ದು, ಇದು ಚಿನ್ನದ ಬೆಲೆಯನ್ನು ಆಕಾಶಕ್ಕೆ ಏರಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಬಾಬಾ...
ಅಂತಾರಾಷ್ಟ್ರೀಯಸುದ್ದಿ

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಸಜೀವ ದಹನ : ಪ್ರೀ ಪ್ಲ್ಯಾನ್ಡ್‌ ಮರ್ಡರ್‌ ಅಂತ ಕುಟುಂಬ ಆರೋಪ- ಕಹಳೆ ನ್ಯೂಸ್

ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಸರಣಿ ಹತ್ಯೆ ಮುಂದುವರಿದಿದೆ. ನರಸಿಂಗ್ಡಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ವ್ಯಕ್ತಿಯನ್ನ ಗ್ಯಾರೇಜ್‌ ಒಳಗೇ ಸುಟ್ಟುಹಾಕಲಾಗಿದೆ. ಆದ್ರೆ ಇದು ಪೂರ್ವನಿಯೋಜಿತ ಕೃತ್ಯ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಚಂಚಲ್ ಚಂದ್ರ ಭೌಮಿಕ್ ಸಜೀವ ದಹನವಾದ ವ್ಯಕ್ತಿ. ನರಸಿಂಗ್ಡಿ ಪೊಲೀಸ್ ಠಾಣೆಗೆ  ಹೊಂದಿಕೊಂಡಿರುವ ಮಸೀದಿ ಮಾರುಕಟ್ಟೆ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಭೌಮಿಕ್‌ ಮೂಲತಃ ಕುಮಿಲ್ಲಾ ಜಿಲ್ಲೆಯ ಲಕ್ಷ್ಮಿಪುರ ಗ್ರಾಮದವರು, ಕೆಲಸದ ನಿಮಿತ್ತ ನರಸಿಂಗ್ಡಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಷ್ಟ್ರಧ್ವಜಕ್ಕೆ ಆಗುವ ಅಪಮಾನ ತಡೆಯಲು ಹಿಂದೂ ಜನಜಾಗೃತಿ ಸಮಿತಿಯಿಯ ಮನವಿ- ಕಹಳೆ ನ್ಯೂಸ್

ಮಂಗಳೂರು, ಜನವರಿ 24, 2026: ರಾಷ್ಟ್ರಧ್ವಜವು ರಾಷ್ಟ್ರದ ಆತ್ಮವಾಗಿದೆ. ಪ್ರತಿ ವರ್ಷ ಆಗಸ್ಟ್ 15 ಮತ್ತು ಜನವರಿ 26 ರಂದು ರಾಷ್ಟ್ರಧ್ವಜಗಳನ್ನು ಅತ್ಯಂತ ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ. ಆದರೆ ಅದೇ ದಿನ ಧ್ವಜಗಳು ರಸ್ತೆ ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತಿದೆ. ಪ್ಲಾಸ್ಟಿಕ್ ಧ್ವಜಗಳು ತಕ್ಷಣವೇ ನಾಶವಾಗದ ಕಾರಣ, ರಾಷ್ಟ್ರಧ್ವಜಗಳು ಅನೇಕ ದಿನಗಳವರೆಗೆ ಅಗೌರವವನ್ನು ಎದುರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಧ್ವಜಕ್ಕೆ ಆಗುವ ಅಪಮಾನವನ್ನು ತಡೆಯಲು ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ...
ದಕ್ಷಿಣ ಕನ್ನಡರಾಜ್ಯವಾಣಿಜ್ಯಸುದ್ದಿ

ಗ್ರಾಹಕರ ಅನುಕೂಲಕ್ಕಾಗಿ ಸಣ್ಣ ಪ್ಯಾಕ್‌ಗಳ ಬಿಡುಗಡೆ , ರೂ.10ಕ್ಕೆ ನಂದಿನಿ ಹಾಲು, ಮೊಸರು – ಕಹಳೆ ನ್ಯೂಸ್

ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10 ದರದಲ್ಲಿ ಸಣ್ಣ ಪ್ಯಾಕ್‌ಗಳಲ್ಲೂ ಲಭ್ಯವಾಗಲಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಗ್ರಾಹಕರ ದೈನಂದಿನ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಹೊಸ ಪ್ಯಾಕ್‌ಗಳನ್ನು ಪರಿಚಯಿಸಿದೆ. ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು ಹತ್ತು ಹೊಸ ನಂದಿನಿ ಉತ್ಪನ್ನಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. ಈ ಪೈಕಿ ರೂ.10 ದರದ ಹಾಲು ಹಾಗೂ ಮೊಸರಿನ ಸಣ್ಣ ಪ್ಯಾಕ್‌ಗಳ ಜೊತೆಗೆ ಮಧ್ಯಮ ಕೊಬ್ಬಿನ...
ಸುದ್ದಿ

ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್- ಕಹಳೆ ನ್ಯೂಸ್

‘ಮುದ್ದು ಗುಮ್ಮ…ಮುದ್ದು ಗುಮ್ಮ ನೀನೇನಾ…’ ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಈ ಹಾಡಿನದ್ದೇ ಸದ್ದು. ಪ್ರಜ್ವಲ್ ದೇವರಾಜ್ ಮತ್ತು ರಾಜ್ ಬಿ ಶೆಟ್ಟಿ ನಟನೆಯ ಕರಾವಳಿ ಸಿನಿಮಾದದಿಂದ ಮುದ್ದು ಗುಮ್ಮ ಹಾಡು ರಿಲೀಸ್ ಆಗಿದ್ದು ಗಾನಪ್ರಿಯ ಹೃದಯ ಗೆದ್ದಿದೆ. ಸಿದ್ ಶ್ರೀರಾಮ್ ಧ್ವನಿಯಲ್ಲಿ ಈ ಹಾಡು ಮೂಡಿ ಬಂದಿದ್ದು ಮತ್ತೊಂದು ಬ್ಲಾಕ್ ಬಸ್ಟರ್ ಹಿಟ್ ಹಾಡುಗಳ ಲಿಸ್ಟ್‌ಗೆ ಮುದ್ದು ಗುಮ್ಮ ಕೂಡ ಸೇರಿಕೊಳ್ಳುವುದು ಫಿಕ್ಸ್. ಕರಾವಳಿ ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ...
ಅಂತಾರಾಷ್ಟ್ರೀಯಸುದ್ದಿ

ಯಾವ್ದೇ ದಾಳಿಯನ್ನ ಪೂರ್ಣ ಯುದ್ಧವಾಗಿ ಪರಿಗಣಿಸುತ್ತೇವೆ, ಕಠಿಣ ರೀತಿಯಲ್ಲೇ ಉತ್ತರ ಕೊಡ್ತೀವಿ: ಇರಾನ್‌ ಎಚ್ಚರಿಕೆ- ಕಹಳೆ ನ್ಯೂಸ್

ಟೆಹ್ರಾನ್‌/ವಾಷಿಗ್ಟನ್‌: ಇರಾನ್‌ ಮೇಲಿನ ಯಾವುದೇ ದಾಳಿಯನ್ನು ಪೂರ್ಣ ಪ್ರಮಾಣದ ಯುದ್ಧವಾಗಿ ಪರಿಗಣಿಸುತ್ತೇವೆ. ಜೊತೆಗೆ ಸಾಧ್ಯವಾದಷ್ಟು ಕಠಿಣ ರೀತಿಯಲ್ಲೇ ಪ್ರತಿಕ್ರಿಯೆ ನೀಡುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಇರಾನ್‌ ಎಚ್ಚರಿಕೆ ನೀಡಿದೆ. ಪೂರ್ಣ ಮಿಲಿಟರಿ ಬಲ ಪ್ರಯೋಗ ಅಮೆರಿಕ ಸೇನೆಯು ತನ್ನ ಯುದ್ಧ ನೌಕೆಗಳ  ದೊಡ್ಡ ಪಡೆಯನ್ನೇ ಪಶ್ಚಿಮ ಏಷ್ಯಾ ಕಡೆಗೆ ಕಳುಹಿಸುತ್ತಿದೆ. ಪ್ರತಿಭಟನಕಾರರನ್ನ ಹತ್ಯೆ ಮಾಡಿದರೆ ಇರಾನ್ ಮೇಲೆ ದಾಳಿ ನಡೆಸುವುದಾಗಿ ಟ್ರಂಪ್‌ ಹೇಳಿಕೆ ಬೆನ್ನಲ್ಲೇ ಇರಾನ್‌ ಸುಪ್ರೀಂ...
ಸುದ್ದಿ

77ನೇ ಗಣರಾಜ್ಯೋತ್ಸವ : ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ 2,000 ಇ-ಪಾಸ್ ವ್ಯವಸ್ಥೆ : ಸೀಮಂತ್ ಕುಮಾರ್ ಸಿಂಗ್- ಕಹಳೆ ನ್ಯೂಸ್

ಬೆಂಗಳೂರು: 77ನೇ ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ  ಸಜ್ಜಾಗಿದೆ. ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭ ಸಾರ್ವಜನಿಕರಿಗಾಗಿ ಆನ್‌ಲೈನ್ ಮೂಲಕ 2,000 ಇ-ಪಾಸ್ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್  ಹೇಳಿದ್ದಾರೆ. 77ನೇ ಗಣರಾಜ್ಯೋತ್ಸವ ಹಿನ್ನೆಲೆ ಜಿಬಿಎ ಕಮಿಷನರ್ ಮಹೇಶ್ವರ್ ರಾವ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೇಡ್‌ನಲ್ಲಿ 516 ಜನ ಭಾಗಿಯಾಗಲಿದ್ದಾರೆ. ಭದ್ರತೆ ಸೇರಿ 2 ಸಾವಿರ ಪೊಲೀಸರು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೈಕ್ ಕದ್ದ ಕದಿಮರನ್ನು ಮರಕ್ಕೆ ಕಟ್ಟಿ ಥಳಿಸಿದ ಸಾರ್ವಜನಿಕರು,ಪ್ರಕರಣ ದಾಖಲು- ಕಹಳೆ ನ್ಯೂಸ್

ಬೆಳ್ತಂಗಡಿ : ಬೈಕ್ ಕಳ್ಳತನಕ್ಕೆ ಯತ್ನದ ಆರೋಪದ ಹಿನ್ನೆಲೆ ಇಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ಸಾರ್ವಜನಿಕರು ಹಲ್ಲೆನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಯಲ್ಲಿ ನಡೆದಿದೆ. ಜ.20 ರಂದು ತಡರಾತ್ರಿ ಬೆಳ್ತಂಗಡಿಯ ಮರೋಡಿ ಗ್ರಾಮದ ಪಳಾರಗೋಳಿಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯ ನಿವಾಸಿ ದೇವಿ ಪ್ರಸಾದ್ ಎಂಬವರ ಬೈಕ್ ಕಳ್ಳತನವಾಗಿದ ಆರೋಪ ಕೇಳಿಬಂದಿದ್ದು ಮಂಗಳೂರಿನ ಕುಳೂರು ನಿವಾಸಿ ಮೋಯಿದ್ದಿನ್ ನಾಸೀರ್ ಹಾಗೂ ಅಬ್ದುಲ್ ಸಮದ್ ಎಂಬರ...
1 167 168 169 170 171 3,399
Page 169 of 3399