91 ಶಾಲೆ, 137ಅಂಗನವಾಡಿಗಳ ದುರಸ್ತಿಗೆ ಅನುಮೋದನೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. -ಕಹಳೆ ನ್ಯೂಸ್
ಮಂಗಳೂರು : ಶಾಲೆ ಮತ್ತು ಅಂಗನವಾಡಿ ದುರಸ್ತಿ ಕಾರ್ಯ ಅನುದಾನದ ಕೊರತೆ ಹಾಗೂ ಇತರ ಕಾರಣಗಳಿಂದ ತುರ್ತಾಗಿ ನಡೆಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೂಲಕ 91 ಶಾಲೆ ಗಳು, 137 ಅಂಗನವಾಡಿಗಳ ದುರಸ್ತಿಗೆ ಅನುಮೋದನೆ ನೀಡಲಾಗಿದೆ. ಅಂಗನವಾಡಿಗಳಿಗೆ 2.5 ಕೋಟಿ ರೂ. ಹಾಗೂ ಶಾಲೆಗಳನ್ನು 1.5 ಕೋಟಿ ರೂ. ವೆಚ್ಚದಲ್ಲಿ ತುರ್ತಾಗಿ ದುರಸ್ತಿಗ ಅನುಮೋದನೆ ನೀಡಲಾಗಿದೆ. ಇದಲ್ಲದೆ, ಈ ಬಾರಿ ಮಳೆಗಾಲದಲ್ಲಿ ಯಾವುದೇ...







