Sunday, September 6, 2026

ಸುದ್ದಿ

ಸುದ್ದಿ

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನಲ್ಲಿ ಫಿಲೋ- ನೆಕ್ಸಾ 2026: ವಿಜ್ಞಾನ ಮತ್ತು ಪ್ರತಿಭೆಯ ಅನಾವರಣ – ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿಜ್ಞಾನ ವೇದಿಕೆ ಆಯೋಜಿಸಿದ್ದ ಫಿಲೋ- ನೆಕ್ಸಾ 2026 ವಿಜ್ಞಾನೋತ್ಸವವು ವಿವಿಧ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆಯೊಂದಿಗೆ ನಡೆಯಿತು. ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಜ್ಞಾನ, ಸೃಜನಶೀಲತೆ, ಸಂವಹನ ಕೌಶಲ ಹಾಗೂ ತಂಡದ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದರು. ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಂಡು ಲಭಿಸುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆಯತ್ತ ಮುನ್ನಡೆಯಬೇಕು....
ಸುದ್ದಿ

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವ್ಯವಹಾರ ಆಡಳಿತ ಮತ್ತು ವೃತ್ತಿಪರ ಅಧ್ಯಯನ ವಿಭಾಗದ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್‌ನ 2026–27ನೇ ಸಾಲಿನ ಚಟುವಟಿಕೆಗಳಿಗೆ ಎಸ್‌ಜೆಎಂ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಬಳಿಕ ‘ಸ್ಟಾರ್ಟ್‌ಅಪ್‌ಗಳು ಮತ್ತು ಉದ್ಯಮಗಳಲ್ಲಿ ಪ್ರತಿಭಾ ನಿರ್ವಹಣೆ’ ವಿಷಯದ ಕುರಿತು ಕಾರ್ಯಾಗಾರ ನಡೆಯಿತು. ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಅಸೋಸಿಯೇಷನ್‌ನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನಾಯಕತ್ವ ಗುಣ, ಉಪಕ್ರಮಶೀಲತೆ...
ಸುದ್ದಿ

ಉಡುಪಿ ವಲಯ ಮಟ್ಟದ ಶಿಕ್ಷಕರ ದಿನಾಚರಣೆ ಸಂಭ್ರಮ : ನಿವೃತ್ತ ಶಿಕ್ಷಕರು, ದಾನಿಗಳಿಗೆ ಗೌರವ : ಅಗಲಿದ ಶಿಕ್ಷಕರಿಗೆ ಭಾವಪೂರ್ಣ ಶ್ರದ್ಧಾಂಜಲಿ – ಕಹಳೆ ನ್ಯೂಸ್

ಉಡುಪಿ: ಬದಲಾಗುತ್ತಿರುವ ತಂತ್ರಜ್ಞಾನದ ಕಾಲಘಟ್ಟಕ್ಕೆ ಶಿಕ್ಷಕರು ತಮ್ಮನ್ನು ತಾವು ರೂಪಿಸಿಕೊಂಡು, ಒತ್ತಡದ ನಡುವೆಯೂ ಶಾಂತ ಮನಸ್ಸಿನಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಪರಿಣಾಮಕಾರಿ ಬೋಧನೆ ಸಾಧ್ಯ. ಶಿಕ್ಷಕರು ವ್ಯವಧಾನ, ಸಹನೆ ಹಾಗೂ ಎಲ್ಲರೊಂದಿಗೆ ಬೆರೆಯುವ ಗುಣವನ್ನು ಬೆಳೆಸಿಕೊಂಡು ಉತ್ತಮ ಸಮಾಜ ನಿರ್ಮಾಣದ ರೂವಾರಿಗಳಾಗಬೇಕು ಎಂದು ಪ್ರಧಾನ ಉಪನ್ಯಾಸಕ ಡಾ. ವಿರೂಪಾಕ್ಷ ದೇವರಮನೆ ಕರೆ ನೀಡಿದರು. ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2026–27ನೇ ಸಾಲಿನ ಉಡುಪಿ ವಲಯ ಮಟ್ಟದ ಶಿಕ್ಷಕರ ದಿನಾಚರಣೆ...
ಸುದ್ದಿ

ಉಚಿತ ಆಂಬ್ಯುಲೆನ್ಸ್ ಸೇವೆ ಲೋಕಾರ್ಪಣೆ: ಶಿರ್ವ ಮತ್ತು ಸುತ್ತಮುತ್ತಲಿನ ಸಾರ್ವಜನಿಕರ ಉಚಿತ ಬಳಕೆಗೆ ನೂತನ ವಾಹನ ಸಮರ್ಪಣೆ

​ಶಿರ್ವ: ಶ್ರೀ ಕೆ. ಮನೋಹರ ಶೆಟ್ಟಿ ಮಂದಾರ ಅವರ ನೇತೃತ್ವದಲ್ಲಿ ಹಾಗೂ ಶಿರ್ವದ ಸಮಸ್ತ ನಾಗರಿಕರ ಅಭೂತಪೂರ್ವ ಸಹಕಾರದೊಂದಿಗೆ ನೂತನವಾಗಿ ಖರೀದಿಸಲಾದ ಉಚಿತ ಆಂಬ್ಯುಲೆನ್ಸ್ ವಾಹನದ ಲೋಕಾರ್ಪಣೆ ಕಾರ್ಯಕ್ರಮವು ಕೊಲ್ಲಬೆಟ್ಟು ಸಂಘಮಿತ್ರ ರವೀಂದ್ರ ಶೆಟ್ಟಿ ಅವರ ನಿವಾಸದಲ್ಲಿ ಯಶಸ್ವಿಯಾಗಿ ಜರುಗಿತು. ​ಶಿರ್ವ ಹಾಗೂ ಅದರ ಆಸುಪಾಸಿನ ಗ್ರಾಮಗಳ ಸಾರ್ವಜನಿಕರ ತುರ್ತು ಆರೋಗ್ಯ ಸೇವೆ ಮತ್ತು ಉಚಿತ ಉದ್ಯೋಗಕ್ಕಾಗಿ ಈ ಆಂಬ್ಯುಲೆನ್ಸ್ ವಾಹನವನ್ನು ಮುಕ್ತಗೊಳಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕರಾದ ಗುರ್ಮೆ...
ಸುದ್ದಿ

ಮರ್ದಾಳದ ಕುಂಡಡ್ಕ ಫಾಲ್ಸ್ ಗೆ ಸಂಬಂಧಿಸಿದ ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ; ಹಿರಿಯ ನ್ಯಾಯವಾದಿ ಡಾ. ಅರುಣ್ ಶ್ಯಾಮ್ ವಾದ – ಕಹಳೆ ನ್ಯೂಸ್

ಕಡಬ ಬಂಟ್ರ ಗ್ರಾಮದ ಮರ್ದಾಳ ಕುಂಡಡ್ಕ ಫಾಲ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಹಲವಾರು ಅನುಮಾನಗಳು ವ್ಯಕ್ತವಾಗಿದ್ದವು, ಅದರಲ್ಲೂ ದಲಿತ ದೌರ್ಜನ್ಯ ಕಾಯ್ದೆಯ ದುರುಪಯೋಗಗೊಂಡ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾನದನಕ್ಕೆ ಕಾರಣವಾಗಿದೆ, ಅದರಲ್ಲೂ ದಲಿತ ಸಮುದಾಯಕ್ಕೆ ಸೇರಿದ ಹಿಂದೂಪರ ಸಂಘಟನೆಯಲ್ಲಿ ತೊಡಗಿಕೊಂಡಿದ್ದ ಓರ್ವ ದಲಿತನ ವಿರುದ್ಧವೇ ಈ...
ಸುದ್ದಿ

ಉಡುಪಿ : ವಿಟ್ಲ ಪಿಂಡಿ ವೈಭವದ ಮೆರುಗು : ಮೂಡೆ-ಹಾಲು ವಿತರಣೆ – ಕಹಳೆ ನ್ಯೂಸ್

ಉಡುಪಿ ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ಇದರ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ತಾಲೂಕು ಆಫೀಸು ಶಾಸಕರ ಕಚೇರಿ ಬಳಿ ಮೂಡೆ ಹಾಲು ವಿತರಣಾ ಸಮಾರಂಭ ಇಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಶಂಕರಪುರ ಪೀಠಾಧೀಶರಾದ ಶ್ರೀ ಸಾಯಿ ಈಶ್ವರ ಗುರೂಜಿ, ಶ್ರೀ ಕೃಷ್ಣ ಜನ್ಮಾಷ್ಟಮಿಯ ದಿನದಂದು ದೇಶವಿದೇಶದಿಂದ ಬಹಳಷ್ಟು ಭಕ್ತರು ಉಡುಪಿಗೆ ಬರುತ್ತಾರೆ ಅವರಿಗೆ ಶ್ರೀ ಕೃಷ್ಣ ಪ್ರಿಯವಾದ ಮೂಡೆ ಹಾಲು...
ಸುದ್ದಿ

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಹನುಮಾನ್ ನಗರ ಕಡಬ ಇಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು  ಜರಗಿತು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಶ್ರೀ ಸುಂದರ ಗೌಡ ಪಣೆಮಜಲು ಇವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಸಹ ಕಾರ್ಯ ನಿರ್ವಹಣಾಧಿಕಾರಿಯಾದ ಶ್ರೀ ವೆಂಕಟ್ರಮಣ ರಾವ್ ಮಂಕುಡೆ ಇವರು ಶಿಕ್ಷಕರು ಕ್ರೀಯಾಶೀಲರಾಗಬೇಕು ಹಾಗೂ ಎಲ್ಲಾ ಮಕ್ಕಳಿಗೆ ಸಮಾನವಾದ ಶಿಕ್ಷಣವನ್ನು ನೀಡಿದಾಗ ಮಾತ್ರ ಉತ್ತಮ...
ಜಿಲ್ಲೆಬೆಂಗಳೂರುಸುದ್ದಿ

ಬೆಂಗಳೂರು : ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಾಯೋಗಿಕ ಸಂಚಾರ ಆರಂಭ – ಕಹಳೆ ನ್ಯೂಸ್

ಬೆಂಗಳೂರು: ಯಶವಂತಪುರ(Yeshwantpur) ಮತ್ತು ಮಂಗಳೂರು ಸೆಂಟ್ರಲ್  ನಡುವೆ ರೈಲಿನ ಚಾಲನಾ ಸಮಯ ಹಾಗೂ ಮಾರ್ಗದ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು 16 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್  ಖಾಲಿ ರೇಕ್‌ನ ಪ್ರಾಯೋಗಿಕ ಸಂಚಾರ ಇಂದು ಯಶಸ್ವಿಯಾಗಿ ಆರಂಭವಾಗಿದೆ. ಬೆಳಗ್ಗೆ ಯಶವಂತಪುರ ರೈಲ್ವೆ ನಿಲ್ದಾಣದಿಂದ ಹೊರಟ ಈ ಪ್ರಾಯೋಗಿಕ ರೈಲಿನ ಚಾಲನಾ ಸಮಯವನ್ನು ಅಂದಾಜಿಸಿ ವಿವಿಧ ವಿಭಾಗಗಳಲ್ಲಿನ ಗರಿಷ್ಠ ವೇಗವನ್ನು ಪರಿಶೀಲಿಸಲಾಗುತ್ತದೆ. ಈ ಪ್ರಾಯೋಗಿಕ ಸಂಚಾರದ ಸಂದರ್ಭದಲ್ಲಿ ಕಾರ್ಯಾಚರಣೆ, ರೋಲಿಂಗ್ ಸ್ಟಾಕ್ ಮತ್ತು ವಿದ್ಯುತ್...
1 2 3 4 3,531
Page 2 of 3531