Sunday, June 14, 2026

ಸುದ್ದಿ

ಸುದ್ದಿ

ನಾಳೆ ಬೆಳಗ್ಗೆ 11:30ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು: ಸಿದ್ದರಾಮಯ್ಯ ನಾಳೆ ಬೆಳಗ್ಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಧಿಕೃತವಾಗಿದೆ. ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡುವುದು ಅಧಿಕೃತವಾಗಿದ್ದರೂ ಯಾವಾಗ ರಾಜೀನಾಮೆ ನೀಡುತ್ತಾರೆ ಎನ್ನುವ ಪ್ರಶ್ನೆ ಎದ್ದಿತ್ತು. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಾಳೆ ಬೆಳಗ್ಗೆ 11:30ಕ್ಕೆ ಸಿದ್ದರಾಮಯ್ಯ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ರಾಜೀನಾಮೆ ನೀಡುವ ಮೊದಲು ಸಿದ್ದರಾಮಯ್ಯ ತಮ್ಮ ಮಂತ್ರಿಗಳಿಗೆ ಮತ್ತು ಆಪ್ತ ಶಾಸಕರಿಗೆ ಉಪಹಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಈ ಬ್ರೇಕ್‌ಫಾಸ್ಟ್‌ ಸಭೆಯ...
ಕ್ರೀಡೆಸುದ್ದಿ

ಆರ್‌ಸಿಬಿ ವಿರುದ್ದ ಹೀನಾಯ ಸೋಲು : ಪ್ರಶ್ನೆ ಕೇಳಿದ್ದಕ್ಕೆ ಮಾಧ್ಯಮಗಳ ವಿರುದ್ಧವೇ ಗ್ಲೆನ್‌ ಫಿಲಿಪ್ಸ್‌ ಗರಂ

ಧರ್ಮಶಾಲಾ: ಕ್ವಾಲಿಫೈಯರ್‌ 1 ರಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಸೋತ ಗುಜರಾತ್‌ ಟೈಟಾನ್ಸ್‌ ಆಟಗಾರ ಗ್ಲೆನ್ ಫಿಲಿಪ್ಸ್ ಮಾಧ್ಯಮಗಳ ವಿರುದ್ಧ ಸಿಟ್ಟು ಹೊರಹಾಕಿದ ಪ್ರಸಂಗ ನಡೆದಿದೆ. ಆಡಿದ 11 ಸದಸ್ಯರ ಬಳಗದಲ್ಲಿ ಫಿಲಿಪ್ಸ್ ಇಲ್ಲದಿದ್ದರೂ ಜಿಟಿ ಗ್ಲೇನ್ ಫಿಲಿಪ್ಸ್ ಅವರನ್ನು ಸುದ್ದಿಗೋಷ್ಠಿಗೆ ಕಳುಹಿಸಿತ್ತು. ಈ ವೇಳೆ ಪ್ರರ್ತಕರ್ತರೊಬ್ಬರು, ಆರ್‌ಸಿಬಿ ನೀಡಿದ್ದ 255 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುವಾಗ ಗುಜರಾತ್ ಟೈಟಾನ್ಸ್ ತಂಡ ಮಾನಸಿಕವಾಗಿ ಮೊದಲೇ ಸೋಲನ್ನು ಒಪ್ಪಿಕೊಂಡಿತ್ತೇ ಎಂದು...
ರಾಜ್ಯಸುದ್ದಿ

50 ಸಾವಿರ ರೂ.ಗೆ ಸ್ನೇಹಿತರಿಗೆ ಪತ್ನಿಯನ್ನೇ ಮಾರಾಟ ಮಾಡಿದ ಪತಿ : 7 ಮಂದಿ ಅರೆಸ್ಟ್ -ಕಹಳೆ ನ್ಯೂಸ್

ಗಾಂಧಿನಗರ: 50 ಸಾವಿರ ರೂಪಾಯಿಗೆ ಪತಿ ತನ್ನ ಪತ್ನಿಯನ್ನೇ ಸ್ನೇಹಿತರಿಗೆ ಮಾರಾಟ ಮಾಡಿರುವ ಘಟನೆ ಗುಜರಾತ್‌ನಲ್ಲಿ  ನಡೆದಿದೆ. ಬಳಿಕ ಪತಿಯ ಸ್ನೇಹಿತರು ಮಹಿಳೆಯ ಮೇಲೆ 10 ದಿನಗಳ ಕಾಲ ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಈ ತಿಂಗಳ ಆರಂಭದಲ್ಲಿ ಪಲನ್‌ಪುರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಪತ್ತೆ ಪ್ರಕರಣದ ತನಿಖೆ ವೇಳೆ ಬೆಳಕಿಗೆ ಬಂದಿದೆ. ಮೇ 11ರಂದು ಪತಿ ತನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ಪೊಲೀಸರಿಗೆ...
ಸುದ್ದಿ

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ : ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಮೇಲೆ ಇ.ಡಿ ದಾಳಿ-ಕಹಳೆ ನ್ಯೂಸ್

ತಿರುವನಂತಪುರ: ಸಿಎಂಆರ್‌ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ED), ಬುಧವಾರ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದೆ. ಬೆಂಗಳೂರಿನಲ್ಲಿರುವ ಪಿಣರಾಯಿ ವಿಜಯನ್ ಪುತ್ರಿ ಟಿ.ವೀಣಾ ಒಡೆತನದ ಎಕ್ಸಾಲಾಜಿಕ್ ಸೊಲ್ಯೂಷನ್ಸ್ (Exalogic Solutions) ಹೆಸರಿನ ಐಟಿ ಕಂಪನಿ, ವೀಣಾ ನಿವಾಸ ಸೇರಿದಂತೆ ಬೆಂಗಳೂರಿನ 3 ಕಡೆ ಇ.ಡಿ ದಾಳಿ ನಡೆಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ...
ಸುದ್ದಿ

ಥಿಯೇಟರ್‌ಗಳಲ್ಲಿ ತಮಿಳು ಸಿನಿಮಾಗಳು ದಿನಕ್ಕೆ 5 ಶೋ ಪ್ರದರ್ಶನಕ್ಕೆ ಸಿಎಂ ವಿಜಯ್ ಅನುಮತಿ-ಕಹಳೆ ನ್ಯೂಸ್

ಚೆನ್ನೈ: ಹೊಸ ತಮಿಳು ಸಿನಿಮಾಗಳ ಬಿಡುಗಡೆಯ ಮೊದಲ ಏಳು ದಿನಗಳ ಕಾಲ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ ಐದು ಶೋಗಳನ್ನು ಪ್ರದರ್ಶಿಸಲು ತಮಿಳುನಾಡು ಸರ್ಕಾರ ಅನುಮತಿ ನೀಡಿದೆ. ಈ ಕುರಿತು ಮುಖ್ಯಮಂತ್ರಿ ಜೋಸೆಫ್ ವಿಜಯ್ ಆದೇಶ ಹೊರಡಿಸಿದ್ದಾರೆ. ತಮಿಳು ಚಿತ್ರರಂಗದ ಪ್ರತಿನಿಧಿಗಳು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿಯಾಗಿ, ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ ಐದು ಶೋಗಳನ್ನು ಪ್ರದರ್ಶಿಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಸರ್ಕಾರ ಇದೀಗ ನಿಯಮಗಳಲ್ಲಿ...
ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹುಂಡಿಯಲ್ಲಿ ರೂ 1.94 ಕೋಟಿ ಕಾಣಿಕೆ-ಕಹಳೆ ನ್ಯೂಸ್

ಉಡುಪಿ: ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಹುಂಡಿ ಎಣಿಕೆ ಕಾರ್ಯ ಸೋಮವಾರ ನಡೆಯಿತು. ದೇವಸ್ಥಾನದ 41 ಹುಂಡಿಗಳನ್ನು ತೆರೆಯಲಾಗಿದ್ದು, ಭಕ್ತರಿಂದ ಅಪಾರ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ದೇವಸ್ಥಾನ ಮೂಲಗಳ ಪ್ರಕಾರ, ಹುಂಡಿಗಳಲ್ಲಿ ಒಟ್ಟು ರೂ 1,90,43,819 ನಗದು ಮೊತ್ತ ಲಭಿಸಿದೆ. ಇನ್ನು ಇತರೆ ಕಾಣಿಕೆಗಳನ್ನು ಸೇರಿಸಿ ಒಟ್ಟು ಸಂಗ್ರಹ ಮೊತ್ತ ರೂ 1,94,44,173ಕ್ಕೆ ಏರಿಕೆಯಾಗಿದೆ. ಇದಲ್ಲದೆ, ಭಕ್ತರು ಕಾಣಿಕೆಯಾಗಿ ಸಲ್ಲಿಸಿದ್ದ 0.325 ಗ್ರಾಂ ಚಿನ್ನ ಹಾಗೂ 2.370 ಕೆ.ಜಿ...
ಸುದ್ದಿ

ವಿರೋಧದ ನಡುವೆಯೂ ಮಧ್ಯರಾತ್ರಿ ಹಂಪಿಯ ವಿರೂಪಾಕ್ಷ ದೇಗುಲದ ‘ಲಕ್ಷ್ಮೀ’ ಕೊನೆಗೂ ಕೋಲಾರಕ್ಕೆ ಸ್ಥಳಾಂತರ-ಕಹಳೆ ನ್ಯೂಸ್

ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯ ಶ್ರೀ ವಿರೂಪಾಕ್ಷ ದೇವಸ್ಥಾನದ ಆನೆ ‘ಲಕ್ಷ್ಮೀ’ಯನ್ನು ತೀವ್ರ ವಿರೋಧ ಹಾಗೂ ಆಕ್ರೋಶದ ನಡುವೆಯೂ ಕೊನೆಗೂ ಕೋಲಾರಕ್ಕೆ(Kolara) ಸ್ಥಳಾಂತರ ಮಾಡಲಾಗಿದೆ. ಮುಜರಾಯಿ ಇಲಾಖೆ ಹಾಗೂ ವಿಜಯನಗರ ಜಿಲ್ಲಾಡಳಿತದ ನೇತೃತ್ವದಲ್ಲಿ ತಡರಾತ್ರಿ 1 ಗಂಟೆಯ ಬಳಿಕ ಅತ್ಯಂತ ಗೌಪ್ಯವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ಲಕ್ಷ್ಮೀಯನ್ನು  ಹಂಪಿಯಿಂದ ಬೇರೆಡೆಗೆ ಸ್ಥಳಾಂತರಿಸಬಾರದು ಎಂದು ಆಗ್ರಹಿಸಿ ನಿನ್ನೆಯಷ್ಟೇ ಸ್ಥಳೀಯರು ಹಾಗೂ ಭಕ್ತರು ತೀವ್ರ ಹೋರಾಟ ನಡೆಸಿದ್ದರು. ಇತ್ತ ಸಾಮಾಜಿಕ ಜಾಲತಾಣಗಳಲ್ಲೂ ಆನೆಯನ್ನು ಹಂಪಿಯಲ್ಲೇ...
ಸುದ್ದಿ

ರಾಜ್ಯದಲ್ಲಿ ವರುಣಾರ್ಭಟ : ಬಿಸಿಲಿನಿಂದ ತತ್ತರಿಸಿದ ಜನರಿಗೆ ತಂಪು, ಹಲವೆಡೆ ಅವಾಂತರ ಸೃಷ್ಟಿ-ಕಹಳೆ ನ್ಯೂಸ್

ರಾಯಚೂರು/ಕಲಬುರಗಿ: ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿದ್ದು, ಬಿಸಿಲಿನಿಂದ ತತ್ತರಿಸಿದ ಜನರಿಗೆ ತಂಪೆರೆದಿದ್ದಾನೆ. ಇನ್ನೊಂದೆಡೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ರಾಯಚೂರಿನಲ್ಲಿ  ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದ್ದು, ಬೆಳಗಿನ ಜಾವದಿಂದ ಬಿಟ್ಟು ಬಿಡದೇ ಸುರಿಯುತ್ತಿದೆ. ಬೀದಿಬದಿ ವ್ಯಾಪಾರಿಗಳು ಮಳೆಯಲ್ಲೇ ತರಕಾರಿ ಮಾರುತ್ತಿದ್ದಾರೆ. ಇದರ ನಡುವೆ ರಾಯಚೂರು ತಾಲೂಕಿನ ಕಡಗಂದೊಡ್ಡಿಯಲ್ಲಿ ರೈತ ವಿರೇಶ್ ಅವರಿಗೆ ಸಿಡಿಲು ಬಡಿದಿದ್ದು, ಗಾಯಗೊಂಡಿದ್ದಾರೆ. ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.  ಇನ್ನೂ ಕಲಬುರಗಿಯಲ್ಲಿ ಬೆಳಗ್ಗೆಯಿಂದ ಗುಡುಗು, ಸಿಡಿಲು...
1 22 23 24 25 26 3,391
Page 24 of 3391