Sunday, September 6, 2026

ಸುದ್ದಿ

ಸುದ್ದಿ

ಉಡುಪಿ : ವಿಟ್ಲ ಪಿಂಡಿ ವೈಭವದ ಮೆರುಗು : ಮೂಡೆ-ಹಾಲು ವಿತರಣೆ – ಕಹಳೆ ನ್ಯೂಸ್

ಉಡುಪಿ ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ಇದರ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ತಾಲೂಕು ಆಫೀಸು ಶಾಸಕರ ಕಚೇರಿ ಬಳಿ ಮೂಡೆ ಹಾಲು ವಿತರಣಾ ಸಮಾರಂಭ ಇಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಶಂಕರಪುರ ಪೀಠಾಧೀಶರಾದ ಶ್ರೀ ಸಾಯಿ ಈಶ್ವರ ಗುರೂಜಿ, ಶ್ರೀ ಕೃಷ್ಣ ಜನ್ಮಾಷ್ಟಮಿಯ ದಿನದಂದು ದೇಶವಿದೇಶದಿಂದ ಬಹಳಷ್ಟು ಭಕ್ತರು ಉಡುಪಿಗೆ ಬರುತ್ತಾರೆ ಅವರಿಗೆ ಶ್ರೀ ಕೃಷ್ಣ ಪ್ರಿಯವಾದ ಮೂಡೆ ಹಾಲು...
ಸುದ್ದಿ

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಹನುಮಾನ್ ನಗರ ಕಡಬ ಇಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು  ಜರಗಿತು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಶ್ರೀ ಸುಂದರ ಗೌಡ ಪಣೆಮಜಲು ಇವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಸಹ ಕಾರ್ಯ ನಿರ್ವಹಣಾಧಿಕಾರಿಯಾದ ಶ್ರೀ ವೆಂಕಟ್ರಮಣ ರಾವ್ ಮಂಕುಡೆ ಇವರು ಶಿಕ್ಷಕರು ಕ್ರೀಯಾಶೀಲರಾಗಬೇಕು ಹಾಗೂ ಎಲ್ಲಾ ಮಕ್ಕಳಿಗೆ ಸಮಾನವಾದ ಶಿಕ್ಷಣವನ್ನು ನೀಡಿದಾಗ ಮಾತ್ರ ಉತ್ತಮ...
ಜಿಲ್ಲೆಬೆಂಗಳೂರುಸುದ್ದಿ

ಬೆಂಗಳೂರು : ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಾಯೋಗಿಕ ಸಂಚಾರ ಆರಂಭ – ಕಹಳೆ ನ್ಯೂಸ್

ಬೆಂಗಳೂರು: ಯಶವಂತಪುರ(Yeshwantpur) ಮತ್ತು ಮಂಗಳೂರು ಸೆಂಟ್ರಲ್  ನಡುವೆ ರೈಲಿನ ಚಾಲನಾ ಸಮಯ ಹಾಗೂ ಮಾರ್ಗದ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು 16 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್  ಖಾಲಿ ರೇಕ್‌ನ ಪ್ರಾಯೋಗಿಕ ಸಂಚಾರ ಇಂದು ಯಶಸ್ವಿಯಾಗಿ ಆರಂಭವಾಗಿದೆ. ಬೆಳಗ್ಗೆ ಯಶವಂತಪುರ ರೈಲ್ವೆ ನಿಲ್ದಾಣದಿಂದ ಹೊರಟ ಈ ಪ್ರಾಯೋಗಿಕ ರೈಲಿನ ಚಾಲನಾ ಸಮಯವನ್ನು ಅಂದಾಜಿಸಿ ವಿವಿಧ ವಿಭಾಗಗಳಲ್ಲಿನ ಗರಿಷ್ಠ ವೇಗವನ್ನು ಪರಿಶೀಲಿಸಲಾಗುತ್ತದೆ. ಈ ಪ್ರಾಯೋಗಿಕ ಸಂಚಾರದ ಸಂದರ್ಭದಲ್ಲಿ ಕಾರ್ಯಾಚರಣೆ, ರೋಲಿಂಗ್ ಸ್ಟಾಕ್ ಮತ್ತು ವಿದ್ಯುತ್...
ಸುದ್ದಿ

ದೆಹಲಿಯಲ್ಲಿ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯ  ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ದೆಹಲಿ-ಎನ್‌ಸಿಆರ್ ಪ್ರದೇಶಕ್ಕೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಇನ್ನಷ್ಟು ಮಳೆಯಾಗುವ ಮುನ್ಸೂಚನೆ ನೀಡಿದೆ. ಗುಡುಗು-ಮಿಂಚು ಸಹಿತ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆಯೂ ಸಲಹೆ ನೀಡಲಾಗಿದೆ. ಭಾನುವಾರದಿಂದ ಹವಾಮಾನ...
ಸುದ್ದಿ

ತೆಕ್ಕಾರು ಟೈಗರ್ಸ್‌ನ 5ನೇ ವರ್ಷದ ಹುಲಿ ವೇಷ: ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ತೆಕ್ಕಾರು: ಫ್ರೆಂಡ್ಸ್ ತೆಕ್ಕಾರು ಇದರ ಆಶ್ರಯದಲ್ಲಿ ನವರಾತ್ರಿ ಪ್ರಯುಕ್ತ ಆಯೋಜಿಸಲಾಗಿರುವ 5ನೇ ವರ್ಷದ ತೆಕ್ಕಾರು ಟೈಗರ್ಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಅ. 11ರಂದು ಸಂಜೆ ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಿಂದ ಜೆಂಡೆ ಮೆರವಣಿಗೆ ಹೊರಡಲಿದ್ದು, ರಾತ್ರಿ 8 ಗಂಟೆಗೆ ಊದು ಪೂಜೆ ನಡೆಯಲಿದೆ. ಅದೇ ದಿನ ರಾತ್ರಿ 8.30ರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು ಅಕ್ಟೋಬರ್ 12ರಂದು ತೆಕ್ಕಾರು ಟೈಗರ್ಸ್‌ನ ಹುಲಿ ವೇಷ ಹೊರಡುವ...
ಸುದ್ದಿ

ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಎಚ್ಚರಿಕೆ : ʻಮಹಾಕಾಳಿʼ ಸೇರುವ ಚೌಲಾನಿ ನದಿಗೆ ಭೂಕುಸಿತ – ಕಹಳೆ ನ್ಯೂಸ್

ಕಠ್ಮಂಡು: ವಿನಾಶಕಾರಿ ಪ್ರವಾಹದಲ್ಲಿ  ಸಾವಿರಾರು ಜನರನ್ನ ಕಳೆದುಕೊಂಡಿರುವ ನೇಪಾಳಕ್ಕೆ ಈಗ ಮತ್ತೊಂದು ಪ್ರವಾಹದ ಮುನ್ಸೂಚನೆ ಬಂದಿದೆ. ದಾರ್ಚುಲಾ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ಚೌಲಾನಿ ನದಿಯ  ಹರಿವಿಗೆ ಭಾಗಶಃ ಅಡ್ಡಿಯಾಗಿದೆ. ಇದರಿಂದ ನದಿಯ ಕೆಳಭಾಗದಲ್ಲಿ ವಾಸಿಸುವ ಜನರಿಗೆ ಹಠಾತ್ ಪ್ರವಾಹ ಉಂಟಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಅಪಿ ಹಿಮಾಲ್ ಗ್ರಾಮೀಣ ಪುರಸಭೆಯ ಭಟ್ಟಾರ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ಅಪಾರ ಪ್ರಮಾಣದ ಮಣ್ಣು ಮತ್ತು ಅವಶೇಷಗಳು ನದಿಗೆ ಕುಸಿದಿವೆ....
ಸುದ್ದಿ

ತಮಿಳುನಾಡಿಗೆ ಕಾವೇರಿ ನೀರು : ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತ – ಕಹಳೆ ನ್ಯೂಸ್

ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ  ಕಾವೇರಿ ನೀರು ಹರಿಸುತ್ತಿರುವುದು ಇದೀಗ ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣವಾದ ರಂಗನತಿಟ್ಟು ಪಕ್ಷಿಧಾಮದ ಮೇಲೂ ತೀವ್ರ ಪರಿಣಾಮ ಬೀರಿದೆ. ಸುರಕ್ಷತಾ ದೃಷ್ಟಿಯಿಂದ ಪಕ್ಷಿಧಾಮದಲ್ಲಿ ಕಳೆದ 10 ದಿನಗಳಿಂದ ದೋಣಿ ವಿಹಾರ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಸಾಮಾನ್ಯವಾಗಿ ಮುಂಗಾರು ಹಂಗಾಮಿನಲ್ಲಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಾಗ ಮಾತ್ರ ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿ ಬೋಟಿಂಗ್ ಬಂದ್ ಮಾಡಲಾಗುತ್ತಿತ್ತು. ಆದರೆ ಪ್ರಸ್ತುತ ಬರಗಾಲದ ನಡುವೆಯೂ ತಮಿಳುನಾಡಿಗೆ ಕೆಆರ್‌ಎಸ್‌ನಿಂದ ನಿತ್ಯ...
ಸುದ್ದಿ

ಬೊಲಿವಿಯಾ ಸೇನಾ ನೆಲೆಯಲ್ಲಿ ಭಾರೀ ಸ್ಫೋಟ – 15 ಮಂದಿ ದುರ್ಮರಣ, 62 ಜನರಿಗೆ ಗಾಯ – ಕಹಳೆ ನ್ಯೂಸ್

ಲಾ ಪಾಜ್: ಬೊಲಿವಿಯಾದ ಸೇನಾ ನೆಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ (Explosion) 10 – 15 ಮಂದಿ ಸಾವನ್ನಪ್ಪಿದ್ದು, 60 ಜನ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಏಳು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ಬೊಲಿವಿಯಾದ ವಿಯಾಚಾ ನಗರದಲ್ಲಿರುವ ಸೇನಾ ನೆಲೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟ ನಡೆದ ಸ್ಥಳದಲ್ಲಿ ಪಟಾಕಿಗಳನ್ನು ಸಂಗ್ರಹಿಸಲಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ. ಸ್ಫೋಟಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಲಾ ಪಾಜ್‌ನಿಂದ ಸುಮಾರು 30 ಕಿಮೀ (19...
1 2 3 4 5 3,531
Page 3 of 3531