Tuesday, May 21, 2024

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಸ್ವಾಮಿ ಕೊರಗಜ್ಜ ಕಲಾಕೇಂದ್ರ ಕಲ್ಲುರ್ಟಿಯಡ್ಕ-ಉಕ್ಕುಡ ಇದರ ಆಶ್ರಯದಲ್ಲಿ ಸಂಗಮ ಯುವಕ ಮಂಡಲ ಪಡಿಬಾಗಿಲಿನಲ್ಲಿ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನೆ – ಕಹಳೆ ನ್ಯೂಸ್

ವಿಟ್ಲ : ಶ್ರೀ ಸ್ವಾಮಿ ಕೊರಗಜ್ಜ ಕಲಾಕೇಂದ್ರ ಕಲ್ಲುರ್ಟಿಯಡ್ಕ-ಉಕ್ಕುಡ ಇದರ ಆಶ್ರಯದಲ್ಲಿ ಸಂಗಮ ಯುವಕ ಮಂಡಲ ಪಡಿಬಾಗಿಲು ಇಲ್ಲಿನ ಕಟ್ಟಡದಲ್ಲಿ ಇಂದುಶ್ರೀ ಆ.ಓ.ಏ ಕಲ್ಲುರ್ಟಿಯಡ್ಕ ಇವರ ಸಂಯೋಜಕತ್ವದಲ್ಲಿ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಉಕ್ಕುಡದ ಪುರಂದರದಾಸರೆAದೇ ಕರೆಯಲ್ಪಡುವ ಪ್ರಸಿದ್ಧ ಹಿರಿಯ ಭಜನೆಗಾರರಾದ ಶ್ರೀ ನಾರಾಯಣ ಶೆಟ್ಟಿಯವರ ದಿವ್ಯಹಸ್ತದಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ಐತ್ತಪ್ಪನಾಯ್ಕ...
ರಾಜ್ಯಸುದ್ದಿ

ಇನ್ಮುಂದೆ ಜೂ.1ರಿಂದ ಡ್ರೈವಿಂಗ್ ಲೈಸೆನ್ಸ್ ನಲ್ಲಿ ನಿಯಮದಲ್ಲಿ ಬದಲಾವಣೆ – ಕಹಳೆ ನ್ಯೂಸ್

ನವದೆಹಲಿ : ವಾಹನ ಸವಾರರೇ ಗಮನಿಸಿ ಇನ್ಮುಂದೆ ಚಾಲನಾ ಪರವಾನಿಗೆ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಹೋಗಿ ಪರೀಕ್ಷೆಗೆ ಹಾಜರಾಗುವ ಅಗತ್ಯವಿಲ್ಲ. ಬದಲಿಗೆ ಖಾಸಗಿ ಸಂಸ್ಥೆಗಳಿಗೆ ಡ್ರೈವಿಂಗ್ ಪರೀಕ್ಷೆಗಳನ್ನು ನಡೆಸಲು ಮತ್ತು ಪ್ರಮಾಣ ಪತ್ರಗಳನ್ನು ನೀಡಲು ಅಧಿಕಾರ ನೀಡಲಾಗಿದೆ. ಈ ಹೊಸ ನಿಯಮವು ಜೂ.1ರಿಂದ ಜಾರಿಗೆ ಬರಲಿದೆ. ಖಾಸಗಿ ಚಾಲನಾ ತರಬೇತಿ ಕೇಂದ್ರಗಳಿಗೆ ಸರ್ಕಾರ ಹೊಸ ನಿಯಮಗಳನ್ನು ತಂದಿದೆ. ಇದರ ಪ್ರಕಾರ ಖಾಸಗಿ ಚಾಲನಾ ತರಬೇತಿ ಕೇಂದ್ರ ನಡೆಸಲು...
ಆರೋಗ್ಯದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ ಆಳ್ವಾಸ್ ಹೆಲ್ತ್ ಸೆಂಟರ್ ಪಕ್ಕದಲ್ಲಿ ನೂತನವಾಗಿ ಪ್ರಾರಂಭಗೊ0ಡ ಆಳ್ವಾಸ್ ಎಸ್ಥೆಟಿಕ್ ರಿಜುವನೇಶನ್ ಸೆಂಟರ್ ನ್ನು ಉದ್ಘಾಟಿಸಿದ ಡಾ.ದೀಪಿಕಾ ಶೆಟ್ಟಿ – ಕಹಳೆ ನ್ಯೂಸ್

ಮೂಡುಬಿದಿರೆ: ಸೌಂದರ್ಯವರ್ಧಕ ಚಿಕಿತ್ಸಾಲಯಗಳು ಈ ಕಾಲದ ಪ್ರತಿಯೊಬ್ಬರ ಕನಿಷ್ಠ ಅಗತ್ಯೆಯೆ ಹೊರತು ಐಷಾರಾಮಿ ಜೀವನ ಪದ್ದತಿಯಲ್ಲ ಎಂದು ಮುಂಬೈಯ ಡೆರ್ಮಟೊ ಕಾಸ್ಮಟಾಲಜಿಸ್ಟ್ ಡಾ.ದೀಪಿಕಾ ಶೆಟ್ಟಿ ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಮೂಡುಬಿದಿರೆ ಆಳ್ವಾಸ್ ಹೆಲ್ತ್ ಸೆಂಟರ್ ಪಕ್ಕದಲ್ಲಿ ನೂತನವಾಗಿ ಪ್ರಾರಂಭಗೊAಡ ಆಳ್ವಾಸ್ ಎಸ್ಥೆಟಿಕ್ ರಿಜುವನೇಶನ್ ಸೆಂಟರ್‌ನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಪ್ರತಿಯೊಬ್ಬರು ತಮ್ಮ ತ್ವಚೆಗೆ ಹಾಗೂ ಬಾಹ್ಯ ಸೌಂದರ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದು, ಇಂತಹ ವೈಯಕ್ತಿಕ ಯೋಗ ಕ್ಷೇಮದ ಸೇವೆಯನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಪತ್ತನಾಜೆ ಜಾನಪದ ಹಬ್ಬ ಕಾರ್ಯಕ್ರಮ : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ| ಜೋಗತಿ ಮಂಜಮ್ಮ ಭಾಗಿ – ಕಹಳೆ ನ್ಯೂಸ್

ಬಂಟ್ವಾಳ: ನಮ್ಮ ಜಾನಪದವನ್ನು ತಿಳಿದುಕೊಂಡು ಮಕ್ಕಳಿಗೆ ದಾಟಿಸುವ ಕಾರ್ಯ ಆಗಬೇಕಿದ್ದು, ಕನ್ನಡ ಶಾಲೆಯಲ್ಲೇ ಮಕ್ಕಳಿಗೆ ಶಿಕ್ಷಣ ನೀಡಿದಾಗ ಭಾμÉಯ ಬೆಳವಣಿಗೆಯ ಜತೆಗೆ ಸಂಸ್ಕøತಿ-ಸಂಸ್ಕಾರ ಉಳಿಯಲು ಸಾಧ್ಯ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ| ಜೋಗತಿ ಮಂಜಮ್ಮ ಹೇಳಿದರು. ಅವರು ಕರ್ನಾಟಕ ಜಾನಪದ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಪತ್ತನಾಜೆ ಜಾನಪದ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದರು. ಪತ್ತನಾಜೆಯ ಕುರಿತು ವಿಶೇಷ ಉಪನ್ಯಾಸ ನೀಡಿದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಳ್ತಂಗಡಿ ಕಲ್ಲು ಗಣಿಗಾರಿಕೆ ಪ್ರಕರಣ : ಶಾಸಕ ಹರೀಶ್ ಪೂಂಜ ವಿರುದ್ಧ ಎಫ್.ಐ.ಆರ್ : ‘ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿದ – ಸಾಜ ರಾಧಾಕೃಷ್ಣ ಆಳ್ವ –ಕಹಳೆ ನ್ಯೂಸ್

ಪುತ್ತೂರು : ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷರನ್ನು ವಿನಾಕಾರಣ ಬಂಧಿಸಿರುವAತದ್ದು ಮತ್ತು ಅದಕ್ಕಾಗಿ ನ್ಯಾಯಯುತ ಹೋರಾಟ ಮಾಡಿದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರ ಮೇಲೂ ಕೇಸು ದಾಖಲಿಸಿರುವಂತದ್ದು ಖಂಡನೀಯ ಎಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ರವರು ತಿಳಿಸಿದ್ಧಾರೆ. ಕಾಂಗ್ರೆಸ್ ಸರಕಾರ ಅಭಿವೃದ್ದಿ ಮಾಡುವುದನ್ನು ಬಿಟ್ಟು ಬಿಜೆಪಿ ನಾಯಕರ ಮತ್ತು ಹಿಂದೂ ಮುಖಂಡರುಗಳ ಮೇಲೆ ಕೇಸು ದಾಖಲಿಸುವುದಲ್ಲೇ ನಿರತವಾಗಿರುವುದು ಎಂದು ಕಂಡುಬರುತ್ತದೆ. ಈ ರೀತಿಯ ದಮನಕಾರಿ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಶ್ರೀ ಸಂಪುಟ ನರಸಿಂಹಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ನರಸಿಂಹ ಜಯಂತಿ ಸಂಭ್ರಮ-ಕಹಳೆ ನ್ಯೂಸ್

ಸುಬ್ರಹ್ಮಣ್ಯ :ಶ್ರೀ ಸಂಪುಟ ನರಸಿಂಹಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ನರಸಿಂಹ ಜಯಂತಿ ಮೇ.20 ರಿಂದ ಮೇ.24ರ ವರೆ ನಡೆಯಲಿದೆ. ಈ ಅಂಗವಾಗಿ ಮೇ.19 ರವಿವಾರದಂದು ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಪಾದರ ಮಾರ್ಗದರ್ಶನ ಹಾಗೂ ದಿವ್ಯಉಪಸ್ಥಿಯಲ್ಲಿ ವೇದವ್ಯಾಸ ಸಂಶೋಧನಾ ಕೇಂದ್ರ ಹಾಗೂ ಶ್ರೀ ಸುಬ್ರಹ್ಮಣ್ಯ ಮಠ ಕುಕ್ಕೆ ಸುಬ್ರಮಣ್ಯ ಇವರ ಸಹಭಾಗಿತ್ವದೊಂದಿಗೆ ಬೆಳಿಗ್ಗೆ 6.30 ರಿಂದ ಸಂಜೆ 6.30ರ ವರೆಗೆ ಆಹ್ವಾನಿತ ಭಜನಾ ತಂಡಗಳಿAದ ಭಜನೆ ಕಾರ್ಯಕ್ರಮ ಶ್ರೀ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಗಾಳಿ ಮಳೆಗೆ ಕೆಲವು ಕಡೆಗಳಲ್ಲಿ ಹಾನಿ : ಸಿಡಿಲು ಬಡಿದು ಲಕ್ಷಾಂತರ ರೂ ನಷ್ಟ- ಕಹಳೆ ನ್ಯೂಸ್

ಬಂಟ್ವಾಳ: ಮೇ.18 ರಂದು ರಾತ್ರಿ ಹಾಗೂ ಮೇ.19 ರ ಬೆಳಿಗ್ಗೆ ಸುರಿದ ಗಾಳಿ ಮಳೆಗೆ ಅಲ್ಲಲ್ಲಿ ಹಾನಿಯಾಗಿದ್ದು, ಕೆಲವು ಕಡೆಗಳಲ್ಲಿ ಸಿಡಿಲು ಬಡಿದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ವಿಟ್ಲ ಹೋಬಳಿ, ಅಳಿಕೆ ಗ್ರಾಮದ ಕೋಡಿಜಾಲು ನಿವಾಸಿ ನಾರಾಯಣ ಪಾಠಾಳಿ ಎಂಬವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದೆ. ಘಟನೆಯಿಂದ ಸುಮಾರು ರೂ. 40000. ರೂ ನಷ್ಟ ಸಂಭವಿಸಿದೆ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿಸಿದ್ದಾರೆ. ತೆಂಕಕಜೆಕಾರ್ ಗ್ರಾಮದ ಕರ್ಲ ಎಂಬಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

“ಪ್ರೇತ’ ಮದುವೆ – ಪುತ್ತೂರಿನ ವಧುವಿಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’ – ಕಹಳೆ ನ್ಯೂಸ್

ಮಂಗಳೂರು: ತುಳುನಾಡಿನಾದ್ಯಂತ ಮನೆಮಾತಾಗಿರುವ “ಪ್ರೇತ ಮದುವೆ’ಯ ಪುತ್ತೂರಿನ ವಧುವಿಗೆ “ವರ ಬೇಕಾಗಿದೆ’ ಎಂಬ ಹುಡುಕಾಟದ ಬಹು ಚರ್ಚಿತ ಜಾಹೀರಾತು- ಸುದ್ದಿ ಈಗ ತಾರ್ಕಿಕ ಅಂತ್ಯ ಕಂಡಿದೆ. ಕಾಸರಗೋಡು ಸಮೀಪದ ಬಾಯಾರು ಕಡೆಯ “ವರ’ ಈಗ ನಿಗದಿಯಾಗಿದ್ದು, ಮುಂದಿನ “ಆಟಿ’ ತಿಂಗಳಲ್ಲಿ ಪ್ರೇತ ಮದುವೆ ನಡೆಯಲಿದೆ. 30 ವರ್ಷಗಳ ಹಿಂದೆ 1 ವಾರದ ಮಗು ತೀರಿ ಹೋಗಿತ್ತು. ನಾಮಕರಣವೂ ಆಗಿರ ಲಿಲ್ಲ. ಆ ವ್ಯಕ್ತಿಗೆ ಈಗ “ಪ್ರೇತ ಮದುವೆ’ ಮಾಡಲು ನಿರ್ಧರಿಸಲಾಗಿದೆ....
1 2 3 4 5 2,456
Page 3 of 2456