ಲವ್ ಜಿಹಾದ್ – ತಮಿಳು ನಟಿಗೆ ಸುಬ್ರಹ್ಮಣ್ಯದಲ್ಲಿ ಧರ್ಮದೇಟು ನೀಡಿಸ ಹಿಂದು ಸಂಘಟನೆಗಳು
ಮಂಗಳೂರು: ತಮಿಳು ಚಿತ್ರನಟಿ ಅನುಷಾ ಜೊತೆಗೆ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಮುಸ್ಲಿಂ ಯುವಕ ಪರ್ವೇಜ್ ಎಂಬಾತನ ಮೇಲೆ ಹಿಂದು ಸಂಘಟನೆ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನೆಪದಲ್ಲಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಡಿ. 21 ರಂದು ಘಟನೆ ನಡೆದಿದ್ದು ಆಬಳಿಕ ಸುಬ್ರಹ್ಮಣ್ಯ ಠಾಣೆ ಪೊಲೀಸರು ಕೂಡ ಪರ್ವೇಜ್ ಮೇಲೆ ಹಲ್ಲೆ ನಡೆಸಿದ್ದಾಗಿ ಚಿತ್ರನಟಿ ಅನುಷಾ ಆರೋಪಿಸಿದ್ದಾರೆ. ಈ ಬಗ್ಗೆ ವಾಟ್ಸಪ್ ಮೆಸೇಜ್ ನಲ್ಲಿ ತನ್ನ ಹೇಳಿಕೆ...







