Wednesday, March 18, 2026

ಸುದ್ದಿ

ಸುದ್ದಿ

ಮಂಗಳೂರು; ನಾಳೆಯಿಂದ ಒಂದು ವಾರ ತುಳು ಫಿಲ್ಮ್ ಫೆಸ್ಟಿವಲ್

  ಮಂಗಳೂರು: ತುಳು ಚಲನಚಿತ್ರ ನಿರ್ಮಾಪಕರ ಸಂಘದ ವತಿಯಿಂದ ತುಳು ಫಿಲ್ಮ್ ಫೆಸ್ಟಿವಲ್‌ ಜನವರಿ 5 ರಿಂದ 11 ರ ವರೆಗೆ ಹಮ್ಮಿಕೊಳ್ಳಲಾಗಿದೆ. ಸಮಾರಂಭದ ಉದ್ಘಾಟನೆ ಗುರುವಾರ ಸಂಜೆ 4 ಗಂಟೆಗೆ ಪುರಭವನದಲ್ಲಿ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ತುಳು ಚಿತ್ರರಂಗದ ತಾರೆಯರ ನೃತ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 1 ವಾರದ ಕಾಲ 49 ತುಳು ಸಿನಿಮಾಗಳು ಪ್ರದರ್ಶನಗೊಳ್ಳಲಿದ್ದು, ಇದರಲ್ಲಿ 24 ಸಿನಿಮಾಗಳು ಸಿನಿಪೊಲೀಸ್‌ನಲ್ಲಿ ಪ್ರದರ್ಶನಗೊಂಡರೆ,ಇನ್ನುಳಿದ 25 ಹಳೆಯ ಸಿನಿಮಾಗಳು ಡಾನ್‌ ಬಾಸ್ಕೋ...
ಸುದ್ದಿ

ಕರಾವಳಿಯಲ್ಲಿ ಬಜರಂಗದಳ ಕಾರ್ಯಕರ್ತನ ಬರ್ಬರ ಕೊಲೆ

  ಮಂಗಳೂರು : ನಗರದ ಸುರತ್ಕಲ್‌ನ ಕಾಟಿಪಳ್ಳದಲ್ಲಿ ಬುಧವಾರ ಹಾಡಹಗಲೇ ಹಿಂದೂಪರ ಸಂಘಟನೆಯ ಕಾರ್ಯಕರ್ತನೊಬ್ಬನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈಯಲಾಗಿದೆ. ಹತ್ಯೆಗೀಡಾದ ಯುವಕ ದೀಪಕ್‌ ಸೂರಿಂಜೆ ಎಂದು ತಿಳಿದು ಬಂದಿದ್ದು, ಮೊಬೈಲ್‌ ಅಂಗಡಿಯೊಂದರಲ್ಲಿ ಎಕ್ಸಿಕ್ಯೂಟಿವ್‌ ಆಗಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ದೀಪಕ್‌ ಬಜರಂಗದಳದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದ ಎನ್ನಲಾಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವುದಾಗಿ ತಿಳಿದು ಬಂದಿದೆ....
ಸುದ್ದಿ

ಸಿಎಂ ಸೇರಿದಂತೆ 123 ಕಾಂಗ್ರೆಸ್ ಶಾಸಕರ ವಿರುದ್ಧ ಚಾರ್ಜ್’ಶೀಟ್

  Highlights : ಸಿಎಂ ಸಿದ್ದರಾಮಯ್ಯ  ಸೇರಿದಂತೆ ಕಾಂಗ್ರೆಸ್ ಶಾಸಕರ ವಿರುದ್ಧ ಬಿಜೆಪಿ ಚಾರ್ಜ್ ಶೀಟ್ ಸಿದ್ಧ ಮಾಡಿಕೊಂಡಿದೆ. ಸಿಎಂ ಮತ್ತು ಕಾಂಗ್ರೆಸ್ ಶಾಸಕರಿಗೆ ಶಾಕ್ ನೀಡಲು ಬಿಜೆಪಿ ಸಿದ್ಧವಾಗಿದೆ. ಬೆಂಗಳೂರು : ಸಿಎಂ ಸಿದ್ದರಾಮಯ್ಯ  ಸೇರಿದಂತೆ ಕಾಂಗ್ರೆಸ್ ಶಾಸಕರ ವಿರುದ್ಧ ಬಿಜೆಪಿ ಚಾರ್ಜ್ ಶೀಟ್ ಸಿದ್ಧ ಮಾಡಿಕೊಂಡಿದೆ. ಸಿಎಂ ಮತ್ತು ಕಾಂಗ್ರೆಸ್ ಶಾಸಕರಿಗೆ ಶಾಕ್ ನೀಡಲು ಬಿಜೆಪಿ ಸಿದ್ಧವಾಗಿದೆ. "ಹೇಳಿದ್ದೇನು? ಮಾಡಿದ್ದೇನು?"  ಶೀರ್ಷಿಕೆಯಡಿ ರಾಜ್ಯ ಕಾಂಗ್ರೆಸ್ ಸರ್ಕಾರಗಳ ವೈಫ್ಯಲ್ಯ,...
ಸುದ್ದಿ

ಲವ್ ಜಿಹಾದ್ ; ವಿಎಚ್‍ಪಿ, ಬಜರಂಗದಳ, ದುರ್ಗಾವಾಹಿನಿಗಳಿಂದ ಮಂಗಳೂರಿನಲ್ಲಿ ಜಾಗೃತಿ – ಶರಣ್ ಪಂಪ್ವೆಲ್

  ಮಂಗಳೂರು: ಲವ್ ಜಿಹಾದ್ ವಿರುದ್ದ ಜಾಗೃತಿ ಅಭಿಯಾನ ನಡೆಸಲು ವಿಎಚ್‍ಪಿ, ಬಜರಂಗದಳ ಹಾಗೂ ದುರ್ಗಾವಾಹಿನಿ ಸಂಘಟನೆಗಳು ನಿರ್ಧರಿಸಿವೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಂಚಾಲಕರಾದ ಶರಣ್ ಪಂಪ್ವೆಲ್ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಹತ್ತಾರು ಯುವತಿಯರು ಮನೆಯಿಂದ ನಾಪತ್ತೆಯಾಗಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಹೀಗಾಗಿ ಈ ಹಿನ್ನಲೆಯಲ್ಲಿ ಮನೆ ಮನೆಗೆ ತೆರಳಿ ಹಿಂದೂ ಯುವತಿಯರಿಗೆ...
ಸುದ್ದಿ

ಲವ್ ಜಿಹಾದ್ – ಹಿಂದೂ ಟಾಸ್ಕ್ ಫೋರ್ಸ್ ಕಾರ್ಯಾಚರಣೆ | ಸಿಕ್ಕಿಬಿದ್ದ ಬಿನ್ನಕೋಮು ಕೋಮು ಜೋಡಿಗೆ ಧರ್ಮದೇಟು

  ಮಂಗಳೂರು : ನಗರದ ಮೂಡುಶೆಡ್ಡೆಯಲ್ಲಿರುವ ಪ್ರವಾಸಿತಾಣ ಪಿಲಿಕುಳ ನಿಸರ್ಗಧಾಮದ ವಾಟರ್ ಪಾರ್ಕಿನಲ್ಲಿ ಇಬ್ಬರು ಅನ್ಯಕೋಮಿನ ವಿದ್ಯಾರ್ಥಿನಿಯರ ಜೊತೆ ಯುವಕನೊಬ್ಬ ಬಂದಿದ್ದು ಹಿಂದೂ ಟಾಸ್ಕ್ ಫೋರ್ಸ್ ಕಾರ್ಯಕರ್ತರು ಹಿಡಿದು ಥಳಿಸಿದ್ದಾರೆ. ಬಳಿಕ ಪೊಲೀಸರು ಆಗಮಿಸಿ, ಯುವಕ-ಯುವತಿಯರನ್ನು ವಶಕ್ಕೆ ಪಡೆದರೂ ಕಾರ್ಯಕರ್ತರು ಪೊಲೀಸರ ನಡುವೆಯೇ ಹಲ್ಲೆ ನಡೆಸಿದ್ದಾರೆ. ಯುವಕ-ಯುವತಿಯರು ಒಂದೇ ಕಾಲೇಜಿನವರಾಗಿದ್ದು ಪಿಲಿಕುಳದ ಮಾನಸ ವಾಟರ್ ಪಾರ್ಕಿಗೆ ಹೋಗಿದ್ದರು. ವಿದ್ಯಾರ್ಥಿಗಳು ಅನ್ಯಕೋಮಿನವರು ಎಂದು ನೋಡಿದ ಸ್ಥಳೀಯ ಯುವಕರು ಹಿಂದೂ ಸಂಘಟನೆಯವರಿಗೆ ಸುದ್ದಿ...
ಸುದ್ದಿ

ಪುತ್ತೂರಿನಲ್ಲಿ ಸಾವಿರಾರು ಹಿಂದೂಗಳಿಂದ ಪ್ರತಿಭಟನೆ | ಪಿ.ಎಸ್.ಐ. ಕಾದರ್ ಅಮಾನತ್ತು ಮಾಡಿ ಇಲ್ಲಾ, ಸಿ.ಎಂ. ಆಗಮನದ ವೇಳೆ ದಕ್ಷಿಣ ಕನ್ನಡ ಬಂದ್ – ಜಗದೀಶ್ ಶೇನವ ಎಚ್ಚರಿಕೆ

  ಪುತ್ತೂರು : ಹಿಂದೂ ಹಿತರಕ್ಷಣಾ ಸಮಿತಿವತಿಯಿಂದ ನಡೆದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಜಗದೀಶ್ ಸೇನವ ಸಂಪ್ಯಾ ಠಾಣಾ ಪಿ.ಎಸ್.ಐ. ಅಬ್ದಲ್ ಕಾದರ್ ವಿರುದ್ಧ ಕಿಡಿಕಾರಿದ್ದಾರೆ. ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದು ಕಾದರ್ ಖಾಕಿಗೆ ಪಮಾನ, ಅಂತಹ ನಲಾಯಕ್ಕು ಚಿಲ್ಲರೆ ಬ್ಯಾರಿಗೆ ಬೇಕಾಗಿ ಇಷ್ಟು ಬೃಹತ್ ಮಟ್ಟದಲ್ಲಿ ಜನ ಸೇರಿರುವುದು ಬೇಸರ ತಂದಿದೆ. ಜನವರಿ ಐದರ ಒಳಗಾಗಿ ಕಾದರ್ ಸಹಿತ ಮೂರು ಜನ...
ಸುದ್ದಿ

ಕರಾವಳಿಯಲ್ಲಿ ಮರುಕಳಿಸಿದ ಲವ್ ಜಿಹಾದ್ ಪ್ರಕರಣ | ಹೋರಾಟಕ್ಕೆ ಸಜ್ಜಾದ ಹಿಂದೂ ಸಂಘಟನೆಗಳು

  Highlights ಕಡಲ ತಡಿ ಮಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ನಡೆದಿರೋದು ಬೆಳಕಿಗೆ ಬಂದಿದೆ. ಕಾಸರಗೋಡಿನ ಪ್ರಭಾವಿ ಹಿಂದೂ ಮುಖಂಡರೊಬ್ಬರ ಪುತ್ರಿಯೇ ಜಿಹಾದ್ ಬಲೆಗೆ ಬಿದ್ದಿರೋ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಮಂಗಳೂರು (ಜ.1): ಕಡಲ ತಡಿ ಮಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ನಡೆದಿರೋದು ಬೆಳಕಿಗೆ ಬಂದಿದೆ. ಕಾಸರಗೋಡಿನ ಪ್ರಭಾವಿ ಹಿಂದೂ ಮುಖಂಡರೊಬ್ಬರ ಪುತ್ರಿಯೇ ಜಿಹಾದ್ ಬಲೆಗೆ ಬಿದ್ದಿರೋ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಈ ಬಗ್ಗೆ ಬಜರಂಗದಳ...
ಸುದ್ದಿ

ಲವ್ ಜಿಹಾದ್ – ತಮಿಳು ನಟಿಗೆ ಸುಬ್ರಹ್ಮಣ್ಯದಲ್ಲಿ ಧರ್ಮದೇಟು ನೀಡಿಸ ಹಿಂದು ಸಂಘಟನೆಗಳು

  ಮಂಗಳೂರು: ತಮಿಳು ಚಿತ್ರನಟಿ ಅನುಷಾ ಜೊತೆಗೆ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಮುಸ್ಲಿಂ ಯುವಕ ಪರ್ವೇಜ್ ಎಂಬಾತನ ಮೇಲೆ ಹಿಂದು ಸಂಘಟನೆ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನೆಪದಲ್ಲಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಡಿ. 21 ರಂದು ಘಟನೆ ನಡೆದಿದ್ದು ಆಬಳಿಕ ಸುಬ್ರಹ್ಮಣ್ಯ ಠಾಣೆ ಪೊಲೀಸರು ಕೂಡ ಪರ್ವೇಜ್ ಮೇಲೆ ಹಲ್ಲೆ ನಡೆಸಿದ್ದಾಗಿ ಚಿತ್ರನಟಿ ಅನುಷಾ ಆರೋಪಿಸಿದ್ದಾರೆ. ಈ ಬಗ್ಗೆ ವಾಟ್ಸಪ್ ಮೆಸೇಜ್ ನಲ್ಲಿ ತನ್ನ ಹೇಳಿಕೆ...
1 3,243 3,244 3,245 3,246 3,247 3,296
Page 3245 of 3296