Saturday, March 14, 2026

ಸುದ್ದಿ

ಸುದ್ದಿ

‘ ಸನ್ನಿ ನೈಟ್ಸ್ ‘ಗೆ ರಾಜ್ಯ ಸರಕಾರ ಬ್ರೇಕ್ | ಹೊಸ ವರ್ಷದ ಆಚರಣೆಗೆ ಇಲ್ಲ ಪರ್ಮಿಷನ್!

  ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆ ಏರ್ಪಡಿಸಲಾಗಿದ್ದ 'ಸನ್ನಿ ನೈಟ್ಸ್' ಕಾರ್ಯಕ್ರಮವನ್ನ ಕ್ಯಾನ್ಸಲ್ ಮಾಡುವಂತೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ. ಈ ಮೂಲಕ ಪಡ್ಡೆ ಹುಡುಗರ ಆಸೆ ನುಚ್ಚು ನೂರಾಗಿದೆ. ಡಿಸೆಂಬರ್ 31 ರಂದು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ 'ಸನ್ನಿ ನೈಟ್ಸ್' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದರು....
ಸುದ್ದಿ

ರಾಘವೇಶ್ವರಭಾರತೀ ಶ್ರೀಗಳ ಬಗ್ಗೆ ಅವಹೇಳನೆ | ಇಬ್ಬರು ಆರೋಪಿಗಳು ಅಂದರ್ !

  Highlights : ರಾಮಚಂದ್ರಾಪುರಮಠದ ರಾಘವೇಶ್ವರಭಾರತೀ ಸ್ವಾಮೀಜಿಯವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡುತ್ತಿದ್ದ ಇಬ್ಬರು ಆರೋಪಿಗಳು ಸಾಗರ ಗ್ರಾಮಾಂತರ ಪೋಲೀಸರು ಬಂಧಸಿದ್ದಾರೆ. ಸಾಗರ :ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಶ್ರೀರಾಮಚಂದ್ರಾಪುರ ಮಠವನ್ನು ಅಶ್ಲೀಲವಾಗಿ ಹಾಗೂ ಅವಹೇಳನಕಾರಿಯಾಗಿ ಬಿಂಬಿಸಿ ಸಂದೇಶಗಳನ್ನು ಹಾಕುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸಾಗರ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ . ಸಾಮಾಜಿಕ ಜಾಲತಾಣದಲ್ಲಿ ಶ್ರೀ ರಾಮಚಂದ್ರಾಪುರ ಮಠ ಹಾಗೂ ಶ್ರೀ ಸಂಸ್ಥಾನದ ವಿರುದ್ಧ...
ಸುದ್ದಿ

ಇತಿಹಾಸ ಸ್ರಷ್ಟಿಸಿತು ಅರೆಭಾಷೆ ಸಾಹಿತ್ಯ ಅಕಾಡೆಮಿ | ದಿವ್ಯಪ್ರಭಾ ಚಿಲ್ತಡ್ಕ ಶಿಫಾರಸ್ಸಿಗೆ ಮನ್ನಣೆ ; ಪ್ರಪ್ರಥಮ ಭಾರಿಗೆ ಪುತ್ತೂರಿಗ ಚಿದಾನಂದ ಬೈಲಾಡಿ ಆಯ್ಕೆ

  ಪುತ್ತೂರು : ಕಳೆದ ಹಲವಾರು ವರುಷಗಳಿಂದ ಕರ್ನಾಟಕ ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಅರೆ ಭಾಷೆ ಸಾಹಿತ್ಯ ಅಕಾಡೆಮಿ ಸಮೀತಿಯ ಸುತ್ತೋಲೆ ರಾಜ್ಯ ಸರಕಾರ ಹೊರಡಿಸಿತು. ಇದುವರೆಗೆ ಅರೆಭಾಷೆ ಅಕಾಡೆಮಿಯಲ್ಲಿ ದೊರೆಯದ ಸ್ಥಾನ ಮಾನ ಪುತ್ತೂರು ತಾಲೂಕಿಗೆ ಈ ಭಾರಿ ದೊರೆತಿದೆ. ಹಲವಾರು ಸಂಘಸಂಸ್ಥೆಗಳ ಚುಕ್ಕಾಣಿಯೂ, ಬಲ್ನಾಡು ಉಲ್ಲಾಕುಳು ದೇವಸ್ತಾನದ ವ್ಯವಸ್ತಾಪನಾ ಸಮೀತಿಯ ಅಧ್ಯಕ್ಷರೂ, ಪುತ್ತೂರು ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷರೂ ಆದ , ಖ್ಯಾತ ನ್ಯಾಯವಾದಿಯಾಗಿರುವ ಚಿದಾನಂದ...
ಸುದ್ದಿ

ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ ತಂದೆ-ಮಗಳ ವೇಶ್ಯಾವಾಟಿಕೆ ದಂಧೆ

  ಹರಿಯಾಣ : ಮಹಿಳೆಯರಿಗೆ ಡ್ರಗ್ಸ್ ಕೊಟ್ಟು ಅವರ ಮೇಲೆ ಅತ್ಯಾಚಾರವೆಸಗಿ ಅದನ್ನು ವಿಡಿಯೋ ರೆಕಾರ್ಡ್ ಮಾಡಿದ ಆರೋಪದ ಮೇಲೆ ಹರಿಯಾಣದ ಯಮುನಾನಗರದಲ್ಲಿ ತಂದೆ-ಮಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಹಿಳೆ, ಎಲ್ಲರ ಜೊತೆ ಸ್ನೇಹ ಸಂಪಾದಿಸಿ ಮನೆಗೆ ಕರೆಯುತ್ತಿದ್ಲು. ಅಲ್ಲಿ ಅವರಿಗೆ ಡ್ರಗ್ಸ್ ಬೆರೆಸಿದ ತಿನಿಸುಗಳನ್ನು ಕೊಡುತ್ತಿದ್ಲು. ನಂತರ ತಂದೆ, ಮಹಿಳೆಯರ ಮೇಲೆ ಅತ್ಯಾಚಾರ ಮಾಡುತ್ತಿದ್ದ. ಅದನ್ನೆಲ್ಲ ವಿಡಿಯೋ ಮಾಡಿಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ರು. ಬೆದರಿಸಿ ಮಹಿಳೆಯರನ್ನು ವೇಶ್ಯಾವಾಟಿಕೆಗೆ ದೂಡುತ್ತಿದ್ರು....
ಸುದ್ದಿ

ಹೊನ್ನಾವರದ ಬಳಿಕ ಶಿವಮೊಗ್ಗದಲ್ಲಿ ಭಯೋತ್ಪದಕರ ಅಟ್ಟಹಾಸ ಹಿಂದೂ ವಿದ್ಯಾರ್ಥಿಗೆ ಚೂರಿ ಇರಿತ | ರಾಜ್ಯ ಸರಕಾರ ಸಂಪೂರ್ಣ ವಿಫಲ

  ಶಿವಮೊಗ್ಗ : ಶಬರೀಶ ಎಂಬ ವಿದ್ಯಾರ್ಥಿ ಮೇಲೆ 4 ಜನ ಮತಾಂದ ಯುವಕರ ಗುಂಪು ಒಂದು ಮುಗಿಬಿದ್ದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು ಗಾಯಗೊಂಡ ಯುವಕನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು ಶಬರೀಶ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ . ಇಂದು ಶಿವಮೊಗ್ಗದ ನ್ಯಾಷನಲ್ ಕಾಲೇಜ್ ನಲ್ಲಿ ಕುಲಕ್ಷ ಕಾರಣಕ್ಕೆ ನಡೆದ ಗಲಾಟೆಯನ್ನು ಪೊಲೀಸರು ಬಗೆಹರಿಸಿದ ನಂತರದ ಬೆಳವಣಿಗೆಯಲ್ಲಿ ಶಬರೀಶ್ ಮತ್ತು ಅವನ ಗೆಳಯರಿಬ್ಬರು ಗಾಂಧಿ ಪಾರ್ಕ್...
ಸುದ್ದಿ

ಪ್ರತಾಪ್ ಸಿಂಹ ವಿರುದ್ಧ ಐಪಿಸಿ ಸೆಕ್ಷನ್ 188 ಸೇರಿಸಿ ಪೇಚಿಗೆ ಸಿಲುಕಿದ ಖಾಕಿಗಳು! – ಕಹಳೆ ನ್ಯೂಸ್

  ಮೈಸೂರು: ಹುಣಸೂರಿನಲ್ಲಿ ಹನುಮ ಜಯಂತಿ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಜಿದ್ದಿಗೆ ಬಿದ್ದಿದ್ದ ಮೈಸೂರು ಪೊಲೀಸರಿಗೆ ನ್ಯಾಯಾಲಯ ತಪರಾಕಿ ಹಾಕಿದೆ. ಹೌದು. ಪ್ರತಾಪ್ ಸಿಂಹ ಮೈಸೂರಿನಿಂದ ಡಿಸೆಂಬರ್ 3 ರಂದು ಹುಣಸೂರಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಪೊಲೀಸರು ಬಿಳಿಕೆರೆ ಬಳಿ ತಡೆದು ಬಂಧಿಸಿದ್ದರು. ಬಂಧಿಸಿದ ಬಳಿಕ ಐಪಿಸಿ ಸೆಕ್ಷನ್ 188(ಸರ್ಕಾರಿ ಅಧಿಕಾರಿಯ ಆದೇಶದ ಉಲ್ಲಂಘನೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಜಿಲ್ಲಾಧಿಕಾರಿಗಳು ಜಾರಿ ಮಾಡಿದ ಸ್ಥಳದಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿದರೆ ಈ...
ಸುದ್ದಿ

ಕೈಲಾಗದ ರೈ ಮಯೆಲ್ಲಾ ಪರಿಚಿಕೊಂಡ | ಪ್ರಭಾಕರ್‌ ಭಟ್‌ಗೆ ತಾಕತ್ತಿದ್ದರೆ ನನ್ನ ವಿರುದ್ಧ ಸ್ಪರ್ಧಿಸಲಿ – ಸಚಿವ ರಮಾನಾಥ ರೈ

  ವಿರಾಜಪೇಟೆ : ಸಚಿವ ರಮಾನಾಥ ರೈ ಅವರು ಆರ್‌ಎಸ್‌ಎಸ್‌ ಮುಖಂಡ ಪ್ರಭಾಕರ್‌ ಭಟ್‌ ವಿರುದ್ಧ ಕಿಡಿ ಕಾರಿದ್ದು, 'ತಾಕತ್ತಿದ್ದರೆ ನನ್ನ ವಿರುದ್ಧ ಸ್ಪರ್ಧಿಸಲಿ, ಠೇವಣಿ ಉಳಿಸಿಕೊಳ್ಳಲಿ' ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಲ್ಲಡ್ಕ ಶಾಲೆಗೆ ಕೊಲ್ಲೂರು ದೇವಾಲಯದ ವತಿಯಿಂದ ನೀಡಲಾಗುತ್ತಿದ್ದ ಅನುದಾನ ಸ್ಥಗಿತ ಗೊಳಿಸಲು ಮುಖ್ಯಮಂತ್ರಿಗಳಿಗೆ ಪತ್ರ ಬರೆದ ವಿಚಾರ ಪ್ರಶ್ನಿಸಿದಾಗ ಕೆಂಡಾಮಂಡಲವಾಗಿದ್ದಾರೆ. 'ಪ್ರಭಾಕರ ಭಟ್‌ ಅವರು ದಕ್ಷಿಣ ಕನ್ನಡದಲ್ಲಿ ನನ್ನ ವಿರುದ್ಧ ನಿರಂತರ...
ಸುದ್ದಿ

ವಿಶ್ವಹಿಂದೂ ಪರಿಷದ್ ನ ಆಶ್ರಯದ ಗುರುಕೃಷ್ಣ ಚಾರಿಟೇಬಲ್ ಟ್ರಸ್ಟ್ ಗೆ 25000/- ದೇಣಿಗೆ ನೀಡಿದ ಬಿಜೆಪಿ ಮುಖಂಡ ಅಶೋಕ್ ರೈ

  ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ಸಂಪ್ಯದಲ್ಲಿ ನಿರ್ಮಾಣಗೊಳ್ಳುತ್ತಿರುವ ಗುರುಕೃಷ್ಣ ಚಾರಿಟೇಬಲ್ ಟ್ರಸ್ಟ್ ಗೆ ಉದ್ಯಮಿ,ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು 25000 ರೂಪಾಯಿಗಳ ದೇಣಿಗೆಯನ್ನು ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ದರ್ಭೆಯ ಕಛೇರಿಯಲ್ಲಿ ಹಸ್ತಾಂತರಿಸಿದರು .ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಗೌರವಾದ್ಯಕ್ಷ ಯು.ಪೂವಪ್ಪ,ಬಜರಂಗದಳದ ದಕ್ಷಿಣ ಪ್ರಾಂತ ಗೋ ರಕ್ಷಾ ಪ್ರಮುಖ್...
1 3,246 3,247 3,248 3,249 3,250 3,291
Page 3248 of 3291