Wednesday, March 18, 2026

ಸುದ್ದಿ

ಸುದ್ದಿ

“ವಜ್ರತೇಜಸ್ಸ್” ಪುತ್ತೂರು ವಾಟ್ಸಪ್ ಗ್ರೂಪಿನಿಂದ 12ನೇ ಹಂತದ ಸಹಾಯಧನ

  ಪುತ್ತೂರು : ಕಲ್ಲಾರೆಯಲ್ಲಿ ವಾಸವಾಗಿರುವ ಸತೀಶ್ ಆಚಾರ್ಯ ಎಂಬವರು ಪುತ್ತೂರು ಜುವೆಲ್ಲರಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಹಾಗೂ ತನ್ನ ಹೆಂಡತಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಜೊತೆ ಕಲ್ಲಾರೆಯಲ್ಲಿ ವಾಸವಾಗಿದ್ದು. ಇವರ ಒಬ್ಬ ಮಗಳನ್ನು ಮದುವೆ ಮಾಡಿಕೊಟ್ಟಿದ್ದಾರೆ ಈಗ ಕಿರಿಯ ಮಗಳು ಹಾಗೂ ಹೆಂಡತಿ ಜೊತೆ ಕಲ್ಲಾರೆಯಲ್ಲಿ ಬಾಡಿಗೆ ರೂಮಲ್ಲಿ ವಾಸವಾಗಿರುತ್ತಾರೆ ಇತ್ತೀಚೆಗೆ ಸತೀಶ್ ರವರು ತೀರ ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಇವರ ಔಷದಿಗೆ ಹಾಗೂ ಮನೆಯವರ ಜೀವನ ಸಾಗಿಸುವುದೇ ತುಂಬಾ...
ಸುದ್ದಿ

ಬೆಂಗಳೂರಿನಲ್ಲಿ ಆರತಕ್ಷತೆಗೆ ಸಜ್ಜಾದ್ರು ಜಾಕಿ ಭಾವನಾ -ನವೀನ್

  ಬಹುಭಾಷಾ ನಟಿ ಭಾವನಾ ಮದುವೆ ದಿನಾಂಕ ನಿಗಧಿ ಆಗಿದೆ. ಗಾಸಿಪ್ ಗಳ ಪ್ರಕಾರ ಭಾವನಾ ಮದುವೆ ಆಗಿ ಮೂರು ದಿನಗಳು ಕಳೆಯಬೇಕಿತ್ತು. ಆದರೆ ಭಾವನಾ ಅವರ ಮದುವೆಯ ಡೇಟ್ ಇರುವ ಲಗ್ನಪತ್ರಿಕೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಳೆದ ಮಾರ್ಚ್ ನಲ್ಲಿ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಭಾವನಾ ಮದುವೆ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಕನ್ನಡ ಸಿನಿಮಾ ನಿರ್ಮಾಪಕ, ನಟ ನವೀನ್ ಅವರ ಜೊತೆ ಭಾವನಾ ದಾಂಪತ್ಯ ಜೀವನಕ್ಕೆ...
ಸುದ್ದಿ

ಅಪ್ಪ-ಅಮ್ಮನ ಗುರುತು ಇಲ್ಲದೇ ಇರೋ ರಕ್ತವನ್ನು ಹೊಂದಿರುವವರು ಜಾತ್ಯತೀತರು: ಅನಂತಕುಮಾರ ಹೆಗ್ಡೆ

  ಕೊಪ್ಪಳ: ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಯಿಂದಲೇ ಸುದ್ದಿಯಲ್ಲಿರುವ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಇದೀಗ ಜಾತ್ಯತೀತರ ಬಗ್ಗೆ ಹೊಸ ಹೇಳಿಕೆ ನೀಡುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕೊಪ್ಪಳದ ಯಲಬುರ್ಗಾ ತಾಲೂಕಿನ ಕೊಕನೂರಿನಲ್ಲಿ ಬ್ರಾಹ್ಮಣ ಯುವ ಪರಿಷತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚೆಗೆ ಹೊಸದೊಂದು ಸಂಪ್ರದಾಯ ಬಂದುಬಿಟ್ಟಿದೆ. ಅದ್ಯಾವುದೆಂದರೆ ಜಾತ್ಯಾತೀತರು. ನಾನೊಬ್ಬ ಹಿಂದೂ ಅಥವಾ ಮುಸ್ಲಿಂ ಅಥವಾ ಕ್ರೈಸ್ತ, ಲಿಂಗಾಯತ ಅಂತಾ ಯಾರದ್ರೂ...
ಸುದ್ದಿ

ಲವ್ ಜಿಹಾದ್ ಮಟ್ಟಹಾಕಲು ಫೀಲ್ಡ್’ಗೆ ಇಳಿಯುತ್ತಿವೆ ಹಿಂದೂ ಸಂಘಟನೆಗಳು – ವಜ್ರದೇಹಿ ಶ್ರೀ

  Highlights ಮೂಡಬಿದ್ರೆಯ ಪ್ರಿಯಾಂಕ ನಾಪತ್ತೆ ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಾಗುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನ ಮಟ್ಟಹಾಕಲು ಸ್ವತಃ ಹಿಂದೂ ಸಂಘಟನೆಗಳೇ ಫೀಲ್ಡಿಗಿಳಿಯಲು ಸಜ್ಜಾಗಿದೆ. ಮಂಗಳೂರು : ಮೂಡಬಿದ್ರೆಯ ಪ್ರಿಯಾಂಕ ನಾಪತ್ತೆ ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಾಗುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನ ಮಟ್ಟಹಾಕಲು ಸ್ವತಃ ಹಿಂದೂ ಸಂಘಟನೆಗಳೇ ಫೀಲ್ಡಿಗಿಳಿಯಲು ಸಜ್ಜಾಗಿದೆ. ಕರಾವಳಿಯ ಫೈರ್ ಬ್ರಾಂಡ್ ಸ್ವಾಮೀಜಿಯೊಬ್ಬರು ಹಿಂದೂ ಟಾಸ್ಕ್ ಫೋರ್ಸ್ ಅನ್ನೋ ಸೇನೆಯನ್ನ ಹುಟ್ಟು ಹಾಕಲು ಮುಂದೆ ಬಂದಿದ್ದಾರೆ. ಅದರಂತೆ...
ಸುದ್ದಿ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ನಟಿ ಪೂಜಾಗಾಂಧಿ ಖುಲಾಸೆ

  ರಾಯಚೂರು:2013ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಪ್ರಕರಣದಲ್ಲಿ ನಟಿ ಪೂಜಾ ಗಾಂಧಿಯನ್ನು 2ನೇ ಜೆಎಂಎಫ್ ಸಿ ಕೋರ್ಟ್ ಶನಿವಾರ ಖುಲಾಸೆಗೊಳಿಸಿದೆ. ಪ್ರಕರಣದ ಬಗ್ಗೆ ವಾದ, ಪ್ರತಿವಾದ ಪ್ರಕ್ರಿಯೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಪೂಜಾ ಗಾಂಧಿಯನ್ನು ಖುಲಾಸೆಗೊಳಿಸಿ ಕೋರ್ಟ್ ತೀರ್ಪು ನೀಡಿದೆ. 2013ರ ಚುನಾವಣೆಯಲ್ಲಿ ಪೂಜಾ ಗಾಂಧಿ ಬಿಎಸ್ ಆರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದರು. ಈ ವೇಳೆ ಅನುಮತಿ ಇಲ್ಲದ ವಾಹನವನ್ನು ಚುನಾವಣಾ...
ಸುದ್ದಿ

ಕದ್ರಿ ದೇವಸ್ಥಾನದ ಧ್ವನಿವರ್ಧಕದಲ್ಲಿ ಶ್ಲೋಕ ನಿಲ್ಲಿಸಲು ಸಿದ್ಧತೆ | ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ

  ಮಂಗಳೂರು: ಅನ್ಯಧರ್ಮೀಯರೊಬ್ಬರ ಮನವಿ ಮೇರೆಗೆ ಮಂಗಳೂರಿನ ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಧ್ವನಿವರ್ಧಕದಲ್ಲಿ ಹಾಕುವ ಶ್ಲೋಕವನ್ನು ನಿಲ್ಲಿಸಲು ಸಿದ್ಧತೆ ನಡೆಸುತ್ತಿರೋದು ಬೆಳಕಿಗೆ ಬಂದಿದೆ. ನಗರದ ಕದ್ರಿ ದೇವಸ್ಥಾನದಲ್ಲಿ ವಿಶೇಷ ದಿನಗಳಲ್ಲಿ ಶ್ಲೋಕ ಮತ್ತು ಭಕ್ತಿಗೀತೆಗಳನ್ನು ಹಾಕುತ್ತಿದ್ದು, ಇದರಿಂದ ತೊಂದರೆಯಾಗುತ್ತಿದೆ ಎಂದು ಸ್ಥಳೀಯ ನಿವಾಸಿ ಬ್ಲೇನಿ ಡಿಸೋಜಾ ಮಂಗಳೂರು ಮೇಯರ್ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಿಗೆ ಮನವಿ ಮಾಡಿದ್ದಾರೆ. ದೇವಸ್ಥಾನದ ಧ್ವನಿವರ್ಧಕದಿಂದ ಸ್ಥಳೀಯ ಫ್ಲ್ಯಾಟ್...
ಸುದ್ದಿ

ತ್ರಿವಳಿ ತಲಾಖ್‌: ಹಸ್ತಕ್ಷೇಪವಲ್ಲ ಸ್ತ್ರೀ ಶೋಷಣೆ ತಡೆಯುವ ಕಾನೂನಾಗಲಿ

  Highlights : ಯಾವ ಸಂವಿಧಾನ ಪರ್ಸನಲ್‌ ಲಾ ಅಧಿಕಾರ ನೀಡಿದೆಯೋ, ಅದೇ ಸಂವಿಧಾನ ಮುಸಲ್ಮಾನ ಮಹಿಳೆಯರೂ ಸೇರಿದಂತೆ ಎಲ್ಲಾ ನಾಗರಿಕರಿಗೆ ಸಮಾನತೆಯ ಹಕ್ಕು ನೀಡಿದೆ. ಶೋಷಣೆಯ ವಿರುದ್ಧ ಹೋರಾಡುವ ಅಧಿಕಾರ ನೀಡಿದೆ. ಈ ಹಿಂದೆಯೂ ಸುಪ್ರಿಂ ಕೋರ್ಟ್‌ ತನ್ನ ಆದೇಶಗಳಲ್ಲಿ ಸಂವಿಧಾನದತ್ತ ಮೂಲಭೂತ ಅಧಿಕಾರಕ್ಕೆ ಧಕ್ಕೆ ತರುವ ಯಾವುದೇ ಅಂಶ ಧಾರ್ಮಿಕ ಕಾನೂನಿನಲ್ಲಿ ಇದ್ದರೆ ಅದು ಮಾನ್ಯವಲ್ಲ ಎಂದು ಸ್ಪಷ್ಟಪಡಿಸಿದೆ. ತ್ರಿವಳಿ ತಲಾಖ್‌ ವಿರುದ್ಧ ಕೊನೆಗೂ ಕೇಂದ್ರ ಸರ್ಕಾರ ಕಾನೂನು...
ಸುದ್ದಿ

ನಾನು ಸಾಲೆತ್ತೂರಿನ ಅಗರಿ ಕೊರಗಪ್ಪ ರೈ ಪುಳ್ಳಿ | ಸಂಸದ ಸಿಂಹ ಪ್ರಶ್ನೆಗೆ ವಂಜವೃಕ್ಷ ಬಿಚ್ಚಿಟ್ಟ ಪ್ರಕಾಶ್ ರೈ

  ಮಂಗಳೂರು : ಸಂಸದ ಪ್ರತಾಪ್ ಸಿಂಹ ಪ್ರಶ್ನೆಗೆ ಮಂಗಳೂರಿನಲ್ಲಿ ಉತ್ತರಿಸಿದ ಪ್ರಕಾಶ್ ರೈ ತಮ್ಮ ವಂಶವೃಕ್ಷ ಬಿಚ್ಚಿಟ್ಟಿದ್ದಾರೆ. ನಾನು ಕರಾವಳಿಯ ಕೂಸು, ಕನ್ನಡನಾಡಿನ ಕಂದ ಎಂದು ಹೇಳಿಕೊಂಡಿದ್ದಾರೆ. ತಮ್ಮ ಮಾತಿನುದ್ದಕೂ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ ನಟ ಪ್ರಕಾಶ್ ರೈ, ಸಂಸದ ಪ್ರತಾಪ್ ಸಿಂಹ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದರು. ನಾನು ಪ್ರಕಾಶ್ ರಾಜ್ ಅಥವಾ ಪ್ರಕಾಶ್ ರೈ ಎಂಬ ಗೊಂದಲ ಯಾಕೆ ? , ನನ್ನ ಹೆಸರು ಪ್ರಕಾಶ್...
1 3,247 3,248 3,249 3,250 3,251 3,296
Page 3249 of 3296