ವಿವಾಧಿತ ಸ್ಥಳದಲ್ಲಿ ಹಾರಾಡಿತು ಕೇಸರಿ ಧ್ವಜ | ಭಜರಂಗಿಗಳ ಮೇಲೆ ಲಘು ಲಾಠಿ ಪ್ರಹಾರ
ಚಿಕ್ಕಮಗಳೂರು: ಇಲ್ಲಿನ ಕೋಮು ಸೂಕ್ಷ್ಮಇನಾಂ ದತ್ತಾತ್ರೇಯ ಪೀಠ ಬಾಬಾ ಬುಡಾನ್ಗಿರಿಯಲ್ಲಿ ಭಾನುವಾರ ದತ್ತ ಪಾದುಕೆಯ ದರ್ಶನದ ವೇಳೆ ಬಾವುಟ ನೆಡುವ ವಿಚಾರಕ್ಕೆ ವಾಗ್ವಾದ ಉಂಟಾಗಿದೆ ಈ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ರುವ ಬಗ್ಗೆ ವರದಿಯಾಗಿದೆ. ಸಾವಿರಾರು ಬಿಜೆಪಿ, ಸಂಘಪರಿವಾರದ ಕಾರ್ಯಕರ್ತರು ದತ್ತ ಜಯಂತಿಯ ಹಿನ್ನಲೆಯಲ್ಲಿ ಮಾಲಾಧಾರಿಗಳಾಗಿ ಆಗಮಿಸಿದ್ದರು. ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ವಿವಾಧಿತ ಸ್ಥಳಕ್ಕೆ ಸಾವಿರಾರು ಕಾರ್ಯಕರ್ತರು ನುಗ್ಗಿ...







