Thursday, March 12, 2026

ಸುದ್ದಿ

ಸುದ್ದಿ

ಪಾಕ್ ಉಗ್ರರಿಗೆ ಮಂಗಳೂರಿನಿಂದ ಹಣ ; ಕಣ್ಣುಮುಚ್ಚಿ ಕುಳಿತ ಸರಕಾರ!

ಮಂಗಳೂರು : ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ಕರಾವಳಿ ಭಾಗದಲ್ಲಿ ಭಯೋತ್ಪಾದಕರ ಜಾಲವಿದೆ ಎಂಬ ವಾದಕ್ಕೆ ಪುಷ್ಟಿ ನೀಡುವಂತೆ, ಜಾರಿ ನಿರ್ದೇಶನಾಲಯ (ಇ.ಡಿ.), ರಾಜ್ಯದಲ್ಲಿ ನಿಷೇಧಿತ ಇಂಡಿಯನ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆಯ ಕಾರ್ಯಕರ್ತರಿಗೆ ಸೇರಿದ ೫ ಲಕ್ಷ ರು. ಮೌಲ್ಯದ ಆಸ್ತಿಪಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಇದಲ್ಲದೆ, ಈ ಉಗ್ರರಿಗೆ ಪಾಕಿಸ್ತಾನದ ನಂಟು ಕೂಡ ಇದೆ ಎಂಬ ವಿಷಯವನ್ನು ಅದು ಖಚಿತಪಡಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌'ಎ) ಅನುಸಾರ ಮಂಗಳೂರಿನಲ್ಲಿನ...
ಸುದ್ದಿ

ಸತ್ಯಶ್ರೀ ಫ್ರೆಂಡ್ಸ್ ಕ್ಲಬ್ ಬನ್ನೂರು ಕಬಡ್ಡಿ ತರಬೇತಿಗೆ ಅಶೋಕ್ ರೈ ಸಹಾಯ ಹಸ್ತ!

ಪುತ್ತೂರು : ಸತ್ಯಶ್ರೀ ಫ್ರೆಂಡ್ಸ್ ಕ್ಲಬ್ ಬನ್ನೂರು ಇದರ ವತಿಯಿಂದ ನಡೆಯುವ ಕಬಡ್ಡಿ ತರಬೇತಿ ಕಾರ್ಯಕ್ರಮಕ್ಕೆ ಉದ್ಯಮಿ,ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಭೇಟಿ ನೀಡಿ ಧನಸಹಾಯ ನೀಡಿ ಶುಭಹಾರೈಸಿದರು.ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ರೈತ ಮೋರ್ಚಾ ಅಧ್ಯಕ್ಷ ರಾಜಾರಾಮ್ ಶೆಟ್ಟಿ ಕೋಲ್ಪೆಗುತ್ತು,ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಅಭಿಲಾಷ್ ರೈ ಬನ್ನೂರು,ಪ್ರಧಾನ ಕಾರ್ಯದರ್ಶಿ ಜಯಕುಮಾರ್,ಗೌರವ ಸಲಹೆಗಾರ ನವೀನ್ ರೈ ಬನ್ನೂರು,ಗಣೇಶ್ ಆಚಾರ್ಯ ನೆಕ್ಕಿಲ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ...
ಸುದ್ದಿ

ದ.ಕ ಜಿಲ್ಲೆಗೆ ಪ್ರತ್ಯೇಕ ವೈಜ್ಞಾನಿಕ ಮರಳು ನೀತಿ ಜಾರಿಗೊಳಿಸಬೇಕು – ರಾಜೇಶ್ ನಾಯ್ಕ್.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಧಿಕ ಮರಳಿನ ದಕ್ಕೆಗಳು ಬಂಟ್ವಾಳದಲ್ಲಿ ಇರುವುದರಿಂದ ಬಂಟ್ವಾಳದ ಜನತೆಗೆ ಅತ್ಯಂತ ಕನಿಷ್ಠ ದರದಲ್ಲಿ ಮರಳು ಸಿಗಬೇಕು,ಕೇರಳ ಮತ್ತು ಅಂತರ್ ಜಿಲ್ಲೆಗೆ ಮರಳು ಸಾಗಾಟ ಸಂಪೂರ್ಣವಾಗಿ ನಿಷೇಧವಾಗಬೇಕು ಎಂದು ಬಿ.ಜೆ.ಪಿ. ಮುಖಂಡ ರಾಕೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಆಗ್ರಹಿಸಿದರು. ಅವರು ಬಿ.ಸಿ. ರೋಡಿನಲ್ಲಿ ನಡೆದ ಅಕ್ರಮ ಮರಳು ಗಾರಿಗೆಯ ವಿರೋಧದ ಪ್ರತಿಭಟನೆ ಭಾಗವಹಿಸಿ ಮತನಾಡಿದರು. ಪ್ರತಿಭಟನೆಯಲ್ಲಿ ಸುಲೋಚನಾ ಭಟ್ , ಪದ್ಮನಾಭ ಕೊಟ್ಟಾರಿ ಸೇರಿದಂತೆ ಅನೇಕ...
ಸುದ್ದಿ

ದೇಶದ ವಿವಿಧ ರಾಜ್ಯಗಳಲ್ಲಿ ವಿಸ್ತಾರಗೊಳ್ಳುತ್ತಿರುವ ಪಟ್ಲ ಫೌಂಡೇಶನ್ !

ಮಂಗಳೂರು : ಕರಾವಳಿಯ ಗಂಡುಕಲೆಯಾಗಿರುವ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕಲಾವಿದರು (ತೆಂಕು,ಬಡಗು ಮತ್ತು ಬಡಾಬಡಗು) ಅಶಕ್ತತೆಗೆ ಒಳಗಾದಾಗ ಅವರ ಬಾಳಿಗೆ ಬೆಳಕಾಗಿ ಬಂದ ಟ್ರಸ್ಟೇ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಟ್ರಸ್ಟ್ ಸ್ಥಾಪನೆಯಾದಾಗಿನಿಂದ ಈವರೆಗಿನ ಸೇವಾ- ಕಾರ್ಯಚಟುವಟಿಕೆಗಳ ವಿವರಗಳು ಹಾಗೂ ಮುಂದೆ ಹಮ್ಮಿಕೊಂಡಿರುವ ಕಾರ್ಯಯೋಜನೆಗಳು ಈಗಾಗಲೇ ಸಾರ್ವಜನಿಕವಾಗಿ ಜನಜನಿತವಾಗಿದೆ. ಪ್ರಾರಂಭದಲ್ಲಿ ಟ್ರಸ್ಟ್ ಕರಾವಳಿಯ ಕೇಂದ್ರ ಬಿಂಧುವಾಗಿ ಮಂಗಳೂರಿನಲ್ಲಿ ಉದಯಿಸಿ, ಕರ್ನಾಟಕ ರಾಜ್ಯದ ರಾಜಧಾನಿ ಬೆಂಗಳೂರು ಒಳಗೊಂಡಂತೆ...
ಸುದ್ದಿ

ಲವ್ ಜಿಹಾದ್ ಪ್ರಕರಣಗಳು ರಾಷ್ಟ್ರೀಯ ತನಿಖಾ ವಿಭಾಗಕ್ಕೆ ಹಸ್ತಾಂತರ, ಪಿ ಎಫ್ ಐ ನಿಷೇಧ ಸಾಧ್ಯತೆ.

ನವದೆಹಲಿ : ಕೇರಳದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ನ ಮೇಲೆ ಕಣ್ಣಿಟ್ಟು ರಾಷ್ಟ್ರೀಯ ತನಿಖಾ ದಳ (ಎನ್ ಐ ಎ)ದ ತನಿಖೆಯನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ ಕೇರಳ ಸರಕಾರವೇ ಅನುಮಾನಾಸ್ಪದ ಬರೋಬ್ಬರಿ 90 ಪ್ರಕರಣಗಳ ಪಟ್ಟಿಯನ್ನು ಸಿದ್ದಪಡಿಸಿ ಎನ್ ಐ ಎ ಗೆ ಹಸ್ತಾಂತರಿಸಿದೆ. ತನ್ಮೂಲಕ ರಾಜಕೀಯಕ್ಕೂ ಹೊರತಾದ ಆಡಳಿತ ವಿರೋಧಿ ಅಲೆಗೆ ಮಣಿದು ಕೇರಳ ಸರ್ಕಾರ ಈ ತೀರ್ಮಾನ ಕೈಗೊಂಡಿರುವುದು ಜಿಹಾದಿಗಳ ಹೆಡೆಮುರಿಕಟ್ಟಲು ಎನ್...
ಸುದ್ದಿ

ಮೂರು ಲಕ್ಷ ಯುವಕರಿಗೆ ಬಂಪರ್ ಕೊಡುಗೆ ನೀಡಿದ ಮೋದಿ ಸರಕಾರ!

ದೆಹಲಿ : ಮೂರು ಲಕ್ಷ ಯುವಕರಿಗೆ ಜಪಾನ್‌ನಲ್ಲಿ ತರಬೇತಿ: ಕೇಂದ್ರ ಸರಕಾರದ ಹೊಸ ಯೋಜನೆ. ಕೌಶಲ್ಯ ಅಭಿವೃದ್ಧಿಗೆ ಒತ್ತು ನೀಡಿರುವ ಕೇಂದ್ರ ಸರಕಾರ ಮತ್ತೊಂದು ಮಹತ್ವದ ಯೋಜನೆ ಕೈಗೊಂಡಿದೆ.ಜಪಾನ್‌ನಲ್ಲಿ ತರಬೇತಿ ಪಡೆಯಲು 3 ಲಕ್ಷ ಯುವ ಸಮುದಾಯವನ್ನು ಕಳುಹಿಸಿಕೊಡಲು ನಿರ್ಧರಿಸಿದೆ. ಈ ತರಬೇತಿಯ ಸಂಪೂರ್ಣ ವೆಚ್ಚವನ್ನು ಜಪಾನ್‌ ಭರಿಸಲಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ತಿಳಿಸಿದ್ದಾರೆ. ಭಾರತ ಮತ್ತು ಜಪಾನ್‌ ಈಗಾಗಲೇ ಒಪ್ಪಂದ ಮಾಡಿಕೊಂಡಿದ್ದು, ಟೆಕ್ನಿಕಲ್‌ ಇಂಟರ್ನ್‌ ಟ್ರೇನಿಂಗ್‌...
ಸುದ್ದಿ

ರೋಷನ್ ಬೇಗ್ ವಿರುದ್ಧ ಅರುಣ್ ಪುತ್ತಿಲರಿಂದ ಕಂಪ್ಲೇಂಟ್!, ಶೀಘ್ರ ಬಂಧನಕ್ಕೆ ಆಗ್ರಹ !

ಪುತ್ತೂರು : ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾದ ಮೋದಿ ಕುರಿತಾದ ರೋಷನ್ ಬೇಗ್ ಹೇಳಿಕೆಯ ವಿರುದ್ಧ ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಪುತ್ತೂರು ಠಾಣೆಯಲ್ಲಿ ಬೇಗ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ, ಕಹಳೆ ನ್ಯೂಸ್ ಜೊತೆ ಈ ಕುರಿತು ಮಾತನಾಡಿದ ಪುತ್ತಿಲ ಆರೋಪಿಯನ್ನು ಸಂಪುಟದಿಂದ ವಜಾಗೊಳಿಸಿ, ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದಾರೆ....
ಸುದ್ದಿ

ದೇಶ ವಿರೋಧಿ ಘೋಷಣೆ.ಕನ್ನಯ್ಯ ಸೇರಿ 15 ಮಂದಿಗೆ ಜೈಲು ಶಿಕ್ಷೆ?

ದೆಹಲಿ : ದೇಶ ವಿರೋಧಿ ಘೋಷಣೆ ಮೂಲಕ ರಾತ್ರಿ ಬೆಳಗ್ಗೆ ಆಗುವುದರ ಒಳಗೆ ಸ್ಟಾರ್ ಆಗಲೂ ಹೋದ  ಜೆಎನ್,ಯ್ಯು ವಿಧ್ಯಾರ್ಥಿಗಳಿಗೆ ಈಗ ಜೈಲು ಶಿಕ್ಷೆ ಅನುಭವಿಸುವ ಕಾಲ ಸನಿಹವಾಗಿದೆ. ಭಾರತವನ್ನು ಎರಡು ಹೊಳು ಮಾಡುತ್ತೆವೆ ಎಂದು ಪಾಕಿಸ್ತಾನದ ಪರ ಘೋಷಣೆ ಕೂಗಿದ ಕನ್ಯಯ ಕುಮಾರ್ ಸೇರಿ‌  15  ಮಂದಿಯ ವಿರುದ್ದ ಪ್ರಕರಣ ದಾಖಲಾಗಿದ್ದು ಈಗ ಅದರ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿದೆ. ನ್ಯಾಯಾಧೀಶ ವಿ.ಕೆ ರಾವ್ ಅವರು ಈ ಪ್ರಕರಣವನ್ನು...
1 3,272 3,273 3,274 3,275 3,276 3,287
Page 3274 of 3287