Friday, March 13, 2026

ಸುದ್ದಿ

ಸುದ್ದಿ

ಹಿಂದೂ ರಾಷ್ಟ್ರ ಜಾಗೃತಿ ಸಭೆ’ಗೆ ಎಸ್‌ಡಿಪಿಐ ಆಕ್ಷೇಪ; ಪ್ರತಿರೋಧದ ನಡುವೆಯೂ ಯಶಸ್ವಿಯಾಗಿ ಜರುಗಿದ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರಿನ ಕುಂಬ್ರ ರಾಮ ಭಜನಾ ಮಂದಿರದಲ್ಲಿ ಆಯೋಜಿಸಲಾಗಿದ್ದ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಕಾರ್ಯಕ್ರಮವು ತೀವ್ರ ವಿರೋಧ ಮತ್ತು ಸವಾಲುಗಳ ನಡುವೆಯೂ ಯಶಸ್ವಿಯಾಗಿ ನೆರವೇರಿತು. ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕರಾದ ಶ್ರೀ. ವಿಜಯಕುಮಾರ್ ಮಾತನಾಡಿ ಹಿಂದೂ ರಾಷ್ಟ್ರ ಎಂದರೆ ಸತ್ವಗುಣಿ ಜನರು ಇರುವಂತಹ ರಾಷ್ಟ್ರವಾಗಿದೆ. ಆದರೆ ಇದನ್ನು ತಪ್ಪಾಗಿ ಅರ್ಥೈಸಿ ಇಂತಹ ಧರ್ಮಜಾಗೃತಿ ಸಭೆಗಳಿಗೆ ವಿರೋಧ ಮಾಡುವುದು ಮತ್ತು ಅಡ್ಡಿಪಡಿಸುವುದು ಮತಾಂಧರ ನಿತ್ಯದ ಸಂಸ್ಕಾರವಾಗಿದೆ. ನಾವು ಮಾಡುತ್ತಿರುವುದು ಭಗವಾನ್ ಶ್ರೀ...
ಸುದ್ದಿ

ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಗೆ ಕನ್ನ –154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳ್ಳತನ -ಕಹಳೆ ನ್ಯೂಸ್

ವಿಜಯಪುರ: ಮಹಾಶಿವರಾತ್ರಿ ಜಾಗರಣೆಯನ್ನೇ ಬಂಡವಾಳ ಮಾಡಿಕೊಂಡ ಖದೀಮರು ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆ ಕಳ್ಳತನ ಮಾಡಿರುವ ಘಟನೆ ವಿಜಯಪುರ ನಗರದ ಶಾರದಾ ನಗರದಲ್ಲಿ ನಡೆದಿದೆ. ಸೋಮಶೇಖರ ಗಣಿ ಎಂಬವರ ಮನೆ ಕಳ್ಳತನ ಮಾಡಲಾಗಿದೆ. ಮನೆಯಲ್ಲಿದ್ದ 40 ಸಾವಿರ ನಗದು, 154 ಗ್ರಾಂ ಚಿನ್ನಾಭರಣ, 270 ಗ್ರಾಂ ಬೆಳ್ಳಿ ಆಭರಣ ಕದ್ದು ಖದೀಮರು ಪರಾರಿಯಾಗಿದ್ದಾರೆ. ಮನೆಗೆ ಬೀಗ ಹಾಕಿ ಶಿವಗಿರಿಗೆ ಕುಟುಂಬಸ್ಥರು ತೆರಳಿದ್ದರು. ಇಂಡಿಯಾ – ಪಾಕ್ ಟಿ20 ಕ್ರಿಕೆಟ್ ಮ್ಯಾಚ್...
ಸುದ್ದಿ

ನಾಳೆಯಿಂದ KSRTC ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಹೆಚ್ಚಳ- ಕಹಳೆ ನ್ಯೂಸ್

ಬೆಂಗಳೂರು: ನಾಳೆಯಿಂದ ಕೆಎಸ್‌ಆರ್‌ಟಿಸಿ  ಬಸ್‌ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್ ದರ ಹೆಚ್ಚಳವಾಗಲಿದ್ದು, ನೂತನ ಪರಿಷ್ಕ್ರತ ದರ ಜಾರಿಯಾಗಲಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾರಿಂದ ಮಾಹಿತಿ ನೀಡಿದ್ದು, ನಾಳೆಯಿಂದ (ಫೆ.16) ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್‌ಗೆ ನೂತನ ಪರಿಷ್ಕ್ರತ ದರ ಜಾರಿಗೆಯಾಗಲಿದೆ ಎಂದು ಆದೇಶ ಹೊರಡಿಸಿದ್ದಾರೆ. ಡಿಸೇಲ್, ಸಿಬ್ಬಂದಿ ಹಾಗೂ ಇತರೆ ಖರ್ಚುಗಳ ಹಿನ್ನೆಲೆ ಲಗೇಜ್ ದರ ಏರಿಕೆ ಮಾಡಲಾಗಿದೆ. ಈ ಮೊದಲು 2021ರಲ್ಲಿ...
ಸುದ್ದಿ

400 ಕೋಟಿ ದರೋಡೆ ಕೇಸ್ : FIR ದಾಖಲಿಸುವಂತೆ ಬೆಳಗಾವಿ ಎಸ್.ಪಿ ಗೆ ದೂರುದಾರ ಸಂದೀಪ್ ಪಾಟೀಲ್ ಪತ್ರ

ಬೆಳಗಾವಿ : ಕರ್ನಾಟಕ ಗೋವಾ ಗಡಿಯಲ್ಲಿ 400 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ಸಂದೀಪ್ ಬೆಳಗಾವಿ ಎಸ್ ಪಿ ಗೆ ಪತ್ರ ಬರೆದಿದ್ದು, FIR ದಾಖಳಿಸುವಂತೆ ಪತ್ರ ಬರೆದಿದ್ದಾನೆ. ಬೆಳಗಾವಿ ಎಸ್ಪಿ ಕೆ.ರಾಮರಾಜನಿಗೆ ದೂರು ದಾರಿ ಸಂದೀಪ್ ಪಾಟೀಲ್ ಪತ್ರ ಬರೆದಿದ್ದಾನೆ. ಮಹಾರಾಷ್ಟ್ರ ಎಸ್‌ಐಟಿ ಪೊಲೀಸ್ರಿಂದ ಪಾರದರ್ಶಕ ತನಿಖೆ ಆಗುತ್ತಿಲ್ಲ ಘಟನೆ ಸಂಭಂದ ಆಡಿಯೋ ದಾಖಲೆಗಳು ನನ್ನ ಬಳಿ ಇವೆ ಅವುಗಳ ಆಧಾರದ ಮೇಲೆ FIR ದಾಖಲಿಸುವಂತೆ ಸಂದೀಪ್...
ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ- ಕಹಳೆ ನ್ಯೂಸ್

ಉಡುಪಿ: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ  ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ. ರಿಷಬ್ ಶೆಟ್ಟಿ, ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಗಳೊಂದಿಗೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ತಾಯಿಗೆ ಹಲವು ಪೂಜೆ ಕಾರ್ಯಗಳನ್ನು ನೆರವೇರಿಸಿದ್ದಾರೆ. ಜೊತೆಗೆ ರಿಷಬ್ ಶೆಟ್ಟಿ ದೇವಿಯ ರಥವನ್ನು ಎಳೆದಿದ್ದಾರೆ. ಸದ್ಯ ತವರಿನಲ್ಲಿ ನೆಲೆಸಿರುವ ರಿಷಬ್ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ದೇವಿಯ ದರ್ಶನ...
ಸುದ್ದಿ

ಗರ್ಭಿಣಿ ಫೋಟೋ ಶೂಟ್ ವೇಳೆ ನೀರಿನ ತೊಟ್ಟಿಗೆ ಬಿದ್ದು ಮೊದಲ ಮಗು ಸಾವು

ಬೆಂಗಳೂರು: ಗರ್ಭಿಣಿ ಫೋಟೋ ಶೂಟ್ ವೇಳೆ ಆಟವಾಡುತ್ತಿದ್ದ ಮೊದಲ ಮಗು ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದ ಘಟನೆ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಿಡ್ಡೇನಹಳ್ಳಿಯಲ್ಲಿ ನಡೆದಿದೆ.ಎಂಟು ತಿಂಗಳ ಗರ್ಭಿಣಿ ಫೋಟೋ ಶೂಟ್ ಮಾಡುವ ವೇಳೆ ಘಟನೆ ನಡೆದಿದೆ. ಆಟವಾಡುತ್ತಿದ್ದ ಮೂರು ವರ್ಷದ ಮಗು ಲಕ್ಷ್ಮಿರ್ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದೆ. ದಂಪತಿ ಫೋಟೋಶೂಟ್ ಮಾಡಿಸುತ್ತಿದ್ದ ವೇಳೆ ಮಗು ಸಮೀಪದಲ್ಲೇ ಆಟವಾಡಿಕೊಂಡಿತ್ತು. ಆದರೆ, ಆಕಸ್ಮಿಕವಾಗಿ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದೆ...
ಸುದ್ದಿ

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ : ಗಂಡನ ಪ್ರಣಯದಾಟ ಬಿಚ್ಚಿಟ್ಟ ಪತ್ನಿ- ಕಹಳೆ ನ್ಯೂಸ್

ಮಂಗಳೂರು: ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಮದ್ವೆಯಾಗಿ ನಂಬಿಸಿ ಹಣ ವಂಚಿಸಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ʻಮಂಗಳೂರು ಮನ್ಮಥʼನ ಪ್ರಕರಣ ಬೆಳಕಿಗೆ ಬಂದಿದೆ. ಈತ ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ ಹಾಕುತ್ತಿದ್ದ ಅನ್ನೋದು ಗೊತ್ತಾಗಿದೆ. ಗಂಡನ ಪ್ರೀತಿ, ಪ್ರೇಮ, ಪ್ರಣಯದಾಟವನ್ನ ಸ್ವತಃ ಪತ್ನಿಯೇ ಬಟಾಬಯಲು ಮಾಡಿದ್ದು, ಬಜೆಪೆ ನಿವಾಸಿ ಮನೀಶ್ ವಿರುದ್ಧ ಪತ್ನಿ ಪ್ರೀತಿ ಮಂಗಳೂರು ಮಹಿಳಾ ಪೊಲೀಸ್‌ ಠಾಣೆಗೆ  ದೂರು ನೀಡಿದ್ದಾರೆ. ಪ್ರೀತಿಯನ್ನ ಪ್ರೀತಿಸಿ ಮದ್ವೆಯಾಗಿದ್ದು ಹೇಗೆ?...
ಸುದ್ದಿ

ಬಸ್ – ಕಾರಿನ ನಡುವೆ ಭೀಕರ ಅಪಘಾತ : ಐವರು ದುರ್ಮರಣ- ಕಹಳೆ ನ್ಯೂಸ್

ಬೆಂಗಳೂರು :  ನಗರ ಹೊರವಲಯದ ನೆಲಮಂಗಲ ಜಿಂದಾಲ್ ಸಮೀಪ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ದುರಂತದಲ್ಲಿ ಐವರು ಮೃತಪಟ್ಟಿದ್ದಾರೆ. ತುಮಕೂರು ದಿಕ್ಕಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮಧ್ಯ ವಿಭಜಕವನ್ನು ದಾಟಿ ಎದುರು ದಿಕ್ಕಿನಲ್ಲಿ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್‌ನ ಮುಂಭಾಗಕ್ಕೂ ಭಾರೀ...
1 31 32 33 34 35 3,290
Page 33 of 3290