Recent Posts

Sunday, April 26, 2026

ಸುದ್ದಿ

ಸುದ್ದಿ

ಲವ್ ಜಿಹಾದ್ ಮುಂದುವರಿಸಿದರೆ ಮುಸಲ್ಮಾನರಿಗೆ ಮದುವೆಯಾಗಲು ಹೆಣ್ಣು ಸಿಗಲ್ಲ ; ಬಜರಂಗದಳದ ಹುಡುಗರಿಗೂ ಪ್ರೀತಿ ಗೊತ್ತಿದೆ – ಗೋಪಾಲ್ ಜೀ ಎಚ್ಚರಿಕೆ

  ಉಡುಪಿ : ಉಡುಪಿಯಲ್ಲಿ ನಡೆಯುತ್ತಿರುವ ಧರ್ಮಸಂಸದ್ ಕೊನೆಯ ದಿನ ಇಂದು ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಉಡುಪಿಯ ಎಂಜಿಎಂ ಕಾಲೇಜಿ ಮೈದಾನದಲ್ಲಿ ನಡೆದ ವಿರಾಟ್ ಹಿಂದೂ ಸಮಾಜೋತ್ಸವದಲ್ಲಿ ಸುಮಾರು 2 ಲಕ್ಷ ಜನ ಸೇರಿದ್ದು, ಉಡುಪಿ ಸಂಪೂರ್ಣ ಕೇಸರಿಮಯವಾಗಿತ್ತು. ಹಿಂದೂ ಸಮಾಜೋತ್ಸವದಲ್ಲಿ ಮಾತನಾಡಿದ ವಿಶ್ವ ಹಿಂದೂ ಪುರಿಷತ್ ನ ಸಹ ಸಂಘಟನಾ ಕಾರ್ಯದರ್ಶಿ ಗೋಪಾಲ್ ಜೀ ಲವ್ ಜಿಹಾದ್ ವಿರುದ್ದ ಕಿಡಿಕಾರಿದರು. ಲವ್ ಜಿಹಾದ್ ಮೂಲಕ ಹೆಣ್ಣುಮಕ್ಕಳ...
ಸುದ್ದಿ

ಬನ್ಸಾಲಿ ತಾಯಿ ಹಾಲು ಕುಡಿದಿದ್ದರೆ ಪೈಗಂಬರ ಸಿನಿಮಾ ಮಾಡಲಿ : ತೊಗಾಡಿಯಾ

ಉಡುಪಿ : 'ಪದ್ಮಾವತಿ' ಚಿತ್ರ ನಿರ್ಮಾಪಕ ಸಂಜಯ್‌ ಲೀಲಾ ಬನ್ಸಾಲಿ ತಾಯಿಯ ಹಾಲು ಕುಡಿದಿದ್ದೇ ಆಗಿದ್ದರೆ ಮೊಹಮ್ಮದ್‌ ಪೈಗಂಬರನ ಸಿನಿಮಾ ಮಾಡಲಿ ನೋಡೋಣ ಎಂದು ವಿಹಿಂಪ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ. ಪ್ರವೀಣ್‌ಭಾಯಿ ತೊಗಾಡಿಯಾ ಬಹಿರಂಗ ಸವಾಲು ಹಾಕಿದ್ದಾರೆ. ವಿಶ್ವ ಹಿಂದೂ ಪರಿಷತ್‌ನ ಉಡುಪಿ ಧರ್ಮ ಸಂಸದ್‌ ಅಂಗವಾಗಿ ಎಂಜಿಎಂ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಹಿಂದೂ ಸಮಾಜೋತ್ಸವದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಭಗವತಿ ಪದ್ಮಾವತಿಯ ಬಲಿದಾನವನ್ನು ತಿರುಚಿದ 'ಪದ್ಮಾವತಿ' ಚಿತ್ರ...
ಸುದ್ದಿ

ಸಕರಾತ್ಮಕ ಚಿಂತನೆ ಬೇಕು | ರಾಮ ಮಂದಿರ ನಿರ್ಮಾಣ, ಗೋ ಸಂರಕ್ಷಣೆ ಖಂಡಿತ ಸಾಧ್ಯ – ಡಾ. ವೀರೇಂದ್ರ ಹೆಗ್ಗಡೆ

  ಉಡುಪಿ : ನಮ್ಮಲ್ಲಿ ಸಕಾರಾತ್ಮಕವಾದ ಚಿಂತನೆ ಬೆಳೆಸಿಕೊಳ್ಳಬೇಕು. ಯಾವುದೂ ನೆರವೇರಲ್ಲ ಎಂಬ ಭಾವನೆ ಬೇಡ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದಾಗಲಿ, ಗೋರಕ್ಷಣೆಯ ಬಗ್ಗೆಯಾಗಲಿ ಎಲ್ಲದರ ಬಗ್ಗೆಯೂ ಸಕಾರಾತ್ಮಕ ಚಿಂತನೆ ಇರಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಉಡುಪಿಯ ಎಂಜಿಎಂ ಮೈದಾನದಲ್ಲಿ ಧರ್ಮ ಸಂಸದ್ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ಬೃಹತ್ ಹಿಂದೂ ಸಮಾಜೋತ್ಸವದಲ್ಲಿ ಮಾತನಾಡಿದರು. ವೃಕ್ಷದ ಬೇರುಗಳಾಗಿ ನಾವು ಹಿಂದುತ್ವವನ್ನು ಗಟ್ಟಿ ಮಾಡಬೇಕು. ನಾವು ನಮ್ಮತನ...
ಸುದ್ದಿ

ಶುದ್ಧ ಹಾಲು ಉತ್ಪಾದನೆಯಲ್ಲಿ ದಕ್ಷಿಣ ಕನ್ನಡಕ್ಕೆ ಪ್ರಥಮ ಸ್ಥಾನ

  ಕಾರ್ಕಳ : ಕಲಬೆರಕೆ ಇಲ್ಲದೆ ಅತ್ಯುತ್ತಮ ಗುಣಮಟ್ಟದ ಶುದ್ಧ ಹಾಲು ಉತ್ಪಾದನೆಯಲ್ಲಿ ಹೈನುಗಾರರ ವಿಶೇಷ ಸಹಕಾರದಲ್ಲಿ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ.ರೈತರು ಪೂರೈಸುವ ಹಾಲಿಗೆ ಎಲ್ಲ ಕಡೆಗಿಂತ ಅತಿ ಹೆಚ್ಚು ಅಂದರೆ 28.67 ರು. ನೀಡುತ್ತಿದೆ. ಇದೆಲ್ಲ ರೈತರು ಗುಣಮಟ್ಟದ ಹಾಲು ನೀಡಿದ್ದರಿಂದ ಸಾಧ್ಯವಾಗಿದೆ ಎಂದು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ರವಿರಾಜ ಹೆಗ್ಡೆ ಹೇಳಿದರು. ಅವರು ಗುರುವಾರ...
ಸುದ್ದಿ

ಸಂಸತ್ ಚಳಿಗಾಲದ ಅಧಿವೇಶನ ಡಿ.15 ರಿಂದ ಪ್ರಾರಂಭ | ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಸಾಧ್ಯತೆ

  ನವದೆಹಲಿ : ಸಂಸತ್ ಚಳಿಗಾಲದ ಅಧಿವೇಶನ ಡಿ.15 ರಿಂದ ಜ. 05 ರವರೆಗೆ ನಡೆಯಲಿದೆ ಎಂದು ಸಂಸತ್ ರಾಜಕೀಯ ವ್ಯವಹಾರಗಳ ಸಮಿತಿ ಅಧಿಕೃತಪಡಿಸಿದೆ. 14 ದಿನಗಳ ಸಂಸತ್ ಚಳಿಗಾಲದ ಅಧಿವೇಶನ ಗುಜರಾತ್ ಚುನಾವಣಾ ಮತದಾನದ ಮಾರನೇ ದಿನದಿಂದ ಅಂದರೆ ಡಿ. 15 ರಿಂದ ಶುರುವಾಗಲಿದೆ. ಅಧಿವೇಶನದಲ್ಲಿ ಯಾವ್ಯಾವ ಪ್ರಮುಖ ವಿಚಾರಗಳನ್ನು ಚರ್ಚೆ ಮಾಡಬೇಕು ಎಂಬುವುದನ್ನು ಪಕ್ಷ ನಿರ್ಧರಿಸಲಿದೆ. ಪ್ರಮುಖವಾಗಿ ಗೋ ಹತ್ಯೆಗೆ ಸಬಂಧಿಸಿದಂತೆ ಪ್ರಭಲ ಕಾಯ್ದೆಯ ರಚನೆಗೆ ಬಿ.ಜೆ.ಪಿ....
ಸುದ್ದಿ

ಹಿಂದೂ ಸಮಾಜೋತ್ಸವ ಶೋಭಾಯಾತ್ರೆ | ಮುಸ್ಲಿಮರಿಂದ ತಂಪು ಪಾನೀಯ ವಿತರಣೆ

  ಉಡುಪಿ : ಹಿಂದೂ ಸಮಾಜೋತ್ಸವ ಶೋಭಾಯಾತ್ರೆ ಸಂದರ್ಭ ಜಿಲ್ಲೆಯ ಮುಸ್ಲಿಂ ಸಮುದಾಯದ ವತಿಯಿಂದ ತಂಪುಪಾನೀಯ ವಿತರಿಸಲು ಸಿದ್ಧತೆ ನಡೆದಿದೆ. ಜೋಡುಕಟ್ಟೆಯಿಂದ ಮೆರವಣಿಗೆ ಹೊರಡಲಿದ್ದು ಅಲ್ಲಿಂದ ಸ್ವಲ್ಪ ಮುಂದಕ್ಕೆ ಕೋರ್ಟ್‌ ಸಂಕೀರ್ಣದ ಎದುರು ತಂಪು ಪಾನೀಯ ವಿತರಿಸಲಾಗುವುದು. ಈ ಹಿಂದೆ ಪೇಜಾವರ ಶ್ರೀಗಳ ಪರ್ಯಾಯ, ಪರ್ಕಳ ಮತ್ತು ಕಡಿಯಾಳಿಯ 50ನೇ ವರ್ಷದ ಶ್ರೀ ಗಣೇಶೋತ್ಸವ ಸಂದರ್ಭದಲ್ಲಿಯೂ ಇದೇ ರೀತಿ ತಂಪುಪಾನೀಯ ವಿತರಿಸಿದ್ದೇವೆ. ಇದು ನಮ್ಮ ಸ್ನೇಹ, ಸೌಹಾರ್ದದ ಸಂಕೇತ ಎಂದು...
ಸುದ್ದಿ

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಜ ಮನೆತನಕ್ಕೆ ಅಪಮಾನ | ಯದುವೀರ್, ಪ್ರಮೋದಾದೇವಿಗಿಲ್ಲ ಆಹ್ವಾನ

ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ನಡೆಯುತ್ತಿರುವ 83 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೈಸೂರಿನ ರಾಜಮನೆತಕ್ಕೆ ಅಗೌರವ ತೋರಿಸಲಾಗಿದೆ.  ಸಾಹಿತ್ಯ ಪರಿಷತ್ ಸಂಸ್ಥಾಪಕರಾದ ರಾಜವಂಶದವರನ್ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಹ್ವಾನ ನೀಡದೆ ಸರ್ಕಾರ ಅಗೌರವ ತೋರಿದೆ. 1915 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನೆ ಮಾಡಿದ್ದೇ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್. ಅವರನ್ನೇ ತಮ್ಮ ನಾಡಿನಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಮೈಸೂರಿನ ಯದುವಂಶದ ಮಹಾರಾಜ ಯದುವೀರ್‌ಗಿಲ್ಲ ಸಮ್ಮೇಳನಕ್ಕೆ...
ಸುದ್ದಿ

2019ರೊಳಗೆ ರಾಮಮಂದಿರ ನಿರ್ಮಾಣ ಮಾಡಿಯೇ ಸಿದ್ಧ – ಪೇಜಾವರಶ್ರೀ, ಭಾಗವತ್ ಘೋಷಣೆ

  ಉಡುಪಿ:ರಾಮಮಂದಿರ ವಿವಾದ ಬಗೆಹರಿಯುವ ಹಂತಕ್ಕೆ ಬಂದಿದೆ. ಹಲವು ವರ್ಷಗಳ ಪ್ರಯತ್ನದಿಂದಾಗಿ ಇದು ಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ, ರಾಮಮಂದಿರ ಬಿಟ್ಟು ಬೇರೆ ಏನೂ ನಿರ್ಮಾಣವಾಗುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವರಿಷ್ಠ ಮೋಹನ್ ಭಾಗವತ್ ಹಾಗೂ ಪೇಜಾವರಶ್ರೀ ಘೋಷಿಸಿದ್ದಾರೆ. ಶುಕ್ರವಾರ ಉಡುಪಿ ಕಲ್ಸಂಕದ ರೋಯಲ್ ಗಾರ್ಡನ್ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಧರ್ಮ ಸಂಸತ್ ಉದ್ಘಾಟನಾ ಸಮಾರಂಭದಲ್ಲಿ ಅವರು ಹೇಳಿದರು. ಇಂದು ನಾವು...
1 3,299 3,300 3,301 3,302 3,303 3,336
Page 3301 of 3336