Recent Posts

Sunday, April 26, 2026

ಸುದ್ದಿ

ಸುದ್ದಿ

ಸಚಿವ ರಮಾನಾಥ ರೈ ಮೇಲೆ ಜೇನು ನೊಣಗಳ ದಾಳಿ | ದಿಕ್ಕಾಪಾಲಾಗಿ ಓಡಿದ ರೈ

  ಬೆಳಗಾವಿ, ನ 24: ಅರಣ್ಯ ಇಲಾಖೆ ನಿರ್ಮಿಸಿದ ಜೀವ ವೈವಿದ್ಯ ಉದ್ಯಾನವನ ಉದ್ಘಾಟನೆ ಸಂದರ್ಭದಲ್ಲಿ ಜೇನು ನೊಣಗಳು ಏಕಾ‌ಏಕಿ ದಾಳಿ ನಡೆಸಿದ ಘಟನೆ ನಡೆದಿದೆ. ಮಚ್ಛೆ ಗ್ರಾಮ ಬಳಿಯ ವಿಟಿಯು ಪಕ್ಕದಲ್ಲಿ ಅರಣ್ಯ ಇಲಾಖೆ ಕಾರ್ಯಕ್ರಮವನ್ನು ಅಯೋಜಿಸಿದ್ದು, ಅರಣ್ಯ ಸಚಿವ ರಮಾನಾಥ ರೈ ಆಗಮಿಸಿದ್ದರು. ರೈ ಮೇಲೆ ಜೇನು ಹುಳುಗಳು ಸಾಮೂಹಿಕವಾಗಿ ದಾಳಿ ನಡೆಸಿ ಸಚಿವರ ಮುಸುಡಿಗೆ ಕಚ್ಚಿದ್ದು, ಉದ್ಘಾಟನೆ ನಂತರ ಭಾಷಣ ಮಾಡಬೇಕಿದ್ದ ಅರಣ್ಯ ಸಚಿವ ರಮಾನಾಥ...
ಸುದ್ದಿ

ಹಿಂದು ಭಯೋತ್ಪಾದನೆ ವಿವಾದ | ನಟ ಕಮಲ್‌ ಹಾಸನ್‌ ವಿರುದ್ಧ ಎಫ್ಐಆರ್‌ಗೆ ಹೈಕೋರ್ಟ್‌ ಸೂಚನೆ

  ಚೆನ್ನೈ: ಹಿಂದೂ ಭಯೋತ್ಪಾದನೆ ಹೇಳಿಕೆ ನೀಡಿದ್ದ ನಟ ಕಮಲ್‌ ಹಾಸನ್‌ ವಿರುದ್ಧ ಅಗತ್ಯ ಬಿದ್ದರೆ ಎಫ್‌ಐಆರ್‌ ದಾಖಲಿಸುವಂತೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಚೆನ್ನೈ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ. ಕೋಮು ಸಾಮರಸ್ಯವನ್ನು ಕದಡುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ವಕೀಲರೊಬ್ಬರ ಕಾರ್ಯದರ್ಶಿ ಕಮಲ್‌ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಪೊಲೀಸರಿಗೆ ಸೂಚಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಸ್‌. ರಮೇಶ್‌, ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ...
ಸುದ್ದಿ

ಮೋದಿ ವಿರುದ್ಧ ತೀವೃ ವಾಗ್ದಾಳಿ | ಕಾಂಗ್ರೆಸ್‌ಗೆ ಮತ ನೀಡಿ ಎಂದ್ರು ಸಮ್ಮೇಳನಾಧ್ಯಕ್ಷ ಚಂಪಾ!

ಮೈಸೂರು: ನಾಡು ನುಡಿ ರಕ್ಷಣೆಗೆ ಸಂಬಂಧಿಸಿದಂತೆ ರಣಕಹಳೆ ಮೊಳಗಿಸುತ್ತಿದ್ದ ಸಾಹಿತ್ಯ ಸಮ್ಮೇಳನದಂತ ಅಗ್ರ ವೇದಿಕೆಯಲ್ಲಿ ರಾಜಕೀಯ ಪ್ರಸ್ತಾಪವಾಗಿರುವುದು ಸಾಹಿತ್ಯಾಭಿಮಾನಿಗಳಿಗೆ ಬೇಸರ ತರಿಸಿದೆ. ಇಂತದ್ದೊಂದು ಕಹಿ ಘಟನೆ ನಡೆದಿದ್ದು, ಇಂದು ಆರಂಭವಾದ 83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಗ್ರ ವೇದಿಕೆಯಲ್ಲಿ. ಅದುವೇ ಸ್ವತಃ ಸಮ್ಮೇಳನದ ಸರ್ವಾಧ್ಯಕ್ಷರು ಇಂತದ್ದೊಂದು ಅಪಥ್ಯ ವಿಚಾರವನ್ನು ಪ್ರಸ್ತಾಪಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ನಾಗರಿಕರಲ್ಲದೆ ರಾಜಕಾರಣಿಗಳೂ ಕೂಡ ಅಧ್ಯಕ್ಷರ ನಿಲುವಿಗೆ ಕಿಡಿಕಾರಿದ್ದಾರೆ. ಸಾಹಿತ್ಯ ಸಮ್ಮೇಳನದ ಅದ್ಯಕ್ಷರಾಗಿರುವ...
ಸುದ್ದಿ

ಧರ್ಮ ಸಂಸದ್​ಗೆ ಚಾಲನೆ ; ದೀಪ ಬೆಳಗಿದ ಮೋಹನ್ ಭಾಗವತ್​ | ರಾಘವೇಶ್ವರಭಾರತೀ ಶ್ರೀ ಸೇರಿದಂತೆ ನೂರಾರು ಸಂತರು ಭಾಗಿ

  ಉಡುಪಿ: ಉಡುಪಿಯಲ್ಲಿ ಇಂದಿನಿಂದ ಮೂರು ದಿವಸ ಆಯೋಜಿಸಿರುವ ಧರ್ಮ ಸಂಸದ್​​ಗೆ ಚಾಲನೆ ಸಿಕ್ಕಿದೆ. ದೀಪ ಬೆಳಗಿಸುವ ಮೂಲಕ ಧರ್ಮ ಸಂಸದ್​ಗೆ ಆರ್​ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಚಾಲನೆ ನೀಡಿದರು. ಮೊದಲ ದಿನದ ಧರ್ಮ ಸಂಸದ್​ನಲ್ಲಿ ವಿಶೇಷವಾಗಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳು ಉಪಸ್ಥಿತರಿದ್ದರು. ಹಿರಿಯ, ಕಿರಿಯ ಪೇಜಾವರ ಶ್ರೀಗಳು, ಆದಿಚುಂಚನಗಿರಿಶ್ರೀ, ಸುತ್ತೂರುಶ್ರೀ, ಡಾ.ಡಿ.ವೀರೇಂದ್ರ ಹೆಗ್ಗಡೆ, ಪ್ರವೀಣ್ ತೊಗಾಡಿಯಾ ಸೇರಿದಂತೆ ನೂರಾರು ಸ್ವಾಮೀಜಿಗಳ ವೇದಿಕೆಯಲ್ಲಿ ಉಪಸ್ಥಿತಿರಿದ್ದಾರೆ. ಡಾ.ಕಲ್ಲಡ್ಕ ಪ್ರಭಾಕರ್...
ಸುದ್ದಿ

ದ.3ಕ್ಕೆ ದತ್ತಪೀಠ ಪಾದುಕೆ ದರ್ಶನ | ದತ್ತಪೀಠ ಹಿಂದೂಗಳ ಆರಾಧನಾ ಕೇಂದ್ರ – ಮರಳಿಕೃಷ್ಣ ಹಸಂತ್ತಡ್ಕ

  ಪುತ್ತೂರು : ಬಜರಂಗದಳದ ವತಿಯಿಂದ ಕಳೆದ 17 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ದತ್ತಪೀಠ ಉತ್ಸವ ಕಾರ್ಯಕ್ರಮಕ್ಕೆ ದ.3 ರಂದು ದತ್ತ ಪಾದುಕೆ ದರ್ಶನ ನಡೆಯಲಿದೆ.ಈ ನಿಟ್ಟಿನಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ದತ್ತ ಮಾಲಾಧಾರಿಗಳಾಗಿ ಅಲ್ಲಿಗೆ ತೆರಳಲಿದ್ದೇವೆ.ದ.2ರಂದು ಪುತ್ತೂರು,ಬಂಟ್ವಾಳ,ಉಜಿರೆಯಲ್ಲಿ ಸಂಜೆ ದತ್ತ ಸಂಕೀರ್ತನೆ ಮಾಡಿ ದತ್ತಪೀಠಕ್ಕೆ ಸುಮಾರು 5 ಸಾವಿರ ದತ್ತಮಾಲಾಧಾರಿಗಳು ತೆರಳಲಿದ್ದೇವೆ ಎಂದು ಬಜರಂಗದ ದಕ್ಷಿಣ ಪ್ರಾಂತ ಗೋ ರಕ್ಷಾ ಪ್ರಮುಖ್ ಮುರಳಿಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಪತ್ರಕಾಗೋಷ್ಠಿಯಲ್ಲಿ ವಿಶ್ವಹಿಂದೂ...
ಸುದ್ದಿ

ಉಡುಪಿಯ ಧರ್ಮಸಂಸದ್ ಕಾರ್ಯಕ್ರಮಕ್ಕೆ ಪುತೂರು ಜಿಲ್ಲೆಯಿಂದ 25 ಸಾವಿರ ಮಂದಿ | ಮುರಳಿಕೃಷ್ಣ ಹಸಂತ್ತಡ್ಕ ಪತ್ರಿಕಾ ಗೋಷ್ಠಿ

  ಪುತ್ತೂರು: ವಿಶ್ವಹಿಂದೂ ಪರಿಷತ್, ಬಜರಂಗದಳದ. ವತಿಯಿಂದ ಉಡುಪಿಯಲ್ಲಿ ನ.24 ರಿಂದ ನಡೆಯಲಿರುವ ಧರ್ಮಸಂಸದ್ ಕಾರ್ಯಕ್ರಮಕ್ಕೆ ಪುತ್ತೂರು ಜಿಲ್ಲೆಯಿಂದ ಸುಮಾರು 25ಸಾವಿರ ಮಂದಿ ಹಿಂದೂ ಬಾಂಧವರು ತೆರಳಲಿದ್ದಾರೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಗೋ ರಕ್ಷಾ ಪ್ರಮುಖ್ ಮುರಳಿ ಕೃಷ್ಣ ಹಸಂತಡ್ಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಮುಂಬಯಿ ಪೊವ್ರಾಯ ಸಾಂದೀಪನಿ ಸಾಧನಾಲಯದಲ್ಲಿ 1964ರ ಆಗಸ್ಟ್ 29 ,ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ ವಿಶ್ವ ಹಿಂದೂ ಪರಿಷದ್ ಜನ್ಮತಾಳಿತು.1984 ಎಪ್ರಿಲ್ 7,...
ಸುದ್ದಿ

ಅಯೋಧ್ಯೆಯಲ್ಲಿ ನಡೆದಿದೆ ಒಂದು ವಿಸ್ಮಯಕಾರಿ ಪವಾಡ | ಇದು ರಾಮ ಮಂದಿರ ನಿರ್ಮಾಣದ ಮುನ್ಸೂಚನೆಯಾ ?

ನವದೆಹಲಿ : ಶ್ರೀರಾಮಚಂದ್ರ ನೆಲೆಸಿದ ಅಯೋಧ್ಯೆಯಲ್ಲಿ ಒಂದು ಮಹಾನ್​​ ಚಮತ್ಕಾರ ನಡೆದಿದೆ. ಮರ್ಯಾದಾ ಪುರುಷೋತ್ತಮ ಕಾಲಿಟ್ಟ ನೆಲದಲ್ಲಿ ಇತಿಹಾಸವೇ ಬೆರಗಾಗುವಂಥಾ ಪವಾಡ ನಡೆದಿದೆ. ಅದು ಅಂತಿಂಥಾ ಪವಾಡವಲ್ಲ. ಯಾರೂ ಊಹಹಿಸದಂಥಾ ಮಹಾ ಪವಾಡ ಅದು. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ವಿಚಾರ ಚರ್ಚೆ ನಡೆಯುತ್ತಿತ್ತು. ಇಡೀ ದೇಶಾದ್ಯಂತ ಈಗ ರಾಮಮಂದಿರ ನಿರ್ಮಾಣದ್ದೇ ಸದ್ದು. ರಾಮಮಂದಿರ ಆಗಲೇಬೇಕು ಅನ್ನೋದೇ ಚರ್ಚೆ. ಪರ ವಿರೋಧಗಳ ನಡುವೇನೂ ಮಂದಿರ ನಿರ್ಮಾಣಕ್ಕೆ ಬೇಕಾದ ತಯಾರಿ...
ಸುದ್ದಿ

ಧರ್ಮಸಂಸತ್‌ನಲ್ಲಿ ರಾಮಮಂದಿರ ನಿರ್ಮಾಣ ನಿರ್ಣಯ – ತೊಗಾಡಿಯಾ

ಮಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರವನ್ನು ಧರ್ಮಸಂಸತ್ತಿನಲ್ಲೇ ನಿರ್ಧರಿಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ಭಾಯ್ ತೊಗಾಡಿಯಾ ಹೇಳಿದ್ದಾರೆ. ಧರ್ಮಸಂಸತ್ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ಅವರು, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು. ಉಡುಪಿಯಲ್ಲಿ ನಡೆಯುವ ಧರ್ಮ ಸಂಸತ್ತಿನಲ್ಲಿ ಅಸ್ಪೃಶ್ಯತೆ, ಗೋ ರಕ್ಷಣೆ, ಗೋ ರಕ್ಷಣೆ ಕುರಿತ ಕಾನೂನು ಚರ್ಚೆಯಾಗಲಿದೆ. ರೈತರಿಗೆ ಪೂರಕ ಯೋಜನೆ ಕುರಿತ ವಿಷಯವೂ ಚರ್ಚೆ ನಡೆಯಲಿದೆ. ರಾಮ ಮಂದಿರ ನಿರ್ಮಾಣ ವಿಚಾರದ ಕುರಿತೂ ಚರ್ಚೆ...
1 3,300 3,301 3,302 3,303 3,304 3,336
Page 3302 of 3336