Recent Posts

Saturday, April 25, 2026

ಸುದ್ದಿ

ಸುದ್ದಿ

ಯಾರ್ ಅಡ್ಡ ಬಂದ್ರೂ ಬಿ.ಎಸ್‍.ವೈ. ಸಿಂಹಾಸನ ತಪ್ಪಿಸಲು ಆಗಲ್ಲ | ಬಿ.ಎಸ್.ವೈ.ಯೇ ಮುಂದಿನ ಸಿ.ಎಂ. – ನಟ ಜಗ್ಗೇಶ್.

ತುಮಕೂರು: ಯಾರು ಅಡ್ಡಬಂದರೂ ಯಡಿಯೂರಪ್ಪರ ಮುಖ್ಯಮಂತ್ರಿ ಸಿಂಹಾಸನ ತಪ್ಪಿಸಲು ಆಗಲ್ಲ ಅಂತ ನವರಸನಾಯಕ ಜಗ್ಗೇಶ್ ಹೇಳಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆ ಯಲ್ಲಿ ನಡೆಯುತ್ತಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ನಟ, ಯಡಿಯೂರಪ್ಪ ಅವರ ಮುಖ್ಯಮಂತ್ರಿ ಸಿಂಹಾಸನ ಯಾರಿಂದಲೂ ತಪ್ಪಿಸಲು ಆಗಲ್ಲ. ಮೋದಿ ಬಗ್ಗೆ ಇಡೀ ವಿಶ್ವವೇ ಮಾತನಾಡುತ್ತೆ. ಸುಲಭ ವ್ಯವಹಾರದಲ್ಲಿ 130ನೇ ಸ್ಥಾನದಲ್ಲಿರುವ ಭಾರತ 100ನೇ ಸ್ಥಾನಕ್ಕೆ ಜಿಗಿದಿದೆ. ಇನ್ನು ಮುಂದಿನ ದಿನದಲ್ಲಿ 50 ಸ್ಥಾನಕ್ಕೇರಲಿದೆ ಅಂತ ಹೇಳಿದ್ರು. ಮುಖ್ಯಮಂತ್ರಿ...
ಸುದ್ದಿ

ಗುಜರಾತಿನಲ್ಲೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ | ಕಲಾವಿದ ಸ್ನೇಹಿ ಸಂಘಟನೆಯ ಅದ್ದೂರಿ ಉದ್ಘಾಟನೆ.

ಬರೋಡಾ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಗುಜರಾತ್ ಘಟಕವನ್ನು ಅದ್ದೂರಿಯಿಂದ ಉದ್ಘಾಟಿಸಲಾಯಿತು. ಗುಜರಾತ್‌ನಲ್ಲಿ ಸೂರತ್, ಅಂಕಲೇಶ್ವರ, ಬರೋಡ, ಅಹಮದಾಬಾದ್ ಕೇಂದ್ರಗಳನ್ನು ರಚಿಸಲಾಗಿದೆ. ಪ್ರತೀವರ್ಷ ಒಂದೊಂದು ಕೇಂದ್ರದಲ್ಲಿ ವಾರ್ಷಿಕೋತ್ಸವವನ್ನು ನಡೆಸಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು. 2018 ನವೆಂಬರ್ 10 ರಂದು ಅಂಕಲೇಶ್ವರರದಲ್ಲಿ ವಾರ್ಷಿಕೋತ್ಸವ ನಡೆಸಲು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಯಕ್ಷಾಶ್ರಯ ಯೋಜನೆಗೆ ಮೂರು ಮನೆಗಳ ಕೊಡಗೆಯನ್ನು ನೀಡಲಾಯಿತು. ಅಂಕಲೇಶ್ವರ ಕೇಂದ್ರದಿಂದ ಪ್ರಥಮ ಮನೆಯ ಕೊಡುಗೆಯಾಗಿ 5,11,000 ರೂಪಾಯಿ,...
ಸುದ್ದಿ

ವಿಶ್ವಕರ್ಮ ಯುವ ವೇದಿಕೆ ವತಿಯಿಂದ ಸನ್ಮಾನ | ಜಗದೀಶ್ ಪುತ್ತೂರು ಸಾಧನೆ ಹತ್ತೂರಿಗೆ ಮಾದರಿ.

ಮಂಗಳೂರು : ರಥಬೀದಿಯಲ್ಲಿ ವಿಶ್ವಕರ್ಮ ಯುವ ವೇದಿಕೆಯವ ಆಯೋಜಿಸಿದ ಆರನೇ ವರ್ಷದ ಭಕ್ತಿಗಾನ ವೈಭವ ಕಾರ್ಯಕ್ರಮದಲ್ಲಿ ಆರ್ಯಭಟ ಪ್ರಶಸ್ತಿ ವಿಜೇತ ಗಾಯಕ ಜಗದೀಶ್ ಆಚಾರ್ಯ ಪುತ್ತೂರು ಅವರನ್ನು ಕೇಂದ್ರ ಸಚಿವರಾದ ರಮೇಶ್ ಜಿಗಜಣಗಿ ಹಾಗೂ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಕೆ.ಪಿ ನಂಜುಂಡಿ, ಬೈಕಾಡಿ ಜನಾರ್ಧನ ಆಚಾರ್ಯ , ಬಂದರು ಠಾಣಾಧಿಕಾರಿ ಎಂ.ಸಿ. ಮಧನ್ ಸೇರಿದಂತೆ ಹಲವು ಗಣ್ಯರು ವೇದಿಕೆಯಲ್ಲಿದ್ದರು. ಜಗದೀಶ್ ಪುತ್ತೂರು ಅವರು ಸಂಗೀತ ಕ್ಷೇತ್ರದಲ್ಲಿ...
ಸುದ್ದಿ

ಬಿಜೆಪಿ ಪರಿವರ್ತನಾ ಯಾತ್ರೆಗೆ ಹೆದರಿದ ಸಿದ್ದರಾಮಯ್ಯ? | ಸೋಲಿನ ಭಯದಲ್ಲಿ.!

ಬೆಂಗಳೂರು: ಮುಂಬರುವ ಚುನಾವಣೆಗೆ ಬಿಜೆಪಿಯಿಂದ ಹಿಂದುತ್ವ ಅಜೆಂಡಾ ಘೋಷಣೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆ ವೇಳೆ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಎಸ್‍ಪಿ, ಪೊಲೀಸ್ ಆಯುಕ್ತರು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಸಿಎಂ ಬರೀ ಪರಿವರ್ತನಾ ರ‍್ಯಾಲಿಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಪರಿವರ್ತನಾ ರ‍್ಯಾಲಿ ಯಾವ...
ಸುದ್ದಿ

ಭಾರತೀಯ ಜನಶಕ್ತಿ ಕಾಂಗ್ರೆಸ್’ ನೂತನ ರಾಜಕೀಯ ಪಕ್ಷವನ್ನು ಉದ್ಘಾಟಿಸಿದ ಅನುಪಮಾ ಶೆಣೈ | ರಾಜ್ ಶೇಖರ್ ಮುಲಾಲಿ ಸಾಥ್.

ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಕುದ್ಲಿಗಿ ಡಿವೈಎಸ್ಪಿ ಆಗಿ ಕೆಲಸ ಮಾಡಿದ್ದ ಅನುಪಮಾ ಶೆಣೈ ರಾಜಕಾರಣಿಗಳೊಂದಿಗೆ ಘರ್ಷಣೆಯಿಂದಾಗಿ 18 ತಿಂಗಳ ಹಿಂದೆಯೇ ರಾಜೀನಾಮೆ ನೀಡಿದ್ದರು .ನಂತರದ ಬೆಳವಣಿಗೆಯಲ್ಲಿ ಕೆಲ ರಾಜಕಾರಣಿಗಳ ವಿರುದ್ಧ ನೇರ ಕಾನೂನು ಸಮರಕ್ಕೆ ಇಳಿದಿದ್ದರು .ಇದೀಗ ಅನುಪಮಾ ಶೆಣೈ ಅವರು ಬಳ್ಳಾರಿ ಜಿಲ್ಲೆ ಕೂಡ್ಲಗಿಯಲ್ಲಿ ಇಂದು ಭಾರತೀಯ ಜನಶಕ್ತಿ ಕಾಂಗ್ರೆಸ್ ಎಂಬ ನೂತನ ರಾಜಕೀಯ ಪಕ್ಷವನ್ನು ಸ್ಥಾಪಿಸಿರುವುದಾಗಿ ಘೋಷಿಸಿದ್ದಾರೆ. ಭಾರತೀಯ ನಕ್ಷೆ, ತ್ರಿವರ್ಣ ಧ್ವಜದ ಬಣ್ಣ ಬಳಸಿರುವ...
ಸುದ್ದಿ

ಪಿಎಫ್ಐ ಮೇಲೆ ನಿಷೇಧ ಸಾಧ್ಯತೆ | ಮಹತ್ವದ ನಿರ್ಧಾರಕ್ಕೆ ಮುಂದಾದ ಸರಕಾರ.

ನವದೆಹಲಿ: ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರಣಕ್ಕೆ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಗೆ ನಿಷೇಧ ಹೇರುವ ಸಾಧ್ಯತೆಯಿದೆ. ಉಗ್ರರ ಕ್ಯಾಂಪ್‌ಗ್ಳು ಮತ್ತು ಬಾಂಬ್‌ ತಯಾರಿಕೆ ಸೇರಿದಂತೆ ಭಯೋತ್ಪಾದಕ ಕೃತ್ಯಗಳಲ್ಲಿ ಸಂಘಟನೆ ತೊಡಗಿಸಿಕೊಂಡಿದ್ದು, ಅಕ್ರಮ ಚಟುವಟಿಕೆಗಳ (ತಡೆ) ಕಾಯ್ದೆ ಅಡಿಯಲ್ಲಿ ನಿಷೇಧ ಹೇರಬೇಕು ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್‌ಐಎ) ವರದಿ ನೀಡಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಆದರೆ ಎನ್‌ಐಎ ವರದಿಯಲ್ಲಿನ ಆರೋಪಗಳನ್ನು ಪಿಎಫ್ಐ ತಳ್ಳಿಹಾಕಿದೆ....
ಸಿನಿಮಾಸುದ್ದಿ

ಲೂಸ್ ಮಾದ ಮ್ಯಾರೀಡ್ ಲೈಫ್ ಆರಂಭ

ಬೆಂಗಳೂರು : ನಟ "ಲೂಸ್‌ ಮಾದ' ಯೋಗಿ ಮದುವೆ ಇವತ್ತು ಬೆಳಿಗ್ಗೆ ಮುಗಿದಿದೆ. ಆರ್‌.ಆರ್‌.ನಗರ ಸಮೀಪದ ಕರಿಷ್ಮಾ ಹಿಲ್ಸ್‌ ರಸ್ತೆಯಲ್ಲಿರುವ ಶ್ರೀ ಕನ್ವೆನ್ಶನ್ ಹಾಲ್‌ನಲ್ಲಿ ಇಂದು ಬೆಳಿಗ್ಗೆಯ ಶುಭ ಮುಹೂರ್ತದಲ್ಲಿ, ಸಾಹಿತ್ಯ ಅವರನ್ನು ಮದುವೆಯಾಗಿದ್ದಾರೆ ಯೋಗಿ. ಈ ಸಂದರ್ಭದಲ್ಲಿ ಎರಡೂ ಕುಟುಂಬದವರು, ಆಪ್ತರು ಮತ್ತು ಸ್ನೇಹಿತರು ಹಾಜರಿದ್ದರು. ನಿನ್ನೆ ಸಂಜೆಯೇ ಕಲ್ಯಾಣ ಮಂಟಪಕ್ಕೆ ತೆರಳಿದ್ದ ಯೋಗಿ ಕುಟುಂಬವು ಮದುವೆ ಮುಂಚಿನ ಹಲವು ಶಾಸ್ತ್ರಗಳನ್ನು ಮುಗಿಸಿತು. ಹರಿಶಿಣ ಹಚ್ಚುವ ಶಾಸ್ತ್ರದೊಂದಿಗೆ ಶುರುವಾದ...
ಸುದ್ದಿ

ಬಿ.ಜೆ.ಪಿ. ಪರಿವರ್ತನಾ ಯಾತ್ರೆಗೆ ಚಾಲನೆ | ಸಿದ್ದು ಸರ್ಕಾರ ಕಿತ್ತೊಗೆಯಿರಿ – ಶಾ

ಬೆಂಗಳೂರು: ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ರಾಲಿ ಸರ್ಕಾರ, ಸಚಿವರನ್ನು ಬದಲಿಸಲು ಮಾತ್ರ ಅಲ್ಲ. ಕರ್ನಾಟಕದ ಸಮಗ್ರ ಬದಲಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಎಸ್ ಯಡಿಯೂರಪ್ಪ ಸಾರಥ್ಯದಲ್ಲಿ ಯಾತ್ರೆ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು. ಗುರುವಾರ ತುಮಕೂರು ರಸ್ತೆಯಲ್ಲಿ ನಡೆದ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಿದ್ದರಾಮಯ್ಯ...
1 3,309 3,310 3,311 3,312 3,313 3,336
Page 3311 of 3336