Recent Posts

Saturday, April 25, 2026

ಸುದ್ದಿ

ಸುದ್ದಿ

13ರಿಂದ ದತ್ತಮಾಲಾ ಅಭಿಯಾನ | ದತ್ತಪೀಠ ಹಿಂದೂಗಳ ಧಾರ್ಮಿಕ ಕೇಂದ್ರ – ಮುತಾಲಿಕ್‌.

ಚಿಕ್ಕಮಗಳೂರು: ಶ್ರೀರಾಮ ಸೇನೆ ವತಿಯಿಂದ ಈ ವರ್ಷದ ದತ್ತಮಾಲಾ ಅಭಿಯಾನವು ನ.13 ರಿಂದ 19ರ ವರೆಗೆ ನಡೆಯಲಿದೆj ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 12ನೇ ವರ್ಷದ ದತ್ತಮಾಲಾ ಅಭಿಯಾನ ಇದಾಗಿದ್ದು, ನ.13ರಿಂದ ಮಾಲಾಧಾರಣೆ ಪ್ರಾರಂಭವಾಗಲಿದೆ. ನ.19ರಂದು ನಗರದಲ್ಲಿ ಬೃಹತ್‌ ಶೋಭಾಯಾತ್ರೆ ಹಾಗೂ ಧರ್ಮಸಭೆ ನಡೆಯಲಿದೆ. ನಂತರ ದತ್ತಪೀಠಕ್ಕೆ ತೆರಳಿ ದತ್ತಪಾದುಕೆಗಳ ದರ್ಶನ ಪಡೆಯಲಾಗುವುದು. ಆ ನಂತರ ಅಲ್ಲಿ ಹೋಮ ಹವನ ಪೂಜಾ ವಿಧಿ ವಿಧಾನಗಳ ನಂತರ...
ಸುದ್ದಿ

ಅಮೃತಸಂಜೀವಿನಿ ತಂಡದಿಂದ 73 ಕುಟುಂಬಗಳಿಗೆ 20,41,050₹ ಲಕ್ಷ ಧನ ಸಹಾಯ | ವಜ್ರದೇಹಿ ಶ್ರೀಗಳ ಸಮರ್ಥ ಮಾರ್ಗದರ್ಶನ.

ಮಂಗಳೂರು : "ಸುಂದರ ಬದುಕು ದಿಡೀರೆಂದು ಘಟಿಸುವುದಿಲ್ಲ", "ಪ್ರೀತಿ, ಸಂತೋಷ, ತಾಳ್ಮೆ ಮತ್ತು ತ್ಯಾಗಗಳಿಂದ ಅದನ್ನು ನಾವೇ ನಿರ್ಮಿಸಿಕೊಳ್ಳಬೇಕು", "ಮನುಷ್ಯನ ನಿಜವಾದ ಆಸ್ತಿ ಬ್ಯಾಂಕಿನಲ್ಲಿರುವ ಸಂಪತ್ತಲ್ಲ, ತಲೆಯಲ್ಲೀರುವ ಜ್ಞಾನವೂ ಅಲ್ಲ", "ಪ್ರೀತಿ ತುಂಬಿದ ಹೃದಯ, ಆಲಿಸುವ ಕಿವಿಗಳು, ಮತ್ತು ಸಹಾಯ ಮಾಡುವ ಕೈಗಳು", "ಕನಸು ಮತ್ತು ಶ್ರದ್ದೆ ಜತೆಗೂಡಿದರೆ ಜಗತ್ತಿನಲ್ಲಿ ಏನನ್ನು ಬೇಕಾದರೂ ಸಾದಿಸಬಹುದು ಎಂಬುದಕ್ಕೆ ನಮ್ಮ ಈ #ಅಮೃತಸಂಜೀವಿನಿ® ಸಂಸ್ಥೆಯೇ ಸಾಕ್ಷಿ..." ಇಲ್ಲಿ ಸಮಾಜದ ಅಶಕ್ತರ ಕಷ್ಟಗಳನ್ನು ಆಲಿಸುವ  ಕಿವಿಗಳಾಗಿ,...
ಸುದ್ದಿ

ಅನಾರೋಗ್ಯದಿಂದ ಬಳಲುತ್ತಿದವರಿಗೆ ಆರ್ಥಿಕ ನೆರವು | ಬಡ ಕುಟುಂಬದ ಕಣ್ಣೀರೊರೆಸಿದ ಅಶೋಕ್ ರೈ.

ಪುತ್ತೂರು : ಪೆರ್ನೆ ಬಿಳಿಯೂರು ಗ್ರಾಮದ ಬಾಣಬೆಟ್ಟು ನಿವಾಸಿ ಪಕ್ರು ಗೌಡ ಎಂಬವರು ಹ್ರದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು,ಇದನ್ನು ಮನಗಂಡ ಉದ್ಯಮಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಖುದ್ದು ಮನೆಗೆ ಭೇಟಿ ನೀಡಿ ಆರ್ಥಿಕ ನೆರವನ್ನು ನೀಡಿದರು.ಈ ಸಂದರ್ಭದಲ್ಲಿ ಪೆರ್ನೆ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಶ್ರೀಧರ ಗೌಡ,ಪೆರ್ನೆ ಗ್ರಾ.ಪಂ ಸದಸ್ಯ ನವೀನ್ ಪೂಜಾರಿ ಪದಬರಿ,ಬೂತ್ ಸಮಿತಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ,ಕಾರ್ಯದರ್ಶಿ ಸುರೇಶ್ ಗೌಡ,ಜಯಂತ ಬಿಳಿಯೂರು,ಪಕ್ರು...
ಸುದ್ದಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಶೀಘ್ರವಾಗಲಿದೆ | ರಕ್ತದಾನ ಶ್ರೇಷ್ಠ ದಾನ – ನವೀನ್ ಕುಲಾಲ್.

ಉಪ್ಪಿನಂಗಡಿ : ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳದವತಿಯಿಂದ ಅಯೋಧ್ಯಾ ಬಲಿದಾನ್ ದಿವಸದ ಸಲುವಾಗಿ ಆಯೋಜಿಸಿದ ರಕ್ತದಾನ ಶಿಬಿರದಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷದ್ ಪುತ್ತೂರು ಪ್ರಖಂಡ ಕಾರ್ಯದರ್ಶಿ ನವೀನ್ ಕುಲಾಲ್ ಹಿಂದೂ ಸಮಾಜ ತ್ಯಾಗ ಬಲಿದಾನಗಳನ್ನು ದೇಶಕ್ಕಾಗಿ ಈ ಮಣ್ಣಿಗಾಗಿ ಮಾಡಿಕೊಂಡು ಬಂದಿದೆ. ಅಂದು ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣದ ಸಂಕಲ್ಪದೊಂದಿಗೆ ನಡೆದ ಹೋರಾಟದಲ್ಲಿ ಸಾವಿರಾರು ಬಲಿದಾನಗಳು ನಡೆದಿದೆ. ಆದರೆ, ಸಮಾಜಕ್ಕೆ ಕಪ್ಪುಚುಕ್ಕೆಯಾಗಿದ್ದ ಗುಬ್ಬಸ್ಸಿನ ಧ್ವಂಸವಾಯಿತು. ಇನ್ನು ಭವ್ಯ ರಾಮ...
ಸುದ್ದಿ

ದ.ಕ. ಜಿಲ್ಲಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ” ಕನ್ನಡದ ರಾಜ್ಯೋತ್ಸವ ನಮ್ಮದಮ್ಮ ” ಅಲ್ಬಮ್ ವಿಡಿಯೋ ಲೋಕಾರ್ಪಣೆ | ಕವಯತ್ರಿ ಶಾಂತ ಕುಂಟಿನಿ ಪ್ರಯತ್ನ ಶ್ಲಾಗನೀಯ – ಕಲ್ಕೂರ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ವತಿಯಿಂದ ಇಂದು ಅಪರಾಹ್ನ ಮೂರು ಘಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆದ ಜಿಲ್ಲಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕವಯತ್ರಿ ಶಾಂತ ಕುಂಟಿನಿಯವರ ನಿರ್ಮಾಣ ಮತ್ತು ಸಾಹಿತ್ಯದ " ಕನ್ನಡದ ರಾಜ್ಯೋತ್ಸವ ನಮ್ಮದಮ್ಮ " ಹಾಡಿನ ಆದ್ಬಮ್ ನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಸಾಹಿತ್ಯ ಪ್ರೇಮಿಗಳು ಆದ ಪ್ರದೀಪ್ ಕುಮಾರ್ ಕಲ್ಕೂರ ಲೋಕಾರ್ಪಣೆಗೊಳಿಸಿದ್ದಾರೆ. ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು ಶಾಂತ ಕುಂಟಿನಿಯಂತಹ ಕವಯತ್ರಿಗಳು ಇತ್ತಿನ...
ಸುದ್ದಿ

” ಕನ್ನಡದ ರಾಜ್ಯೋತ್ಸವ ನಮ್ಮದಮ್ಮ ” ಹಾಡಿನ ವಿಡಿಯೋ ಆಲ್ಬಮ್ ಇಂದು ಮಂಗಳೂರು ಪುರಭವನದಲ್ಲಿ ಲೋಕಾರ್ಪಣೆ | ಶಾಂತ ಕುಂಟಿನಿ ನಿರ್ಮಾಣ & ಸಾಹಿತ್ಯ, ಜಗದೀಶ್ ಪುತ್ತೂರು ಕಂಠಸಿರಿ !

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ವತಿಯಿಂದ ಇಂದು ಅಪರಾಹ್ನ ಮೂರು ಘಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯುವ ಜಿಲ್ಲಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕವಯತ್ರಿ ಶಾಂತ ಕುಂಟಿನಿಯವರ ನಿರ್ಮಾಣ ಮತ್ತು ಸಾಹಿತ್ಯದ " ಕನ್ನಡದ ರಾಜ್ಯೋತ್ಸವ ನಮ್ಮದಮ್ಮ " ಹಾಡಿನ ಆದ್ಬಮ್ ನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಸಾಹಿತ್ಯ ಪ್ರೇಮಿಗಳು ಆದ ಪ್ರದೀಪ್ ಕುಮಾರ್ ಕಲ್ಕೂರ ಲೋಕಾರ್ಪಣೆಗೊಳಿಸಲಿದ್ದಾರೆ. ಈ ಆಲ್ಬಮ್ ನಲ್ಲಿ ಖ್ಯಾತ ಆರ್ಯಭಟ ಪ್ರಶಸ್ತಿ ಪುರಸ್ಕೃತ...
ಸುದ್ದಿ

ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಆಂದೋಲ ಶ್ರೀ ಬಂಧನ | ಬಿಡುಗಡೆಗೊಳಿಸಿದ್ದರೆ, ರಾಜ್ಯದ ಎಲ್ಲಾ ಸಂತರೂ ಬೀದಿಗಿಳಿದು ಹೋರಾಟ ನಡೆಸುತ್ತೇವೆ – ವಜ್ರದೇಹಿ ಶ್ರೀ ಎಚ್ಚರಿಕೆ.

ಮಂಗಳೂರು : ರಾಜ್ಯದಲ್ಲಿ ಸಾಲು ಸಾಲು ಹಿಂದೂ ಕಾರ್ಯಕರ್ತರ ಹತ್ಯೆ, ಹಿಂದೂ ಸಂತರ ದಮನ ನಿರಂತರವಾಗಿ ಎಗ್ಗಿಲ್ಲದೆ ನಡೆಯುತ್ತಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮದ ಕರುಣಾ ಮಠದ ಪರಮಪೂಜ್ಯ ಸ್ವಾಮಿಜೀಗಳು ಹಾಗು ಶ್ರೀರಾಮಸೇನೆಯ ಕಾರ್ಯಧ್ಯಕ್ಷರಾಗಿರುವ ಶ್ರೀ.ಸಿದ್ಧಲಿಂಗ ಸ್ವಾಮೀಜೀಗಳ ಬಂಧನ ಮಾಡಿಸಿದ ರಾಜ್ಯದ ಹಿಂದೂ ವಿರೋಧಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ. ಬಂಧನಕ್ಕೆ ಕಾರಣ : ಆಂದೋಲ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಕೇವಲ ಹಿಂದೂ ಅಂಗಡಿಗಳನ್ನ ತೆರವುಗೊಳಿಸಿ ಮುಸ್ಲಿಂ...
ಸುದ್ದಿ

ಕರ್ನಾಟಕದಲ್ಲಿ ಮೊದಲ ಮಹಿಳಾ ಡಿಜಿಪಿ ಅಧಿಕಾರಿಯಾದ ನೀಲಮಣಿ ರಾಜು | ರಾಜ್ಯ ಸರ್ಕಾರದ ಅಧಿಕೃತ ಆದೇಶ..!

ಬೆಂಗಳೂರು : ಐಪಿಎಸ್ ಅಧಿಕಾರಿ ನೀಲಮಣಿ ರಾಜು ಅವರನ್ನು ರಾಜ್ಯದ ನೂತನ ಡಿಜಿ ಮತ್ತು ಐಜಿಪಿಯಾಗಿ ನೇಮಕ ಮಾಡಲಾಗಿದೆ. ಉತ್ತರಖಂಡ್ ಮೂಲದ ನೀಲಮಣಿ ರಾಜು ಅವರನ್ನು ಸೇವಾ ಜೇಷ್ಠತೆ ಆಧಾರದ ಮೇಲೆ ಡಿಜಿ-ಐಜಿಪಿಯಾಗಿ ಆಯ್ಕೆಯಾಗಿದ್ದು ಇವರು ಕರ್ನಾಟಕ ರಾಜ್ಯದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕರಾಗಿದ್ದಾರೆ. ನೀಲಮಣಿ ರಾಜು ಅವರು 1983ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು 23 ವರ್ಷಗಳ ಕಾಲ ಕೇಂದ್ರ ಸೇವೆಯಲ್ಲಿ ಸೇವೆ ಸಲ್ಲಿಸಿದ್ದರು. ಆರ್ ಕೆ ದತ್ತ...
1 3,310 3,311 3,312 3,313 3,314 3,336
Page 3312 of 3336