Saturday, April 25, 2026

ಸುದ್ದಿ

ಸುದ್ದಿ

ಅ.13 ರಂದು ಯಾವುದೇ ಬಂಕ್’ಗಳಲ್ಲಿ ಪೆಟ್ರೋಲ್ ಸಿಗುವುದಿಲ್ಲ !

ನವದೆಹಲಿ : ಕೇಂದ್ರ ಸರ್ಕಾರದ ನಿಯಮಾವಳಿಗಳು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಪೆಟ್ರೋಲ್​ ಬಂಕ್ಮಾಲೀಕರ ಸಂಘ ಬಂದ್'ಗೆ ಕರೆ ನೀಡಿದೆ.  ದೇಶದ 54 ಸಾವಿರಕ್ಕೂ ಹೆಚ್ಚು ಪೆಟ್ರೋಲ್ ಬಂಕ್'ಗಳು ಅ.12ರ ಮಧ್ಯರಾತ್ರಿಯಿಂದ ಅ.13 ರ ಮಧ್ಯರಾತ್ರಿಯವರೆಗೂ ಬಂದ್'ಗೆ ಕರೆ ನೀಡಿದೆ. ಇದೇ ಮಾರಾಟಗಾರರ ಸಂಘ ಈ ವರ್ಷದ ಜೂನ್ ತಿಂಗಳಲ್ಲಿ ದಿನನಿತ್ಯದ ಬೆಲೆ ಪರಿಷ್ಕರಣೆಯನ್ನು ವಿರೋಧಿಸಿ ಬಂದ್'ಗೆ ಕರೆ ನೀಡಿತ್ತು. ನಂತರ ಕೇಂದ್ರ ಸರ್ಕಾರ ಮಧ್ಯರಾತ್ರಿಯ...
ಸುದ್ದಿ

ಪುತ್ತೂರು ಯಕ್ಷರಂಗದಿಂದ ಚಿಟ್ಟಾಣಿಯವರಿಗೆ ನುಡಿನಮನ.

ಪುತ್ತೂರು : ಯಕ್ಷರಂಗ ಪುತ್ತೂರು ಇದರ ವತಿಯಿಂದ ಪ್ರಖ್ಯಾತ ಯಕ್ಷಗಾನ ಕಲಾವಿದ ದಿವಂಗತ ಚಿಟ್ಟಾಣಿ ರಾಮಚಂದ್ರ ಹೆಗ್ಡೆ ಅವರಿಗೆ ನುಡಿ ನಮನ  ಯಕ್ಷರಂಗದ ಅಧ್ಯಕ್ಷರು ಶ್ರೀ ಕಾಡೂರು ಸೀತಾರಾಮ. ಶಾಸ್ತ್ರಿಗಳು ಸ್ವಾಗತಿಸಿದರು ಶ್ರೀಯುತ ಚಿಟ್ಟಾಣಿ ರಾಮಚಂದ್ರ ಹೆಗ್ಡೆ ಯವರೊಂದಿಗೆ ಎರಡು ವರ್ಷಗಳ ಕಾಲ ತಿರುಗಾಟ ಮಾಡಿ ಅನುಭವ ಹೊಂದಿದ್ದ ಪುತ್ತೂರಿನ ಹಿರಿಯರು ಯಕ್ಷಗಾನದ ಹೆಸರಾಂತ ಹಾಸ್ಯಗಾರ ಪೆರ್ವೋಡಿ ಶ್ರೀ ನಾರಾಯಣ ಭಟ್ ಅವರು ತಮ್ಮ ಎರಡು ವರ್ಷದ ಚಿಟ್ಟಾಣಿ ಅವರೊಂದಿಗಿನ...
ಸುದ್ದಿ

ನನ್ನ ದೇಹದ ಕೊನೆ ಉಸಿರು ಇವರುವವರೆಗೂ ನಾನು ಬಿಜೆಪಿ ಮನೆ ಮಗನೇ, ಅಪಪ್ರಚಾರ ಮಾಡಬೇಡಿ – ಅಶೋಕ್ ರೈ.

ಪುತ್ತೂರು : ರಾಜ್ಯದ ಚುನಾವಣಾ ಸಂದರ್ಭದಲ್ಲಿ ಬಿ.ಜೆ.ಪಿ.ಯ ಪ್ರತಿಷ್ಠೆಯ ಕ್ಷೇತ್ರಗಳಲ್ಲಿ ಒಂದಾದ ಪುತ್ತೂರು ವಿಧಾನಸಭಾ ಕ್ಷೇತ್ರದ ಭಾವಿ ಬಿ.ಜೆ.ಪಿ. ಅಭ್ಯರ್ಥಿ ಎಂದೇ ಹೇಳ್ಪಡುವ ಅಶೋಕ್ ಕುಮಾರ್ ರೈ ಯವರು ಜೆ.ಡಿ.ಎಸ್. ಸೇರ್ತಾರೆ ಎಂದು ಬಿಸಿ ಬಿಸಿ ಚರ್ಚೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಅಶೋಕ್ ರೈ ಸ್ಪಷ್ಟಣೆ ನೀಡಿದ್ದಾರೆ. ನನ್ನ ರಾಜಕೀಯ ಮತ್ತು ಸಮಾಜಿಕ ಚಟುವಟಿಕೆಗಳನ್ನು ಕಂಡು ಸಹಿಸದವರು ಇಂತಹ ಅಪಪ್ರಚಾರ ಮಾಡುದರಲ್ಲಿ ತೊಡಗಿದ್ದಾರೆ. ನಾನು ಹುಟ್ಟಿನಿಂದಲೇ ಬಿ.ಜೆ.ಪಿ. ನನ್ನ ಜೀವನದ ಕೊನೆ...
ಸುದ್ದಿ

ಪೋಲೀಸ್ ಅಧಿಕಾರಿ ಅಬ್ದುಲ್ ಖಾದರ್ ಅನ್ಯಾಯ ಕೇಳೋರೇ ಇಲ್ವಾ?

ಪುತ್ತೂರು : ಗ್ರಾಮಾಂತರ ಠಾಣಾ ಎಸ್.ಐ. ಅಬ್ದುಲ್ ಖಾದರ್ ವಿರುದ್ಧವಾಗಿ ದೂರು ನೀಡದ ವ್ಯಕ್ತಿ ವಿಚಾರಣೆಗೆ ಕೋರ್ಟಿಗೆ ಹಾಜರಾಗಿದ್ದ ಸಂದರ್ಭದಲ್ಲಿ ಅಸ್ವಸ್ಥರಾದ ಘಟನೆ ವರದಿಯಾಗಿದೆ. ಕಾದರ್ ಪುತ್ತೂರು ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಆಂಡ್ರೋ ಪಾಲ್ ಅನ್ನುವ ಅಂಗವಿಕಲ ವ್ಯಕ್ತಿಗೆ ಕೆಲವರು ಹಲ್ಲೆ ನಡೆಸಿದ್ದರು ಎಂಬುದಾಗಿ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದರು. ಠಾಣೆಗೆ ಆಂಡ್ರೋ ಪಾಲ್ ಆಗಮಿಸಿದ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾದರ್ ಇನ್ನು ಮುಂದೆ ಠಾಣೆಗೆ...
ಸುದ್ದಿ

ಪ್ರಮೋದ್ ಮಧ್ವರಾಜ್ ಬಿ.ಜೆ.ಪಿ. ಗೆ ……!?

ಬೆಂಗಳೂರು: ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಬಿಜೆಪಿಗೆ ಬಂದರೆ ಸ್ವಾಗತ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.   ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ 'ಮೋದಿ ಆಡಳಿತವನ್ನು ನೋಡಿ ಅನೇಕ ಮುಖಂಡರು ಬಿಜೆಪಿಯತ್ತ ಆಕರ್ಷಿತರಾಗಿದ್ದಾರೆ. ಪ್ರಮೋದ್‌ ಸೇರಿದಂತೆ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತ'ಎಂದರು. ಇದೇ ವೇಳೆ 'ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಂದರೂ ಪಕ್ಷ ಸ್ವಾಗತಿಸುತ್ತದೆ' ಎಂದು ಹಾಸ್ಯ ಚಟಾಕಿ ಹಾರಿಸಿದರು....
ಸುದ್ದಿ

ಮಾರ್ಚ್‌ ತಿಂಗಳಲ್ಲೇ ನಡೆಯಲಿದೆ ಎಸ್ಸೆಸ್ಸೆಲ್ಸಿ ಪರೀಕ್ಷೆ…? ವಿಧಾನಸಭಾ ಚುನಾವಣೆಗೆ ಅಡ್ಡಿಯಾಗದಂತೆ ಪರೀಕ್ಷೆ ವೇಳಾಪಟ್ಟಿ ನಿಗದಿ.

  ಬೆಂಗಳೂರು: ವಿಧಾನಸಭಾ ಚುನಾವಣೆ ಮುಂದಿನ ವರ್ಷದ ಏಪ್ರಿಲ್‌ನಲ್ಲಿ ನಡೆಯುವ ಸಾಧ್ಯತೆ ಇದ್ದು, ಚುನಾವಣೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಯಾವುದೇ ಅಡಚಣೆಯಾಗದಂತೆ ಚುನಾವಣೆಗೂ ಮುನ್ನವೇ ಪರೀಕ್ಷೆ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಚಿಂತನೆ ನಡೆಸಿದೆ. ಪರೀಕ್ಷಾ ದಿನಾಂಕ ನಿಗದಿಗೆ ಸಂಬಂಧಿಸಿದಂತೆ ಮಂಡಳಿಯ ಅಧಿಕಾರಿಗಳು ರಾಜ್ಯದ ಮುಖ್ಯ ಚುನಾವಣಾಧಿಕಾರಿಯೊಂದಿಗೆ ಸಮಾಲೋಚನೆ ನಡೆಸಿದ್ದು, ಚುನಾವಣಾಧಿಕಾರಿಗಳು, ಚುನಾವಣಾ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ಪರೀಕ್ಷೆ ಪೂರ್ಣಗೊಳಿಸುವಂತೆ ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆಗೂ ಮೊದಲೇ...
ಸುದ್ದಿ

ಜುಬೈರ್ ಮಕ್ಕಳನ್ನು ಶೈಕ್ಷಣಿಕ ದತ್ತು ಪಡೆದುಕೊಂಡ ಬಿಜೆಪಿ ಮುಖಂಡ.

ಉಳ್ಳಾಲ: ಮೃತ ಜುಬೈರ್ ಅವರು ಆರ್ಥಿಕವಾಗಿ ಹಿಂದುಳಿದ ಕುಟುಂಬದವರಾಗಿದ್ದಾರೆ. ದಿನಗೂಲಿ ನಿರ್ವಹಿಸಿ ಕುಟುಂಬ ಸಲಹುತ್ತಿದ್ದ ಜುಬೈರ್ ಅವರ ಸಾವಿನಿಂದ ಕುಟುಂಬದ ಆಧಾರ ಸ್ತಂಭ ಕಳಚಿದಂತಾಗಿದೆ. ಅಲ್ಲದೆ ಇದರಿಂದ ಜುಬೈರ್ ಅವರ ಶಾಲೆ ಮತ್ತು ಕಾಲೇಜಿಗೆ ತೆರಳುತ್ತಿರುವ ಮಕ್ಕಳ ವಿದ್ಯಾಭ್ಯಾಸದಲ್ಲಿ ಮೊಟಕುಗೊಳಿಸುವ ಸಾಧ್ಯತೆ ಇದೆ. ಇದನ್ನು ಗಮನದಲ್ಲಿಟ್ಟುಕೊಂಡ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಮುನೀರ್ ಬಾವಾ ಹಾಜಿ ಅವರು ಜುಬೈರ್ ಅವರ ಆರು ಮಕ್ಕಳ ವಿದ್ಯಾಭ್ಯಾಸವನ್ನು ನೋಡಿಕೊಳ್ಳುವುದಾಗಿ ತಿಳಿಸಿ...
ಸುದ್ದಿ

ಜಗದೀಶ್ ಕಾರಂತರಿಗೆ ಜಾಮೀನು ಮಂಜೂರು.

ಪುತ್ತೂರು : ಹಿಂ.ಜಾ.ವೇ. ಮುಖಂಡ ಜಗದೀಶ್ ಕಾರಂತರ ಪ್ರಚೋದನಾ ಕಾರಿ ಭಾಷಣದ ಹಿನ್ನಲೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟು ಅವರ ಬಂಧನವಾಗಿತ್ತು. ಬಳಿಕ ಮಧ್ಯರಾತ್ರಿ ಜಡ್ಜ್ ಮನೆಗೆ ಹಾಜರೂ ಪಡಿಸಿದಾಗ ಮಧ್ಯಂತರ ಜಾಮೀನು ಲಭಿಸಿತ್ತು, ಮತ್ತೆ ಮಧ್ಯತಂರ ಜಾಮೀನು ವಿಚಾರಣೆ ನಡೆಸಿದುದ ಕೋರ್ಟು ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿತ್ತು. ಆದರೆ, ಇಂದು ಸೆಶನ್ಸ್ ಕೋರ್ಟಿನಲ್ಲಿ ಕಾರಂತರಿಗೆ ಶರತ್ತು ಭದ್ಧ ಜಾಮೀನು ಮಂಜೂರಾಗಿದೆ....
1 3,325 3,326 3,327 3,328 3,329 3,335
Page 3327 of 3335