Sunday, June 14, 2026

ಸುದ್ದಿ

ಸುದ್ದಿ

26 ತಿಂಗಳುಗಳ ಬಳಿಕ ಶುರುವಾದ ಶಿರಾಡಿ ಘಾಟ್ ರಸ್ತೆ ಕಾಮಗಾರಿ – ಕಹಳೆ ನ್ಯೂಸ್

ಉಪ್ಪಿನಂಗಡಿ (ದಕ್ಷಿಣ ಕನ್ನಡ) : ಶಿರಾಡಿ ಘಾಟ್ ರಸ್ತೆಯ 2ನೇ ಹಂತದ ಕಾಂಕ್ರೀಟ್ ಕಾಮಗಾರಿ ಕಳೆದ 26 ತಿಂಗಳುಗಳಿಂದ ನೆನೆಗುದಿಗೆ ಬಿದ್ದಿತ್ತು. ಈಗ 2ನೇ ಹಂತದ ಕಾಮಗಾರಿ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೆಂಪುಹೊಳೆಯಿಂದ ಅಡ್ಡಹೊಳೆ ತನಕ 12.38 ಕಿ.ಮೀ ಕಾಂಕ್ರೀಟ್ ರಸ್ತೆ ಕಾಮಗಾರಿ ಶುರುವಾಗಲಿದೆ.  63.10 ಕೋಟಿ ರೂ. ವೆಚ್ಚದ ಯೋಜನೆ ಪೂರ್ಣಗೊಳಿಸಲು ಜರ್ಮನಿಯಿಂದ ಹೊಸ ಯಂತ್ರ ತರಿಸಲಾಗಿದೆ. ಕಾಮಗಾರಿ ಆರಂಭಕ್ಕೆ ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಲಯ ಸಿದ್ಧತೆಗಳನ್ನು...
ಸುದ್ದಿ

ಹುಬ್ಬಳ್ಳಿಯಲ್ಲಿ ಕಡಲೆ ಖರೀದಿ ಕೇಂದ್ರ ಸ್ಥಾಪನೆಗಾಗಿ ಆಗ್ರಹಿಸಿ ಜೆಡಿಎಸ್ ಯುವ ಘಟಕದಿಂದ ಪ್ರತಿಭಟನೆ

ಹುಬ್ಬಳ್ಳಿ(ಧಾರವಾಡ) : ಉತ್ತರ ಕರ್ನಾಟಕ ಭಾಗದ ರೈತರ ಭರವಸೆಯ ಬೆಳೆಯಾದ ಕಡಲೆಗೆ ಬೆಂಬಲ ಬೆಲೆ ನಿಗದಿ ಮಾಡಿ, ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಜೆಡಿಎಸ್ ತಾಲೂಕು ಯುವ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಈ ಭಾಗದ ರೈತರು ಕಡಲೆ ಬೆಳೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇಳುವರಿ ಕಂಡಿದ್ದಾರೆ. ಆದರೆ ಮಾರುಕಟ್ಟೆಯಲ್ಲಿ ಈಗಾಗಲೇ ಗಣನೀಯ ಪ್ರಮಾಣದಲ್ಲಿ ಬೆಲೆ ಕುಸಿದಿದೆ. ರಾಜ್ಯ ಸರ್ಕಾರ ಕೂಡಲೇ ಹುಬ್ಬಳ್ಳಿ ಹಾಗೂ ನವಲಗುಂದ ಸೇರಿದಂತೆ ಇತರೆ ಭಾಗಗಳಲ್ಲಿ ಕಡಲೆ ಖರೀದಿ ಕೇಂದ್ರಗಳನ್ನು...
ಸುದ್ದಿ

ಹನಿ ಟ್ರ್ಯಾಪ್ 3 ಮಹಿಳೆಯರು ಸೇರಿ ಐವರ ಬಂಧನ | ಜಿಹಾದ್ ಶಂಕೆ – ಕಹಳೆ ನ್ಯೂಸ್

  ಬೆಂಗಳೂರು : ಶ್ರೀಮಂತರನ್ನು ವೇಶ್ಯಾವಾಟಿಕೆ ನೆಪದಲ್ಲಿ ಮನೆಗೆ ಕರೆಸಿಕೊಂಡು ಕೂಡಿಹಾಕಿ ಹಲ್ಲೆ ನಡೆಸಿ, ಬೆದರಿಸಿ ಸುಲಿಗೆ ಮಾಡುತ್ತಿದ್ದ ಹನಿ ಟ್ರ್ಯಾಪ್ ದಂಧೆಯನ್ನು ಕೊತ್ತನೂರು ಪೊಲೀಸರು ಬೇಧಿಸಿ, ಮೂವರು ಮಹಿಳೆಯರು ಸೇರಿದಂತೆ, ಐವರನ್ನು ಬಂಧಿಸಿದ್ದಾರೆ. ಹೆಗಡೆ ನಗರದ ಶಾಯಿನ್ (40), ನೂರಿ ಅಲಿಯಾಸ್ ಶಮಾ (35), ಸಲ್ಮಾನ್ ಪರ್ವೀನ್ (27), ಕೆ.ಜಿ. ಹಳ್ಳಿಯ ಸಜ್ಜಿದ್ ಶೇಖ್ (38) ಹಾಗೂ ಶಬ್ಬೀರ್ ಶರೀಫ್ (30) ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತರಿಂದ 5 ಸಾವಿರ ರೂ....
ಸುದ್ದಿ

ಗೋಕಳ್ಳರನ್ನು ಬೆನ್ನಟ್ಟಿ ಭೇಟೆಯಾಡಿದ ಸಿಂಹ

  ಚಿತ್ರದುರ್ಗ: ಬೆಂಗಳೂರಿಗೆ ಜಾನುವಾರು ಸಾಗಿಸುತ್ತಿದ್ದವರನ್ನು ಮೈಸೂರು ಸಂಸದ ಪ್ರತಾಪ್ ಸಿಂಹ ತಡೆಗಟ್ಟಿ ಪೊಲೀಸರಿಗೆ ಒಪ್ಪಿಸಿದ ಘಟನೆ ಹಿರಿಯೂರು ತಾಲೂಕಿನ ಗಿಡ್ಡೋಬನಹಳ್ಳಿಯಲ್ಲಿ ನಡೆದಿದೆ. ಕುಷ್ಟಗಿಯಿಂದ ಪ್ರತಾಪ್ ಸಿಂಹ ಬುಧವಾರ ರಾತ್ರಿ ರಸ್ತೆ ಮಾರ್ಗವಾಗಿ ಮೈಸೂರಿಗೆ ಬರುತ್ತಿದ್ದಾಗ ಜಾನುವಾರಗಳಿದ್ದ ವಾಹನವನ್ನು ಕಂಡು ತಡೆದಿದ್ದಾರೆ. ಬಳಿಕ ಕೆಳಗಡೆ ಇಳಿದು 12 ಎತ್ತು, 3 ಎಮ್ಮೆಗಳನ್ನು ಪ್ರತಾಪ್ ಸಿಂಹ ರಕ್ಷಿಸಿದ್ದಾರೆ. ಈ ವೇಳೆ ಲಾರಿಯಲ್ಲಿದ್ದವರಿಗೆ ಜಾಸ್ತಿ ಮಾತನಾಡಿದರೆ ಪೆಟ್ಟು ತಿಂತೀಯ ಎಂದು ಅವಾಜ್ ಹಾಕಿದ್ದಾರೆ....
ಸುದ್ದಿ

ಉಲಾಯಿಬೆಟ್ಟು ಕೋಮುಗಲಭೆ ಪ್ರಕರಣ – ಗುರುಪುರ ವಜ್ರದೇಹಿ ಮಠದ ಸ್ವಾಮೀಜಿಗೆ ಸಮನ್ಸ್

  ಮಂಗಳೂರು : ನಗರದ ಉಲಾಯಿಬೆಟ್ಟುವಿನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಪುರ ಮಠದ ರಾಜಶೇಖರಾನಂದ ಸ್ವಾಮೀಜಿಗೆ ಸಮನ್ಸ್ ಜಾರಿಯಾಗಿದೆ. 2014 ಡಿ. 07 ರಂದು ಉಲಾಯಿಬೆಟ್ಟುವಿನಲ್ಲಿ ದತ್ತಮಾಲಾಧಾರಿಗಳ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಈ ಕೃತ್ಯವನ್ನು ವಿರೋಧಿಸಿ, ಕಿಡಿಗೇಡಿಗಳನ್ನು ಬಂಧಿಸುವಂತೆ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆಯ ವೇಳೆ ಸೆಕ್ಸನ್ ಜಾರಿಯಾಗಿತ್ತು. ಈ ವೇಳೆ ಸೆಕ್ಷನ್ ಉಲ್ಲಂಘಿಸಿ ಪ್ರತಿಭಟನಕಾರರು ಪ್ರತಿಭಟಿಸಿದ್ದರು. ಪರಿಸ್ಥಿತಿ ಕೈ ಮೀರಿದಾಗ...
ಸಿನಿಮಾಸುದ್ದಿ

ನಟ, ನಿರ್ದೇಶಕ ಕಾಶಿನಾಥ್ ನಡೆದುಬಂದ ಹಾದಿ – ಕಹಳೆ ನ್ಯೂಸ್

  ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಅತ್ಯುತ್ತಮ ನಟ, ನಿರ್ದೇಶಕರಲ್ಲಿ ಕಾಶಿನಾಥ್ ಕೂಡ ಒಬ್ಬರು. ಡಬಲ್ ಮಿನಿಂಗ್ ಡೈಲಾಗ್‍ನಿಂದಲೇ ಫೇಮಸ್ ಆದ ಇವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಯುವಪ್ರತಿಭೆಗಳಗೆ ಅವಕಾಶ ನೀಡಿದ್ದಾರೆ. ಕಾಶಿನಾಥ್ ಅವರು ವಿಜಯಾ ಕಾಲೇಜಿನಲ್ಲಿ ತಮ್ಮ ವ್ಯಾಸಾಂಗವನ್ನು ಮುಗಿಸಿದ್ರು. ನಂತರ ಅಸಿಮಾ ಎಂಬ ಫಿಲ್ಮಂ ಸೆಂಟರ್ ಗೆ ಸೇರಿಕೊಂಡರು. 1975ರಲ್ಲಿ ಕಾಶಿನಾಥ್ ಅವರು ಅಪರೂಪದ ಅಥಿತಿಗಳು ಚಿತ್ರವನ್ನು ನಿರ್ದೇಶನ ಮಾಡುವ ಮೂಲಕ ಸ್ಯಾಂಡಲ್‍ವುಡ್ ಗೆ ಎಂಟ್ರಿ ಕೊಟ್ಟರು....
ಸುದ್ದಿ

ಸಿದ್ದರಾಮಯ್ಯಗೆ ಕೃಷ್ಣ ಮಠಕ್ಕೆ ಬರಲು ಮನಸ್ಸಿದೆ | ಶ್ರೀಕೃಷ್ಣನೇ ಬರುವಂತೆ ಮಾಡುತ್ತಾನೆ – ಪರ್ಯಾಯ ಪಲಿಮಾರು ಶ್ರೀ

  ಉಡುಪಿ: 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಠಕ್ಕೆ ಬರಲು ಮನಸ್ಸಿದೆ ಆದರೆ ಮಧ್ಯ ತೆಡೆ ಹಾಕುವವರು ಇದ್ದಾರೆ' ಆದರೆಣ ಶ್ರೀಕೃಷ್ಣನೇ ಅವರನ್ನು ಬರುವಂತೆ ಮಾಡುತ್ತಾನೆ ಎಂದು ಪರ್ಯಾಯ ಪಲಿಮಾರು ಶ್ರೀಗಳಾದ ವಿದ್ಯಾಧೀಶ ತೀರ್ಥ ಶ್ರೀಗಳು ಹೇಳಿದ್ದಾರೆ. ಗುರುವಾರ ಬೆಳಗ್ಗೆ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ದರ್ಬಾರ್‌ ಸಭೆಯಲ್ಲಿ ಆಶೀರ್ವಚನ ನೀಡಿದ ಶ್ರೀಗಳು ಉಪಸ್ಥಿತರಿದ್ದ ಗಣ್ಯರನ್ನು ಅಭಿನಂದಿಸುತ್ತಾ 'ನಾವು ಎಲ್ಲರಿಗೂ ಆಮಂತ್ರಣ ನೀಡಿದ್ದೇವೆ. ಮುಖ್ಯಮಂತ್ರಿಗಳಿಗೂ ಆಮಂತ್ರಣ ನೀಡಿದ್ದೆವು. ಪೇಜಾವರ ಶ್ರೀಗಳು ಹೇಳಿದಂತೆ...
ಸುದ್ದಿ

ಯಕ್ಷಗುರು ಗೋವಿಂದ ಭಟ್ಟರಿಗೆ ರಾಷ್ಟ್ರಪತಿಗಳಿಂದ ಸಂಗೀತನಾಟಕ ಆಕಾಡೆಮಿ ರಾಷ್ಟ್ರೀಯ ಪ್ರಶಸ್ತಿ – ಕಹಳೆ ನ್ಯೂಸ್

  ದೆಹಲಿ : ಯಕ್ಷಗಾನ ಕಲಾವಿದ ಯಕ್ಷರಂಗದ ಮೇರು ಕಲಾವಿದ ಯಕ್ಷಗುರು, ರಾಜ್ಯ ಪ್ರಶಸ್ತಿ ವಿಜೇತ ಕಲಾವಿದ ಸೂರಿಕುಮೇರು ಗೋವಿಂದ ಭಟ್ಟರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಸಂಗೀತ ನಾಟಕ ಅಕಾಡೆಮಿಯವರು ಕೊಡಲ್ಪಡುವ ' ಸಂಗೀತ ನಾಟಕ ಆಕಾಡೆಮಿ ರಾಷ್ಟ್ರೀಯ ಪ್ರಶಸ್ತಿ ' ಯನ್ನು ನೀಡಿ ಗೌರವಿಸಿದರು. ಇದು ಕಲೆಗೆ ಸಂದ ಗೌರವ : ಗೋವಿಂದ ಭಟ್ ಕಹಳೆ ನ್ಯೂಸ್ ಗೆ ಪ್ರತಿಕ್ರಿಯೆ ನೀಡಿದ ಗೋವಿಂದ ಭಟ್ಟರು ಇದು ಕಲೆಗೆ...
1 3,329 3,330 3,331 3,332 3,333 3,392
Page 3331 of 3392