Sunday, June 14, 2026

ಸುದ್ದಿ

ಸುದ್ದಿ

ಸುಖೋಯ್ ಯುದ್ದ ವಿಮಾನದಲ್ಲಿ ಹಾರಾಟ ನಡೆಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ – ಕಹಳೆ ನ್ಯೂಸ್

  ರಾಜಸ್ಥಾನ : ಜೋಧ್ ಪುರ ವಾಯುನೆಲೆಯಿಂದ ಸುಖೋಯ್ 30 ಯುದ್ಧ ವಿಮಾನದಲ್ಲಿ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಜ 17 ರ ಬುಧವಾರ ಹಾರಾಟ ನಡೆಸಿದರು. ಹೀಗಾಗಿ ಭಾರತದ 2ನೇ ಮಹಿಳೆ ಸುಖೋಯ್ ನಲ್ಲಿ ಹಾರಾಟ ನಡೆಸಿದಂತಾಗಿದೆ. ಇದಕ್ಕೂ ಮುಂಚೆ ಮಾಜಿ ರಾಷ್ಟ್ರಪತಿಗಳಾದ ಪ್ರತಿಭಾ ಪಾಟೀಲ್ ಮತ್ತು ಅಬ್ದುಲ್ ಕಲಾಂ ಕೂಡಾ ಸುಖೋಯ್ ಯಲ್ಲಿ ಹಾರಾಟ ನಡೆಸಿದ್ದರು. ಮಹಿಳಾ ಪೈಲಟ್ ಹಿಂಭಾಗದ ಸೀಟ್ ನಲ್ಲಿ ಕುಳಿತ ರಕ್ಷಣಾ ಸಚಿವೆ...
ಸುದ್ದಿ

ಶ್ರೀಮನ್ನಾರಾಯಣನಲ್ಲಿ ಶೆಟ್ರ 8 ಪ್ಯಾಕ್‌ | ರಕ್ಷಿತ್ ಶೆಟ್ಟಿ ರೆಡಿ ಫರ್ ‘ ಕಿರಿಕ್‌ ಪಾರ್ಟಿ-2 ‘ – ಕಹಳೆ ನ್ಯೂಸ್

  ರಕ್ಷಿತ್‌ ಶೆಟ್ಟಿ ಅಭಿನಯದ "ಕಿರಿಕ್‌ ಪಾರ್ಟಿ' ಚಿತ್ರ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದು, ನಿಮಗೆ ಗೊತ್ತೆ ಇದೆ. ಸಹಜವಾಗಿಯೇ ಒಂದು ಚಿತ್ರ ಯಶಸ್ಸು ಕಂಡಾಗ ಆ ಚಿತ್ರದ ಮುಂದುವರಿದ ಭಾಗ ಬರೋದು ಅಥವಾ ಆ ಚಿತ್ರದ ಮುಂದುವರಿದ ಭಾಗದ ಟೈಟಲ್‌ ರಿಜಿಸ್ಟರ್‌ ಆಗೋದು ಸಹಜ. "ಕಿರಿಕ್‌ ಪಾರ್ಟಿ' ಚಿತ್ರ ಕೂಡಾ ಇದರಿಂದ ಹೊರತಾಗಿಲ್ಲ. ಆ ಚಿತ್ರದ ಮುಂದುವರಿದ ಭಾಗ ಮಾಡಲು ಚಿತ್ರತಂಡ ಮನಸ್ಸು ಮಾಡಿದೆ. ಈಗಾಗಲೇ ಒಂದು ಸುತ್ತಿನ...
ಸುದ್ದಿ

ನೆಹರೂ ಮೈದಾನದಲ್ಲಿ ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವ – ನಳೀನ್ ಕುಮಾರ್ ಕಟೀಲ್

  ಮಂಗಳೂರು : ಇದೇ ತಿಂಗಳ 19 ಮತ್ತು 20ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ನಳಿನ್ ಕಮಾರ್ ಕಟೀಲು ತಿಳಿಸಿದ್ದಾರೆ. ನಗರದ ಪ್ರೆಸ್​ಕ್ಲಬ್​ನಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 19ರ ಸಂಜೆ 6 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಶಾಸಕರಾದ ಜೆ.ಆರ್.ಲೋಬೋ, ಮೇಯರ್ ಕವಿತಾ ಸನಿಲ್, ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್...
ಸುದ್ದಿ

ದಾಖಲೆಯ ಪರ್ಯಾಯ ಮುಗಿಸುತ್ತಿರೋ ಪೇಜಾವರಶ್ರೀ- ಇಂದು ಕೃಷ್ಣನಿಗೆ ಕೊನೆಯ ಪೂಜೆ

  ಉಡುಪಿ: ದಾಖಲೆಯ ಪಂಚಮ ಪರ್ಯಾಯ ಮಹೋತ್ಸವದ ಸಂಭ್ರಮ ಶುರುವಾಗಿದ್ದು, ಪೇಜಾವರಶ್ರೀಗಳು ದಾಖಲೆಯ ಪರ್ಯಾಯವನ್ನು ಮುಗಿಸುತ್ತಿದ್ದಾರೆ. ಪೇಜಾವರ ಶ್ರೀಗಳು ಜನವರಿ 18ರಂದು ಪರ್ಯಾಯ ಪೀಠಾವರೋಹಣ ಮಾಡಲಿದ್ದಾರೆ. ಎರಡು ವರ್ಷಗಳ ಕಾಲ ಕಡೆಗೋಲು ಶ್ರೀಕೃಷ್ಣನ ಪೂಜೆ ಮಾಡಿದ್ದ ಪೇಜಾವರಶ್ರೀಗಳ ಪೂಜಾಧಿಕಾರ ಮುಗಿದಿದ್ದು, ಐತಿಹಾಸಿಕ ಐದು ಪರ್ಯಾಯಗಳನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಶ್ರೀಕೃಷ್ಣನ ಪೂಜಾಧಿಕಾರ ಪೇಜಾವರ ಮಠದಿಂದ ಪಲಿಮಾರು ಮಠಕ್ಕೆ ಹಸ್ತಾಂತರವಾಗಲಿದೆ. ಪೇಜಾವರ ವಿಶ್ವೇಶತೀರ್ಥ ಶ್ರೀಪಾದರು ಕಡೆಗೋಲು ಶ್ರೀಕೃಷ್ಣನಿಗೆ ತನ್ನ ಅಧಿಕಾರಾವಧಿಯ ಕೊನೆಯ ಎರಡು...
ಸುದ್ದಿ

ಸಿಎಂ ಸಿದ್ದರಾಮಯ್ಯ ಕುಂಬಕರ್ಣನ ವಂಶದವರು : ಅನಂತ್ ಕುಮಾರ್ ಹೆಗಡೆ

  Highlights ಕುಂಬಕರ್ಣ ಬೇಜಾರಾಗಿದ್ದಾರೆ ಎಂದು ನನಗೆ ಶ್ರೀಲಂಕಾದಿಂದ ವಾಟ್ಸಾಪ್ ಬಂದಿದೆ. ಸಿದ್ದರಾಮಯ್ಯ ಯಾವಾಗಿದ್ದರೂ ಕೂಡ ನಮ್ಮ ವಂಶದವರು ಎಂದಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ. ಬೆಂಗಳೂರು : ಕುಂಬಕರ್ಣ ಬೇಜಾರಾಗಿದ್ದಾರೆ ಎಂದು ನನಗೆ ಶ್ರೀಲಂಕಾದಿಂದ ವಾಟ್ಸಾಪ್ ಬಂದಿದೆ. ಸಿದ್ದರಾಮಯ್ಯ ಯಾವಾಗಿದ್ದರೂ ಕೂಡ ನಮ್ಮ ವಂಶದವರು ಎಂದಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ. ನಾಲ್ಕು ವರ್ಷದ ನಂತರ ಸಿದ್ದರಾಮಯ್ಯಗೆ ಕನಸು ಬೀಳುತ್ತಿದೆ...
ಸುದ್ದಿ

ಕೇಂದ್ರದಿಂದ ಹಜ್​ ಯಾತ್ರೆಗೆ ನೀಡುತ್ತಿದ್ದ ಸಬ್ಸಿಡಿ ರದ್ದು​

  Highlights ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಕೇಂದ್ರ ಸರ್ಕಾರದಿಂದ ಮುಸ್ಲಿಮರ ಹಜ್​ ಯಾತ್ರೆಗೆ ನೀಡಲಾಗುತ್ತಿದ್ದ ಸಬ್ಸಿಡಿ ರದ್ದುಗೊಳಿಸಿದೆ. ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಕೇಂದ್ರ ಸರ್ಕಾರದಿಂದ ಮುಸ್ಲಿಮರ ಹಜ್​ ಯಾತ್ರೆಗೆ ನೀಡಲಾಗುತ್ತಿದ್ದ ಸಬ್ಸಿಡಿ ರದ್ದುಗೊಳಿಸಿದೆ. ​ಈ ನಿರ್ಧಾರವನ್ನು ಇಂದು ಪ್ರಕಟಿಸಿರುವ ಅಲ್ಪಸಂಖ್ಯಾತ ಖಾತೆ ಸಚಿವ ಮುಕ್ತಾರ್​ ಅಬ್ಬಾಸ್​ ನಖ್ವಿ, ಅಲ್ಪಸಂಖ್ಯಾತರ ಶ್ರೇಯೋಭಿವೃದ್ದಿಯ ಒಂದು...
ಸುದ್ದಿ

ಮನೆ ಮನೆಯಿಂದ ಕಸ ಸಂಗ್ರಹಿಸಿ, ಎಲ್ಲೆಂದರಲ್ಲಿ ಕಸ ಬಿಸಾಡದಿರಿ – ಟೀಮ್ ಸ್ವಚ್ಛ ಪುತ್ತೂರಿನಿಂದ ನಗರಸಭೆ, ಪುರಸಭೆಗೆ ಮನವಿ.

  ಪುತ್ತೂರು : ಎಲ್ಲೆಂದರಲ್ಲಿ ಕಸ ಬಿಸಾಡದಿರಿ ಎಂದು ನಾಗರಿಕರಲ್ಲಿ ವಿನಂತಿಸಿದರೆ 'ಮನೆ ಮನೆಗೆ ಬಂದು ಕಸಗಳನ್ನು ಸಂಗ್ರಹ ಮಾಡಬೇಕಾದ ಪುರಸಭೆಯ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ.ಆದುದರಿಂದ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ಹೊರಗಡೆ ಎಸೆಯದೆ ಏನು ಮಾಡುವುದು' ಎಂದು ನಾಗರಿಕರು ಪ್ರಶ್ನಿಸುತ್ತಾರೆ.ಈ ಹಿನ್ನೆಲೆಯಲ್ಲಿ ಪುರಸಭೆಯವರು ತಕ್ಷಣವೇ ಈ ಸಮಸ್ಯೆಗೆ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳಬೇಕೆಂದು ಆಗ್ರಹಿಸಿ ರಾಮಕೃಷ್ಣ ಮಿಷನ್ ಮಾರ್ಗದರ್ಶನದ 'ಟೀಮ್ ಸ್ವಚ್ಛ ಪುತ್ತೂರು'ನ ಕಾರ್ಯಕರ್ತರು ಜನವರಿ 16ರಂದು ಎ.ಸಿ ಕಛೇರಿ, ಪೌರಾಯುಕ್ತರು ಮತ್ತು...
ಸುದ್ದಿ

ಫೆ.4ರಂದು ಪುತ್ತೂರಿನಲ್ಲಿ ಸಾಹಿತ್ಯ ಸಂಭ್ರಮ – 2018 | ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಪುತ್ತೂರು : ಪುತ್ತೂರು ಸಾಹಿತ್ಯ ವೇದಿಕೆ ಆಯೋಜಿಸಿರುವ ಸಾಹಿತ್ಯ ಸಂಭ್ರಮ -2018 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಬಿಡುಗಡೆಗೊಳಿಸಿದರು. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶಾರದ ಭಜನಾ ಮಂದಿರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಕೆ. ಗೋಪಾಲಕೃಷ್ಣ ಭಟ್ ವಹಿಸಿದ್ದರು, ಸಾಹಿತ್ಯ ವೇದಿಕೆಯ ಗೌರವಾಧ್ಯಕ್ಷರಾದ ಕಿಶೋರ್ ಕುಮಾರ್ ಪುತ್ತೂರು, ಸಾಮಾಜಿಕ ಕಾರ್ಯಕರ್ತರಾದ ಶಾರದಾ ಅರಸ್ ವೇದಿಕೆಯಲ್ಲಿ...
1 3,330 3,331 3,332 3,333 3,334 3,391
Page 3332 of 3391