Sunday, June 14, 2026

ಸುದ್ದಿ

ಸುದ್ದಿ

ಪುತ್ತೂರು ಧರ್ಮಪ್ರಾಂತ್ಯದ ಸ್ಥಾಪಕ ಧರ್ಮಾಧ್ಯಕ್ಷ ರಾಗಿದ್ದ ಗೀವರ್ಗೀಸ್ ಮಾರ್ ದಿವನ್ನಾಸಿಯೋಸ್ ವಿಧಿವಶ

  ಪುತ್ತೂರು : ಪುತ್ತೂರು ಧರ್ಮಪ್ರಾಂತ್ಯದ ಸ್ಥಾಪಕ ಧರ್ಮಾಧ್ಯಕ್ಷ ರಾಗಿದ್ದ ಗೀವರ್ಗೀಸ್ ಮಾರ್ ದಿವನ್ನಾಸಿಯೋಸ್ ಅವರು ದೀರ್ಘ ಕಾಲದ ಅನಾರೋಗ್ಯದಿಂದ ಕೇರಳದ ಪುಷ್ಪಗಿರಿ ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ ಎಂದು ಆಸ್ಪತ್ರೆಯ ಸಂಚಾಲಕರಾದ ಫಾII ಮ್ಯಾಥ್ಯೂ ವಡಕ್ಕೆಡತ್ತ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ....
ಸುದ್ದಿ

ರಾಮಕುಂಜದಲ್ಲಿ ಯಕ್ಷೋತ್ಸವ ‘ಯಕ್ಷ ಸಂಕ್ರಾಂತಿ’

  ಕಡಬ: ರಾಮಕುಂಜ ಪದವಿ ಕಾಲೇಜಿನಲ್ಲಿ ಯಕ್ಷೋತ್ಸವ ' ಯಕ್ಷ ಸಂಕ್ರಾತಿ ' ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯಕ್ಷಗಾನ ಕಲಾವಿದ ಅಂಬಾ ಪ್ರಸಾದ್ ಪಾತಾಳ ನಮ್ಮಲ್ಲಿ ಕಲಾವಿಧರಿಗೆ ಕೊರತೆಯಿಲ್ಲ. ಆದರೆ ಅವರಿಗೆ ಉತ್ತಮ ವೇದಿಕೆಯ ಕೊರೆತೆಯಿಂದೆ. ಆಧುನಿಕ ಕಾಲಘಟ್ಟದಲ್ಲಿ ಯಕ್ಷಗಾನದ ಬಗ್ಗೆ ಒಂದಿಷ್ಟು ಅಭಿರುಚಿ ಕಡಿಮೆ ಎನಿಸಿದರೂ ಕರಾವಳಿ ಜಿಲ್ಲೆಯಲ್ಲಿ ಜನರ ಅಭಿಮಾನದ ದ್ಯೋತಕವಾಗಿ ಇನ್ನೂ ಜೀವಂತವಾಗಿ ಉಳಿದುಕೊಂಡಿದೆ ಎಂದರು. ಕಾರ್ಯಕ್ರಮದಲ್ಲಿ ಪುತ್ತೂರಿನ ನ್ಯಾಯವಾದಿ ಕೆ.ಆರ್ ಆಚಾರ್ಯ...
ಸುದ್ದಿ

ಉಡುಪಿಯ ಕೊರಗಜ್ಜನ ಮಹಿಮೆ ಮತ್ತೊಮ್ಮೆ ಸಾಬೀತು- ಕದ್ದ ಬೆಳ್ಳಿ ಆಭರಣಗಳನ್ನು ಹಿಂದುರಿಗಿಸಿದ ಖದೀಮರು

  ಉಡುಪಿ: ಕರಾವಳಿಯಲ್ಲಿ ದೈವ ಮತ್ತೆ ಕಾರಣಿಕ ತೋರಿದೆ. ದೈವಸ್ಥಾನದಿಂದ ಕದ್ದ ಆಭರಣಗಳನ್ನು ಕಳ್ಳರು ವಾಪಾಸ್ ತಂದಿಟ್ಟಿದ್ದಾರೆ. ಉಡುಪಿ ಜಿಲ್ಲೆ ಕಟಪಾಡಿಯಲ್ಲಿ ಈ ಕೌತುಕ ನಡೆದಿದೆ. ತುಳುನಾಡ ದೈವಸ್ಥಾನಗಳು ಕಾರಣಿಕ ಶಕ್ತಿಯನ್ನು ಹೊಂದಿದೆ ಎನ್ನುವುದು ಎಲ್ಲರಿಗೂ ತಿಳಿದಿರೋ ವಿಚಾರ. ಇಂತಹ ದೈವಸ್ಥಾನದ ಮುಂದೆ ಎಂತವನೂ ಕೇಡು ಬಗೆಯಲು ಮುಂದಾಗೋದಿಲ್ಲ. ಆದ್ರೆ ಏನಾದ್ರೂ ಕೇಡು ಬಗೆದಲ್ಲಿ ದೈವ ಶಕ್ತಿಗಳು ಆತನನ್ನು ಮಟ್ಟ ಹಾಕುತ್ತೆ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ಉಡುಪಿಯ ಕಟಪಾಡಿಯ ಏಣಗುಡ್ಡೆ...
ಸುದ್ದಿ

ನನ್ನನ್ನು ಹತ್ಯೆಗೈಯುವ ಯತ್ನ ನಡೆಯುತ್ತಿದೆ | ಪತ್ರಿಕಾಗೋಷ್ಠಿ ನಡೆಸಿದ – ಪ್ರವೀಣ್ ತೊಗಾಡಿಯಾ

  ಅಹಮದಾಬಾದ್ : ಪ್ರಜ್ಞಾ ಹೀನ ಸ್ಥಿತಿಯಲ್ಲಿ ಪತ್ತೆಯಾದ ವಿ ಎಚ್.ಪಿ ಮುಖಂಡ ಪ್ರವೀಣ್ ತೊಗಾಡಿಯಾ ಆಸ್ಪತ್ರೆಯಲ್ಲೇ ಸುದ್ದಿಗೋಷ್ಠಿ ನಡೆಸಿ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ . ನಮ್ಮ ಸದ್ದಡಗಿಸುವ ಪ್ರಯತ್ನ ಮಾಡಲಾಗುತ್ತಿದ್ದು ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಹಾಗೂ ನನ್ನನ್ನು ಕೊಲ್ಲಲು ಯತ್ನಿಸಿದ್ದಾರೆ ಈಗಲೂ ನನ್ನನ್ನು ಹತ್ಯೆಗೈಯಲು ಒಳಸಂಚು ನಡೆಯುತ್ತಿದೆ ಎಂದು ತೊಗಾಡಿಯಾ ಭಾವುಕರಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿಕೊಂಡಿದ್ದಾರೆ....
ಸುದ್ದಿ

ಸ್ಯಾಂಡಲ್ ವುಡ್ ನಲ್ಲಿ ಫಸ್ಟ್ ಟೈಂ ಲ್ಯಾಂಬೋರ್ಗಿನಿಗೆ ಒಡೆಯರಾದ ದರ್ಶನ್ ! – ಕಹಳೆ ನ್ಯೂಸ್

  ಬೆಂಗಳೂರು: ಚಾಲೆಜಿಂಗ್ ಸ್ಟಾರ್ ದರ್ಶನ್ ಅವರನ್ನು ಸ್ಯಾಂಡಲ್‍ವುಡ್ ನ ದುಬಾರಿ ನಟ ಎಂದು ಕರೆಯುತ್ತಾರೆ. ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಕೂಡ ಪಡೆಯುತ್ತಾರೆ. ಆದರೆ ಈಗ ದರ್ಶನ್ ಲ್ಯಾಂಬೋರ್ಗಿನಿ ಕಾರು ಖರೀದಿಸುವ ಮೂಲಕ ಅದನ್ನು ನಿರೂಪಿಸಿದ್ದಾರೆ. ಸಂಕ್ರಾಂತಿ ಹಬ್ಬದ ದಿನದಂದು ದರ್ಶನ್ ಲ್ಯಾಂಬೋರ್ಗಿನಿ ಕಾರು ಖರೀದಿಸಿದ್ದರು. ಮೈಸೂರಿಗೆ ಹೊಸ ಕಾರಿನಲ್ಲಿ ಆಗಮಿಸಿ ನಂತರ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಟ್ಟದ ಅರ್ಚಕರಿಂದ ಪೂಜೆ ಮಾಡಿಸಿ...
ಸುದ್ದಿ

ಕರ್ನಾಟಕ ಆಹಾರ ಇಲಾಖೆಗೆ ಕೇಂದ್ರ ಪ್ರಶಸ್ತಿ

  ಬೆಂಗಳೂರ, ಜ.16: ಕರ್ನಾಟಕ ರಾಜ್ಯ ಸರಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕೇಂದ್ರ ಸರಕಾರದ ಅತ್ಯುತ್ತಮ ಕಾರ್ಯನಿರ್ವಹಣೆ ಪ್ರಶಸ್ತಿಗೆ ಪಾತ್ರವಾಗಿದೆ. ಜ.16ರಂದು ಹೊಸದಿಲ್ಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟನೆ ತಿಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃದಲ್ಲಿ ಆಹಾರ ಸಚಿವ ಯು.ಟಿ.ಖಾದರ್ ಅವರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ತಂದಿರುವ ಅಮೂಲಾಗ್ರ ಬದಲಾವಣೆ, ವಿವಿಧ ಯೋಜನೆಗಳು ಕೇಂದ್ರ ಸರಕಾರದ ಪ್ರಶಸ್ತಿಗೆ ಭಾಜನವಾಗುವಂತೆ ಮಾಡಿವೆ. ಪ್ರದಾನಿ...
ಸುದ್ದಿ

ಅಯ್ಯಪ್ಪ ಭಕ್ತರ ಮೇಲೆ PFI ಮತಾಂಧರಿಂದ ದಾಳಿ ಐವರಿಗೆ ಗಂಭೀರ ಗಾಯ,ಮೂರು ಮಂದಿ PFI ಒಬ್ಬ SDPI ಮುಖಂಡನ ಮೇಲೆ ಪ್ರಕರಣ ದಾಖಲು

  ಕೇರಳ : ಶಬರಿಮಲೆಯ ಅಯ್ಯಪ್ಪನ ಸನ್ನಿಧಾನದಲ್ಲಿ ಮಕರ ಜ್ಯೋತಿ ದರ್ಶನದ ಭಕ್ತಿಧಾರೆಯಲಿ ಅಯ್ಯಪ್ಪ ಭಕ್ತರು ಮಿಂದೇಳುವ ಮುನ್ನವೇ , ಮತಾಂಧ ದೂರ್ತಶಕ್ತಿಗಳಾದ PFI ಮತ್ತು SDPI ಯ ಕಾರ್ಯಕರ್ತರು ಮತಾಂಧತೆಯ ಹುಚ್ಚಿನಿಂದ , ಶಾಸ್ತಂಕೋಟೆಯ ಅನ್ನಧಾನ ಕೇಂದ್ರದ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿ , ತನ್ನ ಮತಾಂಧತೆಯ ವಿಕೃತಿಯನ್ನು ಮೆರೆದರು. ಶಬರಿಮಲೆಯ ಅಯ್ಯಪ್ಪ ಸನ್ನಿಧಾನದಲ್ಲಿ ಅಯ್ಯಪ್ಪ ಭಕ್ತರು ಅರ್ಪಿಸುವ ಕಾಣಿಕೆಯಿಂದಲೆ ತನ್ನ ಖಜಾನೆ ತುಂಬಿಸಿಕೊಳ್ಳುವ ಕಮ್ಯುನಿಸ್ಟ್ ಸರ್ಕಾರ ಅಯ್ಯಪ್ಪ...
ಸುದ್ದಿ

ಶಿರಾಡಿಯಲ್ಲಿ ಕಾಣಿಸಿಕೊಂಡ ಶಂಕಿತ ನಕ್ಸಲರು- ಮೂವರು ಶಸ್ತ್ರಧಾರಿಗಳನ್ನು ಕಂಡು ಸ್ಥಳೀಯರಲ್ಲಿ ಆತಂಕ

  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟಿ ಪ್ರದೇಶದಲ್ಲಿ ಮೂವರು ನಕ್ಸಲರು ಕಾಣಿಸಿಕೊಂಡಿದ್ದಾರೆ. ಶಿರಾಡಿಯ ಅಡ್ಡಹೊಳೆ ಅರಣ್ಯ ವ್ಯಾಪ್ತಿಯ ಮಿತ್ತಮಜಲು ಎಂಬಲ್ಲಿ ರಾತ್ರಿ 7.30ರ ಸುಮಾರಿಗೆ ಶಸ್ತ್ರಧಾರಿ ನಕ್ಸಲರು ಪರಿಸರದ ಮನೆಗಳಿಗೆ ಭೇಟಿ ನೀಡಿದ್ದಾರೆ. ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿದ್ದ ತಂಡ ಲೀಲಾ ಎಂಬವರ ಮನೆಗೆ ಆಗಮಿಸಿ ತಾವು ಕಾಡಿನಲ್ಲಿರುವ ನಕ್ಸಲರಾಗಿದ್ದು ತುಂಬಾ ಹಸಿವಿನಿಂದ ಇದ್ದೇವೆ. ಹೀಗಾಗಿ ಆಹಾರ ತಯಾರಿಸಿಕೊಡುವಂತೆ ವಿನಂತಿಸಿದ್ದಾರೆ. ಅಲ್ಲದೆ ತಮ್ಮಲ್ಲಿದ್ದ ಮೊಬೈಲ್,...
1 3,331 3,332 3,333 3,334 3,335 3,391
Page 3333 of 3391