Saturday, June 13, 2026

ಸುದ್ದಿ

ಸುದ್ದಿ

ಧಗಧಗನೇ ಹೊತ್ತಿ ಉರಿಯಿತು ಸಂಸದ ಶ್ರೀರಾಮುಲು ಬೆಡ್ ರೂಮ್ !

  ನವದೆಹಲಿ : ಸಂಸದ ಶ್ರೀರಾಮುಲು ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಈ ಘಟನೆ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ದೆಹಲಿಯ ಪಿರೋಝ್ ಷಾ ರಸ್ತೆಯಲ್ಲಿರುವ ನಿವಾಸದ ಬೆಡ್ ರೂಂ ಧಗಧಗ ಹೊತ್ತಿ ಉರಿದಿದೆ. ಸದ್ಯ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ರೂಂನಲ್ಲಿದ್ದ ಬೆಡ್, ಸೋಪಾ ಸುಟ್ಟು ಕರಕಲಾಗಿದೆ. ಸಂಸದರು ಮಲಗಿದ್ದ ರೂಂ ನಲ್ಲೇ ಮೊದಲು ಬೆಂಕಿ ಹೊತ್ತಿಕೊಂಡಿದ್ದು, ನಂತ್ರ ಕರ್ಟನ್ ಮೂಲಕ...
ಸುದ್ದಿ

ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪೆಂಡಾಲ್ ನಿರ್ಮಾಣ ವಿಚಾರವಾಗಿ ಗುಂಪು ಘರ್ಷಣೆ | ಹೊತ್ತಿ ಉರಿತು ಬೆಳಗಾವಿ

  ಬೆಳಗಾವಿ: ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪೆಂಡಾಲ್ ನಿರ್ಮಾಣ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಒಬ್ಬರಿಗೊಬ್ಬರು ಕಲ್ಲು ತೂರಿ, ಬಡಿದಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಗುಂಪು ಘರ್ಷಣೆಯಿಂದ ಖಡಕಗಲ್ಲಿ, ಬಡಕಲಗಲ್ಲಿ, ಜಾಲಗಾರಗಲ್ಲಿಗಳಲ್ಲಿ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚಿಲಾಗಿದೆ. ಇನ್ನು ಘಟನೆಯಲ್ಲಿ ಒಂದು ಮನೆ, ನಾಲ್ಕು ಬೈಕ್, ಒಂದು ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ ರಾಮಚಂದ್ರರಾವ್, ಡಿಸಿಪಿ...
ಸುದ್ದಿ

ಮಂಗಳೂರಿಗೆ ಪ್ರಧಾನಿ ಮೋದಿ ತಡರಾತ್ರಿ ಆಗಮನ | ನೂರಾರು ಕಾರ್ಯಕರ್ತರ ಜೊತೆ `ನಮೋ’ ವಿಜಯೋತ್ಸವ

  ಮಂಗಳೂರು : ಗುಜರಾತ್ ಹಾಗೂ ಹಿಮಾಚಲಪ್ರದೇಶ ಚುನಾವಣಾ ಫಲಿತಾಂಶದ ವಿಜಯೋತ್ಸವ ಬೆನ್ನಲ್ಲೇ ಪ್ರಧಾನಿ ಮೋದಿ ಮಂಗಳೂರಿನಲ್ಲಿ ಸಂಚಲನ ಸೃಷ್ಠಿಸಿದ್ದಾರೆ. ರಾತ್ರೋರಾತ್ರಿ ಲಕ್ಷದ್ವೀಪಕ್ಕೆ ತೆರಳಲು ಕಡಲ ನಗರಿಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಲಕ್ಷದ್ವೀಪಕ್ಕೆ ತೆರಳಲು ಮೊದಲೇ ನಿಗದಿಯಾದಂತೆ ಪ್ರಧಾನಿ ಮೋದಿ ರಾತ್ರಿ 11.45 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದರು. ವಿಮಾನ ನಿಲ್ದಾಣದಿಂದ ಹೊರಬಂದು ತಮ್ಮ ಬುಲೆಟ್ ಪ್ರೂಫ್ ವಾಹನದಲ್ಲಿ ಹೊರಗೆ ನೆರೆದಿದ್ದ ಕಾರ್ಯಕರ್ತರತ್ತ ಆಗಮಿಸಿದ್ದಾರೆ. ಕೈಬೀಸುತ್ತಲೇ ವಾಹನದಿಂದಿಳಿದ...
ಸುದ್ದಿ

ಕರ್ನಾಟಕ ಚುನಾವಣೆ ಗೆಲ್ಲುವುದೇ ಮುಂದಿನ ಗುರಿ : ಅಮಿತ್ ಶಾ

  ನವದೆಹಲಿ: ಗುಜರಾತ್, ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಅಷ್ಟೇ ಅಲ್ಲ ವಂಶಾಡಳಿತ, ಜಾತಿ ರಾಜಕಾರಣವನ್ನು ಜನ ತಿರಸ್ಕರಿಸಿದ್ದಾರೆ. ಬಿಜೆಪಿ ಗೆಲುವು ಪ್ರಜಾಸತ್ತಾತ್ಮಕ ಗೆಲುವು. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು. ಸೋಮವಾರ ಗುಜರಾತ್, ಹಿಮಾಚಲಪ್ರದೇಶದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಿದ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್, ಹಿಮಾಚಲ...
ಸುದ್ದಿ

ಇಂದು ಗುಜರಾತ್ ನಾಳೆ ಕರ್ನಾಟಕ | ರಾಜ್ಯದಲ್ಲಿ ಬಿಜೆಪಿ ಗೆಲುವಿನ ಮುನ್ನುಡಿ – ಅಶೋಕ್ ಕುಮಾರ್ ರೈ

  ಮಂಗಳೂರು: ಭಾರೀ ನಿರೀಕ್ಷೆ ಮೂಡಿಸಿದ್ದ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಕ್ಷಣಕ್ಷಣದಲ್ಲಿಯೂ ಭಾರೀ ಏರಿಳಿತ ಕಂಡುಬರುತ್ತಿದೆ. ಈಗ ಹೊರಬರುತ್ತಿರುವ ಫಲಿತಾಂಶದ ಪ್ರಕಾರ ಬಹುತೇಕ ಬಿಜೆಪಿ ತನ್ನ ಸ್ಥಾನವನ್ನು ಕಾಯ್ದುಕೊಂಡಿದೆ. ಬಿಜೆಪಿ ಗೆಲುವಿನೆಡೆಗೆ ಮುಖ ಮಾಡುತ್ತಿದ್ದಂತೆ ಕಹಳೆ ನ್ಯೂಸ್ ಗೆ ಪುತ್ತೂರಿನ ಬಿಜೆಪಿ ಮುಖಂಡರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಅಶೋಕ್ ಕುಮಾರ್ ರೈ ಹೇಳಿಕೆ ನೀಡಿದ್ದಾರೆ. ಇವತ್ತು ಹಿಮಾಚಲ ಪ್ರದೇಶ ಮತ್ತು...
ಸುದ್ದಿ

ಹಿಂದೂ ಕಾರ್ಯರ್ತರ ಹತ್ಯೆ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿಯಿಂದ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ – ಮುರಳಿಕೃಷ್ಣ ಹಸಂತಡ್ಕ

  ಪುತ್ತೂರು : ರಾಜ್ಯದಲ್ಲಿ ನಡೆಯುತ್ತಿರುವ ಹಿಂದು ಸಂಘಟನೆಗಳ ಕಾರ್ಯಕರ್ತರ ಹತ್ಯೆಗೆ ರಾಜ್ಯ ಸರಕಾರ ನೇರ ಬೆಂಬಲ ನೀಡುವುದನ್ನು ವಿರೋಧಿಸಿ ಹಾಗೂ ಹೋನ್ನಾವರ ದ ಹಿಂದು ಕಾರ್ಯಕರ್ತ ಪರೇಶ್ ಮೇಸ್ತ ಹತ್ಯೆ ಖಂಡಿಸಿ ಬ್ರಹತ್ ಪ್ರತಿಭಟನೆಯು ಮಿನಿವಿಧಾನ ಸೌಧ ಪುತ್ತೂರು ಇದರ ಮುಂಭಾಗ ನಡೆಯಲಿದೆ. ಇದೇ ಬರುವ ತಾರೀಕು 19/12/2017 ನೇ ಮಂಗಳವಾರ ಬೆಳಿಗ್ಗೆ ಸಮಯ 10.30 ಕ್ಕೆ ಸರಿಯಾಗಿ ಹಿಂದು ಹಿತರಕ್ಷಣಾ ಸಮಿತಿಯ ಆಶ್ರಯದಲ್ಲಿ ಪ್ರತಿಭಟನೆಯು ನಡೆಯಲಿದ್ದು ಈ...
ಸುದ್ದಿ

ಗುಜರಾತ್,ಹಿಮಾಚಲ ಪ್ರದೇಶದಲ್ಲಿ ಬಿ.ಜೆ.ಪಿ. ಗೆಲುವು | ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಭ್ರಮಾಚರಣೆ ; ಸಂಸದ ನಳಿನ್ ಭಾಗಿ

  ಮಂಗಳೂರು : ಗುಜರಾತ್ ಹಾಗೂ ಹಿಮಾಚಲ ಪ್ರದೇಶಗಳಲ್ಲಿನ ಭಾರತೀಯ ಜನತಾ ಪಾರ್ಟಿಯ ಗೆಲುವಿನ ಸಂಭ್ರಮಾಚಾರಣೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಿಸಿದರು. ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನೂರಾರು ಕಾರ್ಯಕರ್ತರು ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ಮುಖಂಡರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು....
ಸುದ್ದಿ

ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಗೆ ‘ರಾಜಾ ಮಾನಸಿಂಹ ತೋಮರ ಸಮ್ಮಾನ’ | ಯಕ್ಷಾಭಿಮಾನಿಗಳ ಸಂತಸ

  ಇಡಗುಂಜಿ : ಕಳೆದ ಎಂಟು ದಶಕಕ್ಕೂ ಮಿಕ್ಕಿ ಯಕ್ಷಗಾನ ಸೇವೆಯಲ್ಲಿ ತೊಡಗಿಕೊಂಡು ಹಲವಾರು ಸಾಂಸ್ಕೃತಿಕ ದಾಖಲೆ ಸೃಷ್ಟಿಸಿದ ಸುಪ್ರಸಿದ್ಧ ಯಕ್ಷಗಾನ ಮೇಳವಾದ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಗೆ ಮಧ್ಯಪ್ರದೇಶ ಸರ್ಕಾರದ ಸಂಸ್ಕೃತಿ ವಿಭಾಗದಿಂದ 2015-16ನೇ ಸಾಲಿನ ಅತ್ಯಂತ ಪ್ರತಿಷ್ಠಿತ ‘ರಾಜಾ ಮಾನಸಿಂಹ ತೋಮರ್’ ಸಮ್ಮಾನ ಘೋಷಣೆಯಾಗಿದೆ. ದೇಶ ವಿದೇಶಗಳಲ್ಲಿ ಹಲವಾರು ಪ್ರತಿಷ್ಠಿತ ಪ್ರದರ್ಶನ ನೀಡಿ ಯಕ್ಷಗಾನ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಶ್ರೀ ಇಡಗುಂಜಿ ಮೇಳಕ್ಕೆ ಈ ಪ್ರತಿಷ್ಠಿತ...
1 3,345 3,346 3,347 3,348 3,349 3,391
Page 3347 of 3391