Recent Posts

Monday, June 8, 2026

ಸುದ್ದಿ

ಸುದ್ದಿ

ವಿಶ್ವ ಹಿಂದು ಪರಿಷದ್ ಬಜರಂಗದಳ ವತಿಯಿಂದ ದಲಿತ ಕಾಲೋನಿಯಲ್ಲಿ ಅರ್ಥಪೂರ್ಣ ದೀಪಾವಳಿ | ಸಾಮೂಹಿಕ ಗೋಪೂಜೆ

ಉಜಿರೆ : ವಿಶ್ವ ಹಿಂದು ಪರಿಷದ್ ಬಜರಂಗದಳ ವತಿಯಿಂದ ಬೆಳ್ತಂಗಡಿಯ ಉಜಿರೆಯ ಕುಂಟಿನಿಬೈಲ್ ಎಂಬಲ್ಲಿ ದಲಿತ ಕಾಲೋನಿಯಲ್ಲಿ ದೀಪಾವಳಿ ಆಚರಣೆ ಹಾಗೂ ಸಾಮೂಹಿಕ ಗೋಪೂಜೆ ನಡೆಯಿತು. ಕಾಲೋನಿಯಲ್ಲಿ ಯುವಕರಿಗೋಸ್ಕರ ವಿವಿಧ ಅಟೋಟ ಸ್ಪರ್ಧೆ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮ ದಲ್ಲಿ ಬಜರಂಗದಳದ ಪ್ರಾಂತ ಗೋ ರಕ್ಷಾ ಪ್ರಮುಖ್ ಮುರಳಿ ಕ್ರಷ್ಣ ಹಸಂತ್ಕಡ್ಕ,ಬಜರಂಗದಳ ಜಿಲ್ಲಾ ಸಂಚಾಲಕರಾದ ಭಾಸ್ಕರ ಧರ್ಮಸ್ಥಳ,ಭಾಜಪ ಯುವಮೋರ್ಚದ ದ.ಕ ಜಿಲ್ಲಾ ಅಧ್ಯಕ್ಷರಾದ ಹರೀಶ್ ಪೂಂಜಾ,ಸಾಮಾಜಿಕ ಕಾರ್ಯಕರ್ತರಾದ ಡಾ.ದಯಕರ್,ರಾಷ್ಟ್ರೀಯ...
ಸುದ್ದಿ

ರಾಘವೇಶ್ವರ ಶ್ರೀಗೆ ಭರ್ಜರಿ ದೀಪಾವಳಿ ಗಿಫ್ಟ್ | ಶ್ರೀಗಳು ದೋಶ ಮುಕ್ತ.

ಬೆಂಗಳೂರು : ಅತ್ಯಾಚಾರ ಆರೋಪ ಎದುರಿಸುತ್ತಿದ್ದ ರಾಘವೇಶ್ವರ ಭಾರತೀ ಸ್ವಾಮೀಜಿಯವರ ವಿರುದ್ಧ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಪ್ರಶಾಂತ್ ಮತ್ತು ಲೋಕೇಶ್ ಎಂಬುವವರು ಅಕ್ರಮ ಸಂಬಂಧದ ಹಿನ್ನಲೆಯಲ್ಲಿ ಶ್ರೀಗಳು ಪೀಠದಲ್ಲಿ ಮುಂದುವರಿಯುದು ಸರಿಯಲ್ಲ. ಕೂಡಲೇ ಮಠಕ್ಕೆ ಆಡಳಿತಾಧಿಕಾರಿ ನೇಮಿಸಬೇಕೆಂದು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ರಾಘವೇಶ್ವರ ಶ್ರೀಗಳನ್ನು ದೋಶಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಶ್ರೀಗಳ ಮೇಲಿರುವ ಯಾವುದೇ ಆರೋಪಗಳಿಗೆ ಹುರುಳಿಲ್ಲ ಎಲ್ಲವೂ ದುರುದ್ದೇಶಪೂರಿತ ಆದ್ದರಿಂದ ಇದು ವಿಚಾರಣಾಯೋಗ್ಯ ಪ್ರಕರಣವಲ್ಲ...
ಸುದ್ದಿ

ನ.2ರಂದು ಕೆಎಸ್ಸಾರ್ಟಿಸಿ ಬಸ್ ಬಂದ್!!!

  ಬೆಂಗಳೂರು(ಅ.19): ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ವೇತನ ಹೆಚ್ಚಳ ಸೇರಿದಂತೆ ವಿವಿ‘ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿರುವ ಬೆನ್ನಲ್ಲೇ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಫೆಡರೇಶನ್ ನ.2ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದೆ. ಕಳೆದ ವರ್ಷ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜುಲೈ 25 ರಿಂದ ಮೂರು ದಿನಗಳ ಕಾಲ ನೌಕರರು ಮುಷ್ಕರ ನಡೆಸಿದ್ದರು. ಈ ವೇಳೆ...
ಸುದ್ದಿ

ದೀಪಾವಳಿಗೆ ವಾಣಿ ಮೊಬೈಲ್ಸ್ ಗೆ ಬನ್ನಿ | ವಿಶೇಷ ರಿಯಾಯಿತಿ, ಆಕರ್ಷಕ ಬಹುಮಾನ

ಉಪ್ಪಿನಂಗಡಿ : ದೀಪಾವಳಿಯ ಸಂದರ್ಭದಲ್ಲಿ ಉಪ್ಪಿನಂಗಡಿಯ ಬಸು ನಿಲ್ದಾಣದ ಪಂಚಾಯಿತ್ ಬಿಲ್ಡಿಂಗ್ ನಲ್ಲಿರು ' ವಾಣಿ ಮೊಬೈಲ್ಸ್ 'ನಲ್ಲಿ ವಿಶೇಷ ಆಫರ್ ಜೊತೆಗೆ ರಿಯಾಯಿತಿ ದರದಲ್ಲಿ ವಿವಿಧ ಕಂಪೆನಿಗಳ ಮೊಬೈಲ್ ಗಳ ಮಾರಟ ಮತ್ತು ಮೊಬೈಲ್ ಗಳ ಬಿಡಿಭಾಗಗಳ ಮಾರಾಟ ಮೇಳ ನಡೆಸುತ್ತಿದೆ. ಮೊಬೈಲ್ ಖರೀದಿಸಿದ ಗ್ರಾಹಕರಿಗೆ ಆಕರ್ಷಕ ಬಹುಮಾನಕೂಡ ಲಭ್ಯವಿರುತ್ತದೆ. ಈ ಸೌಲಭ್ಯವನ್ನು ಗ್ರಾಹಕರು ಸುದುಪಯೋಗ ಪಡಿಸಿಕೊಳ್ಳಿ ಎಂದು ಮಾಲಕರಾದ ರೋಹಿತ್ ಇಳಂತಿಲ ಇವರು ಪ್ರಕಟನೆಯಲ್ಲಿ ಕಹಳೆ ನ್ಯೂಸ್...
ಸುದ್ದಿ

ತಾಜ್ ಮಹಲ್ ವಿವಾದ | ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಪ್ರಧಾನಿ

ನವದೆಹಲಿ : ತಾಜ್ ಮಹಲ್ ಕುರಿತು ತಮ್ಮ ಪಕ್ಷದ ನಾಯಕರು ವಿವಾದಿತ ಹೇಳಿಕೆಗಳನ್ನು ನೀಡಿ ಪಕ್ಷವನ್ನು ಮುಜುಗರಕ್ಕೀಡು ಮಾಡುತ್ತಿದ್ದರೆ, ಇದಕ್ಕೆ ಇತಿಶ್ರೀ ಹಾಡಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಅವರು ತಾಜ್ ಮಹಲ್ ಕುರಿತು ಪ್ರತಿಕ್ರಿಯಿಸಿದ್ದಾರೆ. ಪಾರಂಪರಿಕ ಕಟ್ಟಡಗಳನ್ನು ಮರೆತು ಯಾವ ದೇಶವೂ ಮುಂದುವರೆಯಲು ಸಾಧ್ಯವಿಲ್ಲ, ಒಂದು ವೇಳೆ ಹಾಗೆ ಮರೆತರೆ ಒಂದಾನೊಂದು ದಿನ ತಮ್ಮ ಗುರುತನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದರು. ಭಾರತೀಯ ಸಂಸ್ಕೃತಿಗೆ ತಾಜ್ ಮಹಲ್...
ಸುದ್ದಿ

‘ಕೈ’ ಜೊತೆಗಿನ 35 ವರ್ಷದ ನಂಟು ಅಂತ್ಯ | ಬಿಜೆಪಿಗೆ ಹರಿಕೃಷ್ಣ ಬಂಟ್ವಾಳ್‌!?

ಬಂಟ್ವಾಳ: ಕೆಪಿಸಿಸಿಯ ಮಾಜಿ ವಕ್ತಾರ, ಹಿರಿಯ ಕಾಂಗ್ರೆಸ್ಸಿಗ ಜನಾರ್ದನ ಪೂಜಾರಿ ಶಿಷ್ಯ ಬಿಲ್ಲವ ಮುಖಂಡ ಹರಿಕೃಷ್ಣ ಬಂಟ್ವಾಳ್ ಬಿಜೆಪಿ ಸೇರಲಿದ್ದಾರೆ ಎಂದು ಬಲ್ಲ ಮೂಲಗಳು ಹೇಳಿವೆ.ನ. 11ರಂದು ಮಂಗಳೂರಿನಲ್ಲಿ ನಡೆಯುವ ಪರಿವರ್ತನಾ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಯೋಗಿ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂಬ ಮಾಹಿತಿ ಕಹಳೆ ನ್ಯೂಸ್ ಗೆ ಲಭ್ಯವಾಗಿದೆ. ವಿಧಾನ ಪರಿಷತ್ ಚುನಾವಣೆ ವೇಳೆ ತನಗೆ ಟಿಕೆಟ್...
ಸುದ್ದಿ

ಅ.22ಕ್ಕೆ ಮುಖ್ಯಮಂತ್ರಿ ಬಂಟ್ವಾಳಕ್ಕೆ | ಸಚಿವ ರೈ

  ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ 300 ಕೋ.ರೂ.ಗೂ ಅಧಿಕ ಅನುದಾನ ಬಂದಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ 200 ಕೋ. ರೂ. ಅನುದಾನ ಲಭಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅ.22ಕ್ಕೆ ಬಂಟ್ವಾಳಕ್ಕೆ ಆಗಮಿಸಿ ಹಲವು ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಹೊಸ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ....
ಸುದ್ದಿ

ಸರಕಾರಕ್ಕೆ ಅಸಾಧ್ಯವಾದರೆ ಗೋ ಕಳ್ಳರನ್ನು ನಾವೇ ಎದುರಿಸುತ್ತೇವೆ | ಶರಣ್ ಪಂಪ್ ವೆಲ್.

ಉಡುಪಿ : ಕಂಡ್ಲೂರಿನಲ್ಲಿ ಅಕ್ರಮ ಗೋ ಸಾಗಟಗಾರರಿಂದ ಪೋಲಿಸ್ ಪೇದೆಯೊಬ್ಬರು ಅಕ್ರಮಣಕ್ಕೊಳಗೀಡಾದ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ಹಾಗೂ ಬಜರಂಗದಳ ರಾಜ್ಯ ಸರಕಾರ ಎಂದೂ ಕಾಣದಂತಹ ಕಾನೂನು ವೈಫಲ್ಯದೆಡೆಗೆ ಸಾಗುತ್ತಿದೆ ಎಂದು ಅರೋಪಿಸಿದೆ. ಉಡುಪಿಯಲ್ಲಿ ನವೆಂಬರ್ 24 ರಿಂದ ಆರಂಭವಾಗಲಿರುವ ’ ಧರ್ಮ ಸಂಸದ್’ ನ ತಯಾರಿ ಬಗ್ಗೆ ಅವಲೋಕನ ನಡೆಸಲು ಕರೆದಿದ್ದ ಸಭೆಯಲ್ಲಿ ಮಾತಾನಾಡಿದ ಬಜರಂಗ ದಳ ವಿಭಾಗೀಯ ಸಂಯೋಜಕರಾದ ಶರಣ್ ಪಂಪ್ ವೆಲ್" ಸಿದ್ಧರಾಮಯ್ಯ ಸರಕಾರ ಅಧಿಕಾರಕ್ಕೆ...
1 3,364 3,365 3,366 3,367 3,368 3,384
Page 3366 of 3384