Monday, June 15, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳಸಿನಿಮಾಸುದ್ದಿ

ಮೇ.22ರಂದು ತೆರೆಗೆ ಬರುತ್ತಿರುವ ಬಹುನಿರೀಕ್ಷಿತ ತುಳು ಚಿತ್ರ ‘ಗಜಾನನ ಕ್ರಿಕೆಟರ್ಸ್’-ಕಹಳೆ ನ್ಯೂಸ್

ಕರಾವಳಿಯ ಸಂಸ್ಕೃತಿ, ಸ್ನೇಹ, ಕ್ರಿಕೆಟ್ ಹುಚ್ಚು ಮತ್ತು ಭಾವನೆಗಳನ್ನು ಒಂದೇ ಕಥೆಯಲ್ಲಿ ಒಗ್ಗೂಡಿಸಿಕೊಂಡಿರುವ ಬಹುನಿರೀಕ್ಷಿತ ತುಳು ಚಲನಚಿತ್ರ 'ಗಜಾನನ ಕ್ರಿಕೆಟರ್ಸ್' (ಜಂತೊಟ್ಟು ಸಿನ್ಸ್ 1983) ಇದೇ ಮೇ 22ರಂದು ಕರಾವಳಿ ಜಿಲ್ಲೆಯಾದ್ಯಂತ ಭರ್ಜರಿಯಾಗಿ ತೆರೆಕಾಣುತ್ತಿದೆ. ಪ್ರಜ್ವಲ್ ಫಿಲ್ಡ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರವನ್ನು ಪ್ರಜ್ವಲ್ ಶೆಟ್ಟಿ ನಿರ್ಮಿಸಿದ್ದು, ಕೀರ್ತನ್ ಭಂಡಾರಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಈಗಾಗಲೇ ಟೀಸರ್, ಹಾಡುಗಳು ಹಾಗೂ ವಿವಿಧ ಪ್ರಚಾರ ಕಾರ್ಯಕ್ರಮಗಳ ಮೂಲಕ ಸಿನಿಪ್ರೇಕ್ಷಕರಲ್ಲಿ ಭಾರೀ...
ಮುಂಬೈಶಿಕ್ಷಣಸುದ್ದಿ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ : ಆರ್‌ಸಿಸಿ ಕೋಚಿಂಗ್ ಸೆಂಟರ್ ಮಾಲೀಕ ಅರೆಸ್ಟ್-ಕಹಳೆ ನ್ಯೂಸ್

ಮುಂಬೈ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮಹಾರಾಷ್ಟ್ರದ  ಲಾತೂರ್‌ನಲ್ಲಿ  ರೇಣುಕೈ ರಸಾಯನಶಾಸ್ತ್ರ ತರಗತಿಗಳ ಸಂಸ್ಥಾಪಕ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್‌ನನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ಸಿಬಿಐ ಶೋಧ ನಡೆಸಿದ ಸಮಯದಲ್ಲಿ ಮೋಟೆಂಗಾಂವ್ಕರ್ ಮೊಬೈಲ್‌ನಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಪತ್ತೆಯಾಗಿದೆ. ಬಳಿಕ ಶಿವರಾಜ್‌ನನ್ನು ಬಂಧಿಸಲಾಗಿದೆ. ನೀಟ್ ಯುಜಿ ಪತ್ರಿಕೆ ಸೋರಿಕೆ ಮತ್ತು ಪ್ರಸರಣದಲ್ಲಿ ಭಾಗಿಯಾಗಿರುವ ಸಂಘಟಿತ ಗ್ಯಾಂಗ್‌ನ ಸಕ್ರಿಯ ಸದಸ್ಯ ಮೋಟೆಗಾಂವ್ಕರ್...
ಶಿವಮೊಗ್ಗಸುದ್ದಿ

ಲಿಫ್ಟ್‌ನಲ್ಲಿ 1 ಗಂಟೆ ಕಾಲ 9 ಮಂದಿ ಲಾಕ್‌ : ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ-ಕಹಳೆ ನ್ಯೂಸ್

ಶಿವಮೊಗ್ಗ: ನಗರದ  ವಿಶಾಲ್ ಮಾರ್ಟ್ ಕಟ್ಟಡದ ಲಿಫ್ಟ್‌ನಲ್ಲಿ  ಒಂದು ಗಂಟೆ ಕಾಲ ಸಿಲುಕಿದ್ದ 9 ಜನರನ್ನು ಅಗ್ನಿಶಾಮಕ ದಳದ ತಂಡ ಸುರಕ್ಷಿತವಾಗಿ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ತಾಂತ್ರಿಕ ಸಮಸ್ಯೆಯಿಂದ ಲಿಫ್ಟ್‌ ಹಠಾತ್‌ ಆಗಿ ಮೊದಲ ಮಹಡಿಯಲ್ಲಿ ನಿಂತಿತ್ತು. ಅದರಲ್ಲಿ ಭರತ್ (37), ಅನುಷಾ (35), ಅನೀಸ್ ಫಾತಿಮಾ (44), ಮುಸರತ್ (39), ಸೂಬಿಯಾ (31), ಮಿಜ್ಜಾ (09), ಬಿಲಾಲ್ (06), ಪ್ರಶಾಂತ್ (28) ಹಾಗೂ ಪ್ರವೀಣ್ ಕುಮಾರ್ (47) ಎಂಬವರು...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದೂ ವರುಣನ ಅಬ್ಬರ! ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಾದ್ಯಂತ ಸೋಮವಾರ ಬಂದ ಜೋರು ಮಳೆಗೆ ಭಾರೀ ಅವಾಂತರಗಳು ಸೃಷ್ಟಿಯಾಗಿವೆ. ಅಪಾರ್ಟ್​ಮೆಂಟ್​ಗಳಿಗೆಲ್ಲಾ ನೀರು ನುಗ್ಗಿದ್ದು, ರಸ್ತೆಗಳು ಜಲಾವೃತವಾಗಿವೆ. ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ...
ಸುದ್ದಿ

ನಾಳೆ ಸಾರಿಗೆ ಬಸ್ ಮಾತ್ರವಲ್ಲ, ಔಷಧಗಳು ಸಿಗೋದೂ ಡೌಟ್.. ! ರಾಜ್ಯಾದ್ಯಂತ ಮೆಡಿಕಲ್ ಶಾಪ್ ಗಳು ಬಂದ್-ಕಹಳೆ ನ್ಯೂಸ್

ಬೆಂಗಳೂರು : ರಾಜಧಾನಿ ಬೆಂಗಳೂರು  ಸೇರಿದಂತೆ ರಾಜ್ಯಾದ್ಯಂತ ನಾಳೆ (ಮೇ 20) ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿರುವ ಬೆನ್ನಲ್ಲೇ, ಜನಸಾಮಾನ್ಯರಿಗೆ ಮತ್ತೊಂದು ದೊಡ್ಡ ಆಘಾತ ಕಾದಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಖಾಸಗಿ ಔಷಧ ಮಳಿಗೆಗಳ  ಬಂದ್‌ಗೆ ಕರೆ ನೀಡಲಾಗಿದ್ದು, ಕರ್ನಾಟಕದಲ್ಲೂ ಇದಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ. ಇದರಿಂದಾಗಿ ನಾಳೆ ಬಸ್ ಸೌಲಭ್ಯ ಮಾತ್ರವಲ್ಲದೆ, ತುರ್ತು ಸಂದರ್ಭಗಳಲ್ಲಿ ಔಷಧಗಳು ಸಿಗುವುದೂ ಸಹ...
ಸುದ್ದಿ

ಗಂಟಲಲ್ಲಿ ನೆಲ್ಲಿಕಾಯಿ ಸಿಲುಕಿ 2 ವರ್ಷದ ಮಗು ಸಾವು !-ಕಹಳೆ ನ್ಯೂಸ್

ಕೋಲಾರ: ಮಗುವೊಂದು ಆಟವಾಡುವಾಗ ಆಕಸ್ಮಿಕವಾಗಿ ಬೆಟ್ಟದ ನೆಲ್ಲಿಕಾಯಿ ನುಂಗಿದ ಪರಿಣಾಮ ನೆಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದೆ. ವಿಜಯೇಂದ್ರ(2 ವರ್ಷ) ಮೃತ ಮಗು. ಈ ಪುಟಾಣಿ ಎಂದಿನಂತೆ ಮನೆಯಲ್ಲಿ ಆಟವಾಡುತ್ತಿದ್ದಾಗ ನೆಲ್ಲಿಕಾಯಿ ಬಾಯಿಗೆ ಹಾಕಿಕೊಂಡಿದೆ. ಈ ವೇಳೆ ನೆಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಮಗುವಿಗೆ ತೀವು ಉಸಿರಾಟದ ಸಮಸ್ಯೆ ಉಂಟಾಗಿದೆ. ಇದರಿಂದ ಗಾಬರಿಗೊಂಡ ಪೋಷಕರು ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಗು ಅಷ್ಟರಲ್ಲೇ...
ಸುದ್ದಿ

ಸಾರಿಗೆ ಸಂಘಟನೆ ನೌಕರರಲ್ಲೇ ಒಡಕು : ಮುಷ್ಕರದಿಂದ ಹಿಂದೆ ಸರಿದ KSRTC ನೌಕರರ ಸಂಘ!

ಬೆಂಗಳೂರು: ಸಾರಿಗೆ ನೌಕರರು ಕರೆ ಕೊಟ್ಟ ಮುಷ್ಕರದ ಡೆಡ್‌ಲೈನ್ ಇಂದಿಗೆ ಅಂತ್ಯವಾಗುತ್ತಿದೆ. ವಿವಿಧ ಬೇಡಿಕರಗಳಿಗೆ ಆಗ್ರಹಿಸಿ ಸಾರಿಗೆ ನೌಕರರು ಮೇ 20 ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಸರ್ಕಾರಕ್ಕೆ ಸಂಜೆಯೊಳಗೆ ಡೆಡ್‌ಲೈನ್‌ ನೀಡಲಾಗಿದೆ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಅಂದುಕೊಂಡಿರುವಾಗಲೇ ಮುಷ್ಕರಕ್ಕೆ ಕರೆಕೊಟ್ಟ ಜಂಟಿ ಕ್ರಿಯಾ ಸಮಿತಿಗೆ ಶಾಕ್‌ ಎದುರಾಗಿದೆ. ಹೌದು. ಮುಷ್ಕರದಿಂದ  ಹಿಂದೆ ಸರಿಯಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ ನಿರ್ಧರಿಸಿದೆ. ಈ ಬಗ್ಗೆ ಅಧ್ಯಕ್ಷ...
ಕೊಡಗುರಾಜ್ಯಸುದ್ದಿ

ದುಬಾರೆ ಆನೆ ಶಿಬಿರಕ್ಕೆ 2 ದಿನ ಪ್ರವೇಶ ನಿರ್ಬಂಧ : ಕಾಳಗದಲ್ಲಿ ಗಂಭೀರವಾಗಿ ಗಾಯಗೊಂಡ ‘ಮಾರ್ತಾಂಡ’ ಆನೆಗೆ ಚಿಕಿತ್ಸೆ..!-ಕಹಳೆ ನ್ಯೂಸ್

ಕೊಡಗು (ಮೇ 19): ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಎರಡು ಸಾಕಾನೆಗಳ ನಡುವಿನ ಭೀಕರ ಕಾದಾಟದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಅರಣ್ಯ ಇಲಾಖೆಯು ಶಿಬಿರಕ್ಕೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ.  2 ದಿನ ಪ್ರವಾಸಿಗರಿಗೆ ದುಬಾರೆ ಶಿಬಿರಕ್ಕೆ ಭೇಟಿ ನೀಡಲು ಅವಕಾಶವಿರುವುದಿಲ್ಲ ಎಂದು ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಆನೆಗಳ ನಡುವಿನ ಜಗಳದಿಂದಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವುದರಿಂದ, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ...
1 34 35 36 37 38 3,392
Page 36 of 3392