Friday, March 13, 2026

ಸುದ್ದಿ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ : ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಸಮಸ್ಯೆ ಇಲ್ಲ. ಎಲ್‌ಪಿಜಿ ಗಲ್ಫ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದು ಕೂಡ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹುತೇಕ ಸಮಸ್ಯೆಗಳು ಪರಿಹಾರವಾಗಲಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ದೇಶದಲ್ಲಿ ಆಂತರಿಕ ಉತ್ಪಾದನೆ ಹೆಚ್ಚಳ ಮಾಡಬೇಕಾಗುತ್ತದೆ. ಲಾಜಿಸ್ಟಿಕ್ಸ್ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ರ‍್ಕಾರ ನಿರಂತರ...
ಬೆಂಗಳೂರುರಾಜ್ಯಸುದ್ದಿ

ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ : 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್ – ಕಹಳೆ ನ್ಯೂಸ್

ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ ಮಾಡಿದ್ದ ಐನಾತಿ ಮನೆಗಳ್ಳನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ವೇಲಾರಾಮ್ (19) ಬಂಧಿತ ಆರೋಪಿ. ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್ ಕಟ್ ಮಾಡುತ್ತಿದ್ದ ವೇಲಾರಾಮ್ ಪಕ್ಕದ ಮನೆಯಲ್ಲಿ ಯಾರೂ ಇಲ್ಲದನ್ನ ಗಮನಿಸಿದ್ದ. ಬರೋಬ್ಬರಿ ಆರು ತಿಂಗಳು ಸ್ಕೆಚ್ ಹಾಕಿ ಒಮ್ಮೆಗೆ 3 ಕೋಟಿ ಬೆಲೆಬಾಳುವ ಚಿನ್ನಾಭರಣ ಕಳ್ಳತನ ಮಾಡಿದ್ದ. ಜ್ಯುಡಿಷಿಯಲ್ ಲೇಔಟ್‌ನಲ್ಲಿ ಕಳ್ಳತನ ನಡೆದಿತ್ತು. ಮನೆ ಮಾಲೀಕರು ಅಮೆರಿಕದಲ್ಲಿ ಸೆಟಲ್ ಆಗಿದ್ರು....
ಜಿಲ್ಲೆರಾಜ್ಯಸುದ್ದಿ

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ: 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ – ಕಹಳೆ ನ್ಯೂಸ್

ದುಬೈ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ ಭಾರತೀಯರ ನೆರವಿಗೆ ಉದ್ಯಮಿಯೊಬ್ಬರು ನಿಂತಿದ್ದಾರೆ. ಮಾನವೀಯತೆಯ ದೃಷ್ಟಿಯಿಂದ ಅಲ್ ಮಿಜಾನ್ ಗ್ರೂಪ್‌ನ ಅಧ್ಯಕ್ಷ ಯೋಗೇಶ್ ದೋಷಿ, ದುಬೈನಲ್ಲಿ ಸಿಲುಕಿಕೊಂಡಿದ್ದ ಭಾರತೀಯರಿಗೆ ತಮ್ಮ 64 ಅಪಾರ್ಟ್‌ಮೆಂಟ್‌ಗಳ ಸಂಪೂರ್ಣ ವಸತಿ ಕಟ್ಟಡವನ್ನು ತೆರೆದಿದ್ದಾರೆ. ಭಾರತೀಯರಿಗೆ ಊಟ, ವಸತಿ ಸೌಕರ್ಯ ಸೇರಿದಂತೆ ಮೂಲಭೂತ ಸೌಲಭ್ಯಗಳೊಂದಿಗೆ ಉಚಿತವಾಗಿ ಒದಗಿಸಿದ್ದಾರೆ. ಯುಎಇಯ ಇಂಡಿಯನ್ ಪೀಪಲ್ಸ್ ಫೋರಮ್ ಮತ್ತು ದುಬೈನಲ್ಲಿರುವ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾದ ಸಮನ್ವಯದೊಂದಿಗೆ ಈ...
ರಾಜ್ಯಸುದ್ದಿ

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು : ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ – ಕಹಳೆ ನ್ಯೂಸ್

ಇಟಾನಗರ: ಅರುಣಾಚಲ ಪ್ರದೇಶದ ಪಾಸಿಘಾಟ್‌ನ ಮೆಬೊ ಮತ್ತು ಸಿಗರ್ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಭಾರತೀಯ ವಾಯುಪಡೆ 66,000 ಲೀಟರ್ ನೀರನ್ನು ಬಳಸಿದೆ.   ಬೆಂಕಿ ನಂದಿಸಲು ಭಾರತೀಯ ವಾಯುಪಡೆ (ಐಎಎಫ್) ಮಂಗಳವಾರ ಮಿ -17 ವಿ 5 ಹೆಲಿಕಾಪ್ಟರ್‌ನ್ನು ನಿಯೋಜಿಸಿತ್ತು. ಬೆಂಕಿ ನಂದಿಸುವ ಕಾರ್ಯಾಚರಣೆಯ ಫೋಟೋ ಹಾಗೂ ವಿಡಿಯೋವನ್ನು ವಾಯುಪಡೆ ಎಕ್ಸ್‌ನಲ್ಲಿ ಹಂಚಿಕೊಂಡಿದೆ. Mi-17 V5 ಹೆಲಿಕಾಪ್ಟರ್‌ ಬೆಂಕಿ ನಂದಿಸುವ ಕಾರ್ಯಾಚರಣೆಯ ವೀಡಿಯೋವನ್ನು ವಾಯುಪಡೆ...
ಸುದ್ದಿ

ಮೂಢನಡುಗೋಡು ಶ್ರೀ ಜಗದಂಬಿಕಾ ಮಹಮ್ಮಾಯಿ ಗುಳಿಗ ಅಣ್ಣಪ್ಪ ಕ್ಷೇತ್ರ ದಡ್ಡಲಕಾಡು ಇದರ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಸಹಾಯಧನದ ಡಿಡಿ ಹಸ್ತಾಂತರ-ಕಹಳೆನ್ಯೂಸ್

ಬಂಟ್ವಾಳ : ಮೂಢನಡುಗೋಡು ಶ್ರೀ ಜಗದಂಬಿಕಾ ಮಹಮ್ಮಾಯಿ ಗುಳಿಗ ಅಣ್ಣಪ್ಪ ಕ್ಷೇತ್ರ ದಡ್ಡಲಕಾಡು ಇದರ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ 5 ಲಕ್ಷ ರೂಪಾಯಿ ಸಹಾಯಧನ ಮಂಜೂರಾಗಿದ್ದು ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ಡಿ ಯವರು ಸಮಿತಿ ಸದಸ್ಯರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಹರಿಕೃಷ್ಣ ಬಂಟ್ವಾಳ, ರಾಮದಾಸ್ ಬಂಟ್ವಾಳ, ಸುಲೋಚನಾ ಜೆ ಕೆ ಭಟ್, ಸಂಜೀವ ಪೂಜಾರಿ, ದರ್ನಪ್ಪ ಪೂಜಾರಿ, ಸದಾನಂದ ನಾವೂರ್, ಪುರುಷೋತ್ತಮ...
ಸುದ್ದಿ

ಪುಣಚ: ಸಂಕೇಶ ಕೊಡಂಗೆ ಸಾಲಿಯಾನ್ ಕುಟುಂಬಸ್ಥರ ನೂತನ ತರವಾಡು ಮನೆ ಗೃಹಪ್ರವೇಶ, ಬ್ರಹ್ಮಕಲಶೋತ್ಸವ, ನೇಮೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ-ಕಹಳೆನ್ಯೂಸ್

ಪುಣಚ: ಪುಣಚ ಗ್ರಾಮದ ಸಂಕೇಶ ಕೊಡಂಗೆ ಸಾಲಿಯಾನ್ ಕುಟುಂಬಸ್ಥರ ನೂತನ ತರವಾಡು ಮನೆಯ ಗೃಹಪ್ರವೇಶ, ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ಮಾ.29ರಿಂದ ಎ.1ರವರೆಗೆ ವಿವಿಧ ಧಾರ್ಮಿಕ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಂಕೇಶ ಕೊಡಂಗೆ ಧೂಮಾವತಿ ದೈವಸ್ಥಾನದ ಬಳಿ ಮಾ.8ರಂದು ಬೆಳಿಗ್ಗೆ ನಡೆಯಿತು. ಆರಂಭದಲ್ಲಿ ಕೊಡಂಗೆ ಧೂಮಾವತಿ ದೈವಸ್ಥಾನದ ಎದುರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಬಳಿಕ ಸಂಕೇಶ ಕೊಡಂಗೆ ಸಾಲಿಯಾನ್ ಕುಟುಂಬದ ತರವಾಡು ಮನೆ...
ಸುದ್ದಿ

ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹಲವು ವಿಮಾನ ಸೇವೆಗಳು ಕೊನೆಕ್ಷಣದಲ್ಲಿ ರದ್ದು ಬೆಂಗಳೂರಿನಲ್ಲಿ 19 ವಿಮಾನಗಳ ಹಾರಾಟ ಸ್ಥಗಿತ-ಕಹಳೆನ್ಯೂಸ್

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಸಂಚಾರ ಇನ್ನೂ ಸರಿಯಾಗಿಲ್ಲ. ಮಾರ್ಚ್ 9ರ ಸೋಮವಾರವೂ ಹಲವು ಅಂತರಾಷ್ಟ್ರೀಯ ವಿಮಾನಗಳ ಸೇವೆಯನ್ನು ರದ್ದುಪಡಿಸಿತ್ತು. ಇದರಿಂದ ದುಬೈ, ಜೆದ್ದಾ ಮತ್ತು ದಮಾಮ್‌ಗೆ ಪ್ರಯಾಣಿಸುವ ಪ್ರಯಾಣಿಕರಿಗೆ ತೀವ್ರ ತೊಂದರೆ ಉಂಟಾಗಿದೆ. ಮಂಗಳೂರು, ಮಾ.9: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಸಂಚಾರ ಇನ್ನೂ ಸರಿಯಾಗಿಲ್ಲ. ಮಾರ್ಚ್ 9ರ ಸೋಮವಾರವೂ ಹಲವು ಅಂತರಾಷ್ಟ್ರೀಯ ವಿಮಾನಗಳ...
ಸುದ್ದಿ

ಎಲ್‌ಪಿಜಿ ಸಿಲಿಂಡರ್ ಕನಿಷ್ಠ ಬುಕ್ಕಿಂಗ್ ಅವಧಿಯನ್ನ 21 ರಿಂದ 25 ದಿನಗಳಿಗೆ ಹೆಚ್ಚಿಸಿದ ಕೇಂದ್ರ ಸರ್ಕಾರ -ಕಹಳೆನ್ಯೂಸ್

ನವದೆಹಲಿ, : ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಲು ಎಲ್‌ಪಿಜಿ ಸಿಲಿಂಡರ್ ಕನಿಷ್ಠ ಬುಕ್ಕಿಂಗ್ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ 55 ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಬುಕ್ ಮಾಡುತ್ತಿದ್ದ ಜನರು ಇರಾನ್ ಯುದ್ಧದ ಬಳಿಕ 15 ದಿನಗಳಲ್ಲಿ ಸಿಲಿಂಡರ್‌ಗಳನ್ನು ಬುಕ್ಕಿಂಗ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು...
1 2 3 4 5 6 3,289
Page 4 of 3289